ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ.

ಹೊಸ ಕಾರ್ ಜೊತೆಗೆ ಅಕ್ಕನ ಮದುವೆ ಮಾಡಲು ಸಿದ್ಧವಾಗಿದ್ದಾರೆ. ನಟಿ ರಚಿತಾ ರಾಮ್ ಹೊಸ ಕಾರಿನ ಫೋಟೋಗಳು ಫಿಲ್ಮಿಬೀಟ್ ಕನ್ನಡಕ್ಕೆ ಲಭ್ಯವಾಗಿವೆ. ಡಿಂಪಲ್ ಕ್ವೀನ್ ರಚಿತಾ ರಾಮ್ ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಿದ್ದಾರೆ. ನವೆಂಬರ್ 15 ರಂದು ಅಂದರೆ, ಕಳೆದ ಶುಕ್ರವಾರ ರಚಿತಾ ರಾಮ್ ಕಾರನ್ನು ಕೊಂಡುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಇದೀಗ ಈ ಫೋಟೋಗಳು ಸೋಷಿಯಲ್ ಮೀಡಿಯಾಗೆ ಬಂದಿವೆ. ಹೊಸ ಕಾರ್ ಜೊತೆ ನಗುತ್ತಾ ಡಿಂಪಲ್ ಕ್ವೀನ್ ಪೋಸ್ ನೀಡಿದ್ದಾರೆ.

ನಟಿ ರಚಿತಾ ರಾಮ್ ಅಕ್ಕ ನಿತ್ಯಾ ರಾಮ್ ಮದುವೆ ಸಂಭ್ರಮ ಶುರುವಾಗಿದೆ. ಡಿಸೆಂಬರ್ 5 ರಂದು ವಿವಾಹ ಮಹೋತ್ಸವ ನಡೆಯಲಿದೆ. ಆಸ್ಟೇಲಿಯಾದ ಉದ್ಯಮಿ ಜೊತೆಗೆ ನಿತ್ಯಾ ಮದುವೆ ಆಗುತ್ತಿದ್ದಾರೆ. ನಿತ್ಯಾ ‘ನಂದಿನಿ’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದಿದ್ದಾರೆ. ‘ಮುದ್ದು ಮನಸೇ’ ಸಿನಿಮಾದಲ್ಲಿಯೂ ಕಾಣಿಸಿಕೊಂಡಿದ್ದಾರೆ. ಸಿನಿಮಾದ ಕೆಲಸಗಳ ನಡುವೆ ಅಕ್ಕನ ಮದುವೆ ಸಂಭ್ರಮದಲ್ಲಿ ರಚಿತಾ ಬ್ಯುಸಿ ಇದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಲೆಯ ಎದುರು ಪ್ರತಿಪಕ್ಷಗಳು ಕೊಚ್ಚಿ ಹೋಗಿವೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕೆಲ ರಾಜ್ಯಗಳಲ್ಲಿ ಖಾತೆಯನ್ನೇ ತೆರೆಯಲು ವಿಫಲವಾಗಿದೆ. ಇದರ ಮಧ್ಯೆ ಬಹು ನಿರೀಕ್ಷೆಯಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಕೇವಲ ಐದು ಮತಗಳನ್ನು ಪಡೆದಿದ್ದಾರೆ. ಆ ಬಳಿಕ ಎಲ್ಲರ ಮನ ಕರಗುವಂತೆ ಅವರು ಕಣ್ಣೀರಿಟ್ಟಿದ್ದು, ಇದರ ನೈಜ ಕಾರಣ ತಿಳಿದ ಸಾರ್ವಜನಿಕರು ದಂಗಾಗಿದ್ದಾರೆ. ಪಂಜಾಬ್ ನ ಜಲಂಧರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿ ಈ…
ಈ ಸಾಮಾಜಿಕ ಯುಗದಲ್ಲಿ PAN CARD ಬಳಸದೆ ಇರುವ ವ್ಯಕ್ತಿಯನ್ನು ಹುಡುಕಲು ಕಷ್ಟ ಏಕೆಂದರೆ ಪ್ರತಿಯೊಂದು ಕೆಲಸಕ್ಕೂ ಮತ್ತು ಬ್ಯಾಂಕಿಂಗ್ ಸಂಬಂಧಿತ ವಿವಿಧ ಸೇವೆ, ಸೌಲಭ್ಯಗಳನ್ನು ಪಡೆಯಲು ಅಗತ್ಯವಾಗಿ ಬೇಕಿರುವ Permanent Account Number (PAN) ಕಾರ್ಡ್ ಪಡೆಯುವುದು ಈಗ ಸುಲಭವಾಗಲಿದೆ. ಆದಾಯ ತೆರಿಗೆ ಇಲಾಖೆಯು ಪ್ರಧಾನಿ ಮೋದಿ ಅವರ ಡಿಜಿಟಲ್ ಇಂಡಿಯಾ ಕಲ್ಪನೆಯನ್ನು ಹೆಚ್ಚೆಚ್ಚು ಅನುಷ್ಠಾನಗೊಳಿಸಲು ಡಿಜಿಟಲೀಕರಣಕ್ಕೆ ಒತ್ತು ನೀಡುತ್ತಿದೆ. ಹೀಗಾಗಿ, ಇನ್ಮುಂದೆ ಕೆಲವೇ ನಿಮಿಷಗಳಲ್ಲಿ ಪ್ಯಾನ್ ಕಾರ್ಡ್ ಗಳನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಉಚಿತವಾಗಿ ಇ-ಪ್ಯಾನ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(29 ಮಾರ್ಚ್, 2019) ನಿಮ್ಮ ಸಂತೋಷದ ಪ್ರಕೃತಿ ಇತರರಿಗೆ ಸಂತೋಷ ತರುತ್ತದೆ. ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು…
ಮಹಾಭಾರತದ ಒಂದು ಯುದ್ದದ ಸನ್ನಿವೇಶದಲ್ಲಿ ಅರ್ಜುನನು, ನಾನು ಯುದ್ಧ ಮಾಡೋದಿಲ್ಲ ಎಂದಾಗ ಭಗವಾನ್ ಶ್ರೀ ಕೃಷ್ಣನು, ಅರ್ಜುನನಿಗೆ ಭಗವದ್ಗೀತೆಯನ್ನು ಭೋದಿಸುತ್ತಾನೆ.
ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಾರ್ವಜನಿಕ ಸ್ಥಳದಲ್ಲಿ ಖಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆದೇಶ ಹೊರಡಿಸಿದೆ. ಆದರೂ ಬೆಂಗಳೂರಿನ ವಿವಿಧೆಡೆ ಅನೇಕರು ಮಾಸ್ಕ್ ಧರಿಸದೇ ರಸ್ತೆಯಲ್ಲಿ ಹೊಡಾಡುತಿದ್ದರೆ ಇದನ್ನು ಕಂಡು ದಂಡವನ್ನು ವಿಧಿಸಿದ್ದಾರೆ. ಬೆಂಗಳೂರು ಪೂರ್ವ, ಪಶ್ಚಿಮ, ದಕ್ಷಿಣ ವಲಯಗಳಲ್ಲಿ ಆರ್.ಆರ್ ನಗರ, ದಾಸರಹಳ್ಳಿ, ಯಲಹಂಕ, ಬೊಮ್ಮನಹಳ್ಳಿ ಸೇರಿದಂತೆ ಹಲವು ಕಡೆ ಒಂದೇ ದಿನದಲ್ಲಿ 69,400 ರೂ ದಂಡ ವಸೂಲಿ ಮಾಡಲಾಗಿದೆ. ಈ ರೀತಿ ಮಾಸ್ಕ್ ಧರಿಸದೇ ರಸ್ತೆಯಲ್ಲಿ ಓಡಾಡುವವರಿಗೆ ಬಿಸಿ…
ನಿನ್ನೆ ಜೂನ್ 21 ರ ಸಂಜೆ ಮತ್ತು ರಾತ್ರಿ ಸುರಿದ ಮಳೆಯಿಂದಾಗಿ ಕಲಬುರ್ಗಿ ತಾಲೂಕಿನ ಹೇರೂರು ( ಬಿ) ಗ್ರಾಮದಲ್ಲಿ ಇಂದು ಜೂನ್ 22 ರಂದು ನಡೆಯಬೇಕಿದ್ದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಮುಂದೂಡಬೇಕಾಗಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ.ಖರ್ಗೆ ಹಾಗೂ ಅಲ್ಲಿನ ಜಿಲ್ಲಾಧಿಕಾರಿ ವೆಂಕಟೇಶ ಅವರೊಂದಿಗೆ ನಿನ್ನೆ ಮಧ್ಯರಾತ್ರಿಯವರೆಗೂ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಿ ಅಂತಿಮವಾಗಿ ಮುಂದೂಡುವ ನಿರ್ಣಯ ಕೈಗೊಳ್ಳಬೇಕಾಯಿತು, ಇದು ಒಂದೆಡೆ ತೀವ್ರ ನಿರಾಶೆ ಉಂಟು…