News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ರಾಜಕಾರಣದ ಕುರಿತು ಪತ್ರ ಬರೆದ ಅಪ್ಪು.! ಆ ಪತ್ರದಲ್ಲಿ ಏನಿದೆ ಗೊತ್ತಾ..?

73

ನಾನು ಒಬ್ಬ ನಟನಾಗಿ ಕಲೆಯ ಜೊತೆ ಗುರುತಿಸಿಕೊಳುತ್ತೇನೆ ಹೊರತು ರಾಜಕಾರಣದ ಜೊತೆಗಲ್ಲ. ದೇವೇಗೌಡರ ಕುಟುಂಬ ಹಾಗೂ ಅಂಬಿ ಕುಟುಂಬ ನಮ್ಮ ಕುಟುಂಬ ಹಾಗೆ. ಇಬ್ಬರೂ ನಮ್ಮ ಹಿತೈಷಿಗಳೇ ಆಗಿದ್ದು, ಇಬ್ಬರಿಗೂ ಒಳ್ಳೆಯದಾಗಲಿ ಎಂದು ನಟ ಪುನೀತ್ ರಾಜ್‍ಕುಮಾರ್ ಹೇಳಿದ್ದಾರೆ.

ಮಾಜಿ ಸಚಿವ ಅಂಬರೀಶ್ ಪತ್ನಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆಯಾಗಿ ದರ್ಶನ್ ಮತ್ತು ಯಶ್ ನಿಂತಿದ್ದಾರೆ.

ಕನ್ನಡ ಚಿತ್ರರಂಗ ಸುಮಲತಾಗೆ ಬೆಂಬಲ ಕೊಡುತ್ತಿದೆ ಎಂಬ ಸುದ್ದಿ ಹಿನ್ನೆಲೆ ಪುನೀತ್ ರಾಜ್‍ಕುಮಾರ್ ಅವರು ಈ ಪತ್ರವನ್ನು ಬರೆದಿದ್ದಾರೆ. ಆ ಮೂಲಕ ನನ್ನ ಹೆಸರನ್ನು ಚುನಾವಣೆಗೆ, ರಾಜಕಾರಣಕ್ಕೆ ಸಂಬಂಧಿಸಬೇಡಿ ಎಂದು ಪತ್ರದಲ್ಲಿ ಸ್ಪಷ್ಟನೆ ನೀಡಿ ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದಾರೆ.

ನಟರಾದ ದರ್ಶನ್ ಮತ್ತು ಯಶ್ ಅವರಿಗೆ ಬೆಂಬಲ ನೀಡಿದ್ದಾರೆ. ಇದೇ ವೇಳೆ ಪುನೀತ್ ರಾಜ್ ಕುಮಾರ್ ಅವರು ಸುಮಲತಾ ಅವರ ಪರವಾಗಿ ಪ್ರಚಾರ ಮಾಡಲಿದ್ದಾರೆಯೇ? ಎಂಬ ಪ್ರಶ್ನೆ ಎದ್ದಿತ್ತು. ಈ ಎಲ್ಲಾ ಊಹಾ ಪೋಹಗಳಿಗೆ ಸ್ಪಷ್ಟನೆ ನೀಡಿರುವ ಪುನೀತ್ ಪತ್ರದ ಮೂಲಕ ಈ ಪ್ರಶ್ನೆಗೆ ಉತ್ತರ ನೀಡಿದ್ದಾರೆ ಮತ್ತು ಅಭಿಮಾನಿಗಳಿಗೆ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.

ಆ ಪತ್ರದಲ್ಲಿ ಏನಿದೆ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಚೀನಾದಲ್ಲಿ ಬಾಕ್ಸ್‌ಆಫೀಸ್‌ನಲ್ಲಿ ಧೂಳೆಬ್ಬಿಸ್ಸಿದ ಭಾರತೀಯಾ ಸಿನಿಮಾ ಯಾವುದು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಬಾಲಿವುಡ್‌ನ ‘ಮಿಸ್ಟರ್ ಫರ್ಫೆಕ್ಟ್’ ಆಮಿರ್ ಖಾನ್ ಅಭಿ ನಯದ ‘ದಂಗಲ್’ ಚೀನಾದಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ನಿರ್ಮಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ದಂಗಲ್ ಮೂಲಕ ಆಮಿರ್ ಖಾನ್ ದಿನಬೆಳಗಾಗುವುದರೊಳಗೆ ಚೀನಾದಲ್ಲಿ ಮನೆ ಮಾತಾಗಿದ್ದರು. ಇದೀಗ ಆಮಿರ್‌ಖಾನ್ ನಿರ್ಮಾಣದ ‘ಸೀಕ್ರೆಟ್ ಸೂಪರ್‌ಸ್ಟಾರ್’ ಕೂಡಾ ಚೀನಾದಲ್ಲಿ ಬಾಕ್ಸ್‌ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ.

  • ಉಪಯುಕ್ತ ಮಾಹಿತಿ

    ನಿಮ್ಮ ತ್ವಚೆಯನ್ನು ಕಾಪಾಡಿಕೊಂಡು ಸೌಂದರ್ಯವಾಗಿ ಕಾಣಬೇಕೇ? ಹಾಗಾದರೆ ನೀವು ಇದನ್ನು ಬಳುಸುವುದು ಉತ್ತಮ.!

    ಯೌವ್ವನದಲ್ಲಿ ತ್ವಚೆಯ ಸೌಂದರ್ಯದ ಕಾಳಜಿವಹಿಸಿದರೆ ವಯಸ್ಸಾದಂತೆ ಅದರ ಪ್ರತಿಫಲ ಕಾಣಬಹುದು. ಸಾಮಾನ್ಯವಾಗಿ ಹೆಚ್ಚಿನವರು ಮುಖದ ಸೌಂದರ್ಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆ. ಇದಕ್ಕಾಗಿ ಹಲವು ರೀತಿಯ ರಾಸಾಯನಿಕ ಸೌಂದರ್ಯವರ್ಧಕಗಳ ಮೊರೆ ಹೋಗುವವರೇ ಹೆಚ್ಚು. ಆದರೆ ಎಲ್ಲ ಕಡೆಯು ಹೇರಳವಾಗಿ ದೊರೆಯುವ ಕೆಲ ಗಿಡಗಳಿಂದಲೂ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ. ಹೌದು, ಲೋಳೆಸರ, ಕತ್ಲಿಗಿಡ ಎಂದೆಲ್ಲಾ ಕರೆಸಿಕೊಳ್ಳುವ ಅಲೋವೇರ ಎಲೆಗಳನ್ನು ಬಳಸಿ ಕೂಡ ತ್ವಚೆಯನ್ನು ಆರೈಕೆ ಮಾಡಬಹುದು. ಪ್ರಸ್ತುತ ಅನೇಕ ಕಂಪೆನಿಗಳು ಸಹ ಅಲೋವೇರ ಉತ್ಪನ್ನಗಳನ್ನು ಮಾರುಕಟ್ಟೆಗೆ…

  • ಸುದ್ದಿ

    ಜೆಡಿಎಸ್ ಪಕ್ಷ ಬಿಜೆಪಿ ಜತೆ ಕೈ ಜೋಡಿಸಲು ಮುಂದಾಗಿದೆ…ಕಾರಣ?

    ಕಾಂಗ್ರೆಸ್ ಪಕ್ಷದ ಶಾಸಕರು ಸಾಲು ಸಾಲು ರಾಜೀನಾಮೆ ನೀಡಿ ಮೈತ್ರಿ ಸರ್ಕಾರವನ್ನು ಪತನದ ಅಂಚಿಗೆ ಕೊಂಡೊಯ್ಯುತ್ತಿರುವ ಸಂದರ್ಭದಲ್ಲೇ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ಆಡಳಿತಾರೂಢ ಜೆಡಿಎಸ್ ಪಕ್ಷ ಬಿಜೆಪಿ ಜತೆ ಕೈ ಜೋಡಿಸಲು ಮುಂದಾಗಿದೆ.ನಿನ್ನೆ ತಡರಾತ್ರಿವರೆಗೂ ಜೆಡಿಎಸ್ ಹಾಗೂ ಬಿಜೆಪಿಯ ರಾಷ್ಟ್ರಮಟ್ಟದ ನಾಯಕರು ಸುದೀರ್ಘ ಸಮಾಲೋಚನೆ ನಡೆಸಿದ್ದು, ಉಭಯ ಪಕ್ಷಗಳು ತಮ್ಮೆಲ್ಲ ಹಿಂದಿನ ಮನಸ್ತಾಪಗಳನ್ನು ಬದಿಗೊತ್ತಿ ಹೊಸದಾಗಿ ಮೈತ್ರಿ ಸರ್ಕಾರ ರಚನೆ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಹಾಗೂ ಜೆಡಿಎಸ್…

  • ದೇಗುಲ ದರ್ಶನ, ದೇವರು

    ಪ್ರತಿ ದಿನ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಊಟ ಮಾಡುವವರ ಸಂಖ್ಯೆ ಎಷ್ಟು ಗೊತ್ತಾ, ನೋಡಿ ದೇಶದಲ್ಲೇ ಮೊದಲು.

    ಅನ್ನಧಾನಕ್ಕಿಂತ ಮಿಗಿಲಾದ ಧಾನ ಯಾವುದು ಇಲ್ಲ. ಹಸಿದು ಬಂದವರಿಗೆ ಒಂದು ಹೊತ್ತು ಊಟ ಹಾಕಿದರೆ ಸಾವಿರ ಜನ್ಮದ ಪುಣ್ಯ ಸಿಗುತ್ತದೆ. ಹೌದು ಮನುಷ್ಯನಿಗೆ ಎಷ್ಟೇ ಹಣವನ್ನು ಕೊಟ್ಟರು ಆತನಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಹಸಿದು ಬಂದವರಿಗೆ ಹೊಟ್ಟೆ ತುಂಬಾ ಅನ್ನ ಹಾಕಿದರೆ ಯಾವುದೇ ಮನುಷ್ಯ ಕೂಡ ತೃಪ್ತಿಯಾಗುತ್ತಾನೆ. ನಮ್ಮ ದೇಶದಲ್ಲಿ ಇರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಪ್ರಖ್ಯಾತಿ ಹೊಂದಿರುವ ನಮ್ಮ ಕರ್ನಾಟಕದ ಶ್ರೀ ಕ್ಷೆತ್ರ ಧರ್ಮಸ್ಥಳ ಎಂದು ಹೇಳಬಹುದು. ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳಿಂದ ಧರ್ಮಸ್ಥಳದಲ್ಲಿ ನೆಲೆಸೇರುವ…

  • ದಿನಕ್ಕೊಂದು ನೀತಿ ಕಥೆ

    ಭೂಮಿ ತಲೆಕೆಳಗಾದರೆ …? ಓದಿ ದಿನಕ್ಕೊಂದು ನೀತಿ ಕಥೆ….

    ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ, ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892,  ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಇಂದು ಪ್ರೇಮನಿವೇದನೆ…