ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ಕಂಪನಿಯಲ್ಲಿ ಆಪ್ತ ಸಹಾಯಕರಾಗಿ ಕೆಲಸ ಮಾಡುತ್ತಿರುವ ಹವ್ಯಾಸಿ ಪತ್ರಕರ್ತರಾದಜನಾರ್ಧನ್ ರಾವ್ ಸಾಳಂಕೆ ಯವರು ಕನ್ನಡ ಚಿತ್ರರಂಗದ ಪವರ್ ಹೌಸ್ ಎಂದೇ ಖ್ಯಾತರಾದ ಪವರ್ ಸ್ಟಾರ್ ಪುನೀತ್ರಾಜ್ ಕುಮಾರ್ ಅವರ ಬಗ್ಗೆ ವಿಶೇಷ ಪುಸ್ತಕ ಬರೆಯುತ್ತಿದ್ದಾರೆ. ಮಾರ್ಚ್ 17 ರಂದು ಪುನೀತ್ ಅವರ ಹುಟ್ಟುಹಬ್ಬವಿದ್ದು,ಆ ದಿನಕ್ಕೆ ವಿಶೇಷ ಕೊಡುಗೆ ನೀಡಲಿದ್ದಾರೆ. ತಮ್ಮ ಕೆಲಸದ ಒತ್ತಡದ ಮಧ್ಯೆಯೂ ಬಿಡುವು ಮಾಡಿಕೊಂಡು ಪುಸ್ತಕಬರೆಯುತ್ತಿರುವುದು ಗಮನಾರ್ಹ.

ಅಪ್ಪು ಅವರ ಬಗ್ಗೆ ಕೇಳಿರದ ವಿಶೇಷ ವಿಷಯಗಳು ಮತ್ತು ಅತಿ ವಿರಳವಾದಫೋಟೋಗಳನ್ನು ಈ ಪುಸ್ತಕದಲ್ಲಿ ನೀವು ಕಾಣಬಹುದು. ಪುಸ್ತಕದ ಶೀರ್ಷಿಕೆ ಇನ್ನು ಅಂತಿಮವಾಗಿಲ್ಲ. ಮುಂಬರುವಅಪ್ಪು ಅವರ ಹುಟ್ಟುಹಬ್ಬದಂದು (17ನೇ ಮಾರ್ಚ್ 2020) ಈ ಪುಸ್ತಕ ಲೋಕಾರ್ಪಣೆ ಮಾಡುವ ಯೋಜನೆ ಮಾಡಿಕೊಂಡಿದ್ದಾರೆ.ಸುಮಾರು 20 ವರ್ಷಗಳಿಂದಲೂ ಇವರು ಹವ್ಯಾಸಿ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಡಾ.ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬದಂದು “ಕರುನಾಡ ಚಕ್ರವರ್ತಿ ಡಾ.ಶಿವರಾಜ್ ಕುಮಾರ್” ಎಂಬ ಪುಸ್ತಕವನ್ನ ಸಾಳಂಕೆಯವರು ಬಿಡುಗಡೆ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.(ಅನ್ನಪೂರ್ಣ ಪ್ರಕಾಶನ, 12ನೇ ಜುಲೈ 2018). ಸಾಳಂಕೆಯವರು ಡಾ.ವಿಷ್ಣುವರ್ಧನ್ ಅವರ ಬಗ್ಗೆ 4 ಪುಸ್ತಕಮತ್ತು ಡಾ.ಶಿವರಾಜ್ ಕುಮಾರ್ ಬಗ್ಗೆ 1 ಪುಸ್ತಕವನ್ನ ಬರೆದಿದ್ದಾರೆ.

ಇದರ ಹೊರತಾಗಿಯೂ ನಾಲ್ಕೈದು ಚಿತ್ರಗಳ ಮೇಕಿಂಗ್ ಬಗ್ಗೆ ವಿಶೇಷ ಪತ್ರಿಕೆಗಳನ್ನುಹೊರತಂದಿದ್ದಾರೆ. 2009ರಲ್ಲಿ ಡಾ.ವಿಷ್ಣುವರ್ಧನ್ ಅವರ ಕೊನೆಯ ಸಂದರ್ಶನ ಮಾಡಿದ ಕೀರ್ತಿ ಇವರಿಗೆ ಸಲ್ಲುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ಕನ್ನಡದ ಜೀ ವಾಹಿನಿಯ ಸರಿಗಮಪ ಶೋನಲ್ಲಿ ಹಾಡುತ್ತಿರುವ ಕೊಪ್ಪಳದ ಗಂಗಮ್ಮ ಕರ್ನಾಟಕದ ಮನೆ ಮಾತಾಗಿದ್ದಾರೆ.ಈಗ ಇವರು ಮ್ಯೂಸಿಕ್ ಮಾಂತ್ರಿಕ ಆಸ್ಕರ್ ಪ್ರಶಸ್ತಿ ವಿಜೇತ್ ಎರ್.ಆರ್ ರೆಹಮಾನ್ ಅವರನ್ನು ಗಂಗಮ್ಮ ಭೇಟಿ ಮಾಡಿದ್ದಾರೆ. ಸರಿಗಮಪ ಕಾರ್ಯಕ್ರಮದಲ್ಲಿ ಗಂಗಮ್ಮ ಹಾಡಿ ಎಲ್ಲರನ್ನು ಗಮನ ಸೆಳೆದಿರುವುದರ ಬಗ್ಗೆ ಎ.ಆರ್ ರೆಹಮಾನ್ ತಿಳಿದುಕೊಂಡಿದ್ದು, 500 ರೂಪಾಯಿಗೆ ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದ ಗಾಯಕಿ ಈಗ ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವ ವಿಷಯ ಕೇಳಿ ಎ.ಆರ್ ರೆಹಮಾನ್ ಸಂತಸ ವ್ಯಕ್ತಪಡಿಸಿದ್ದಾರೆ. ಗಂಗಮ್ಮರನ್ನು ಎ.ಆರ್ ರೆಹಮಾನ್ ಭೇಟಿ ಮಾಡಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(21 ನವೆಂಬರ್, 2018) ಕೌಟುಂಬಿಕ ಒತ್ತಡ ನಿಮ್ಮ ಗಮನ ಬೇರೆಡೆಗೆಸೆಳೆಯದಿರಲಿ. ಕೆಟ್ಟ ಸಮಯಗಳು ನಮಗೆ ಇನ್ನೂ ಹೆಚ್ಚನ್ನು ನೀಡುತ್ತವೆ. ಸ್ವಾನುಕಂಪದಲ್ಲಿ ಸಮಯ ವ್ಯರ್ಥ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 8 ಜನವರಿ, 2019 ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವಸಂಧರ್ಭದಲ್ಲಿ ನಿಮ್ಮನ್ನು ಸಿಲುಕಿಸುತ್ತಾರೆ- ಯಾವುದೇ ಕ್ರಮ ಕೈಗೊಳ್ಳುವ…
‘ಓಂ’ ಚಿತ್ರ ಕನ್ನಡ ಚಿತ್ರರಂಗದಲ್ಲಿ ದಾಖಲೆ ಬರೆದ ಚಿತ್ರವಾಗಿದೆ. ಶಿವರಾಜ್ ಕುಮಾರ್ ಅಭಿನಯದ ಉಪೇಂದ್ರ ನಿರ್ದೇಶನದ ಈ ಚಿತ್ರದಲ್ಲಿ ಪ್ರೇಮಾ ಅಭಿನಯಿಸಿದ್ದಾರೆ. ಶಿವಣ್ಣ ಜೊತೆಗೆ ‘ಸವ್ಯಸಾಚಿ’ ಚಿತ್ರದಲ್ಲಿ ಅಭಿನಯಿಸಿದ್ದ ಪ್ರೇಮಾ ‘ಓಂ’ ಚಿತ್ರದಲ್ಲಿ ನಾಯಕಿಯಾಗಿದ್ದಾರೆ. ಆದರೆ, ಈ ಚಿತ್ರದ ಚಿತ್ರೀಕರಣದ ವೇಳೆ ಉಪೇಂದ್ರ ಮೇಲೆ ಅವರು ಕೋಪ ಮಾಡಿಕೊಂಡಿದ್ದರು. ‘ವೀಕೆಂಡ್ ವಿತ್ ರಮೇಶ್’ ಶೋನಲ್ಲಿ ಉಪೇಂದ್ರ ಮೇಲೆ ಮುನಿಸಿಕೊಂಡಿದ್ದ ಕಾರಣವನ್ನು ಪ್ರೇಮಾ ಹೇಳಿದ್ದಾರೆ. ಮೊದಲ ಸಿನಿಮಾ ಮುಗಿದ ಬಳಿಕ ‘ಓಂ’ ಚಿತ್ರಕ್ಕೆ ಆಯ್ಕೆಯಾದೆ. ಉಪೇಂದ್ರ ಅವರಿಗೆ ಹೆಣ್ಣು ಮಕ್ಕಳ…
ಜೀ ಕನ್ನಡದಲ್ಲಿ ಮೂಡಿ ಬರುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ಟಿಆರ್ ಪಿಯಲ್ಲಿ ನಂ 1 ಸ್ಥಾನದಲ್ಲಿದೆ. ಇದೇಮೊದಲ ಬಾರಿಗೆ ಸ್ಯಾಂಡಲ್ ವುಡ್ ನಿಂದ ಕಿರುತೆರೆಗೆ ಬಂದಿರುವ ಅನಿರುದ್ಧ್ ಗೆ ಈ ಧಾರಾವಾಹಿ ಹೊಸ ಇನ್ನಿಂಗ್ಸ್ ನೀಡಿದೆ. ಅವರಿಗೆ ಹೆಸರನ್ನು ತಂದು ಕೊಟ್ಟಿದೆ. ನವಿರಾದ ಪ್ರೇಮ ಕಥೆ, ಮಧ್ಯಮ ವರ್ಗ ಕುಟುಂಬದಲ್ಲಿ ನಡೆಯುವಸಾಂಸಾರಿಕ ತಾಪತ್ರಯಗಳು, ಹೊಸ ರೀತಿಯ ನಿರೂಪಣೆ, ಕತೆ ಇವೆಲ್ಲವೂ. ಹೊಸ ಕಥೆಯೊಂದಿಗೆ ಜನರ ಮನಸ್ಸು ಗೆದ್ದಿರುವ ಜೊತೆ ಜೊತೆಯಲಿ ಧಾರಾವಾಹಿ ನಿಜವಾಗಿ ಸ್ವಮೇಕ್ ಕಥೆ ಅಲ್ಲ…
ರಷ್ಯಾದ ಸ್ಟಾರ್ಟ್ ಅಪ್ ಕಂಪನಿಯೊಂದು ವಿಶೇಷ ರೋಬೋಟ್ ಒಂದನ್ನು ತಯಾರಿಸಿದೆ. ಈ ರೋಬೋಟ್ ಉದ್ಯೋಗವರಸಿ ಬರುವ ನಿರುದ್ಯೋಗಿಗಳ ಸಂದರ್ಶನ ಪಡೆಯಲಿದೆ. ಪ್ರಮುಖ ಕಂಪನಿಗಳು ಸೇರಿ ಸುಮಾರು 300 ಕಂಪನಿಗಳು ಈ ರೋಬೋಟ್ ಮೂಲಕ ಇಂಟರ್ವ್ಯೂ ಮಾಡಿಸ್ತಿವೆ. ಪೆಪ್ಸಿ, ಲೋರಿಯಲ್ ಸೇರಿದಂತೆ ಪ್ರಮುಖ ಕಂಪನಿಗಳಿಗೆ ಕೆಲಸಕ್ಕೆ ಸೇರಲು ನೀವು ನಿರ್ಧರಿಸಿದ್ದರೆ ನಿಮಗೆ ರೋಬೋಟ್ ವೇರಾ ಕರೆ ಮಾಡಬಹುದು. ಇಲ್ಲವೆ ವಿಡಿಯೋ ಕಾಲ್ ಮೂಲಕ ನಿಮಗೆ ಪ್ರಶ್ನೆಗಳನ್ನು ಕೇಳಬಹುದು. ಸೇಂಟ್ ಪೀಟರ್ಸ್ಬರ್ಗ್ ನ ಸ್ಟ್ರಾಫೇರಿ ಸಂಸ್ಥೆ ಈ ರೋಬೋಟ್ ಸಿದ್ಧಪಡಿಸಿದೆ….