ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೀಪಾವಳಿಯ ಹಿನ್ನೆಲೆಯಲ್ಲಿ ಕಂಪನಿಗಳ ಮಾರಾಟವು ಮತ್ತೆ ಚೇತರಿಸಿಕೊಂಡಿದೆ. ದೀಪಾವಳಿಗೆ ಜನರು ಹೊಸ ವಾಹನಗಳನ್ನು ಕೊಳ್ಳುವುದು ಹಿಂದಿನಿಂದ ನಡೆದು ಬಂದಿರುವ ಸಂಪ್ರದಾಯವಾಗಿರುವ ಕಾರಣಕ್ಕೆ ವಾಹನಗಳ ಮಾರಾಟವು ಹೆಚ್ಚಾಗಿದೆ.ಇದೇ ರೀತಿ ಮಧ್ಯ ಪ್ರದೇಶದಲ್ಲಿರುವ ಸಾತ್ನಾ ಜಿಲ್ಲೆಯ ರಾಕೇಶ್ ಕುಮಾರ್ ಗುಪ್ತಾರವರು ಸಹ ಹೊಸ ಸ್ಕೂಟರ್ ಖರೀದಿಸಲು ಬಯಸಿದ್ದಾರೆ. ಅದರಂತೆ ಇತ್ತೀಚಿನ ಹೊಸ ಹೋಂಡಾ ಆಕ್ಟಿವಾ 125 ಸ್ಕೂಟರ್ ಖರೀದಿಸಲು ಡೀಲರ್ ಬಳಿ ಹೋಗಿದ್ದಾರೆ.

ಇದರಲ್ಲೇನು ವಿಶೇಷ ಅಂತೀರಾ? ವಿಶೇಷ ಇರೋದು ಇದರಲ್ಲೆ. ಎಲ್ಲರಂತೆ ರಾಕೇಶ್ ಕುಮಾರ್ರವರು ಚೆಕ್ನಲ್ಲೋ, ಡಿಡಿಯಲ್ಲೋ, ಇಎಂಐನಲ್ಲೊ ಅಥವಾ ನೂರು, ಇನ್ನೂರು, ಐನೂರು, ಎರಡು ಸಾವಿರ ಮುಖ ಬೆಲೆಯ ನೋಟುಗಳನ್ನು ನೀಡಿ ಹೋಂಡಾ ಆಕ್ಟಿವಾ ಖರೀದಿಸಿದ್ದರೆ ಸುದ್ದಿಯಾಗುತ್ತಿರಲಿಲ್ಲ. ರಾಕೇಶ್ರವರು ಹೊಸ ಹೋಂಡಾ ಆಕ್ಟಿವಾ ಸ್ಕೂಟರ್ ಅನ್ನು ಸಾತ್ನಾದ ಪನ್ನಾ ನಾಗಾದಲ್ಲಿರುವ ಕೃಷ್ಣ ಹೋಂಡಾ ಡೀಲರ್ಶಿಪ್ನಿಂದ ಖರೀದಿಸಿದ್ದಾರೆ. ಖರೀದಿಸಲು ಪೂರ್ತಿ ಹಣವನ್ನೇ ನೀಡಿದ್ದಾರೆ. ಆದರೆ ಈ ಪೂರ್ತಿ ಹಣವು 5 ರೂಪಾಯಿ ಹಾಗೂ 10 ರೂಪಾಯಿ ನಾಣ್ಯಗಳಿಂದ ಕೂಡಿತ್ತು ಎಂಬುದು ವಿಶೇಷ.

ರಾಕೇಶ್ರವರು ನೀಡಿದ ಹಣವನ್ನು ನೋಡಿ ಡೀಲರ್ ಸಿಬ್ಬಂದಿ ಬೆಸ್ತು ಬಿದ್ದಿದ್ದಾರೆ. ಅವರು ನೀಡಿದ ಎಲ್ಲಾ ನಾಣ್ಯಗಳನ್ನು ಎಣಿಸಲು ಮೂರಕ್ಕೂ ಹೆಚ್ಚು ಗಂಟೆ ಸಮಯ ತೆಗೆದುಕೊಂಡಿದ್ದಾರೆ. ಅಂದ ಹಾಗೆ ರಾಕೇಶ್ರವರು ಖರೀದಿಸಿದ್ದು, ಹೋಂಡಾ ಆಕ್ಟಿವಾ 125 ಸ್ಕೂಟರ್ನ ಟಾಪ್ ಎಂಡ್ ಮಾದರಿಯನ್ನು.ಈ ಮಾದರಿಯ ಸ್ಕೂಟರ್ ಡಿಸ್ಕ್ ಬ್ರೇಕ್ ಹಾಗೂ ಅಲಾಯ್ ವ್ಹೀಲ್ಗಳನ್ನು ಹೊಂದಿದೆ. ಈ ಸ್ಕೂಟರಿನ ಬೆಲೆಯು ಮಧ್ಯ ಪ್ರದೇಶದ ಸಾತ್ನಾದ ಆನ್ರೋಡ್ ದರದಂತೆ ರೂ.83,000ಗಳಾಗುತ್ತದೆ. ಡೀಲರ್ಗಳ ಪುಣ್ಯಕ್ಕೆ ರಾಕೇಶ್ರವರು 5 ರೂಪಾಯಿ ಹಾಗೂ 10 ರೂಪಾಯಿ ನಾಣ್ಯಗಳನ್ನು ನೀಡಿದ್ದಾರೆ.

ಇವುಗಳ ಬದಲು ಒಂದು ರೂಪಾಯಿ ಹಾಗೂ ಎರಡು ರೂಪಾಯಿ ನಾಣ್ಯಗಳನ್ನು ನೀಡಲಿಲ್ಲವೆಂದು ಡೀಲರ್ಗಳು ನಿಟ್ಟುಸಿರು ಬಿಟ್ಟಿರುವುದು ಗ್ಯಾರಂಟಿ. ರಾಕೇಶ್ ಕುಮಾರ್ ಗುಪ್ತಾರವರು ಯಾವ ಕಾರಣಕ್ಕೆ ಈ ರೀತಿಯಾಗಿ ಹಣವನ್ನು ಪಾವತಿಸಿದರು ಎಂಬುದು ತಿಳಿದು ಬಂದಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆರೆ ಸಂತ್ರಸ್ತ ಕುಟುಂಬಗಳಿಗೆ ಒಂದೇ ಕಂತಿನಲ್ಲಿ ಮನೆ ಬಾಡಿಗೆ ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. 5 ತಿಂಗಳ ಮನೆಯ ಬಾಡಿಗೆಯನ್ನು ಒಂದೇ ಕಂತಿನಲ್ಲಿ ನೀಡಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ನೆರೆ ಸಂತ್ರಸ್ಥರಿಗಾಗಿ ಮನೆ ಬಾಡಿಗೆಗೆ ಮಾಸಿಕ 5000 ರೂ. ನೀಡಲಾಗಿದೆ. ಮಾಲೀಕರು ಮುಂಗಡ ಹಣ ಕೊಡುವಂತೆ ಕೇಳುವುದರಿಂದ 5 ತಿಂಗಳ ಬಾಡಿಗೆ 25 ಸಾವಿರ ರೂ.ಗಳನ್ನು ಒಂದೇ ಕಂತಿನಲ್ಲಿ ನೀಡಲು ಯೋಜಿಸಲಾಗಿದೆ ಎಂದು ಹೇಳಿದ್ದಾರೆ. ಪ್ರವಾಹಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ದೀಪಾವಳಿಯ ಸಂದರ್ಭದಲ್ಲಿ ಅನೇಕ ಕ್ಷೇತ್ರಗಳಲ್ಲಿ ವ್ಯವಹರಿಸುವ ಐಟಿಸಿ ಕಂಪನಿಯು ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್ ಅನ್ನು ಬಿಡುಗಡೆ ಮಾಡಿದೆ. ಚಾಕೊಲೇಟ್ ಬೆಲೆ ಪ್ರತಿ ಕೆ.ಜಿ.ಗೆ ಸುಮಾರು 4.3 ಲಕ್ಷ ರೂ. ಕಂಪನಿಯು ಫೇಬಲ್ ಬ್ರಾಂಡ್ನೊಂದಿಗೆ ಚಾಕೊಲೇಟ್ ಅನ್ನು ಪರಿಚಯಿಸಿದೆ. ದುಬಾರಿ ಚಾಕೊಲೇಟ್ ವಿಷಯದಲ್ಲಿ, ಐಟಿಸಿಯ ಈ ಉತ್ಪನ್ನವು ಗಿನ್ನೆಸ್ ವಿಶ್ವ ದಾಖಲೆಯಲ್ಲಿ ಸೇರಿಕೊಂಡಿದೆ. ಇಂತಹ ದುಬಾರಿ ಚಾಕೊಲೇಟ್ ಅನ್ನು ಮಾರುಕಟ್ಟೆಯಲ್ಲಿ ಪರಿಚಯಿಸುವುದು ಇದೇ ಮೊದಲೇನಲ್ಲ. ಈ ಮೊದಲು 2012 ರಲ್ಲಿ, ಡೆನ್ಮಾರ್ಕ್ನ ಕುಶಲಕರ್ಮಿ ಚಾಕೊಲೇಟಿಯರ್ ಫ್ರಿಟ್ಜ್ ನಿಪ್ಸ್ಚೈಲ್ಡ್…
1. ಕಬ್ಬಿನ ಹಾಲು ದೇಹಕ್ಕೆ ಶಕ್ತಿ ತುಂಬುವುದರ ಜತೆಗೆ ಮಾನಸಿಕ ಒತ್ತಡವನ್ನು ನಿವಾರಿಸುವಲ್ಲಿ ಸಹಕಾರಿ 2. ಕಬ್ಬಿನ ಹಾಲು ಕುಡಿದರೆ ನಿದ್ದೆ ಚೆನ್ನಾಗಿ ಬರುವುದು. ತಾಜಾ ಕಬ್ಬಿನ ರಸವನ್ನು ನಿಯಮಿತವಾಗಿ ಸೇವಿಸಿದರೆ ಇನ್ಸೊಮ್ನಿಯ(ನಿದ್ರೆ ಹೀನತೆ) ಸಮಸ್ಯೆಯೂ ದೂರವಾಗುತ್ತದೆ. 3. ತೂಕ ಕಡಿಮೆ ಮಾಡಿಕೊಳ್ಳುವವರಿಗೂ ಶುಗರ್ಕೇನ್ ಜ್ಯೂಸ್ ಬೆಸ್ಟ್. ಇದರಲ್ಲಿ ಅಧಿಕ ಪ್ರಮಾಣದಲ್ಲಿರುವ ನೈಸರ್ಗಿಕ ಸಕ್ಕರೆ ಕೊಬ್ಬು ಕರಗಿಸುವಲ್ಲಿ ಸಹಕಾರಿ. 4. ಕಬ್ಬಿನ ಹಾಲು ಕಾಮಾಲೆ ರೋಗದಿಂದ ಗುಣವಾಗಲು ಉತ್ತಮ ಮನೆಮದ್ದು. ದಿನಕ್ಕೊಂದು ಲೋಟ ಕಬ್ಬಿನಹಾಲು ಕುಡಿಯುವುದರಿಂದ ಯಕೃತ್…
ಮುಖ್ಯಮಂತ್ರಿ ಸಿದ್ದರಾಮಯ್ಯನವರು 2018-19ನೇ ಸಾಲಿನ ಬಜೆಟ್ ಮಂಡಿಸಿದ್ದು,ಹಲವಾರು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ.ಇದರಲ್ಲಿ ರೈತರಿಗೂ ಹಲವಾರು ಯೋಜನೆಗಳನ್ನು ಪ್ರಕಟಿಸಿದ್ದು,ಕೃಷಿಗೆ ಹೆಚ್ಚು ಮಾನ್ಯತೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ದಿನೇ ದಿನೇ ತಮ್ಮ ಪ್ರಭಾವವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಈಗ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಪ್ರಧಾನಿ ನರೇಂದ್ರ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿದ್ದಾರೆ. ಜೂನ್ 4ರಂದು ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಯಲಿದ್ದು, ಅದರಲ್ಲಿ ಭಾಗವಹಿಸಲು ಮಾರಿಸನ್ ಉತ್ಸುಕರಾಗಿದ್ದಾರೆ. ಜೂನ್ 4ರಂದು ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗವಹಿಸಲು ಉತ್ಸುಕರಾಗಿರಾಗುವ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್, ಪ್ರಧಾನಿ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ….