ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾನು ಒಬ್ಬ ನಟನಾಗಿ ಕಲೆಯ ಜೊತೆ ಗುರುತಿಸಿಕೊಳುತ್ತೇನೆ ಹೊರತು ರಾಜಕಾರಣದ ಜೊತೆಗಲ್ಲ. ದೇವೇಗೌಡರ ಕುಟುಂಬ ಹಾಗೂ ಅಂಬಿ ಕುಟುಂಬ ನಮ್ಮ ಕುಟುಂಬ ಹಾಗೆ. ಇಬ್ಬರೂ ನಮ್ಮ ಹಿತೈಷಿಗಳೇ ಆಗಿದ್ದು, ಇಬ್ಬರಿಗೂ ಒಳ್ಳೆಯದಾಗಲಿ ಎಂದು ನಟ ಪುನೀತ್ ರಾಜ್ಕುಮಾರ್ ಹೇಳಿದ್ದಾರೆ.

ಮಾಜಿ ಸಚಿವ ಅಂಬರೀಶ್ ಪತ್ನಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆಯಾಗಿ ದರ್ಶನ್ ಮತ್ತು ಯಶ್ ನಿಂತಿದ್ದಾರೆ.
ಕನ್ನಡ ಚಿತ್ರರಂಗ ಸುಮಲತಾಗೆ ಬೆಂಬಲ ಕೊಡುತ್ತಿದೆ ಎಂಬ ಸುದ್ದಿ ಹಿನ್ನೆಲೆ ಪುನೀತ್ ರಾಜ್ಕುಮಾರ್ ಅವರು ಈ ಪತ್ರವನ್ನು ಬರೆದಿದ್ದಾರೆ. ಆ ಮೂಲಕ ನನ್ನ ಹೆಸರನ್ನು ಚುನಾವಣೆಗೆ, ರಾಜಕಾರಣಕ್ಕೆ ಸಂಬಂಧಿಸಬೇಡಿ ಎಂದು ಪತ್ರದಲ್ಲಿ ಸ್ಪಷ್ಟನೆ ನೀಡಿ ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದಾರೆ.

ನಟರಾದ ದರ್ಶನ್ ಮತ್ತು ಯಶ್ ಅವರಿಗೆ ಬೆಂಬಲ ನೀಡಿದ್ದಾರೆ. ಇದೇ ವೇಳೆ ಪುನೀತ್ ರಾಜ್ ಕುಮಾರ್ ಅವರು ಸುಮಲತಾ ಅವರ ಪರವಾಗಿ ಪ್ರಚಾರ ಮಾಡಲಿದ್ದಾರೆಯೇ? ಎಂಬ ಪ್ರಶ್ನೆ ಎದ್ದಿತ್ತು. ಈ ಎಲ್ಲಾ ಊಹಾ ಪೋಹಗಳಿಗೆ ಸ್ಪಷ್ಟನೆ ನೀಡಿರುವ ಪುನೀತ್ ಪತ್ರದ ಮೂಲಕ ಈ ಪ್ರಶ್ನೆಗೆ ಉತ್ತರ ನೀಡಿದ್ದಾರೆ ಮತ್ತು ಅಭಿಮಾನಿಗಳಿಗೆ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.
ಆ ಪತ್ರದಲ್ಲಿ ಏನಿದೆ ನೋಡಿ…

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.
ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ. ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ…
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದ ಬಿಜೆಪಿ ಇದೀಗ ಎರಡನೇ ಪಟ್ಟಿಯನ್ನು 24 ಗಂಟೆಗಳಲ್ಲಿಯೇ ಎರಡನೇ ಪಟ್ಬಿ ಬಿಡುಗಡೆ ಮಾಡಿದೆ. ದೇವರ ಹಿಪ್ಪರಗಿ- ಸೋಮನಗೌಡ ಪಾಟೀಲ್, ಬಸವನ ಬಾಗೇವಾಡಿ- ಎಸ್.ಕೆ ಬೆಳ್ಳುಬ್ಬಿ, ಇಂಡಿ- ಕಾಸಾಗೌಡ ಬಿರಾದಾರ್, ಗುರಮಿಠಕಲ್- ಲಲಿತಾ ಅನಾಪುರ್, ಬೀದರ್- ಈಶ್ವರ್ ಸಿಂಗ್ ಠಾಕೂರ್, ಭಾಲ್ಕಿ- ಪ್ರಕಾಶ್ ಖಂಡ್ರೆ, ಗಂಗಾವತಿ- ಪರಣ್ಣ ಮುನವಳ್ಳಿ, ಕಲಘಟಗಿ-…
ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.
ಸಂಗಾತಿ ನಮ್ಮನ್ನು ಬಿಟ್ಟು ಇತರರನ್ನು ಹೊಗಳಿದ್ರೂ ಅಸೂಯೆ ಉಂಟಾಗೋದು ಸಹಜ. ಸಾಮಾನ್ಯವಾಗಿ ಪ್ರೇಯಸಿ ಎದುರಲ್ಲೇ ಹುಡುಗರು ಇತರ ಯುವತಿಯರತ್ತ ಕಣ್ಣು ಹಾಯಿಸ್ತಾರೆ. ಫ್ಲರ್ಟ್ ಮಾಡ್ತಾರೆ. ಇದನ್ನೆಲ್ಲ ಪ್ರೇಯಸಿ ತಮಾಷೆಯಾಗಿ ತೆಗೆದುಕೊಂಡ್ರೆ ಓಕೆ, ಇಲ್ಲದೇ ಇದ್ರೆ ಬ್ರೇಕಪ್ ಕೂಡ ಆಗಿಬಿಡಬಹುದು. ಎಂಥಾ ಸುದೀರ್ಘ ಕಾಲದ ಪ್ರೇಮಮಯ ಸಂಬಂಧವಾಗಿದ್ರೂ ಇತರರ ಕಡೆಗೆ ಆಕರ್ಷಿತರಾಗುವುದು ಸಹಜ ಎನ್ನುತ್ತಾರೆ ಸಂಶೋಧಕರು. ಯಾಕೆ ಎಲ್ಲರೂ ಈ ರೀತಿ ಮಾಡ್ತಾರೆ ಅನ್ನೋದಕ್ಕೆ ಕೂಡ ವಿಜ್ಞಾನಿಗಳು ಉತ್ತರ ಕಂಡುಕೊಂಡಿದ್ದಾರೆ. ಗಂಡು-ಹೆಣ್ಣು ಪರಸ್ಪರ ಆಕರ್ಷಿತರಾಗುವುದು ಸಹಜ. ಮಹಿಳೆ ಸಾಮಾನ್ಯವಾಗಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಪ್ರತಿದಿನದಂತೆ ಎಲ್ಲವೂ ಸರಿಯಾಗಿದೆ ಎಂದುಕೊಂಡಾಗಲೇ ಕುತಂತ್ರಿಗಳಿಂದ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ಸಾಕಷ್ಟು ಪೂರ್ವಭಾವಿ ತಯಾರಿ ಮಾಡಿಕೊಂಡೇ ಅವರನ್ನು ಎದುರಿಸಿದಾಗ ಅವರು ಕೇವಲ ಪೇಪರ್ ಹುಲಿಗಳೆಂದು…