ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೀಪಾವಳಿಯ ಹಿನ್ನೆಲೆಯಲ್ಲಿ ಕಂಪನಿಗಳ ಮಾರಾಟವು ಮತ್ತೆ ಚೇತರಿಸಿಕೊಂಡಿದೆ. ದೀಪಾವಳಿಗೆ ಜನರು ಹೊಸ ವಾಹನಗಳನ್ನು ಕೊಳ್ಳುವುದು ಹಿಂದಿನಿಂದ ನಡೆದು ಬಂದಿರುವ ಸಂಪ್ರದಾಯವಾಗಿರುವ ಕಾರಣಕ್ಕೆ ವಾಹನಗಳ ಮಾರಾಟವು ಹೆಚ್ಚಾಗಿದೆ.ಇದೇ ರೀತಿ ಮಧ್ಯ ಪ್ರದೇಶದಲ್ಲಿರುವ ಸಾತ್ನಾ ಜಿಲ್ಲೆಯ ರಾಕೇಶ್ ಕುಮಾರ್ ಗುಪ್ತಾರವರು ಸಹ ಹೊಸ ಸ್ಕೂಟರ್ ಖರೀದಿಸಲು ಬಯಸಿದ್ದಾರೆ. ಅದರಂತೆ ಇತ್ತೀಚಿನ ಹೊಸ ಹೋಂಡಾ ಆಕ್ಟಿವಾ 125 ಸ್ಕೂಟರ್ ಖರೀದಿಸಲು ಡೀಲರ್ ಬಳಿ ಹೋಗಿದ್ದಾರೆ.

ಇದರಲ್ಲೇನು ವಿಶೇಷ ಅಂತೀರಾ? ವಿಶೇಷ ಇರೋದು ಇದರಲ್ಲೆ. ಎಲ್ಲರಂತೆ ರಾಕೇಶ್ ಕುಮಾರ್ರವರು ಚೆಕ್ನಲ್ಲೋ, ಡಿಡಿಯಲ್ಲೋ, ಇಎಂಐನಲ್ಲೊ ಅಥವಾ ನೂರು, ಇನ್ನೂರು, ಐನೂರು, ಎರಡು ಸಾವಿರ ಮುಖ ಬೆಲೆಯ ನೋಟುಗಳನ್ನು ನೀಡಿ ಹೋಂಡಾ ಆಕ್ಟಿವಾ ಖರೀದಿಸಿದ್ದರೆ ಸುದ್ದಿಯಾಗುತ್ತಿರಲಿಲ್ಲ. ರಾಕೇಶ್ರವರು ಹೊಸ ಹೋಂಡಾ ಆಕ್ಟಿವಾ ಸ್ಕೂಟರ್ ಅನ್ನು ಸಾತ್ನಾದ ಪನ್ನಾ ನಾಗಾದಲ್ಲಿರುವ ಕೃಷ್ಣ ಹೋಂಡಾ ಡೀಲರ್ಶಿಪ್ನಿಂದ ಖರೀದಿಸಿದ್ದಾರೆ. ಖರೀದಿಸಲು ಪೂರ್ತಿ ಹಣವನ್ನೇ ನೀಡಿದ್ದಾರೆ. ಆದರೆ ಈ ಪೂರ್ತಿ ಹಣವು 5 ರೂಪಾಯಿ ಹಾಗೂ 10 ರೂಪಾಯಿ ನಾಣ್ಯಗಳಿಂದ ಕೂಡಿತ್ತು ಎಂಬುದು ವಿಶೇಷ.

ರಾಕೇಶ್ರವರು ನೀಡಿದ ಹಣವನ್ನು ನೋಡಿ ಡೀಲರ್ ಸಿಬ್ಬಂದಿ ಬೆಸ್ತು ಬಿದ್ದಿದ್ದಾರೆ. ಅವರು ನೀಡಿದ ಎಲ್ಲಾ ನಾಣ್ಯಗಳನ್ನು ಎಣಿಸಲು ಮೂರಕ್ಕೂ ಹೆಚ್ಚು ಗಂಟೆ ಸಮಯ ತೆಗೆದುಕೊಂಡಿದ್ದಾರೆ. ಅಂದ ಹಾಗೆ ರಾಕೇಶ್ರವರು ಖರೀದಿಸಿದ್ದು, ಹೋಂಡಾ ಆಕ್ಟಿವಾ 125 ಸ್ಕೂಟರ್ನ ಟಾಪ್ ಎಂಡ್ ಮಾದರಿಯನ್ನು.ಈ ಮಾದರಿಯ ಸ್ಕೂಟರ್ ಡಿಸ್ಕ್ ಬ್ರೇಕ್ ಹಾಗೂ ಅಲಾಯ್ ವ್ಹೀಲ್ಗಳನ್ನು ಹೊಂದಿದೆ. ಈ ಸ್ಕೂಟರಿನ ಬೆಲೆಯು ಮಧ್ಯ ಪ್ರದೇಶದ ಸಾತ್ನಾದ ಆನ್ರೋಡ್ ದರದಂತೆ ರೂ.83,000ಗಳಾಗುತ್ತದೆ. ಡೀಲರ್ಗಳ ಪುಣ್ಯಕ್ಕೆ ರಾಕೇಶ್ರವರು 5 ರೂಪಾಯಿ ಹಾಗೂ 10 ರೂಪಾಯಿ ನಾಣ್ಯಗಳನ್ನು ನೀಡಿದ್ದಾರೆ.

ಇವುಗಳ ಬದಲು ಒಂದು ರೂಪಾಯಿ ಹಾಗೂ ಎರಡು ರೂಪಾಯಿ ನಾಣ್ಯಗಳನ್ನು ನೀಡಲಿಲ್ಲವೆಂದು ಡೀಲರ್ಗಳು ನಿಟ್ಟುಸಿರು ಬಿಟ್ಟಿರುವುದು ಗ್ಯಾರಂಟಿ. ರಾಕೇಶ್ ಕುಮಾರ್ ಗುಪ್ತಾರವರು ಯಾವ ಕಾರಣಕ್ಕೆ ಈ ರೀತಿಯಾಗಿ ಹಣವನ್ನು ಪಾವತಿಸಿದರು ಎಂಬುದು ತಿಳಿದು ಬಂದಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.
ಬಿಹಾರ ರಾಜ್ಯದಲ್ಲಿ ರೌದ್ರಾವತಾರ ತೋರುತ್ತಿರುವ ರಣಬಿಸಿಲ ತಾಪಕ್ಕೆ ಬಲಿಯಾದವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಬಿಸಿಲ ಝಳಕ್ಕೆ 117 ಮಂದಿ ಮೃತಪಟ್ಟಿದ್ದಾರೆ.ಕಳೆದ 48 ಗಂಟೆಗಳಲ್ಲಿ ಮುಂಗರ್ನಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್ ನಲ್ಲಿ 60, ಗಯಾದಲ್ಲಿ 35, ನವಾಡಾದಲ್ಲಿ 7, ಕೈಮುರ್ ನಲ್ಲಿ 2, ಅರ್ರಾ, ಸಮಸ್ತಿಪುರ್ ನಲ್ಲಿ ತಲಾ 1 ಮತ್ತು ನಳಂದದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರಣ ಬಿಸಿಲಿಗೆ ಸಾರ್ವಜನಿಕರು ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಗಯಾ ಜಿಲ್ಲಾಧಿಕಾರಿ ಅಭಿಷೇಕ್…
ಅಂದು ನಡೆದ ಮ್ಯಾಚ್ನ ಕ್ಯಾಪ್ಟನ್, ತಂಡದ ನಾಯಕ ಮತ್ತು ಮ್ಯಾನೇಜರ್ ಅವರನ್ನು 5 ವರ್ಷಗಳ ಕಾಲ ಢಾಕಾ ಡಿವಿಜನ್ ಲೀಗ್ ನಿಂದ ನಿಷೇಧಿಸಲಾಗಿದೆ.
ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ…
ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ….
ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ. ”ಅಭಿಮಾನಿಗಳಲ್ಲಿ ಕಳಕಳಿಯ ಮನವಿ….