News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ, ಸುದ್ದಿ

ದುಬಾರಿ ಕಾರು ಖರೀದಿಸಿದ ಡಿಂಪಲ್ ಕ್ವೀನ್, ಬೆಲೆ ಕೇಳಿದ್ರೆ ದಂಗಾಗ್ತೀರಾ.

188

ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ.

ಹೊಸ ಕಾರ್ ಜೊತೆಗೆ ಅಕ್ಕನ ಮದುವೆ ಮಾಡಲು ಸಿದ್ಧವಾಗಿದ್ದಾರೆ. ನಟಿ ರಚಿತಾ ರಾಮ್ ಹೊಸ ಕಾರಿನ ಫೋಟೋಗಳು ಫಿಲ್ಮಿಬೀಟ್ ಕನ್ನಡಕ್ಕೆ ಲಭ್ಯವಾಗಿವೆ. ಡಿಂಪಲ್ ಕ್ವೀನ್ ರಚಿತಾ ರಾಮ್ ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಿದ್ದಾರೆ. ನವೆಂಬರ್ 15 ರಂದು ಅಂದರೆ, ಕಳೆದ ಶುಕ್ರವಾರ ರಚಿತಾ ರಾಮ್ ಕಾರನ್ನು ಕೊಂಡುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಇದೀಗ ಈ ಫೋಟೋಗಳು ಸೋಷಿಯಲ್ ಮೀಡಿಯಾಗೆ ಬಂದಿವೆ. ಹೊಸ ಕಾರ್ ಜೊತೆ ನಗುತ್ತಾ ಡಿಂಪಲ್ ಕ್ವೀನ್ ಪೋಸ್ ನೀಡಿದ್ದಾರೆ.

ನಟಿ ರಚಿತಾ ರಾಮ್ ಅಕ್ಕ ನಿತ್ಯಾ ರಾಮ್ ಮದುವೆ ಸಂಭ್ರಮ ಶುರುವಾಗಿದೆ. ಡಿಸೆಂಬರ್ 5 ರಂದು ವಿವಾಹ ಮಹೋತ್ಸವ ನಡೆಯಲಿದೆ. ಆಸ್ಟೇಲಿಯಾದ ಉದ್ಯಮಿ ಜೊತೆಗೆ ನಿತ್ಯಾ ಮದುವೆ ಆಗುತ್ತಿದ್ದಾರೆ. ನಿತ್ಯಾ ‘ನಂದಿನಿ’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದಿದ್ದಾರೆ. ‘ಮುದ್ದು ಮನಸೇ’ ಸಿನಿಮಾದಲ್ಲಿಯೂ ಕಾಣಿಸಿಕೊಂಡಿದ್ದಾರೆ. ಸಿನಿಮಾದ ಕೆಲಸಗಳ ನಡುವೆ ಅಕ್ಕನ ಮದುವೆ ಸಂಭ್ರಮದಲ್ಲಿ ರಚಿತಾ ಬ್ಯುಸಿ ಇದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ದಿನ ನಿತ್ಯ ಖರ್ಜೂರ ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ..!ತಿಳಿಯಲು ಈ ಮಾಹಿತಿಯನ್ನು ನೋಡಿ…

    ಎಲ್ಲಾ ಕಾಲದಲ್ಲೂ ಸುಲಭವಾಗಿ ದೊರೆಯುವ ಖರ್ಜೂರ ವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.ಡ್ರೈಫ್ರುಟ್‌ಗಳು ನಮ್ಮ ದೈನಂದಿನ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿರುವ ವಿಟಮಿನ್ ಮತ್ತು ಮಿನರಲ್‌ಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಅತ್ಯವಶ್ಯಕವಾದುದು. ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಅಸಿಡಿಟಿ ಮತ್ತು ಎದೆ ಉರಿ ಇದ್ದರೆ ಒಂದು ಖರ್ಜೂರ ತಿಂದರೆ ಸಾಕು ಕಡಿಮೆಯಾಗುತ್ತದೆ. ಇದರಲ್ಲಿ…

  • ಸುದ್ದಿ

    ಅಮ್ಮನಿಗೆ ವರ ಬೇಕಿದೆ, ಷರತ್ತುಗಳು ಅನ್ವಯ. ಫೇಸ್ಬುಕ್ ನಲ್ಲಿ ಮಗನ ಪೋಸ್ಟ್ ವೈರಲ್.

    ಅಮ್ಮನಿಗೆ ವರ ಬೇಕಿದೆ ಎಂದು ಯುವಕನೋರ್ವನ ಫೇಸ್‍ಬುಕ್ ಪೋಸ್ಟ್ ವೈರಲ್ ಆಗಿದೆ. ತಾಯಿಗೆ ವರ ಹುಡುಕುತ್ತಿರುವ ಯುವಕನ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ  ಮೆಚ್ಚುಗೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದನ್ ನಗರದ ಫ್ರೆಂಚ್ ಕಾಲೋನಿಯ ನಿವಾಸಿ ಗೌರವ್ ತಾಯಿಗಾಗಿ ಸೂಕ್ತ ವರನನ್ನು ಹುಡುಕುತ್ತಿದ್ದಾರೆ. ಐದು ವರ್ಷಗಳ ಹಿಂದೆ ನನ್ನ ತಂದೆ ವಿಧಿವಶರಾಗಿದ್ದು, 45 ವರ್ಷದ ನನ್ನ ಅಮ್ಮ ಮನೆಯಲ್ಲಿ ಏಕಾಂಗಿ ಆಗಿರುತ್ತಾರೆ. ಮದ್ಯ ಸೇವಿಸದ ಮತ್ತು ಶುದ್ಧ ಸಸ್ಯಹಾರಿಯಾಗಿರುವ ವರ ಬೇಕಿದೆ ಎಂದು ಗೌರವ್ ಫೇಸ್‍ಬುಕ್…

  • ಸ್ಪೂರ್ತಿ

    ತನ್ನ ಸಾಧನೆಯಿಂದಾಗಿ ಇಡೀ ದೇಶದ ಗಮನ ಸೆಳೆದ ಕೇವಲ ಎರಡೇ ವರ್ಷದ ಮೈಸೂರಿನ ಪುಟ್ಟ ಪೋರಿ..!

    ಬುದ್ದಿಗೆ ವಯಸ್ಸಿನ ಮಿತಿಯಿಲ್ಲ ಎಂಬುದಕ್ಕೆ ಇನ್ನೂ ಕೇವಲ ಎರಡು ವರ್ಷದ ಮಗುವೆ ಸಾಕ್ಷಿ. ಈ ಮಗುವಿನ ಬುದ್ದಿವಂತಿಕೆ ಅವಳ ವಯಸ್ಸಿಗೆ ಮೀರಿದ್ದು.ಕರ್ನಾಟಕದ ಸಾಂಸ್ಕೃತಿಕ ನಗರ ಎಂದೇ ಕರೆಯುವ ಮೈಸೂರಿನ ಪುಟ್ಟಪೋರಿ ಈಡೀ ದೇಹವೇ ಮೆಚ್ಚವಂತ ಸಾಧನೆ ಮಾಡಿದ್ದಾಳೆ. ತನ್ನ ವಯಸ್ಸಿಗೆ ಮೀರಿದ ಸಾಧನೆ ಮಾಡಿರುವ ಮೈಸೂರಿನ ಹಳ್ಳದಕೇರಿ ನಿವಾಸಿಯಾಗಿರುವ ಗಣೇಶ್ ಹಾಗೂ ನಯನ ದಂಪತಿಯ ಸುಪುತ್ರಿ ದ್ಯುತಿ ಎರಡೇ ವರ್ಷಕ್ಕೆ ಇಡೀ ಜಗತ್ತನ್ನು ಗೆದ್ದು ಬಿಗಿದ್ದಾಳೆ. ತನ್ನ ಬುದ್ಧಿ ಸಾಮಾರ್ಥ್ಯದಿಂದಲೇ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸೇರಿ…

  • inspirational

    ನಿಮ್ಮ ನೆನಪೇ ನಿತ್ಯ ಜ್ಯೋತಿ ನಿಮ್ಮ ಸ್ಮರಣೆಯೇ ಅಮರ ಪ್ರೀತಿ. ಅಂಬಿಗೆ ಸುಮಲತಾ ಶುಭಾಶಯ

    ಇಂದು ಅಂಬರೀಶ್ ಅವರ 68ನೇ ಜನ್ಮದಿನವಾಗಿದ್ದು, ಈ ಹಿಂದೆ ಅವರ ಅಭಿಮಾನಿಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಅಂಬಿ ನಿಧನದ ನಂತರ ಅಭಿಮಾನಿಗಳು ಅವರ ಸಮಾಧಿ ಸ್ಥಳಕ್ಕೆ ತೆರಳಿ ಜನ್ಮದಿನವನ್ನು ಆಚರಿಸುತ್ತಿದ್ದರು. ಆದರೆ ಈ ಬಾರಿ ಕೊರೊನಾ ಲಾಕ್‍ಡೌನ್ ಕಾರಣದಿಂದ ಅದು ಸಾಧ್ಯವಾಗಿಲ್ಲ. ಸುಮಲತಾ ಅವರು ಟ್ವೀಟ್ ಮಾಡುವ ಮೂಲಕ ಅಂಬರೀಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ. “ಅಂಬರೀಶ್ ಅವರು ಇಂದು 68ನೇ ವರ್ಷಕ್ಕೆ ಕಾಲಿಡುತ್ತಿದ್ದರು. ಆದರೆ ವಿಧಿ…