ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೀಪಾವಳಿಯ ಹಿನ್ನೆಲೆಯಲ್ಲಿ ಕಂಪನಿಗಳ ಮಾರಾಟವು ಮತ್ತೆ ಚೇತರಿಸಿಕೊಂಡಿದೆ. ದೀಪಾವಳಿಗೆ ಜನರು ಹೊಸ ವಾಹನಗಳನ್ನು ಕೊಳ್ಳುವುದು ಹಿಂದಿನಿಂದ ನಡೆದು ಬಂದಿರುವ ಸಂಪ್ರದಾಯವಾಗಿರುವ ಕಾರಣಕ್ಕೆ ವಾಹನಗಳ ಮಾರಾಟವು ಹೆಚ್ಚಾಗಿದೆ.ಇದೇ ರೀತಿ ಮಧ್ಯ ಪ್ರದೇಶದಲ್ಲಿರುವ ಸಾತ್ನಾ ಜಿಲ್ಲೆಯ ರಾಕೇಶ್ ಕುಮಾರ್ ಗುಪ್ತಾರವರು ಸಹ ಹೊಸ ಸ್ಕೂಟರ್ ಖರೀದಿಸಲು ಬಯಸಿದ್ದಾರೆ. ಅದರಂತೆ ಇತ್ತೀಚಿನ ಹೊಸ ಹೋಂಡಾ ಆಕ್ಟಿವಾ 125 ಸ್ಕೂಟರ್ ಖರೀದಿಸಲು ಡೀಲರ್ ಬಳಿ ಹೋಗಿದ್ದಾರೆ.

ಇದರಲ್ಲೇನು ವಿಶೇಷ ಅಂತೀರಾ? ವಿಶೇಷ ಇರೋದು ಇದರಲ್ಲೆ. ಎಲ್ಲರಂತೆ ರಾಕೇಶ್ ಕುಮಾರ್ರವರು ಚೆಕ್ನಲ್ಲೋ, ಡಿಡಿಯಲ್ಲೋ, ಇಎಂಐನಲ್ಲೊ ಅಥವಾ ನೂರು, ಇನ್ನೂರು, ಐನೂರು, ಎರಡು ಸಾವಿರ ಮುಖ ಬೆಲೆಯ ನೋಟುಗಳನ್ನು ನೀಡಿ ಹೋಂಡಾ ಆಕ್ಟಿವಾ ಖರೀದಿಸಿದ್ದರೆ ಸುದ್ದಿಯಾಗುತ್ತಿರಲಿಲ್ಲ. ರಾಕೇಶ್ರವರು ಹೊಸ ಹೋಂಡಾ ಆಕ್ಟಿವಾ ಸ್ಕೂಟರ್ ಅನ್ನು ಸಾತ್ನಾದ ಪನ್ನಾ ನಾಗಾದಲ್ಲಿರುವ ಕೃಷ್ಣ ಹೋಂಡಾ ಡೀಲರ್ಶಿಪ್ನಿಂದ ಖರೀದಿಸಿದ್ದಾರೆ. ಖರೀದಿಸಲು ಪೂರ್ತಿ ಹಣವನ್ನೇ ನೀಡಿದ್ದಾರೆ. ಆದರೆ ಈ ಪೂರ್ತಿ ಹಣವು 5 ರೂಪಾಯಿ ಹಾಗೂ 10 ರೂಪಾಯಿ ನಾಣ್ಯಗಳಿಂದ ಕೂಡಿತ್ತು ಎಂಬುದು ವಿಶೇಷ.

ರಾಕೇಶ್ರವರು ನೀಡಿದ ಹಣವನ್ನು ನೋಡಿ ಡೀಲರ್ ಸಿಬ್ಬಂದಿ ಬೆಸ್ತು ಬಿದ್ದಿದ್ದಾರೆ. ಅವರು ನೀಡಿದ ಎಲ್ಲಾ ನಾಣ್ಯಗಳನ್ನು ಎಣಿಸಲು ಮೂರಕ್ಕೂ ಹೆಚ್ಚು ಗಂಟೆ ಸಮಯ ತೆಗೆದುಕೊಂಡಿದ್ದಾರೆ. ಅಂದ ಹಾಗೆ ರಾಕೇಶ್ರವರು ಖರೀದಿಸಿದ್ದು, ಹೋಂಡಾ ಆಕ್ಟಿವಾ 125 ಸ್ಕೂಟರ್ನ ಟಾಪ್ ಎಂಡ್ ಮಾದರಿಯನ್ನು.ಈ ಮಾದರಿಯ ಸ್ಕೂಟರ್ ಡಿಸ್ಕ್ ಬ್ರೇಕ್ ಹಾಗೂ ಅಲಾಯ್ ವ್ಹೀಲ್ಗಳನ್ನು ಹೊಂದಿದೆ. ಈ ಸ್ಕೂಟರಿನ ಬೆಲೆಯು ಮಧ್ಯ ಪ್ರದೇಶದ ಸಾತ್ನಾದ ಆನ್ರೋಡ್ ದರದಂತೆ ರೂ.83,000ಗಳಾಗುತ್ತದೆ. ಡೀಲರ್ಗಳ ಪುಣ್ಯಕ್ಕೆ ರಾಕೇಶ್ರವರು 5 ರೂಪಾಯಿ ಹಾಗೂ 10 ರೂಪಾಯಿ ನಾಣ್ಯಗಳನ್ನು ನೀಡಿದ್ದಾರೆ.

ಇವುಗಳ ಬದಲು ಒಂದು ರೂಪಾಯಿ ಹಾಗೂ ಎರಡು ರೂಪಾಯಿ ನಾಣ್ಯಗಳನ್ನು ನೀಡಲಿಲ್ಲವೆಂದು ಡೀಲರ್ಗಳು ನಿಟ್ಟುಸಿರು ಬಿಟ್ಟಿರುವುದು ಗ್ಯಾರಂಟಿ. ರಾಕೇಶ್ ಕುಮಾರ್ ಗುಪ್ತಾರವರು ಯಾವ ಕಾರಣಕ್ಕೆ ಈ ರೀತಿಯಾಗಿ ಹಣವನ್ನು ಪಾವತಿಸಿದರು ಎಂಬುದು ತಿಳಿದು ಬಂದಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಜಗತ್ತಿನಲ್ಲಿ ಉತ್ತರ ಸಿಗದಂತಹ ಪ್ರಶ್ನೆಗಳು ಹಲವಾರಿವೆ ಅವುಗಳಲ್ಲೊಂದು ಕೋಳಿ ಮೊಟ್ಟ ಮೊದಲು ಬಂದಿದ್ದು? ಅಥವಾ ಮೊಟ್ಟೆ ಮೊಟ್ಟ ಮೊದಲು ಬಂದಿದ್ದು ? ಕೊನೆಗೂ ಇದಕ್ಕೆ ವಿಜ್ಞಾನಿಗಳಿಂದ ಉತ್ತರ ಲಭ್ಯವಾಗಿದೆ.
ಸ್ವಂತ ಮನೆ ಹೊಂದಬೇಕೆನ್ನುವುದು ಪ್ರತಿಯೊಬ್ಬರ ಜೀವನದ ಕನಸಾಗಿರುತ್ತದೆ.ಆದರೆ ಆರ್ಥಿಕವಾಗಿ ಸಬಲರಲ್ಲದ ಅನೇಕ ಜನರ ಸ್ವಂತ ಮನೆ ಕನಸು, ಕನಸಾಗೆ ಉಳಿದುಬಿಡುತ್ತದೆ. ಹಾಗಾಗಿ ನಮ್ಮ ದೇಶದಲ್ಲಿ ಇಲ್ಲಿಯವರೆಗೂ ಸಾವಿರಾರು ಕುಟುಂಬಗಳು ಸ್ವಂತ ಮನೆಯಿಲ್ಲದೆ ಬೀದಿಯಲ್ಲಿವೆ. ಹೀಗಾಗಿ ಪ್ರತಿಯೊಬ್ಬರೂ ಮನೆಗಳನ್ನು ಹೊಂದಿರಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕು ಎನ್ನುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.
ನಮ್ಮ ದೇಹದ ಪ್ರತಿಯೊಂದು ಅಂಗವೂ ನಮ್ಮ ಸ್ವಭಾವ, ಆರೋಗ್ಯ, ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ ರೇಖೆಗಳು ಕರ್ಮಕ್ಕೆ ತಕ್ಕಂತೆ ಬದಲಾಗುತ್ತದೆ. ಇದು ನಮ್ಮ ಭೂತ, ಭವಿಷ್ಯ ಹಾಗೂ ವರ್ತಮಾನವನ್ನು ಹೇಳುತ್ತದೆ. ಎಲ್ಲರ ಹಸ್ತ ರೇಖೆ ಒಂದೇ ರೀತಿ ಇರುವುದಿಲ್ಲ. ಹಸ್ತದಲ್ಲಿ ಇರುವ ರೇಖೆಗಳು ಅಕ್ಷರಗಳನ್ನು ಹೋಲುತ್ತದೆ. ಈ ಅಕ್ಷರಗಳು ವ್ಯಕ್ತಿಯ ಸ್ವಭಾವವನ್ನು ಹೇಳುತ್ತವೆ. ನಿಮ್ಮ ಹಸ್ತದಲ್ಲಿ ವಿ ಅಕ್ಷರವಿದ್ರೆ ಅದ್ರ ಅರ್ಧವೇನು ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಹಸ್ತದಲ್ಲಿ ‘ವಿ’ ಅಕ್ಷರವಿದ್ರೆ ನಿಮ್ಮ ಜೀವನದಲ್ಲಿ ಪ್ರಗತಿ ಸಾಧಿಸುತ್ತೀರಿ ಎಂದರ್ಥ….
ತೆರೆಯ ಮೇಲೆ ತಮ್ಮ ನಟನೆಯಿಂದ ಸಿನಿ ಪ್ರೇಕ್ಷಕರನ್ನು ನಗೆಗಡಲಿಗೆ ತೇಲಿಸಿದ ಜೀವವದು. ನೂರಾರು ಸಿನಿಮಾಗಳಲ್ಲಿ ಅಭಿನಯಿಸಿ ಕನ್ನಡ ಚಲನಚಿತ್ರೋದ್ಯಮಕ್ಕೆ ಹೆಮ್ಮೆ ತಂದು ಕೊಟ್ಟ ಹಾಸ್ಯದಿಗ್ಗಜ ಇವರು. ತೆರೆಯ ಮೇಲೆ ಬಣ್ಣ ಹಚ್ಚಿದ್ದರೆ ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಎಲ್ಲಿಲ್ಲದ ನಗು ಖುಷಿ ತಂದುಕೊಟ್ಟವರು. ಅವರ ನಟನೆಗೆ ಅವರೇ ಸರಿಸಾಟಿ. ಅವರು ಬೇರೆಯಾರು ಅಲ್ಲ. ನಮ್ಮ ನಿಮ್ಮೆಲ್ಲ ನೆಚ್ಚಿನ ಹಾಸ್ಯ ದಿಗ್ಗಜ ಬಿರಾದರ್ ಅವೆು. ಬಿರಾದಾರ್ ಅವರು ಸಿನಿಮಾಗಳಲಿ ಕೇವಲ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡರು, ಅವರ…
ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು. ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ. ಸಾಮಾನ್ಯವಾಗಿ ಚಿತ್ರತಂಡದವರು ಆ…
ಇದು ಮಹಾದೇವ ಶಿವನ ಪಂಚಾಕ್ಷರಿ ಮಂತ್ರ, ಜಪಿಸಿದರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ.