ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್ಸೀಟ್ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ ರೀತಿ ಪವರ್ಸ್ಟಾರ್ಗೂ ಕೂಡ ಪ್ರಶ್ನೆ ಕೇಳಲಾಗುತ್ತದೆ.

ರಚಿತಾ ರಾಮ್ ಸ್ಪೆಷಲ್ ಗೆಸ್ಟ್ ಆಗಿ ಕೋಟ್ಯಧಿಪತಿಯ ಈ ಸೀಸನ್ಗೆ ಆಗಮಿಸಿದ್ದಾರೆ. ಈ ಎಪಿಸೋಡ್ನ ಚಿತ್ರೀಕರಣ ನಡೆದಿದ್ದು, ನವೆಂಬರ್ನಲ್ಲಿ ಈ ಎಪಿಸೋಡ್ ಪ್ರಸಾರವಾಗಲಿದೆ. ಕೋಟ್ಯಧಿಪತಿ ಶೋ ಬಗ್ಗೆ, ಅವರ ಫ್ರೆಂಡ್ಶಿಪ್, ಸ್ಟಾರ್ಸ್ ,ಫ್ಯಾಮಿಲಿ, ಹವ್ಯಾಸಗಳ ಬಗ್ಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಇದು ಕೇವಲ ಫನ್ಗಾಗಿ ಮಾತ್ರ. ಪುನೀತ್ ದುಡ್ಡಿಗಾಗಿ ಅಲ್ಲ, ಪ್ರೀತಿಗಾಗಿ ಆಡಲಿದ್ದಾರಂತೆ.

ಈ ಹಿಂದೆ ಜಗ್ಗೇಶ್ ಅವರು ಕೋಟ್ಯಧಿಪತಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಹಾಟ್ ಸೀಟ್ನಲ್ಲಿ ಕುಳಿತಿದ್ದ ಅವರಿಗೆ ಅಪ್ಪು ಪ್ರಶ್ನೆ ಕೇಳುತ್ತಿದ್ದರು, ಅಪ್ಪು ಪ್ರಶ್ನೆಯಾದಮೇಲೆ ಅವರ ವೈಯಕ್ತಿಕ ಜೀವನ, ಸಿನಿಮಾ, ತಂದೆ-ತಾಯಿ ಬಗ್ಗೆ ಜಗ್ಗೇಶ್ ವಾಪಾಸ್ ಪುನೀತ್ ಅವರಿಗೆ ಪ್ರಶ್ನೆ ಕೇಳಿದ್ದರು. ಈ ವೇಳೆ ಪುನೀತ್ ಅವರ ಜಾತಕಫಲದ ಬಗ್ಗೆಯೂ ನವರಸನಾಯಕ ಮಾತನಾಡಿದ್ದರು. ಪ್ರಸ್ತುತ ರಚಿತಾ ರಾಮ್ ಮಜಾಭಾರತದ ಜಡ್ಜ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕನ್ನಡದ ಕೋಟ್ಯಧಿಪತಿಯ ಮೂರನೇ ಸೀಸನ್ನನ್ನು ರಮೇಶ್ ಅರವಿಂದ್ ಹೋಸ್ಟ್ ಮಾಡಿದ್ದರು.

‘ಕನ್ನಡದ ಕೋಟ್ಯಾಧಿಪತಿ’ಎಂಬುದು ಕಿರುತೆರೆಯಲ್ಲಿ ಜ್ಞಾನ ಹೆಚ್ಚಿಸಿಕೊಳ್ಳಲು ಇರುವ ರಿಯಾಲಿಟಿ ಶೋ. ಸಾಮಾನ್ಯ ಜನರೂ ಕೂಡ ಇಲ್ಲಿ ಭಾಗವಹಿಸಿ ಪ್ರಶ್ನೆಗಳಿಗೆ ಸರಿಯಾದ ಉತ್ತರ ಕೊಟ್ಟು ಹಣ ಗೆಲ್ಲಬಹುದು. ಇಲ್ಲಿ ಗೆದ್ದ ಹಣದಿಂದ ಬಹಳಷ್ಟು ಜನರ ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿದೆ. ಹಾಗೆಯೇ ಎಷ್ಟೋ ಮಂದಿ ಸೆಲೆಬ್ರಿಟಿಗಳು ಕೂಡ ಇಲ್ಲಿ ಬಂದು ಒಳ್ಳೆಯ ಉದ್ದೇಶ ಇಟ್ಟುಕೊಂಡು ತಾವು ಆಟದಲ್ಲಿ ಗೆದ್ದ ಹಣವನ್ನು ಸಾಮಾಜಿಕ ಕೆಲಸಕ್ಕೆ ಬಳಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಟೀ ಕುಡಿಯುತ್ತೀರಾ…? ಹಾಗಿದ್ದರೆ ನಿಮ್ಮ ಬುದ್ಧಿಮತ್ತೆ ಭಾರಿ ಚುರುಕಾಗಿರುತ್ತೆ. ನಾವು ಇದನ್ನು ಹೇಳುತ್ತಿಲ್ಲ. ಅಧ್ಯಯನ ಒಂದು ಹೇಳುತ್ತಿದೆ. ಚಹಾ ಕುಡಿಯುವವರು ಮತ್ತು ಕುಡಿಯದವರನ್ನು ಅಧ್ಯಯನಕ್ಕೆ ಒಳಪಡಿಸಿದಾಗ, ಚಹಾ ಕುಡಿಯುವವರ ಮೆದುಳಿನ ಬೆಳವಣಿಗೆ ಚೆನ್ನಾಗಿರುವುದಲ್ಲದೆ, ಅವರ ಬುದ್ಧಿ ಮತ್ತೆ ಸಹ ಚುರುಕಾಗಿರುತ್ತದೆ ಎನ್ನುವ ಅಂಶ ತಿಳಿದು ಬಂದಿದೆ. ‘ನಮ್ಮ ಸಂಶೋಧನೆಯಲ್ಲಿ ತಿಳಿದು ಬಂದ ಮೊದಲ ಸಕಾರಾತ್ಮಕ ಅಂಶವೆಂದರೆ ನಿತ್ಯವೂ ಚಹಾ ಸೇವಿಸುವವರ ಮೆದುಳು ಚುರುಕಾಗಿರುವುದಲ್ಲದೆ, ವಯಸ್ಸಾದ ಬಳಿಕ ಕುಂಠಿತವಾಗುವ ಸಾಮರ್ಥ್ಯವನ್ನು ರಕ್ಷಣೆ ಮಾಡುವಲ್ಲಿ ಸಹಕರಿಸುತ್ತದೆ’ ಎಂದು ಸಿಂಗಾಪುರದ…
ಅತ್ಯುನ್ನತ ಪ್ರೇಮದ ಐತಿಹಾಸಿಕ ಸ್ಮಾರಕವಾಗಿರುವ ಆಗ್ರಾದ ವಿಶ್ವ ಪ್ರಸಿದ್ಧ ತಾಜ್ ಮಹಲ್ ಈಚಿನ ದಿನಗಳಲ್ಲಿ ಒಳ್ಳೆಯ ಮತ್ತು ಕೆಟ್ಟ ಸುದ್ದಿಗಳಿಗಾಗಿ ಮುಖ್ಯ ಶೀರ್ಷಿಕೆಯಲ್ಲಿ ರಾರಾಜಿಸುವಂತಾಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…
ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ. ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ…
ಪ್ರಪಂಚದಲ್ಲಿನ ದೇಶಗಳು ಈ ಮಾಡ್ರನ್ ಟ್ರಾನ್ಸ್ಪೋರ್ಟೆಷನ್ ಮೇಲೆ ಇಂಟರೆಸ್ಟನ್ನ ತೋರಿಸುತ್ತಾರೆ. ಇದರಲ್ಲಿ ಟೆಕ್ನಾಲಜಿ ಕೂಡ ಬೆಳೆಯುತ್ತಿರುವುದರಿಂದ ಟ್ರಾನ್ಸ್ಪೋರ್ಟೆಷನ್ ಎಲ್ಲಾ ದೇಶಗಳಲ್ಲಿ ಇಂಪ್ರೂವ್ ಆಗುತ್ತಿದೆ. ಇದರಿಂದ ಭಾರತ ಕೂಡ ಹೊಸ ಹೊಸ ಟ್ರಾನ್ಸ್ಪೋರ್ಟೆಷನ್ ಪದ್ಧತಿಯನ್ನು ಕಂಡುಹಿಡಿಯುತ್ತಲೇ ಇದೆ. ಆದರೆ ಯುನೈಟೆಡ್ ಎಮಿರೇಟ್ಸ್ ದುಬೈಯಿಂದ ಮುಂಬೈವರೆಗೂ ಒಂದು ಹೈ ಸ್ಪೀಡ್ ಅಂಡರ್ವಾಟರ್ ರೈಲ್ವೇ ನೆಟ್ವರ್ಕನ್ನ ಬಿಲ್ಡ್ ಮಾಡಬೇಕೆಂಬ ಆಲೋಚನೆಯಲ್ಲಿ ಇದೆ. ಅಂದರೆ ಸಮುದ್ರದಲ್ಲಿ ಪ್ರಯಾಣಿಸುವ ರೈಲನ್ನ ನಿರ್ಮಿಸಬೇಕೆಂಬ ಆಲೋಚನೆ ಇದೆ.ಇದರಿಂದ ಟ್ರೈನ್ UAE ನಲ್ಲಿನ ಫುಜಿ಼ರಾ ನಗರದಿಂದ ಭಾರತದಲ್ಲಿನ ಮುಂಬೈವರೆಗೆ…
ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…