ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
21 ವರ್ಷದ ತಿರುಪುರ್ ಮೂಲಕದ ಅಂಬುಲೆನ್ಸ್ ಚಾಲಕ ಆಕಾಶ್ ಜ್ವರದಿಂದ ಬಳಲುತ್ತಿದ್ದ ಬಾಲಕ ಸಂತೋಷ್ನನ್ನು ಗುರುವಾರ ರಾತ್ರಿ ವೆಲ್ಲಾಕೋಯಿಲ್ನಿಂದ ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೇವಲ 70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ ತಲುಪಿದ್ದಾರೆ. ಆಕಾಶ್ 3 ವರ್ಷದ ಬಾಲಕನನ್ನು ಆಸ್ಪತ್ರೆಗೆ ತಲುಪಿಸಿದ ಬಳಿಕ ಅಂಬುಲೆನ್ಸ್ ಮುಂದೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ಅವರು ಪೋಸ್ಟ್ ಮಾಡಿದ ತಕ್ಷಣ ಸಾಕಷ್ಟು ವೈರಲ್ ಆಗಿದ್ದು ಇವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವರದಿಗಳ ಪ್ರಕಾರ, ಸಂತೋಷ್ ತೀವ್ರ ಜ್ವರದಿಂದ ಬಳಲುತ್ತಿದ್ದು, ಗುರುವಾರ ಆತನ ಪೋಷಕರು ಹತ್ತಿರದಲ್ಲಿದ್ದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ವೈದ್ಯರು ಸಂತೋಷ್ನನ್ನು ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲು ಸಲಹೆ ನೀಡಿದ್ದರು. ಅಲ್ಲದೆ ಸಂತೋಷ್ನನ್ನು ಆಸ್ಪತ್ರೆಗೆ ಸಾಗಿಸುವ ಕೆಲಸವನ್ನು ಅಂಬುಲೆನ್ಸ್ ಚಾಲಕ ಆಕಾಶ್ ಅವರಿಗೆ ವಹಿಸಲಾಗಿತ್ತು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಆಕಾಶ್, ವೈದ್ಯರು ಆದಷ್ಟು ಬೇಗ ಕೊಯಮತ್ತೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗು ಎಂದು ಸೂಚಿಸಿದ್ದರು. ನಾನು ಸಂಜೆ ಸುಮಾರು 7 ಗಂಟೆಗೆ ವೆಲ್ಲಾಕೋಯಿಲ್ ಹೊರಟ್ಟಿದ್ದು, 8.10ಕ್ಕೆ ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ತಲುಪಿದೆ. ಇದು 90 ಕಿ.ಮೀ ಪ್ರಯಾಣವಾಗಿದ್ದು, ಸಂತೋಷ್ನನ್ನು ಮಕ್ಕಳ ವಾರ್ಡ್ಗೆ ದಾಖಲಿಸಲಾಯಿತು. ಸಂತೋಷ್ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಹೇಳಿದ್ದಾರೆ. ನಾನು 10ನೇ ತರಗತಿ ಡ್ರಾಪೌಟ್ ಆಗಿದ್ದು, ಇತ್ತೀಚೆಗೆ ಸ್ವಂತ ಅಂಬುಲೆನ್ಸ್ ಖರೀದಿಸಿದೆ. ಮುಂದಿನ ದಿನಗಳಲ್ಲಿ ಮತ್ತೊಂದು ಅಂಬುಲೆನ್ಸ್ ಖರೀದಿಸುವ ಮೂಲಕ ನನ್ನ ಬುಸಿನೆಸ್ ವಿಸ್ತರಿಸಲು ನಿರ್ಧರಿಸಿದ್ದೇನೆ. ರೋಗಿಗಳು ಹಾಗೂ ಆಸ್ಪತ್ರೆಗಳು ಬೇಡಿಕೆ ಇಟ್ಟಾಗ ನಾನು ಗಡಿಯನ್ನು ಮೀರಿ ಕೆಲಸ ಮಾಡುತ್ತೇನೆ ಎಂದು ಆಕಾಶ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಬಾರಿಯ ಐಸಿಸಿ ಚಾಂಪಿಯನ್ ಟ್ರೋಫಿ ವಿಜೇತ ತಂಡಕ್ಕೆ 2.2 ದಶಲಕ್ಷ ಡಾಲರ್ ಹಣ(ಅಂದಾಜು 14 ಕೋಟಿ ರೂ.) ಬಹುಮಾನ ರೂಪದಲ್ಲಿ ಸಿಗಲಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(15 ನವೆಂಬರ್, 2018) ದೊಡ್ಡ ಗುಂಪಿನಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳುವುದು ಅತ್ಯಂತ ಮನರಂಜನಾತ್ಮಕವಾಗಿರುತ್ತದೆ- ಆದರೆ ನಿಮ್ಮ ವೆಚ್ಚಗಳು ಹಚ್ಚಾಗುತ್ತವೆ. ಯುವಕರು ಶಾಲಾ ಯೋಜನೆಗಳಲ್ಲಿ ಕೆಲವುಸಲಹೆ…
ಬಿಗ್ಬಾಸ್ ಫಿನಾಲೆಗೆ ಉಳಿದಿರುವುದು ಇನ್ನೂ ಎರಡು ದಿನ ಮಾತ್ರ. ಈ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಭೂಮಿ ಶೆಟ್ಟಿ ಮತ್ತು ಶೈನ್ ಶೆಟ್ಟಿ ಇಬ್ಬರೂ ಕುಂದಾಪುರದವರು. ಇವರಿಬ್ಬರು ಯಾವಾಗಲೂ ತಮಾಷೆಮಾಡಿಕೊಂಡು, ಹೊಡೆದಾಡಿಕೊಳ್ಳುತ್ತಾ, ತರ್ಲೆ ಮಾಡಿಕೊಳ್ಳುತ್ತಿರುತ್ತಾರೆ. ಆದರೆ ಇವರಿಬ್ಬರ ಮಧ್ಯೆ ಒಳ್ಳೆಯ ಸ್ನೇಹ-ಬಾಂಧವ್ಯವಿದೆ. ಈ ವಿಚಾರ ಬಿಗ್ಬಾಸ್ ಮನೆಯ ಸದಸ್ಯರಿಗೂ ತಿಳಿದಿದೆ. ಆದರೆ ಬಿಗ್ಬಾಸ್ ಮುಗಿಯುತ್ತಿರುವ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಶೈನ್, ದೀಪಿಕಾ, ಭೂಮಿ, ವಾಸುಕಿ, ಮತ್ತು ಕುರಿ…
ವಧುವಿಲ್ಲದೆ ತನ್ನ 27 ವರ್ಷದ ಮಗನಿಗೆ ಅದ್ಧೂರಿಯಾಗಿ ಮದುವೆ ಮಾಡಿಸುವ ಮೂಲಕ ಮಗನ ಕನಸನ್ನು ನನಸು ಮಾಡಿದ ತಂದೆ… ಅಜಯ್ ಬಾರೋಟ್ ಸಣ್ಣ ಮಗುವಿರುವಾಗಲೇ ಆತನ ಹೆತ್ತವರು ಮಗ ದೊಡ್ಡವನಾದ ಬಳಿಕ ಆತನಿಗೆ ಅದ್ಧೂರಿಯಾಗಿ ಮದುವೆ ಮಾಡಬೇಕು ಎಂಬ ಕನಸು ಕಂಡಿದ್ದರು. ಆದರೆ ಅಜಯ್ ಬೆಳವಣಿಗೆಯಲ್ಲಿ ಕುಂಠಿತವಾದ ಕಾರಣ ಆತನಿಗೆ ಸಂಗಾತಿ ಹುಡುಕಲು ಮನೆಯವರಿಗೆ ಕಷ್ಟವಾಯಿತು. ಯಾಕಂದರೆ ಅಜಯ್ ಬೆಳೆಯುತ್ತಾ ಅಂಗವೈಕಲ್ಯದಿಂದ ಬಳಲತೊಡಗಿದ. ಹೀಗಾಗಿ ಆತನಿಗೆ ವಧು ಇಲ್ಲದೆ ಮದುವೆ ಮಾಡಲು ಕುಟುಂಬ ತೀರ್ಮಾನ ಮಾಡಿತ್ತು. ಹಾಗೆಯೇ…
ಶ್ರೀ ಪಂಡಿತ್ ರಾಘವೇಂದ್ರ ಸ್ವಾಮಿಗಳು ಗುರೂಜಿ ದೈವಜ್ಞ ಭಟ್ .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ರಾಘವೇಂದ್ರ ಸ್ವಾಮಿಗಳು ಶಾಸ್ತ್ರಿಗಳು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ: ಈ ದಿನ ರಾಶಿಯ ವ್ಯಕ್ತಿಗಳಿಗೆ ಆಕಸ್ಮಿಕ ಧನ ಲಾಭ, ಸ್ತ್ರೀಯರಿಗೆ ಲಾಭ ಮಾನಸಿಕ ಒತ್ತಡ, ಋಣ ವಿಮೋಚನೆ, ಶತ್ರುಗಳಿಂದ ಜಯ.ಕೇರಳ ಭಗವತಿ…
ಕನ್ನಡದ ಖಾಸಗಿ ಚಾನಲ್ ನಡೆಸುವ, ಕನ್ನಡದ ರಿಯಾಲಿಟಿ ಶೋ ‘ಬಿಗ್ ಬಾಸ್’ ಕಾರ್ಯಕ್ರಮ ಈಗಾಗಲೇ ತುಂಬಾ ಜನಪ್ರಿಯವಾಗಿದೆ. ನಿಮಗೆ ಗೊತ್ತಿರುವ ಹಾಗೆ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಇಲ್ಲಿಯವರಿಗೂ ವಿವಿಧ ಕ್ಷೇತ್ರಗಳಲ್ಲಿ ಗುರ್ತಿಸಿಕೊಂಡ ಸೆಲೆಬ್ರೆಟಿಗಳಿಗೆ ಮಾತ್ರ ಭಾಗವಹಿಸುವುದಕ್ಕೆ ಅವಕಾಶವಿತ್ತು.