ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಿ.ಯು.ಸಿ ಪರೀಕ್ಷೆಗೆ ಸಿದ್ಧತೆ ನಡೆಸಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ.ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ. ವಿಶೇಷ ಸೌಲಭ್ಯ ಕಲ್ಪಿಸಿದೆ.
ಪರೀಕ್ಷೆ ಬರೆಯಲಿರುವ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಗರ, ಹೊರವಲಯ, ವೇಗದೂತ, ಸಾಮಾನ್ಯ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.
ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ, ಪರೀಕ್ಷಾ ಕೇಂದ್ರದಿಂದ ಮನೆಗೆ ಕೆ.ಎಸ್.ಆರ್.ಟಿ.ಸಿ. ಬಸ್ ಗಳಲ್ಲಿ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳು ಪ್ರಯಾಣಿಸಲು ಅವಕಾಶ ನೀಡಲಾಗಿದೆ.
ಕಳೆದ ಸಲ ಪರೀಕ್ಷೆಯ ಸಂದರ್ಭದಲ್ಲಿನ ನ್ಯೂನತೆಗಳನ್ನು ಸರಿಪಡಿಸಿಕೊಳ್ಳಲು ಸೂಚಿಸಿದ್ದು, ಕರ್ನಾಟಕ ಸುರಕ್ಷಿತ ಪರೀಕ್ಷಾ ವ್ಯವಸ್ಥೆ ಅಳವಡಿಸಿಕೊಳ್ಳಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಇತ್ತ ಚುನಾವಣಾ ಅಧಿಕಾರಿಗಳು ಅವರ ಫಾರ್ಮ್ ಹೌಸ್ ಪರಿಶೀಲನೆ ನಡೆಸಿದ್ದಾರೆ. ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ತೂಗುದೀಪ ಫಾರ್ಮ್ ಹೌಸ್ನಲ್ಲಿ ಚುನಾವಣಾ ಅಧಿಕಾರಿಗಳು ಬಂದು ಪರಿಶೀಲನೆ ಮಾಡಿದ್ದಾರೆ. ಅಧಿಕಾರಿಗಳು ಸುಮಾರು ಅರ್ಧ ಗಂಟೆಯ ಕಾಲ ಫಾರ್ಮ್ ಹೌಸ್ನಲ್ಲಿರುವ ಇಡೀ ಮನೆ ತಪಾಸಣೆ ಮಾಡಿ ವಾಪಸ್ ಹೋಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಇಂದು ಬೆಳಗ್ಗೆ ಸುಮಾರು 10.30ಕ್ಕೆ ಅಧಿಕಾರಿಗಳು ಬಂದಿದ್ದರು. ಸದ್ಯಕ್ಕೆ…
ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ….
ಕೈಗಾರಿಕೆಗಳು ಮಾಲಿನ್ಯಕಾರಕಗಳನ್ನು ಗಂಗಾಕ್ಕೆ ಮುಚ್ಚುವ ಮೂಲಕ ಮತ್ತು ಘಾಟ್ಗಳನ್ನು ಮುಚ್ಚುವುದರಿಂದ, ಪ್ರಾಚೀನ ನದಿಯ ನೀರಿನ ಗುಣಮಟ್ಟವು ಮಾನವರಿಗೆ ಸ್ನಾನ ಮಾಡಲು ಮತ್ತು ಜಲಚರಗಳನ್ನು ಬೆಂಬಲಿಸಲು ಸಾಕಷ್ಟು ಸುಧಾರಿಸಿದೆ ಎಂದು ಸಿಪಿಸಿಬಿ ತಿಳಿಸಿದೆ. ನಮ್ಮ ಸುತ್ತಮುತ್ತಲಿನ ಪರಿಸರವು ಲಾಕ್ ಡೌನ್ ಸಮಯದಲ್ಲಿ ಪ್ರಾಣಿಗಳನ್ನು ಪುನಶ್ಚೇತನಗೊಳಿಸುವುದನ್ನು ನಾವು ನೋಡಿದ್ದೇವೆ ಮತ್ತು ಪ್ರಾಣಿಗಳು ಸಾಮಾನ್ಯವಾಗಿ ಅವು ಇರಬೇಕೆಂದು ನಾವು ನಿರೀಕ್ಷಿಸುವುದಿಲ್ಲ. ವಾಯುಮಾಲಿನ್ಯದ ಮಟ್ಟವು ಇಳಿದಿರುವುದು ಮಾತ್ರವಲ್ಲ, ಕಲುಷಿತ ನದಿಗಳ ನೀರಿನ ಗುಣಮಟ್ಟವೂ ಭಾರತದಲ್ಲಿ ಸುಧಾರಿಸಿದೆ. ಗಂಗಾ ಘಟ್ಟಗಳನ್ನು ನಿರ್ಜನವಾಗಿಟ್ಟುಕೊಂಡು ಮಾನವರು ಕ್ಯಾರೆಂಟೈನ್ನಲ್ಲಿ…
ಪ್ರತಿಯೊಂದು ಕನಸಿಗೂ ಒಂದೊಂದು ಸಂಕೇತವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಕನಸು ನಮ್ಮ ಭವಿಷ್ಯದ ಮೇಲೆ ಪ್ರಭಾವ ಬೀರುತ್ತದೆ. ಮುಂದೆ ಏನಾಗಬಹುದು ಎಂಬುದನ್ನು ಕನಸಿನಲ್ಲಿ ಕಂಡ ವಿಷ್ಯಗಳಿಂದ ಹೇಳಬಹುದಾಗಿದೆ. ಕನಸು ಅನೇಕ ಮುನ್ಸೂಚನೆಗಳನ್ನು ನೀಡುತ್ತದೆ. ಪ್ರತಿಯೊಬ್ಬರೂ ರಾತ್ರಿ ಮಲಗಿದಾಗ ಕನಸು ಕಾಣ್ತಾರೆ. ಪ್ರತಿಯೊಬ್ಬರಿಗೂ ಪ್ರತಿ ದಿನ ಬೇರೆ ಬೇರೆ ಕನಸುಗಳು ಕಾಣ್ತವೆ. ಕೆಲವರಿಗೆ ಕನಸಿನಲ್ಲಿ ಪದೇ ಪದೇ ದೇವರು ಕಾಣಿಸಿಕೊಳ್ತಾನೆ. ಕನಸಿನಲ್ಲಿ ದೇವರು ಕಂಡ್ರೆ ಖುಷಿಪಡಬೇಕು. ಇದು ಶುಭ ಸಂಕೇತ. ಯಾರಿಗೆ ದೇವರ ಕೃಪೆ ಇರುತ್ತದೆಯೋ ಅವ್ರಿಗೆ…
ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ. ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು…
ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಬದಲಿಸಲು ಅಥವಾ ನವೀಕರಿಸಲು ಬಯಸುತ್ತಿರುವವರಲ್ಲಿ ನೀವು ಒಬ್ಬರಾಗಿದ್ದರೆ, ಇಲ್ಲಿದೆ ನಿಮಗೊಂದು ಸಂತೋಷದ ವಿಷಯ. ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ..ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ. ನಿಮ್ಮ ಆಧಾರ್ ಕಾರ್ಡ್ ನೊಂದಿಗೆ…