inspirational, ಸುದ್ದಿ

ಕ್ವಾರಂಟೈನ್‌ ಸಮಯವನ್ನು ವ್ಯರ್ಥ ಮಾಡದೇ, ಗಣೇಶ ವಿಗ್ರಹ ರಚಿಸಿದ ಕಲೆಗಾರ. ಸಿಕ್ಕ ಬೆಲೆಯೆಷ್ಟು ಗೊತ್ತಾ?

536

ಈ ಕೊರೊನ ಸಮಯದ ಲಾಕ್ ಡೌನ್ ನಲ್ಲಿ ಈ ಕಲಾವಿದ ಕಲ್ಲಿನಲ್ಲಿ ರಚಿಸಿದ ಕಲಾಕೃತಿಗೆ ಒಳ್ಳೆಯ ಬೆಲೆ ದೊರಿತಿದೆ ಈ ಲಾಕ್ ಡೌನ್ ನಲ್ಲಿಇದ್ದರು ಸಮಯವನ್ನು ವ್ಯರ್ಥ ಮಾಡದೇ ಸದುಪಯೋಗಪಡಿಸಿಕೊಂಡಿದ್ದಾರೆ.

ಹೌದು ಈ ಕಲಾಕೃತಿಯನ್ನು ಮಾಡಿದ ಮಲ್ಲಪ್ಪ ಬಡಿಗೇರ ಅವರು ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದವರು . ಈ ಕ್ವಾರಂಟೈನ್‌ನ 14 ಅವಧಿಯಲ್ಲಿ ಕಲ್ಲಿನಿಂದ ಕೆತ್ತನೆ ಮಾಡಿದ ಗಣೇಶನ ವಿಗ್ರಹವನ್ನು 10 ಸಾವಿರ ರೂ ಗೆ ಮಾರಾಟ ಮಾಡಿದ್ದಾರೆ. ಕ್ವಾರಂಟೈನ್‌ನಲ್ಲೂ ಕೂಡ ತಮ್ಮ ಕಾಯಕವನ್ನು ಬಿಡದ ಮಲ್ಲಪ್ಪನವರಿಗೆ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಕಲಾವಿದ ಮಲ್ಲಪ್ಪ ಅವರು ಲೋಕಾಪುರದ ಮೊರಾರ್ಜಿ ಶಾಲೆಯಲ್ಲಿ ಪತ್ನಿ ಲಕ್ಷ್ಮಿ ಮತ್ತು ಮಕ್ಕಳೊಂದಿಗೆ ಕ್ವಾರಂಟೈನ್‌ ಆಗಿದ್ದರು. ಪತ್ನಿಯನ್ನು ಕರೆದುಕೊಂಡು ಬರಲು ಮಹಾರಾಷ್ಟ್ರದ ರತ್ನಗಿರಿಗೆ ತೆರಳಿ ಮರಳಿ ಬರುವಾಗ ಅಧಿಕಾರಿಗಳು ಕ್ವಾರಂಟೈನ್‌ ಮಾಡಿದ್ದರು. ಆಗ ಮಲ್ಲಪ್ಪ ಅವರ ಕೋರಿಕೆಯಂತೆ ಶಿಲ್ಪಕಲೆಯ ಕೇಂದ್ರದಲ್ಲಿ ಕಲ್ಲು ಹಾಗೂ ಉಳಿಯನ್ನು ತಂದುಕೊಟ್ಟಿದ್ದರು.

ಆಗ ಎರಡೆನೆಯ ದಿನದಂದು ತಮ್ಮ ಕೆಲಸವನ್ನು ಪ್ರಾರಂಭಿಸಿದರು. ಕ್ವಾರಂಟೈನ್‌ ಜೂ. 1 ರಂದು ಪೂರ್ಣವಾಗುತ್ತಿದ್ದಂತೆ ಗಣೇಶನ ವಿಗ್ರಹ ರೆಡಿಯಾಗಿತ್ತು. ಅಧಿಕಾರಿಗಳು ಭರವಸೆ ನೀಡಿದಂತೆ ಈ ವಿಗ್ರಹವನ್ನು 10 ಸಾವಿರಕ್ಕೆ ಖರೀದಿಸಿದ್ದಾರೆ. ಈ ವಿಗ್ರಹವನ್ನು ನೋಡಿದ ಜಿಲ್ಲಾ ಪಂಚಾಯಿತಿ ಸಿಇಒ ಗಂಗೂಬಾಯಿ ಮಾನಕರ, ಗೌತಮ ಬುದ್ಧನ ಮೂರ್ತಿಗೆ ಆರ್ಡರ್‌ ನೀಡಿದ್ದಾರೆ.

ಮಲ್ಲಪ್ಪನವರು ಉತ್ತಮ ಕಲಾವಿದ ಎಂದು ನಮಗೆ ಗೊತ್ತಿತ್ತು ಆದ್ದರಿಂದ ಅವರ ಬೇಡಿಕೆಯಂತೆ ಕಲ್ಲು ಮತ್ತು ಉಳಿಯನ್ನು ತಂದುಕೊಟ್ಟಿದ್ದವು ಎಂದಿದ್ದಾರೆ. ಮಲ್ಲಪ್ಪನವರು 14 ದಿನಗಳಲ್ಲಿ ಕೆತ್ತನೆ ಮಾಡಿದ ಗಣೇಶನ ವಿಗ್ರಹವನ್ನು ಪಂಚಾಯಿತಿಯವರು ಖರೀದಿ ಮಾಡಿದ್ದಾರೆ. ನನ್ನ ಕಲೆಗೆ ಅವಕಾಶ ಹಾಗೂ ಬೆಲೆ ದೊರೆತಿದ್ದಕ್ಕೆ ಖುಷಿಯಾಗಿದೆ. ನನಗೆ ಈಗ ಮತ್ತಷ್ಟು ಬೇಡಿಕೆ ಬಂದಿದೆ ಎನ್ನುತ್ತಾರೆ ಮಲ್ಲಪ್ಪ ಬಡಿಗೇರ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಪೋಷಕಾಂಶಗಳ ಆಗರ ಈ ಕೆಂಪು ಬಾಳೆಹಣ್ಣು! ಈ ಕೆಂಪು ಬಾಳೆಹಣ್ಣು ಬಗ್ಗೆ ನಿಮಗೆಷ್ಟು ಗೊತ್ತು?

    ಜಗತ್ತಿನಲ್ಲೇ ಅತೀ ಹೆಚ್ಚಾಗಿ ಸೇವಿಸುವ ಹಣ್ಣು ಬಾಳೆಹಣ್ಣು. ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.

  • ಸುದ್ದಿ

    ವಿಚಿತ್ರವಾಗಿ ಸ್ಕೂಟರ್ ಖರೀದಿಸಿದ ಗ್ರಾಹಕ – ಆಶ್ಚರ್ಯಕ್ಕೆ ಒಳಗಾದ ಶೋರೂಂ ಸಿಬ್ಬಂದಿ,!ಕಾರಣವೇನು ಎಂದು ತಿಳಿದರೆ ಶಾಕ್,.!

    ದೀಪಾವಳಿಯ ಹಿನ್ನೆಲೆಯಲ್ಲಿ ಕಂಪನಿಗಳ ಮಾರಾಟವು ಮತ್ತೆ ಚೇತರಿಸಿಕೊಂಡಿದೆ. ದೀಪಾವಳಿಗೆ ಜನರು ಹೊಸ ವಾಹನಗಳನ್ನು ಕೊಳ್ಳುವುದು ಹಿಂದಿನಿಂದ ನಡೆದು ಬಂದಿರುವ ಸಂಪ್ರದಾಯವಾಗಿರುವ ಕಾರಣಕ್ಕೆ ವಾಹನಗಳ ಮಾರಾಟವು ಹೆಚ್ಚಾಗಿದೆ.ಇದೇ ರೀತಿ ಮಧ್ಯ ಪ್ರದೇಶದಲ್ಲಿರುವ ಸಾತ್ನಾ ಜಿಲ್ಲೆಯ ರಾಕೇಶ್ ಕುಮಾರ್ ಗುಪ್ತಾರವರು ಸಹ ಹೊಸ ಸ್ಕೂಟರ್ ಖರೀದಿಸಲು ಬಯಸಿದ್ದಾರೆ. ಅದರಂತೆ ಇತ್ತೀಚಿನ ಹೊಸ ಹೋಂಡಾ ಆಕ್ಟಿವಾ 125 ಸ್ಕೂಟರ್ ಖರೀದಿಸಲು ಡೀಲರ್ ಬಳಿ ಹೋಗಿದ್ದಾರೆ. ಇದರಲ್ಲೇನು ವಿಶೇಷ ಅಂತೀರಾ? ವಿಶೇಷ ಇರೋದು ಇದರಲ್ಲೆ. ಎಲ್ಲರಂತೆ ರಾಕೇಶ್ ಕುಮಾರ್‍‍ರವರು ಚೆಕ್‍‍ನಲ್ಲೋ, ಡಿಡಿಯಲ್ಲೋ, ಇ‍ಎಂ‍ಐನಲ್ಲೊ…

  • ಜ್ಯೋತಿಷ್ಯ

    ಗಣೇಶನನ್ನು ನೆನೆಯುತ್ತಾ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಮಾರ್ಚ್, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…

  • ವಿಸ್ಮಯ ಜಗತ್ತು

    ನಿಮಗೆ ಕಲಿಯುಗದ ಮಾಡ್ರೆನ್ ರಿಯಲ್ ದ್ರೌಪದಿ ಬಗ್ಗೆ ಗೊತ್ತಾ?ಈ ಲೇಖನ ಓದಿ ಶಾಕ್ ಆಗ್ತೀರಾ..!

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದ್ರೌಪದಿ ಬಗ್ಗೆ ಎಲ್ಲರೂ ಕೇಳೆ ಇರುತ್ತೀರಾ.ಅದರಲ್ಲೂ ಮಹಾಭಾರತದಲ್ಲಿ ದ್ರೌಪದಿಯು ಪಂಚ ಪಾಂಡವವರನ್ನು ಮದುವೆಯಾದ ಬಗ್ಗೆ ನಾವು ಪುರಾಣಗಳಲ್ಲಿ ಓದಿರುತ್ತೇವೆ ಮತ್ತು ಹಲುವು ಚಿತ್ರಗಳ ಮುಖಾಂತರ ನೋಡಿರುತ್ತೇವೆ. ಅಂತಹ ಘಟನೆ ಈ ಕಲಿಯುಗದಲ್ಲಿ ನಡೆಯುವುದು ಅಸಾಧ್ಯ ಆಲ್ವಾ! ಆದರೆ ಅಂತಹ ಘಟನೆ ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ. ರಾಜೋ ಎಂಬ ಮಹಿಳೆ ಐದು ಮಂದಿ…

  • ಉಪಯುಕ್ತ ಮಾಹಿತಿ

    ಕಾಫಿ,ಟೀ ಆರೊಗ್ಯಕ್ಕೆ ಒಳ್ಳೆಯದು – ಒಳ್ಳೆಯದಲ್ಲ ಯಾವುದು ಸರಿ ನಿಮಗೆ ಗೊತ್ತಾ…!ತಿಳಿಯಲು ಈ ಲೇಖನ ಓದಿ…

    ಕಾಫಿ, ಟೀಗೆ ಸಂಬಂದಿಸಿದಂತೆ ದಿನನಿತ್ಯ ಹಲವಾರು ಸುದ್ದಿಗಳು ಹರಿದಾಡುತ್ತಿರುತ್ತವೆ. ಕೆಲವರು ಕಾಫಿ,ಟೀ ಆರೊಗ್ಯಕ್ಕೆ ಒಳ್ಳೆಯದು ಎಂದರೆ ಇನ್ನು ಕೆಲವರು ಒಳ್ಳೆಯದಲ್ಲ ಎಂಬ ಅನಿಸಿಕೆಗಳನ್ನು ವ್ಯಕ್ತಪಡಿಸುತ್ತಲೇ ಇರುತ್ತಾರೆ. ಅಷ್ಟೇ ಅಲ್ಲ ಕಾಫಿ, ಟೀ ಮೇಲೆ ಆಗಾಗ ನಾನಾ ಬಗೆಯ ಸಂಶೋಧನೆಗಳೂ ನಡೆಯುತ್ತಿರುತ್ತವೆ.

  • ಉಪಯುಕ್ತ ಮಾಹಿತಿ

    ನಿಮ್ಮ ಮೊಬೈಲ್ ಕಳೆದು ಹೋದರೆ, ತಲೆಕೆಡಿಸಕೊಳ್ಳಬೇಡಿ ಜಸ್ಟ್ ಹೀಗೆ ಮಾಡಿ ಸಾಕು. ನಿಮ್ಮ ಮೊಬೈಲ್ ಸಿಗುತ್ತದೆ..!

    ನಮ್ಮ ಜೀವನದ ಒಂದು ಭಾಗವಾಗಿರುವ ಮೊಬೈಲ್ ಕಳೆದು ಹೋದರೆ ಏನಾಗಬಹುದು.. ಅಬ್ಬಾಬ ನೆನೆಸಿಕೊಳ್ಳುವುದು ಕೂಡ ಕಷ್ಟದ ಕೆಲಸವಾಗಿದೆ.. ಇನ್ನು ಪರ್ಸನಲ್ ಇನ್ಫಾರ್ಮೇಶನ್ ಜೊತೆಗೆ ನಮ್ಮ ಹಲವಾರು ಡೇಟಾ ಗಳು ಮೊಬೈಲ್ ನಲ್ಲಿಯೇ ಇರುತ್ತವೆ.. ಅಕಸ್ಮಾತ್ ನಮ್ಮ ಮೊಬೈಲ್ ಕಳೆದು ಹೋದರೆ.. ಮೊಬೈಲ್ ನಲ್ಲಿರುವ ಡೇಟಾ ಮಿಸ್ ಯೂಸ್ ಆದರೂ ಆಗಬಹುದು… ಕಳೆದುಹೋದ ಮೊಬೈಲ್ ನಲ್ಲಿನ ಡೇಟಾ ಇನ್ಫಾರ್ಮೇಶನ್ ಅನ್ನು ಸುಲಭವಾಗಿ ಡಿಲೀಟ್ ಮಾಡಬಹುದು ಜೊತೆಗೆ ಮೊಬೈಲ್ ಎಲ್ಲಿದೆ ಎಂಬ ಇನ್ಫಾರ್ಮೇಶನ್ ಪಡೆಯಬಹುದು. ಆದರೆ ಈಗ ನಾವು ನಿಮಗೋಸ್ಕರ…