ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೀಪಾವಳಿಯ ಹಿನ್ನೆಲೆಯಲ್ಲಿ ಕಂಪನಿಗಳ ಮಾರಾಟವು ಮತ್ತೆ ಚೇತರಿಸಿಕೊಂಡಿದೆ. ದೀಪಾವಳಿಗೆ ಜನರು ಹೊಸ ವಾಹನಗಳನ್ನು ಕೊಳ್ಳುವುದು ಹಿಂದಿನಿಂದ ನಡೆದು ಬಂದಿರುವ ಸಂಪ್ರದಾಯವಾಗಿರುವ ಕಾರಣಕ್ಕೆ ವಾಹನಗಳ ಮಾರಾಟವು ಹೆಚ್ಚಾಗಿದೆ.ಇದೇ ರೀತಿ ಮಧ್ಯ ಪ್ರದೇಶದಲ್ಲಿರುವ ಸಾತ್ನಾ ಜಿಲ್ಲೆಯ ರಾಕೇಶ್ ಕುಮಾರ್ ಗುಪ್ತಾರವರು ಸಹ ಹೊಸ ಸ್ಕೂಟರ್ ಖರೀದಿಸಲು ಬಯಸಿದ್ದಾರೆ. ಅದರಂತೆ ಇತ್ತೀಚಿನ ಹೊಸ ಹೋಂಡಾ ಆಕ್ಟಿವಾ 125 ಸ್ಕೂಟರ್ ಖರೀದಿಸಲು ಡೀಲರ್ ಬಳಿ ಹೋಗಿದ್ದಾರೆ.

ಇದರಲ್ಲೇನು ವಿಶೇಷ ಅಂತೀರಾ? ವಿಶೇಷ ಇರೋದು ಇದರಲ್ಲೆ. ಎಲ್ಲರಂತೆ ರಾಕೇಶ್ ಕುಮಾರ್ರವರು ಚೆಕ್ನಲ್ಲೋ, ಡಿಡಿಯಲ್ಲೋ, ಇಎಂಐನಲ್ಲೊ ಅಥವಾ ನೂರು, ಇನ್ನೂರು, ಐನೂರು, ಎರಡು ಸಾವಿರ ಮುಖ ಬೆಲೆಯ ನೋಟುಗಳನ್ನು ನೀಡಿ ಹೋಂಡಾ ಆಕ್ಟಿವಾ ಖರೀದಿಸಿದ್ದರೆ ಸುದ್ದಿಯಾಗುತ್ತಿರಲಿಲ್ಲ. ರಾಕೇಶ್ರವರು ಹೊಸ ಹೋಂಡಾ ಆಕ್ಟಿವಾ ಸ್ಕೂಟರ್ ಅನ್ನು ಸಾತ್ನಾದ ಪನ್ನಾ ನಾಗಾದಲ್ಲಿರುವ ಕೃಷ್ಣ ಹೋಂಡಾ ಡೀಲರ್ಶಿಪ್ನಿಂದ ಖರೀದಿಸಿದ್ದಾರೆ. ಖರೀದಿಸಲು ಪೂರ್ತಿ ಹಣವನ್ನೇ ನೀಡಿದ್ದಾರೆ. ಆದರೆ ಈ ಪೂರ್ತಿ ಹಣವು 5 ರೂಪಾಯಿ ಹಾಗೂ 10 ರೂಪಾಯಿ ನಾಣ್ಯಗಳಿಂದ ಕೂಡಿತ್ತು ಎಂಬುದು ವಿಶೇಷ.

ರಾಕೇಶ್ರವರು ನೀಡಿದ ಹಣವನ್ನು ನೋಡಿ ಡೀಲರ್ ಸಿಬ್ಬಂದಿ ಬೆಸ್ತು ಬಿದ್ದಿದ್ದಾರೆ. ಅವರು ನೀಡಿದ ಎಲ್ಲಾ ನಾಣ್ಯಗಳನ್ನು ಎಣಿಸಲು ಮೂರಕ್ಕೂ ಹೆಚ್ಚು ಗಂಟೆ ಸಮಯ ತೆಗೆದುಕೊಂಡಿದ್ದಾರೆ. ಅಂದ ಹಾಗೆ ರಾಕೇಶ್ರವರು ಖರೀದಿಸಿದ್ದು, ಹೋಂಡಾ ಆಕ್ಟಿವಾ 125 ಸ್ಕೂಟರ್ನ ಟಾಪ್ ಎಂಡ್ ಮಾದರಿಯನ್ನು.ಈ ಮಾದರಿಯ ಸ್ಕೂಟರ್ ಡಿಸ್ಕ್ ಬ್ರೇಕ್ ಹಾಗೂ ಅಲಾಯ್ ವ್ಹೀಲ್ಗಳನ್ನು ಹೊಂದಿದೆ. ಈ ಸ್ಕೂಟರಿನ ಬೆಲೆಯು ಮಧ್ಯ ಪ್ರದೇಶದ ಸಾತ್ನಾದ ಆನ್ರೋಡ್ ದರದಂತೆ ರೂ.83,000ಗಳಾಗುತ್ತದೆ. ಡೀಲರ್ಗಳ ಪುಣ್ಯಕ್ಕೆ ರಾಕೇಶ್ರವರು 5 ರೂಪಾಯಿ ಹಾಗೂ 10 ರೂಪಾಯಿ ನಾಣ್ಯಗಳನ್ನು ನೀಡಿದ್ದಾರೆ.

ಇವುಗಳ ಬದಲು ಒಂದು ರೂಪಾಯಿ ಹಾಗೂ ಎರಡು ರೂಪಾಯಿ ನಾಣ್ಯಗಳನ್ನು ನೀಡಲಿಲ್ಲವೆಂದು ಡೀಲರ್ಗಳು ನಿಟ್ಟುಸಿರು ಬಿಟ್ಟಿರುವುದು ಗ್ಯಾರಂಟಿ. ರಾಕೇಶ್ ಕುಮಾರ್ ಗುಪ್ತಾರವರು ಯಾವ ಕಾರಣಕ್ಕೆ ಈ ರೀತಿಯಾಗಿ ಹಣವನ್ನು ಪಾವತಿಸಿದರು ಎಂಬುದು ತಿಳಿದು ಬಂದಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇಸಿಗೆ ದಿನಗಳಲ್ಲಿ ಧೂಳು ಹೆಚ್ಚಾಗಿ ಅಲರ್ಜಿ ಯಾದಂತೆ ಆಗುತ್ತದೆ ಆಗ ಮೂಗಿನಲ್ಲಿ ಸೋರುವಿಕೆ ಹೆಚ್ಚಾಗಿರುತ್ತದೆ ಅಥವಾ ಸೀನುವುದು ಕೂಡ ಹೆಚ್ಚಿರುತ್ತದೆ ಮತ್ತು ಮಳೆಗಾಲದಲ್ಲಿ ಮತ್ತು ಚಳಿಗಾಲದಲ್ಲಿ ಪ್ರಕೃತಿಯಲ್ಲಿ ತಣ್ಣನೆ ವಾತಾವರಣ ಇರುವ ಕಾರಣದಿಂದಾಗಿಯೂ ಕೂಡ ಹೆಚ್ಚಿನ ಜನಕ್ಕೆ ಶೀತವಾಗುತ್ತದೆ ಹೀಗೆ ಆಗುವುದರಿಂದ ಜನರು ಬೇಗನೆ ಶಾಪ್ಗಳಿಗೆ ಹೋಗಿ ಮಾತ್ರೆಗಳನ್ನು ತೆಗೆದುಕೊಂಡು ಬಂದು ಅದನ್ನು ನುಂಗಿ ಬಿಡುತ್ತಾರೆ ಆದರೆ ಅದರಿಂದ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಮತ್ತು ಹೆಚ್ಚಾಗಿ ಮಾತ್ರೆಗಳನ್ನು ನುಂಗುವುದರಿಂದ ನಮ್ಮ ದೇಹದ ಇಮ್ಯೂನಿಟಿ ಪವರ್ ಅಂದರೆ…
ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ವಾರದ ಏಳೂ ದಿನವನ್ನು ಒಂದೊಂದು ದೇವತೆಗಳಿಗೆ ಅರ್ಪಣೆ ಮಾಡಲಾಗಿದೆ. ಅದ್ರಲ್ಲೂ ಶನಿವಾರಕ್ಕೆ ವಿಶೇಷ ಮಹತ್ವವಿದೆ. ಶನಿವಾರ ಶನಿದೇವನಿಗೆ ಪೂಜೆ ಮಾಡಲಾಗುತ್ತದೆ. ಕೋಪದ ದೇವರು ಶನಿ ಕೃಪೆಗೆ ಪಾತ್ರರಾಗಲು ಭಕ್ತರು ಹರಸಾಹಸ ಪಡ್ತಾರೆ. ಸಾಡೆಸಾತ್ ಶನಿ ಇದ್ದಲ್ಲಿ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ಅಂತವರು ಶನಿಯ ವಿಶೇಷ ಆರಾಧನೆ ಮಾಡಬೇಕಾಗುತ್ತದೆ. ಶನಿವಾರ ವಿಶೇಷ ಪೂಜೆ, ವೃತದ ಜೊತೆ ಶನಿವಾರ ಬೆಳಿಗ್ಗೆ ಕೆಲವೊಂದು ವಸ್ತುಗಳು ಕಣ್ಣಿಗೆ ಬಿದ್ರೆ ಶುಭಕರ. ಕಪ್ಪು ನಾಯಿ ಮೇಲೆ ಶನಿ ಸವಾರಿ ಮಾಡ್ತಾನೆ…
ನಾವೆಲ್ಲಾ ಬ್ಯಾಟರಿ ಚಾಲಿತ ಬೈಕ್ಗಳನ್ನು ಹಾಗೂ ಕಾರುಗಳನ್ನು ನೋಡಿದ್ದೇವೆ. ಆದ್ರೆ, ಬ್ಯಾಟರಿ ಚಾಲಿತ ಹೃದಯ ಇದೆ ಅಂದ್ರೆ ನೀವು ನಂಬತೀರಾ..? ಹೌದು ಇದು ನಿಜಕ್ಕೂ ಹೌಹಾರುವಂತಹ ವಿಷಯ. 4 ವರ್ಷದ ಬಾಲಕನಿಗೆ ಬ್ಯಾಟರಿ ಮೂಲಕ ಹೃದಯದ ಬಡಿತ ನಡೆಯುತ್ತಿರುವ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ. ನಿಜಕ್ಕೂ ಇದೊಂದು ರೀತಿಯಲ್ಲಿ ವಿಚಿತ್ರ ಅನಿಸಿದ್ರೂ ಸತ್ಯ. ದಾಂಡೇಲಿ ಮೂಲದ ಪ್ರಕಾಶ ಹಾಗೂ ಅಶ್ವಿನಿ ದಂಪತಿಯ 4 ವರ್ಷದ ಬಾಲಕನಿಗೆ ಇಂತಹದೊಂದು ಆಪರೇಷನ್ ಮಾಡಲಾಗಿದೆ. ನಾಲ್ಕು ವರ್ಷದ ಈ ಬಾಲಕ ಹೃದಯ ಸಂಬಂದಿ…
ಜಮ್ಮು-ಕಾಶ್ಮೀರದ ಪ್ರದೇಶಗಳಲ್ಲಿ ಅಟ್ಟಹಾಸ ಮೆರೆಯುತ್ತಿರುವ ಉಗ್ರರ ಮೇಲೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದ ಪಂಜ್ಗಾಮ್ ಗ್ರಾಮದಲ್ಲಿ ನಡೆದ ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಅವಂತಿಪುರದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ದಾಳಿ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ನೆಲಸಮ ಮಾಡಿದೆ. ಸಿಆರ್ಪಿಎಫ್ ನ 130ನೇ ಬೆಟಾಲಿನ್ನ 55 ರಾಷ್ಟ್ರೀಯ ರೈಫಲ್(ಆರ್ಆರ್) ಹಾಗೂ ವಿಶೇಷ ಕಾರ್ಯಾಚರಣೆ ಗುಂಪಿನ(ಎಸ್ಓಜಿ) ಜಂಟಿ…
ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ. ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ…
ವಿದ್ಯಾರ್ಥಿನಿಯೊಬ್ಬಳು ಯುವಕನೊಬ್ಬನನ್ನು ತಬ್ಬಿಕೊಂಡ ಕಾರಣ ಯೂನಿವರ್ಸಿಟಿ, ಅವಳನ್ನು ಕಾಲೇಜಿನಿಂದ ಉಚ್ಚಾಟಿಸಿದ್ದು, ಇದೀಗ ಅಪ್ಪುಗೆಯೇ ಆಕೆಯ ವಿದ್ಯಾರ್ಥಿ ಜೀವನಕ್ಕೆ ಸಂಚಕಾರ ತಂದಿದೆ. ಈಜಿಪ್ಟ್ ನ ಅಲ್-ಅಝರ್ ಯೂನಿವರ್ಸಿಟಿ, ವಿದ್ಯಾರ್ಥಿನಿಯ ಈ ವರ್ತನೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಹೇಳಿ ಈ ಕ್ರಮಕೈಗೊಂಡಿದೆ. ಅಲ್-ಅಝರ್ ಯೂನಿವರ್ಸಿಟಿಯ ಮನ್ಸೌರಾದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಂಡಿಯೂರಿ ಹೂವಿನ ಬೊಕ್ಕೆ ಕೊಟ್ಟಿದ್ದು, ಬಳಿಕ ಇಬ್ಬರೂ ಪರಸ್ಪರ ಅಪ್ಪಿಕೊಂಡಿದ್ದರು. ಇದರ ವಿಡಿಯೊ ಎಲ್ಲ ಕಡೆ ಹರಿದಾಡಿದ್ದು, ಯೂನಿವರ್ಸಿಟಿಯ ಆಡಳಿತ ಮಂಡಳಿಯವರೆಗೂ ತಲುಪಿತ್ತು. ಅವಿವಾಹಿತ ಮಹಿಳೆ-ಪುರುಷ…