News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ವಿಚಿತ್ರವಾಗಿ ಸ್ಕೂಟರ್ ಖರೀದಿಸಿದ ಗ್ರಾಹಕ – ಆಶ್ಚರ್ಯಕ್ಕೆ ಒಳಗಾದ ಶೋರೂಂ ಸಿಬ್ಬಂದಿ,!ಕಾರಣವೇನು ಎಂದು ತಿಳಿದರೆ ಶಾಕ್,.!

65

ದೀಪಾವಳಿಯ ಹಿನ್ನೆಲೆಯಲ್ಲಿ ಕಂಪನಿಗಳ ಮಾರಾಟವು ಮತ್ತೆ ಚೇತರಿಸಿಕೊಂಡಿದೆ. ದೀಪಾವಳಿಗೆ ಜನರು ಹೊಸ ವಾಹನಗಳನ್ನು ಕೊಳ್ಳುವುದು ಹಿಂದಿನಿಂದ ನಡೆದು ಬಂದಿರುವ ಸಂಪ್ರದಾಯವಾಗಿರುವ ಕಾರಣಕ್ಕೆ ವಾಹನಗಳ ಮಾರಾಟವು ಹೆಚ್ಚಾಗಿದೆ.ಇದೇ ರೀತಿ ಮಧ್ಯ ಪ್ರದೇಶದಲ್ಲಿರುವ ಸಾತ್ನಾ ಜಿಲ್ಲೆಯ ರಾಕೇಶ್ ಕುಮಾರ್ ಗುಪ್ತಾರವರು ಸಹ ಹೊಸ ಸ್ಕೂಟರ್ ಖರೀದಿಸಲು ಬಯಸಿದ್ದಾರೆ. ಅದರಂತೆ ಇತ್ತೀಚಿನ ಹೊಸ ಹೋಂಡಾ ಆಕ್ಟಿವಾ 125 ಸ್ಕೂಟರ್ ಖರೀದಿಸಲು ಡೀಲರ್ ಬಳಿ ಹೋಗಿದ್ದಾರೆ.

ಇದರಲ್ಲೇನು ವಿಶೇಷ ಅಂತೀರಾ? ವಿಶೇಷ ಇರೋದು ಇದರಲ್ಲೆ. ಎಲ್ಲರಂತೆ ರಾಕೇಶ್ ಕುಮಾರ್‍‍ರವರು ಚೆಕ್‍‍ನಲ್ಲೋ, ಡಿಡಿಯಲ್ಲೋ, ಇ‍ಎಂ‍ಐನಲ್ಲೊ ಅಥವಾ ನೂರು, ಇನ್ನೂರು, ಐನೂರು, ಎರಡು ಸಾವಿರ ಮುಖ ಬೆಲೆಯ ನೋಟುಗಳನ್ನು ನೀಡಿ ಹೋಂಡಾ ಆಕ್ಟಿವಾ ಖರೀದಿಸಿದ್ದರೆ ಸುದ್ದಿಯಾಗುತ್ತಿರಲಿಲ್ಲ. ರಾಕೇಶ್‍‍ರವರು ಹೊಸ ಹೋಂಡಾ ಆಕ್ಟಿವಾ ಸ್ಕೂಟರ್ ಅನ್ನು ಸಾತ್ನಾದ ಪನ್ನಾ ನಾಗಾದಲ್ಲಿರುವ ಕೃಷ್ಣ ಹೋಂಡಾ ಡೀಲರ್‍‍ಶಿಪ್‍‍ನಿಂದ ಖರೀದಿಸಿದ್ದಾರೆ. ಖರೀದಿಸಲು ಪೂರ್ತಿ ಹಣವನ್ನೇ ನೀಡಿದ್ದಾರೆ. ಆದರೆ ಈ ಪೂರ್ತಿ ಹಣವು 5 ರೂಪಾಯಿ ಹಾಗೂ 10 ರೂಪಾಯಿ ನಾಣ್ಯಗಳಿಂದ ಕೂಡಿತ್ತು ಎಂಬುದು ವಿಶೇಷ.

ರಾಕೇಶ್‍‍ರವರು ನೀಡಿದ ಹಣವನ್ನು ನೋಡಿ ಡೀಲರ್ ಸಿಬ್ಬಂದಿ ಬೆಸ್ತು ಬಿದ್ದಿದ್ದಾರೆ. ಅವರು ನೀಡಿದ ಎಲ್ಲಾ ನಾಣ್ಯಗಳನ್ನು ಎಣಿಸಲು ಮೂರಕ್ಕೂ ಹೆಚ್ಚು ಗಂಟೆ ಸಮಯ ತೆಗೆದುಕೊಂಡಿದ್ದಾರೆ. ಅಂದ ಹಾಗೆ ರಾಕೇಶ್‍‍ರವರು ಖರೀದಿಸಿದ್ದು, ಹೋಂಡಾ ಆಕ್ಟಿವಾ 125 ಸ್ಕೂಟರ್‍‍ನ ಟಾಪ್ ಎಂಡ್ ಮಾದರಿಯನ್ನು.ಈ ಮಾದರಿಯ ಸ್ಕೂಟರ್ ಡಿಸ್ಕ್ ಬ್ರೇಕ್ ಹಾಗೂ ಅಲಾಯ್ ವ್ಹೀಲ್‍‍ಗಳನ್ನು ಹೊಂದಿದೆ. ಈ ಸ್ಕೂಟರಿನ ಬೆಲೆಯು ಮಧ್ಯ ಪ್ರದೇಶದ ಸಾತ್ನಾದ ಆನ್‍‍ರೋಡ್ ದರದಂತೆ ರೂ.83,000ಗಳಾಗುತ್ತದೆ. ಡೀಲರ್‍‍ಗಳ ಪುಣ್ಯಕ್ಕೆ ರಾಕೇಶ್‍‍ರವರು 5 ರೂಪಾಯಿ ಹಾಗೂ 10 ರೂಪಾಯಿ ನಾಣ್ಯಗಳನ್ನು ನೀಡಿದ್ದಾರೆ.

ಇವುಗಳ ಬದಲು ಒಂದು ರೂಪಾಯಿ ಹಾಗೂ ಎರಡು ರೂಪಾಯಿ ನಾಣ್ಯಗಳನ್ನು ನೀಡಲಿಲ್ಲವೆಂದು ಡೀಲರ್‍‍ಗಳು ನಿಟ್ಟುಸಿರು ಬಿಟ್ಟಿರುವುದು ಗ್ಯಾರಂಟಿ. ರಾಕೇಶ್ ಕುಮಾರ್ ಗುಪ್ತಾರವರು ಯಾವ ಕಾರಣಕ್ಕೆ ಈ ರೀತಿಯಾಗಿ ಹಣವನ್ನು ಪಾವತಿಸಿದರು ಎಂಬುದು ತಿಳಿದು ಬಂದಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಾಧನೆ, ಸ್ಪೂರ್ತಿ

    ಮಂಗಳೂರಿನಿಂದ, ಬೆಂಗಳೂರಿಗೆ ಕೇವಲ 4 ಗಂಟೆ 32 ನಿಮಿಷದಲ್ಲಿ ಕ್ರಮಿಸಿ, ಹಸುಗೂಸು ಜೀವ ಉಳಿಸಿದ ಅಂಬುಲೆನ್ಸ್ ಚಾಲಕ.

    ನಲ್ವತ್ತು ದಿನಗಳ ಹಸುಗೂಸನ್ನು ಹೃದಯದ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ನಲ್ಲಿ ರವಾನಿಸಲಾಗಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಚಾಲಕ ಹನೀಫ್ ಅವರು ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ ಆರು ಗಂಟೆಯಲ್ಲಿ ಬೆಂಗಳೂರು ತಲುಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಸೈಫುಲ್ ಅಜ್ಮಾನ್ ಎನ್ನುವ ಈ ಮಗುವಿಗೆ…

  • ಆಧ್ಯಾತ್ಮ

    ಮನೆಯಲ್ಲಿ ಅನುಸರಿಸಬೇಕಾದ ಒಂದಿಷ್ಟು ನಿಯಮಗಳ ಕುರಿತು ಮಾಹಿತಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1) ಸಂಜೆ ದೇವರ…

  • ಸುದ್ದಿ

    ನಟ ಯಶ್ ಕುಟುಂಬದ ವಿರುದ್ಧ ದೂರು ದಾಕಲೆ…ಕಾರಣ?

    ನಟ ರಾಕಿಂಗ್ ಸ್ಟಾರ್ ಯಶ್ 9 ವರ್ಷಗಳಿಂದ ಇದ್ದ ಬಾಡಿಗೆ ಮನೆಯನ್ನು ಖಾಲಿ ಮಾಡುವ ಸಂದರ್ಭದಲ್ಲಿ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಮೋಡ್, ಲೈಟಿಂಗ್ಸ್ ವೈರಿಂಗ್, ಡೋರ್ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಹೇಳಲಾಗಿದ್ದು, ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಮನೆ ಮಾಲೀಕರು ಮುಂದಾಗಿದ್ದಾರೆ. ಬಾಡಿಗೆ ಮನೆ ಡ್ಯಾಮೇಜ್ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಗಿರಿನಗರ ಪೊಲೀಸ್…

  • ಸುದ್ದಿ

    ಮದ್ಯ ಸೇವಿಸಿ 5ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ನೀಚ ತಂದೆ…!

    ಚಿಕ್ಕಬಳ್ಳಾಪುರ: ಕಾಮುಕ ತಂದೆಯೊಬ್ಬ ಮದ್ಯದ ಅಮಲಿನಲ್ಲಿ ಸ್ವಂತ ಮಗಳ ಮೇಲೆಯೇ ಅತ್ಯಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿಡ್ಲಘಟ್ಟ ತಾಲೂಕಿನ ತಾಲೂಕಿನಲ್ಲಿ ಗುರುವಾರ ಘಟನೆ ನಡೆದಿದೆ. ತಂದೆಯ ಹೇಯ ಕೃತ್ಯದಿಂದ ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತನ್ನ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಗ್ರಾಮದಿಂದ ಪರಾರಿಯಾಗಿದ್ದ. ಘಟನಾ ಸ್ಥಳಕ್ಕೆ ದಿಬ್ಬೂರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆರೋಪಿ ತಂದೆಗಾಗಿ ಬಲೆ ಬೀಸಿದ್ದರು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು…

  • ಉಪಯುಕ್ತ ಮಾಹಿತಿ

    ಕೆಟ್ಟ ಕನಸುಗಳು ಬೀಳದಿರಲು ಹಾಗೂ ಸುಖ ನಿದ್ರೆ ಮಾಡಲು..! ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಈ ಭೂಮಿಮೇಲೆ ಹುಟ್ಟಿರುವ ಎಲ್ಲ ಜೀವಿಗಳಿಗೂ ನಿದ್ರೆ ಅತೀ ಅವಶ್ಯಕ. ನಿದ್ದೆ ಮಾಡುವುದರಿಂದ ಶರೀರ ಉತ್ತೇಜನಗೊಂಡು ,ಮಾರನೇ ದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಿರುವ ಶಕ್ತಿ ಲಭಿಸುತ್ತದೆ. ನಿದ್ರಿಸುವುದರಿಂದ ಶರೀರಕ್ಕೆ ಇನ್ನೂ ಅನೇಕ ರೀತಿಯ ಪ್ರಯೋಜನಗಳು ಆಗುತ್ತವೆ.

  • ಸೌಂದರ್ಯ

    ಹಳದಿ ಕಟ್ಟಿದ ಹಲ್ಲಿಗೆ, ನಿಮ್ಮ ಮನೆಯಲ್ಲಿರುವ ಈ ವಸ್ತುಗಳನ್ನೇ ಬಳಸಿ, ಬಿಳಿಯಾಗಿ ಫಳ ಫಳ ಹೊಳೆಯುವಂತೆ ಮಾಡಿ…

    ಹಲ್ಲು ಮನುಷ್ಯನ ದೇಹದ ಪ್ರಮುಖ ಅಂಗವಾಗಿದ್ದು, ಕೇವಲ ತಿನ್ನುವುದಕ್ಕೆ ಮಾತ್ರವಲ್ಲ, ನಮ್ಮ ಮುಖದ ಸೌಂದರ್ಯದಲ್ಲಿ ಹಲ್ಲು ವಹಿಸುವ ಪಾತ್ರವನ್ನು ನಾವು ಕೇರ್ಲೆಸ್ ಮಾಡೋ ಅಂಗಿಲ್ಲ. ಯಾಕಂದ್ರೆ ಬಿಳಿ ಬಿಳಿಯಾಗಿ ಪಳ ಪಳ ಅಂತ ಹೊಳೆಯುವ ಹಲ್ಲು ನಮ್ಮ ಮುಖದ ಚಂದವನ್ನು ಜಾಸ್ತಿ ಮಾಡುತ್ತೆ.