ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾನು ಒಬ್ಬ ನಟನಾಗಿ ಕಲೆಯ ಜೊತೆ ಗುರುತಿಸಿಕೊಳುತ್ತೇನೆ ಹೊರತು ರಾಜಕಾರಣದ ಜೊತೆಗಲ್ಲ. ದೇವೇಗೌಡರ ಕುಟುಂಬ ಹಾಗೂ ಅಂಬಿ ಕುಟುಂಬ ನಮ್ಮ ಕುಟುಂಬ ಹಾಗೆ. ಇಬ್ಬರೂ ನಮ್ಮ ಹಿತೈಷಿಗಳೇ ಆಗಿದ್ದು, ಇಬ್ಬರಿಗೂ ಒಳ್ಳೆಯದಾಗಲಿ ಎಂದು ನಟ ಪುನೀತ್ ರಾಜ್ಕುಮಾರ್ ಹೇಳಿದ್ದಾರೆ.

ಮಾಜಿ ಸಚಿವ ಅಂಬರೀಶ್ ಪತ್ನಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆಯಾಗಿ ದರ್ಶನ್ ಮತ್ತು ಯಶ್ ನಿಂತಿದ್ದಾರೆ.
ಕನ್ನಡ ಚಿತ್ರರಂಗ ಸುಮಲತಾಗೆ ಬೆಂಬಲ ಕೊಡುತ್ತಿದೆ ಎಂಬ ಸುದ್ದಿ ಹಿನ್ನೆಲೆ ಪುನೀತ್ ರಾಜ್ಕುಮಾರ್ ಅವರು ಈ ಪತ್ರವನ್ನು ಬರೆದಿದ್ದಾರೆ. ಆ ಮೂಲಕ ನನ್ನ ಹೆಸರನ್ನು ಚುನಾವಣೆಗೆ, ರಾಜಕಾರಣಕ್ಕೆ ಸಂಬಂಧಿಸಬೇಡಿ ಎಂದು ಪತ್ರದಲ್ಲಿ ಸ್ಪಷ್ಟನೆ ನೀಡಿ ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದಾರೆ.

ನಟರಾದ ದರ್ಶನ್ ಮತ್ತು ಯಶ್ ಅವರಿಗೆ ಬೆಂಬಲ ನೀಡಿದ್ದಾರೆ. ಇದೇ ವೇಳೆ ಪುನೀತ್ ರಾಜ್ ಕುಮಾರ್ ಅವರು ಸುಮಲತಾ ಅವರ ಪರವಾಗಿ ಪ್ರಚಾರ ಮಾಡಲಿದ್ದಾರೆಯೇ? ಎಂಬ ಪ್ರಶ್ನೆ ಎದ್ದಿತ್ತು. ಈ ಎಲ್ಲಾ ಊಹಾ ಪೋಹಗಳಿಗೆ ಸ್ಪಷ್ಟನೆ ನೀಡಿರುವ ಪುನೀತ್ ಪತ್ರದ ಮೂಲಕ ಈ ಪ್ರಶ್ನೆಗೆ ಉತ್ತರ ನೀಡಿದ್ದಾರೆ ಮತ್ತು ಅಭಿಮಾನಿಗಳಿಗೆ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.
ಆ ಪತ್ರದಲ್ಲಿ ಏನಿದೆ ನೋಡಿ…

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಬ್ಬಾವು ಸುತ್ತಿ, ಉಸಿರುಗಟ್ಟಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಅವರ ಮನೆಯಲ್ಲಿ 140 ಹಾವುಗಳು ಪತ್ತೆಯಾಗಿ ಅಚ್ಚರಿ ಮೂಡಿಸಿದೆ. ಅಮೆರಿಕದ ಇಂಡಿಯಾನಾ ಎಂಬಲ್ಲಿ 36 ವರ್ಷ ವಯಸ್ಸಿನ ಲಾರಾ ಹರ್ಸ್ಟ್ ಎಂಬ ಮಹಿಳೆಯ ದೇಹವನ್ನುಹೆಬ್ಬಾವು ಸುತ್ತಿಕೊಂಡಿತ್ತು. ಅವರು ಅದರಿಂದ ತಪ್ಪಿಸಿಕೊಳ್ಳಲುಎಷ್ಟು ಪ್ರಯತ್ನ ನಡೆಸಿದರೂ ಸಾಧ್ಯವಾಗಿರಲಿಲ್ಲ.ಹಾಗೇ ಉಸಿರುಗಟ್ಟಿ ಅವರು ಅಸುನೀಗಿದ್ದರು. ಈ ಸಂದರ್ಭದಲ್ಲಿ ಮಹಿಳೆಯಿದ್ದ ಮನೆಯಲ್ಲಿ 140 ಹಾವಿದ್ದಿದ್ದು ಬೆಳಕಿಗೆ ಬಂದಿದೆ. ಈ ಹಾವುಗಳನ್ನು ಡಾನ್ ಮುನ್ಸನ್ ಎಂಬುವವರು ಸಾಕಿದ್ದರು. ಅವರ ಬಳಿ ಲಾರಾ ಅವರು ಇಪ್ಪತ್ತಕ್ಕೂ ಹೆಚ್ಚು ಹಾವುಗಳನ್ನು ಸಾಕಲು…
ಮಕ್ಕಳಿಲ್ಲದ ಶ್ರೀಮಂತ ದಂಪತಿಗಳಾದ ಬ್ರಿಜೇಶ್ ಶ್ರೀವಾತ್ಸವ ಮತ್ತವರ ಪತ್ನಿ ಶಬೀಸ್ತಾ ಶ್ರೀವಾತ್ಸವ ತಾವು ಸಾಕಿರುವ ಮಂಗನನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದಾರೆ. ಈ ಮಂಗನ ವಾಸ್ತವ್ಯಕ್ಕೆ ಎಸಿ ಕೊಠಡಿಯೊಂದನ್ನು ನಿರ್ಮಿಸಿದ್ದಾರೆ.
ನಮ್ಮ ಮೆಟ್ರೋ ಬೆಂಗಳೂರಿಗೆ ಮತ್ತೊಂದು ಗರಿ ಸೇರ್ಪಡೆಯಾಗಲಿದೆ. ಮೆಟ್ರೋ ಪಿಲ್ಲರ್ ಗಳು ಡಬಲ್ ಡೆಕ್ಕರ್ ಆಗಿ ಸಂಚಾರ ಸೇವೆ ನೀಡಲಿದೆ. ಸಿಲಿಕಾನ್ ಸಿಟಿ ಬೆಂಗಳೂರಿಗೆ ಹೈಟೆಕ್ ಟಚ್ ಹೆಚ್ಚಾಗಲಿದೆ. ಜಯದೇವ ಆಸ್ಪತ್ರೆ ಮುಂಭಾಗ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಡಬಲ್ ಡೆಕ್ಕರ್ ಮೆಟ್ರೋ ಬರಲಿದೆ. ಅಂದ್ರೆ ಒಂದೇ ಮಾರ್ಗದಲ್ಲಿ ಒಂದೇ ಪಿಲ್ಲರ್ ಮೇಲೆ ಮೆಟ್ರೋ ಹಾಗೂ ಕಾರು, ಬೈಕ್ ಗಳು ಸಂಚರಿಸುವ ಡಬಲ್ ಟ್ರ್ಯಾಕ್ ಬರಲಿದೆ. ನಾಗಪುರದಲ್ಲಿ ಡಬಲ್ ಟ್ರ್ಯಾಕ್ ಮೆಟ್ರೋ ಕಂ ರೋಡ್ ಲೈನ್ ಮಾಡಲಾಗಿದೆ. ಈಗ…
ಇಂದು ಸೋಮವಾರ, 05/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.ಕಾರ್ಯದಲ್ಲಿ ಯಶಸ್ಸು. ಸಂಚಾರದಲ್ಲಿ ಜಾಗ್ರತೆವಹಿಸಿ.ಕಾರ್ಯಗಳಲ್ಲಿ ಶುಭ. ಆರ್ಥಿಕ ವ್ಯವಹಾರದಲ್ಲಿ ಸಫಲತೆ. ವ್ಯಾಪಾರ ಹೂಡಿಕೆಗಳಿಂದ ಲಾಭ. ವೃಷಭ:- ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾದ ಸೌಕರ್ಯ ಸಿಗಲಿದೆ. ವಿದ್ಯಾರ್ಥಿಗಳು ಉತ್ತಮ ದಿನವಾಗಿದೆ. ಸಾಂಸಾರಿಕವಾಗಿ ತಾಳ್ಮೆ-ಸಮಾಧಾನಗಳಿಂದ ನೆಮ್ಮದಿ. ಬಂಧುಗಳ ಆಗಮನ ಸಾಧ್ಯತೆ. ಆರ್ಥಿಕವಾಗಿ ಲಾಭ ಯಾರಲಿದೆ. ಕುಟುಂಬದಲ್ಲಿ ಸಂತಸ. ನೀವು ಪ್ರಯಾಣ ಮಾಡುವಾಗ ಹಣ ಖರ್ಚು ಮಾಡುವ ಬಗ್ಗೆ ಗಮನ ಇರಲಿ. ಮಿಥುನ:– ಹಣದ…
ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.
ಧ್ಯಾನವು ಚಿನ್ನದ ಹಾಗೆ ಬಹು ಮೂಲ್ಯವುಳ್ಳದು. ಭೌತಿಕ ಐಶ್ವರ್ಯಕ್ಕೂ,ಮುಕ್ತೀಗೂ,ಶಾಂತಿಗೂ ಧ್ಯಾನವು ಒಳ್ಳೆಯದು. ಅದಕ್ಕಾಗಿ ಉಪಯೋಗಿಸುವ ಸಮಯ ಎಂದಿಗೂ ನಷ್ಟವಾಗುವಂತದಲ್ಲ. ಧ್ಯಾನದ ಲಾಭಗಳು ವರ್ಣಿಸಲು ಹೋದರೆ ಅದಕ್ಕೆ ಅಂತ್ಯವೇ ಇಲ್ಲ.