ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು.

ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳಕಾಲ ಇಲ್ಲೇ ಮಾಡಲಾಗಿತ್ತು ಎಂದರು.

ಹುಬ್ಬಳ್ಳಿ ಜನರ ಪ್ರೀತಿ ಹಾಗೂ ಸಾವಜೀ ಹೋಟೆಲ್ ಮಾಂಸದೂಟ ಮರೆಯಲು ಸಾಧ್ಯವೇ ಎಂದಾಗ ಅಭಿಮಾನಿಗಳು ಹರ್ಷೋದ್ಘಾರ ವ್ಯಕ್ತಪಡಿಸಿದರು. ನಟಸಾರ್ವಭೌಮ ಚೆನ್ನಾಗಿ ಮೂಡಿಬಂದಿದೆ. ಜನರು ಮೆಚ್ಚುತ್ತಾರೆ ಎಂಬ ವಿಶ್ವಾಸವಿದೆ ಎಂದು ಪವರ್ ಸ್ಟಾರ್ ಹೇಳಿದ್ರು.

ಇದಕ್ಕು ಮುನ್ನ ಕಾರ್ಯಕ್ರಮಕ್ಕೆ ತೆರಳುವಾಗ, ಏಕೆ ಈ ಕಾರ್ಯಕ್ರಮವನ್ನು ಹುಬ್ಬಳಿಯ ಲ್ಲೇ ಮಾಡುತ್ತಿದ್ದೀರಿ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ, ನಮಗೆ ಕರ್ನಾಟಕ ಎಲ್ಲಾ ಒಂದೇ. ನಾವು ಎಲ್ಲಾ ಜಾಗದಲ್ಲೂ ಕಾರ್ಯಕ್ರಮ ಮಾಡಿದ್ದೇವೆ. ಹುಬ್ಬಳ್ಳಿಯಲ್ಲೂ ಮಾಡುತ್ತಿದ್ದೇವೆ, ಮುಂದೆ ಬೇರೆ ಕಡೆಯೂ ಮಾಡುತ್ತೇವೆ. ಇದರಲ್ಲಿ ವಿಶೇಷ ಏನಿಲ್ಲ ಎಂದರು.

ಅಭಿಮಾನಿಗಳು ನನ್ನ ಈ ಚಿತ್ರವನ್ನು ಮೆಚ್ಚುತ್ತಾರೆ ಎಂದು ನನಗೆ ನಂಬಿಕೆ ಇದೆ. ಅಭಿಮಾನಿ ದೇವರುಗಳೇ ನನಗೆ ಎಲ್ಲಾ ಎಂದರು. ಐಟಿ ಬಗ್ಗೆ ಮಾತನಾಡಿದ ಅವರು ನಾನು ಎಲ್ಲಾ ತೆರಿಗೆ ಕಟ್ಟಿದ್ದೇನೆ. ತನಿಖೆಗೆ ಬೇಕಾದ ಎಲ್ಲಾ ಸಹಕಾರ ನೀಡಲು ಸಿದ್ದವಾಗಿದ್ದೇನೆ ಎಂದರು. ಮತ್ತು ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆಯ ದಿನ ವರನ ಕುಟುಂಬದವರು ನಗದು, ಒಡವೆ ಸೇರಿದಂತೆ ಒಂದು ಕೋಟಿ ಮೌಲ್ಯದ ವರದಕ್ಷಿಣೆಗೆ ಬೇಡಿಕೆಯಿಟ್ಟಿದ್ದರಿಂದ ಯುವತಿಯೊಬ್ಬಳು, ವೈದ್ಯನೊಂದಿಗೆ ನಿಗದಿಯಾಗಿದ್ದ ತನ್ನ ಮದುವೆಯನ್ನೇ ಸ್ಥಗಿತಗೊಳಿಸಿದ್ದಾಳೆ. ಡಾ. ರಾಶಿ ವರದಕ್ಷಿಣೆ ವಿರುದ್ಧ ಹೀಗೆ ಸಿಡಿದೆದ್ದ ವಧು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(21 ಡಿಸೆಂಬರ್, 2018) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ…
ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ ನಮ್ಮದೇ ಶ್ರೇಷ್ಠ ಜಾತಿ ಎಂದು ಬಿಂಬಿಸುವ ಘೋಷ ವಾಕ್ಯಗಳಿದ್ದ 250 ವಾಹನಗಳ ಮಾಲೀಕರಿಗೆ ಪೊಲೀಸರು ದಂಡ ವಿಧಿಸಿದ್ದಾರೆ ಸುಲಲಿತ ಸಂಚಾರ ಮತ್ತು ಆಂದೋಲನದ ಭಾಗವಾಗಿ ಶುಕ್ರವಾರ ‘ಆಪರೇಷನ್ ಕ್ಲೀನ್ ‘ ಕಾರ್ಯಾಚರಣೆ ನಡೆಸಿರುವ ಪೊಲೀಸರು ಜನರಲ್ಲಿ ಭೀತಿ ಹುಟ್ಟಿಸುವಂತ ಘೋಷ ವಾಕ್ಯಗಳಿರುವ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದರು. ವಾಹನಗಳಮೇಲೆ ‘ಗೌಡ್ರ ಗೂಳಿ’, ‘ಕುಂತರೆ ಕುರುಬ, ನಿಂತರೆ ಕಿರುಬ’, ‘ತಿಗಳರ ಹುಡ್ಗ’ ಇನ್ನೂ ಹಲವು ರೀತಿಯಜಾತಿ ಸೂಚಕ ಸ್ಟಿಟಕರ್ಗಳನ್ನು ಅಂಟಿಸಿಕೊಂಡಿರುವುದು ಸಾಮಾನ್ಯವಾಗಿ ಕಾಣುತ್ತದೆ…
ಮೌಢ್ಯಾಚರಣೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂಬ ಸರ್ಕಾರದ ಪ್ರಯತ್ನ ವಿಫಲವಾಯಿತು. ಆದರೆ ಕೋಟೆನಾಡಿನಲ್ಲಿರುವ ಐತಿಹಾಸಿಕ ಹಿನ್ನೆಲೆಯ ಮುರುಘಾ ಮಠ ಮಾತ್ರ ಮೌಢ್ಯ ನಿಷೇಧದ ವಿಚಾರದಲ್ಲಿ ತನ್ನ ಗುರಿಯನ್ನು ಮೊಟಕುಗೊಳಿಸದೇ ಆಷಾಢದಲ್ಲೂ ಸಾಮೂಹಿಕ ವಿವಾಹ ನೆರವೇರಿಸುವ ಮೂಲಕ ಮೌಢ್ಯಾಚರಣೆ ವಿರುದ್ಧ ಸಮರ ಸಾರಿದೆ. ಮುರುಘಾ ಮಠದ ಆಶ್ರಯದಲ್ಲಿ ಅಲ್ಲಮಪ್ರಭು ಭವನದಲ್ಲಿ ಆಯೋಜಿಸಿದ್ದ 29ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿದೆ. ಆಷಾಢ ಶುಕ್ರವಾರವಾದರೂ ಸಹ ಮುರುಘಾಮಠ ನುಡಿದಂತೆ ನಡೆಯುತ್ತಿದೆ. ಮೌಢ್ಯಾಚರಣೆ ನಿಷೇಧಕ್ಕಾಗಿ ಟೊಂಕಕಟ್ಟಿ ನಿಂತಿರುವ ಡಾ. ಶಿವಮೂರ್ತಿ ಮುರುಘಾ ಶರಣರು…
ವಿರಾಟ್ ಮತ್ತು ಶ್ರೀಲೀಲಾ ಜೋಡಿಯಾಗಿ ನಟಿಸಿರೋ ಕಿಸ್ ಸಿನಿಮ ಬಿಡುಗಡೆಯಾಗಿದೆ.ತುಂಟ ತುಟಿಗಳ ಆಟೋಗ್ರಾಫ್ ಅಂತ ಟ್ಯಾಗ್ಲೈನ್ ಇಟ್ಕೊಂಡು ,ರಾಜ್ಯಾದ್ಯಂತ ಸಿನಿಪ್ರಿಯರಿಂದ ಮುತ್ತಿನ ಸುರಿಮಳೆನೇ ಪಡೆದುಕೊಳ್ತಿರೋ ಈ ಹೊಸ ಜೋಡಿಗೆ,ಸಾಥ್ ಕೊಡಲು ಬರ್ತಿದಾರೆ ನಮ್ಮ ನಿಮ್ಮೆಲ್ಲರ ಮೆಚ್ಚಿನ ಸ್ಟಾರ್ ನಟ. ನರಾಚಿಯಿಂದ ಪ್ರೇಮಿಗಳತ್ತ ಪಯಣ ಬೆಳೆಸಿದ ನಮ್ಮ ರಾಕಿಂಗ್ ಸ್ಟಾರ್, ರಾಕಿಭಾಯ್ ಯಶ್ ಈ ಹೊಸ ಜೋಡಿಗೆ, ಇದೀಗ ರಾಕಿಂಗ್ ಸ್ಟಾರ್ ಯಶ್ ಸಾಥ್ ಕೊಡ್ತಿದ್ದಾರೆ. ಕೆಜಿಎಫ್ ಸೆಟ್ನಿಂದ ಡೈರೆಕ್ಟಾಗಿ ಕಿಸ್ ಜೋಡಿಯನ್ನ ನೋಡೋಕ್ಕೆ ಥಿಯೇಟರ್ಗೆ ಬರ್ತಿದ್ದಾರೆ. ಕಿಸ್..ಟೈಟಲ್ ಮತ್ತು…
ಒಂಬತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಕ್ಲಾಸ್ ರೂಂನಲ್ಲಿ ಮದ್ಯ ಸೇವನೆ ಮಾಡಿ ಸಿಕ್ಕಿಬಿದ್ದಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ವಿಜಯವಾಡ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. 9ನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಈ ರೀತಿ ಮಾಡಿದ್ದು, ತರಗತಿಯಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದರು. ಈ ವೇಳೆ ವಿದ್ಯಾರ್ಥಿನಿಯರು ತಂಪು ಪಾನೀಯಾದ ಬಾಟಲಿಗೆ ಮದ್ಯ ಸೇವನೆ ಮಾಡಿ ಕುಡಿದಿದ್ದಾರೆ. ತಂಪು ಪಾನೀಯದ ಬಾಟಲಿಯಲ್ಲಿ ಲಿಕ್ಕರ್ ಬೆರೆಸಿಕೊಂಡು ತಂದಿದ್ದ ವಿದ್ಯಾರ್ಥಿನಿಯರು, ಶಿಕ್ಷಕರು ಪಾಠ ಮಾಡುವಾಗಲೇ ಸೇವಿಸಿದ್ದಾರೆ. ಮದ್ಯ ಸೇವನೆ ಬಳಿಕ ತರಗತಿಯಲ್ಲಿ ತೂರಾಡುತ್ತಾ ಏನೇನೋ ಮಾತನಾಡಲು…