ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೀಪಾವಳಿಯ ಹಿನ್ನೆಲೆಯಲ್ಲಿ ಕಂಪನಿಗಳ ಮಾರಾಟವು ಮತ್ತೆ ಚೇತರಿಸಿಕೊಂಡಿದೆ. ದೀಪಾವಳಿಗೆ ಜನರು ಹೊಸ ವಾಹನಗಳನ್ನು ಕೊಳ್ಳುವುದು ಹಿಂದಿನಿಂದ ನಡೆದು ಬಂದಿರುವ ಸಂಪ್ರದಾಯವಾಗಿರುವ ಕಾರಣಕ್ಕೆ ವಾಹನಗಳ ಮಾರಾಟವು ಹೆಚ್ಚಾಗಿದೆ.ಇದೇ ರೀತಿ ಮಧ್ಯ ಪ್ರದೇಶದಲ್ಲಿರುವ ಸಾತ್ನಾ ಜಿಲ್ಲೆಯ ರಾಕೇಶ್ ಕುಮಾರ್ ಗುಪ್ತಾರವರು ಸಹ ಹೊಸ ಸ್ಕೂಟರ್ ಖರೀದಿಸಲು ಬಯಸಿದ್ದಾರೆ. ಅದರಂತೆ ಇತ್ತೀಚಿನ ಹೊಸ ಹೋಂಡಾ ಆಕ್ಟಿವಾ 125 ಸ್ಕೂಟರ್ ಖರೀದಿಸಲು ಡೀಲರ್ ಬಳಿ ಹೋಗಿದ್ದಾರೆ.

ಇದರಲ್ಲೇನು ವಿಶೇಷ ಅಂತೀರಾ? ವಿಶೇಷ ಇರೋದು ಇದರಲ್ಲೆ. ಎಲ್ಲರಂತೆ ರಾಕೇಶ್ ಕುಮಾರ್ರವರು ಚೆಕ್ನಲ್ಲೋ, ಡಿಡಿಯಲ್ಲೋ, ಇಎಂಐನಲ್ಲೊ ಅಥವಾ ನೂರು, ಇನ್ನೂರು, ಐನೂರು, ಎರಡು ಸಾವಿರ ಮುಖ ಬೆಲೆಯ ನೋಟುಗಳನ್ನು ನೀಡಿ ಹೋಂಡಾ ಆಕ್ಟಿವಾ ಖರೀದಿಸಿದ್ದರೆ ಸುದ್ದಿಯಾಗುತ್ತಿರಲಿಲ್ಲ. ರಾಕೇಶ್ರವರು ಹೊಸ ಹೋಂಡಾ ಆಕ್ಟಿವಾ ಸ್ಕೂಟರ್ ಅನ್ನು ಸಾತ್ನಾದ ಪನ್ನಾ ನಾಗಾದಲ್ಲಿರುವ ಕೃಷ್ಣ ಹೋಂಡಾ ಡೀಲರ್ಶಿಪ್ನಿಂದ ಖರೀದಿಸಿದ್ದಾರೆ. ಖರೀದಿಸಲು ಪೂರ್ತಿ ಹಣವನ್ನೇ ನೀಡಿದ್ದಾರೆ. ಆದರೆ ಈ ಪೂರ್ತಿ ಹಣವು 5 ರೂಪಾಯಿ ಹಾಗೂ 10 ರೂಪಾಯಿ ನಾಣ್ಯಗಳಿಂದ ಕೂಡಿತ್ತು ಎಂಬುದು ವಿಶೇಷ.

ರಾಕೇಶ್ರವರು ನೀಡಿದ ಹಣವನ್ನು ನೋಡಿ ಡೀಲರ್ ಸಿಬ್ಬಂದಿ ಬೆಸ್ತು ಬಿದ್ದಿದ್ದಾರೆ. ಅವರು ನೀಡಿದ ಎಲ್ಲಾ ನಾಣ್ಯಗಳನ್ನು ಎಣಿಸಲು ಮೂರಕ್ಕೂ ಹೆಚ್ಚು ಗಂಟೆ ಸಮಯ ತೆಗೆದುಕೊಂಡಿದ್ದಾರೆ. ಅಂದ ಹಾಗೆ ರಾಕೇಶ್ರವರು ಖರೀದಿಸಿದ್ದು, ಹೋಂಡಾ ಆಕ್ಟಿವಾ 125 ಸ್ಕೂಟರ್ನ ಟಾಪ್ ಎಂಡ್ ಮಾದರಿಯನ್ನು.ಈ ಮಾದರಿಯ ಸ್ಕೂಟರ್ ಡಿಸ್ಕ್ ಬ್ರೇಕ್ ಹಾಗೂ ಅಲಾಯ್ ವ್ಹೀಲ್ಗಳನ್ನು ಹೊಂದಿದೆ. ಈ ಸ್ಕೂಟರಿನ ಬೆಲೆಯು ಮಧ್ಯ ಪ್ರದೇಶದ ಸಾತ್ನಾದ ಆನ್ರೋಡ್ ದರದಂತೆ ರೂ.83,000ಗಳಾಗುತ್ತದೆ. ಡೀಲರ್ಗಳ ಪುಣ್ಯಕ್ಕೆ ರಾಕೇಶ್ರವರು 5 ರೂಪಾಯಿ ಹಾಗೂ 10 ರೂಪಾಯಿ ನಾಣ್ಯಗಳನ್ನು ನೀಡಿದ್ದಾರೆ.

ಇವುಗಳ ಬದಲು ಒಂದು ರೂಪಾಯಿ ಹಾಗೂ ಎರಡು ರೂಪಾಯಿ ನಾಣ್ಯಗಳನ್ನು ನೀಡಲಿಲ್ಲವೆಂದು ಡೀಲರ್ಗಳು ನಿಟ್ಟುಸಿರು ಬಿಟ್ಟಿರುವುದು ಗ್ಯಾರಂಟಿ. ರಾಕೇಶ್ ಕುಮಾರ್ ಗುಪ್ತಾರವರು ಯಾವ ಕಾರಣಕ್ಕೆ ಈ ರೀತಿಯಾಗಿ ಹಣವನ್ನು ಪಾವತಿಸಿದರು ಎಂಬುದು ತಿಳಿದು ಬಂದಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶರಣ್ ನಾಯಕ ನಟನಾಗಿ ನಟಿಸಿದ್ದು ಪ್ರಮುಖ ಪಾತ್ರಧಾರಿಗಳಾಗಿ ಚಿಕ್ಕಣ್ಣ, ಸಾಧು ಕೋಕಿಲ ನಟಿಸಿದ್ದಾರೆ. ಅದರಲ್ಲೂ ಕನ್ನಡ ಚಿತ್ರರಂಗದ ಇಬ್ಬರು ದಿಗ್ಗಜರ ಹೆಸರುಗಳನ್ನು ಇಟ್ಟು ನಿರ್ಮಾಣವಾಗುತ್ತಿರುವ ಸಿನಿಮಾ ‘ರಾಜ್ ವಿಷ್ಣು’ ಸಿನಿಮಾದ ಟ್ರೇಲರ್ ಇದೀಗ ಯೂಟ್ಯೂಬಲ್ಲಿ
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಫೆಬ್ರವರಿ, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ಹಳೆಯ ಸಂಪರ್ಕಗಳು ಮತ್ತು ಸಂಬಂಧಗಳಪುನಶ್ಚೇತನಕ್ಕೆ ಒಳ್ಳೆಯ…
ಸ್ಯಾಂಡಲವುಡ್ನಲ್ಲಿ ಹೊಸತನದಿಂದ ಗೆದ್ದಿದ್ದ ಚಿತ್ರ ಲೂಸಿಯಾ ಎಲ್ಲರ ಗಮನವನ್ನು ಸೆಳೆದಿದ್ದದ್ದು ಆ ಚಿತ್ರದಲ್ಲಿ ಹೀರೋ ಸತೀಶ್ ತೆಗೆದುಕೊಳ್ಳುತ್ತಿದ್ದ ಮಾತ್ರೆಯಿಂದ. ಇದೀಗಾ ಅಂತಹದ್ದೇ ಮಾತ್ರೆ ಬೆಂಗಳೂರಿಗೆ ಕಾಲಿಟ್ಟಿದ್ದು, ಟೆಕ್ಕಿ ಮತ್ತು ಕಾಲೇಜ್ ಸ್ಟೂಡೆಂಟ್ಗಳನ್ನು ಗಮನದಲ್ಲಿಟ್ಟುಕೊಂಡು ಈ ಗುಳಿಗೆ ಮಾರಾಟ ನಡೆಯುತ್ತಿದೆ ಎನ್ನಲಾಗಿದೆ. ಎಂತಹ ಮನುಷ್ಯನಾದರೂ ಕನಿಷ್ಠ 8-10 ಗಂಟೆಗಳ ಕಾಲ ಅಮಲಿನಲ್ಲಿ ಇಡಬಹುದಾದ ಈ ಮಾತ್ರೆ ಮಾದಕ ವಸ್ತುಗಳನ್ನು ಮೀರಿಸುವಷ್ಟು ಶಕ್ತಿ ಹೊಂದಿದೆ. ವಿದೇಶದಿಂದ ಬರುವ ಈ ಟ್ಯಾಬ್ಲೆಟ್ ಮೂಲ ಬರ್ಮಾ. ಒಂದು ಟ್ಯಾಬ್ಲೆಟ್ನ ಬೆಲೆ 1000 ರೂಪಾಯಿ….
ಲಕ್ಷದಲ್ಲಿ ಯಾರೋ ಒಬ್ಬರಿಗೆ ಮಾತ್ರ ಈ ಕನಸು ಬೀಳುತ್ತದೆ ಆದರೆ ಈ ಕನಸು ಬಿದ್ದರೆ ಮಾತ್ರ ನೀವು ಕೊಟ್ಯಧಿಪತಿ ಆಗೋದು ಅಂತೂ ಸತ್ಯ ಬಿಡಿ. ಹಾಗಾದ್ರೆ ಆ ಕನಸು ಯಾವುದು ಮತ್ತು ಈ ಕನಸು ಏಕೆ ಬೀಳುತ್ತೆ ಮತ್ತು ಯಾವ ಪುಣ್ಯ ಫಲ ಇದ್ದರೆ ಮಾತ್ರ ಈ ಕನಸು ಬೀಳುತ್ತದೆ ಎಂಬುದನ್ನು ತಿಳಿಯಲು ಈ ಲೇಖನ ಮರೆಯದೇ ಸಂಪೂರ್ಣ ಓದಿರಿ. ಮನುಷ್ಯ ಅಂದಮೇಲೆ ಪ್ರತಿ ಒಬ್ಬರಿಗೆ ಸಹ ರಾತ್ರಿ ಮಲಗಿದ ಮೇಲೆ ಕನಸು ಬೀಳುತ್ತದೆ, ಕೆಲವು ಜನಕ್ಕೆ…
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ `ಸಂಕಲ್ಪ ಪತ್ರ’ ಬಿಡುಗಡೆ ಮಾಡಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪ್ರಣಾಳಿಕೆ ಬಿಡುಗಡೆ ಮಾಡುವ ಮೊದಲು ಸರ್ಕಾರ ಐದು ವರ್ಷಗಳಲ್ಲಿ ಮಾಡಿದ ಸಾಧನೆಯನ್ನು ಜನರ ಮುಂದಿಟ್ಟರು. ಪ್ರಣಾಳಿಕೆಯಲ್ಲಿ ಬಿಜೆಪಿ ಎಲ್ಲ ವರ್ಗದ ಜನರನ್ನು ಖುಷಿಗೊಳಿಸುವ ಪ್ರಯತ್ನ ನಡೆಸಿದೆ. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಜೊತೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರುಗಳಾದ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ಅರುಣ್ ಜೇಟ್ಲಿ, ನಿರ್ಮಲಾ ಸೀತಾರಾಂ ಸೇರಿದಂತೆ ಅನೇಕ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಕುಟುಂಬ…