News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಮಕ್ಕಳನ್ನು ಪಬ್ಜಿ ಗೇಮ್ ನಿಂದ ಹೊರತರಲು ಈ ಉಪಾಯ ಬಳಸಿ…!

143

ಮಕ್ಕಳು ಮೊಬೈಲ್ ನೋಡ್ತಾರೆ, ಟಿವಿ ನೋಡ್ತಾರೆಂಬ ಪಾಲಕರ ಆರೋಪ ಈಗ ಸಾಮಾನ್ಯವಾಗಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಪಾಲಕರ ಆತಂಕಕ್ಕೆ ಕಾರಣವಾಗಿರುವುದು ಪಬ್ಜಿ ಗೇಮ್. ಮಕ್ಕಳ ಪ್ರಾಣವನ್ನೇ ಪಡೆಯುತ್ತಿರುವ ಈ ಪಬ್ಜಿ ಆಟಕ್ಕೆ ಮಕ್ಕಳು ದಾಸರಾಗುತ್ತಿದ್ದಾರೆ. ಇದು ಮಕ್ಕಳ ತಪ್ಪಲ್ಲ. ಈಗಿನ ವಾತಾವರಣ, ಆಟವಾಡಲು ಜಾಗವಿಲ್ಲದ ಪರಿಸ್ಥಿತಿ ಮಕ್ಕಳನ್ನು ಆನ್ಲೈನ್ ಗೇಮ್ ಗೆ ಪ್ರೋತ್ಸಾಹಿಸುತ್ತಿದೆ.

ಮಕ್ಕಳು ಅತಿ ಹೆಚ್ಚಿನ ಮಟ್ಟದಲ್ಲಿ ಆನ್ಲೈನ್ ಗೇಮ್ ಗಳನ್ನು ಆಡಿದ್ರೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ನಿದ್ರೆ ಕೊರತೆ, ಶಕ್ತಿ ಕಡಿಮೆಯಾಗುವುದು, ದಣಿವು, ಸುಸ್ತು, ತಲೆನೋವು, ಅದ್ರಲ್ಲೂ ಮೈಗ್ರೇನ್, ದೃಷ್ಟಿದೋಷ, ಮೆದುಳಿನ ಸಮಸ್ಯೆ, ಕುತ್ತಿಗೆ ಮತ್ತು ಸ್ನಾಯು ನೋವು ಕಾಡುತ್ತದೆ.

ನಿಮ್ಮ ಮಕ್ಕಳು ದಿನದಲ್ಲಿ 4-5 ಗಂಟೆ ಪಬ್ಜಿ ಆಟವಾಡ್ತಿದ್ದಾರೆ, ಅವ್ರ ಸ್ವಭಾವದಲ್ಲಿ ಬದಲಾವಣೆಯಾಗ್ತಿದೆ ಎಂದಾದ್ರೆ ತಕ್ಷಣ ಎಚ್ಚೆತ್ತುಕೊಳ್ಳಿ. ಮಕ್ಕಳಿಗೆ ಬೇರೆ ಆಟ ಆಡುವಂತೆ ಸಲಹೆ ನೀಡಿ. ಮಕ್ಕಳು ತಿದ್ದಿಕೊಳ್ಳದೆ ಹೋದಲ್ಲಿ ಅಥವಾ ಅವ್ರು ಪಬ್ಜಿ ವ್ಯಸನಿಗಳಾಗಿದ್ದಾರೆಂಬುದು ಸ್ಪಷ್ಟವಾದಲ್ಲಿ ತಕ್ಷಣ ಮನೋವೈದ್ಯರ ಬಳಿ ಕರೆದುಕೊಂಡು ಹೋಗಿ.

ಮಕ್ಕಳಿಗೆ ಗೊತ್ತಿಲ್ಲದೆ ವೈ-ಫೈ ಸ್ಪೀಡ್ ಕಡಿಮೆ ಮಾಡಿ. ಇದ್ರಿಂದ ನೆಟ್ ವೇಗ ಕಡಿಮೆಯಾಗುತ್ತದೆ. ಆಟಕ್ಕೆ ಅಡ್ಡಿಯಾಗುತ್ತದೆ. ಮಕ್ಕಳು ಬೇಸತ್ತು ಆಟ ಬಂದ್ ಮಾಡ್ತಾರೆ.ಮಕ್ಕಳಿಗೆ ಬೇರೆ ಆಟದ ಬಗ್ಗೆ ಹೇಳಿ. ಆನ್ಲೈನ್ ನಲ್ಲಿಯೇ ಮಕ್ಕಳಿಗೆ ಮನರಂಜನೆ ನೀಡುವಂತಹ ಆಟಗಳ ಬಗ್ಗೆ ತಿಳಿಸಿಕೊಡಿ. ಮಕ್ಕಳಿಗೆ ಹೊಸ ಆಟ ತಿಳಿಸುವ ಮೊದಲು ಆ ಆಟ ಹೇಗಿದೆ ಎಂಬುದನ್ನು ನೀವು ತಿಳಿದುಕೊಳ್ಳಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನೀವು ಬಳಸುವ ಮಾತ್ರೆಗಳ ಪ್ಯಾಕ್ ನಲ್ಲಿ ಈ ಕೆಂಪು ಗೆರೆ ಏಕಿರುತ್ತದೆ ಗೊತ್ತಾ. ಯಾರಿಗೂ ತಿಳಿದಿಲ್ಲ.

    ಔಷಧಿಗಳನ್ನು ಹತ್ತಿರದ ಮೆಡಿಕಲ್ ಸ್ಟೋರ್ ಗಳಲ್ಲಿ ಚೀಟಿ ತೋರಿಸಿ ಔಷಧಿಗಳನ್ನು ಪಡೆದುಕೊಳ್ಳುತ್ತೇವೆ. ಇದುಯ್ ಒಂದು ಸಾಮಾನ್ಯದ ಸಂಗತಿ ಆದರೆ ಬಹುಷಃ ನಿಮಗೆ ಗೊತ್ತಿರುವುದಿಲ್ಲ ಈ ದೇಶದಲ್ಲಿ ಅದೆಷ್ಟೋ ಮಂದಿ ಅವಿದ್ಯಾವಂತರೋ ಅಥವಾ ತಿಳುವಳಿಕೆ ಇಲ್ಲದ ಜನರು ಒಮ್ಮೊಮ್ಮೆ ಜ್ವರ ಹಾಗು ತಲೆನೋವು ಇತ್ಯಾದಿ ಕಾರಣಕ್ಕಾಗಿ ಯಾವುದೇ ವೈದ್ಯರ ಬಳಿ ತೋರಿಸದೆ ಮೆಡಿಕಲ್ ಗಳಿಂದ ಮಾತ್ರೆಗಳನ್ನು ತಗೆದುಕೊಳ್ಳುತ್ತಾರೆ. ಈ ರೀತಿ ಮಾಡುವುದು ಎಷ್ಟೊಂದು ದೊಡ್ಡ ತಪ್ಪು ಎನ್ನುವುದು ಅವರಿಗೆ ತಿಳಿದಿರುವುದಿಲ್ಲ, ಹೌದು ಕೆಲವೊಮ್ಮೆ ನಾವು ತಗೆದುಕೊಳ್ಳುವ ಮಾತ್ರೆಗಳು ನಮ್ಮ…

  • ಸುದ್ದಿ

    ಈ ಎರಡು 2 ಆ್ಯಪ್ ನಿಮ್ಮಲ್ಲಿದ್ದರೆ ಸಾಕು, ದುಬಾರಿ ದಂಡದಿಂದ ಬಚಾವ್ ಆಗಬಹುದು,.! ಇಲ್ಲಿದೆ ನೋಡಿ ಮಾಹಿತಿ!

    ಬೆಂಗಳೂರು, ಹೊಸ ಟ್ರಾಫಿಕ್ ನಿಯಮ ಜಾರಿಯಾದ ಬಳಿಕ ವಾಹನ ಸವಾರರು ಲೈಸೆನ್ಸ್, ವಿಮೆ ಸೇರಿದಂತೆ ಎಲ್ಲಾ ದಾಖಲೆಗಳನ್ನು ಇಟ್ಟುಕೊಂಡಿರಲೇ ಬೇಕು. ಫೋಟೋಕಾಪಿ(ಝೆರಾಕ್ಸ್) ಡೂಪ್ಲಿಕೇಟ್ ಕಾಪಿ ಇದ್ದರೆ ದಂಡ ಬೀಳುವುದು ಖಚಿತ. ದುಬಾರಿ ದಂಡದಿಂದ ಪಾರಾಗಲು 2 ಆ್ಯಪ್‌ಗಳಿವೆ. ಇವುಗಳಲ್ಲಿ ಯಾವುದಾದರು ಒಂದು ಆ್ಯಪ್ ಇದ್ದರೆ ಹೊಸ ಟ್ರಾಫಿಕ್ ಪನ್‌ನಿಂದ ಬಚಾವ್ ಆಗಬಹುದು. ಹೊಸ ನಿಯಮ ಜಾರಿಯಾದ ಮೇಲೆ ಯಾವುದೂ ಕೂಡ ಫೋಟೋ ಕಾಪಿ  ಇಟ್ಟುಕೊಳ್ಳುವಂತಿಲ್ಲ. ಪ್ರತಿಯೊಂದು ದಾಖಲೆಯೂ ಒರಿಜನಲ್ ಇರಲೇ ಬೇಕು. ಇನ್ನು ಪ್ರತಿ ಬಾರಿ ಮೂಲ ಪ್ರತಿ…

  • ಸುದ್ದಿ

    ಮದ್ವೆ ಆಗಲು ಏಳು ಸಮುದ್ರ ದಾಟಿ ಬಂದಳು!ಯಾವ ಲವ್ ಸ್ಟೋರಿಗೂ ಕಡಿಮೆಯಿಲ್ಲ ಇವರ ಪ್ರೀತಿ…

    ಪ್ರೀತಿ ಕುರುಡು. ಅದಕ್ಕೆ ವಯಸ್ಸು, ಜಾತಿ, ಊರಿನ ನಿರ್ಬಂಧವಿಲ್ಲ. ಏಳು ಸಮುದ್ರಗಳನ್ನು ದಾಟಿ ಬರುವ ತಾಕತ್ತು ಪ್ರೀತಿಗಿದೆ ಎನ್ನಲಾಗುತ್ತದೆ. ಈ ಮಾತು ಮಧ್ಯಪ್ರದೇಶದ ಹೋಷಂಗಾಬಾದ್ ಯುವಕನ ಪ್ರೀತಿ ವಿಚಾರದಲ್ಲಿ ನಿಜವಾಗಿದೆ. ದೀಪಕ್ ರಜಪೂತ್ ಎಂಬಾತನನ್ನು ಅಮೆರಿಕಾ ಪ್ರೇಯಸಿ ಮದುವೆಯಾಗಿದ್ದಾಳೆ. 36 ವರ್ಷದ ದೀಪಕ್ ಹಾಗೂ ಅಮೆರಿಕಾದ 40 ವರ್ಷದ ಜೂಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೂಲಿ, ಯುಎಸ್ಎಯ ಮಾನವ ಸಂಪನ್ಮೂಲ ಇಲಾಖೆಯಲ್ಲಿ ಕೆಲಸ ಮಾಡ್ತಿದ್ದಾಳೆ. ಫೇಸ್ಬುಕ್ ನಲ್ಲಿ ಶುರುವಾದ ಸ್ನೇಹ, ವಾಟ್ಸಾಪ್, ಕರೆ ಮೂಲಕ ಪ್ರೀತಿಗೆ ತಿರುಗಿತ್ತು….

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದು ಎಷ್ಟೇ ಪೂಜೆ ಮಾಡಿಸಿದರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಏಪ್ರಿಲ್, 2019) ಇಂದು ನಿಮ್ಮ ವ್ಯಕ್ತಿತ್ವ ಒಂದು ಸುಗಂಧದಂತೆ ಕೆಲಸ ಮಾಡುತ್ತದೆ….

  • nation

    400 ಶಾಲಾ ಮಕ್ಕಳ ಪ್ರಾಣ ಉಳಿಸಲು,10ಕೆಜಿ ಬಾಂಬ್ ಎತ್ತುಕೊಂಡು 1ಕಿಮೀ ಓಡಿದ, ಈ ಪೇದೆ ರಿಯಲ್ ಸಿಂಗಂ!ಈ ಲೇಖನಿ ಓದಿ ಶಾಕ್ ಆಗ್ತೀರಾ..!

    ಅಭಿಷೇಕ್ ಪಟೇಲ್ ಎಂಬ ಪೇದೆಯೊಬ್ಬರು 400 ಮಂದಿ ಮಕ್ಕಳ ಪ್ರಾಣವನ್ನು ರಕ್ಷಿಸಲು, 10 ಕೆಜಿ ತೂಕದ ಬಾಂಬ್ ಅನ್ನು ಹೊತ್ತುಕೊಂಡು 1 ಕಿ.ಮೀ ಓಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

  • ಸುದ್ದಿ

    ತಮ್ಮ ಚಿತ್ರದ ಡೈಲಾಗ್‌ಗೆ ಟಿಕ್‌ಟಾಕ್‌ ಮಾಡಿದವರಿಗೆ ವಿಶೇಷ ಅವಕಾಶವೊಂದನ್ನು ನೀಡುತ್ತಿರುವ – ರಾಧಿಕಾ ಕುಮಾರಸ್ವಾಮಿ,.!

    ತೆಲುಗಿನ ‘ಆರುಂಧತಿ’, ‘ಭಾಗಮತಿ’ ಚಿತ್ರಗಳ ಹಾಗೆಯೇ ಮಹಿಳಾ ಪ್ರಧಾನ ಚಿತ್ರವಾದ ‘ದಮಯಂತಿ’ ಸೂಪರ್ ಹಿಟ್ ಆಗುವುದರಲ್ಲಿ ಅನುಮಾನವೇ ಇಲ್ಲ. ಇದೊಂದು ಎಂಭತ್ತರ ದಶಕದ ಕಥೆ ಎಂದು ಟೀಸರ್ ನೋಡಿದರೆ ಗೊತ್ತಾಗುತ್ತದೆ. ವಿಭಿನ್ನ, ವಿಶೇಷ ವೇಷ ಭೂಷಣದಲ್ಲಿಯೇ ರಾಧಿಕಾ ತೆರೆ ಮೇಲೆ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ದಮಯಂತಿ ಟೀಸರ್ ರಿಲೀಸ್ ಆಗಿದ್ದು YouTubeನಲ್ಲಿ ಟ್ರೆಂಡ್ ಆಗಿತ್ತು. ಅದರಲ್ಲಿರುವ ಪ್ರತಿಯೊಂದೂ ಡೈಲಾಗ್‌ ಈಗಾಗಲೇ ಸಾಕಷ್ಟು ಫೇಮಸ್‌ ಆಗಿದ್ದು, ಟಿಕ್‌ಟಾಕ್‌‌ನಲ್ಲಿ ಬಳಸುವವರಿಗೆ ರಾಧಿಕಾ ಸೂಪರ್ ಅವಕಾಶವೊಂದನ್ನು ಕೊಡುತ್ತಿದ್ದಾರೆ. ರಾಧಿಕಾ…