ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ.

ಹೊಸ ಕಾರ್ ಜೊತೆಗೆ ಅಕ್ಕನ ಮದುವೆ ಮಾಡಲು ಸಿದ್ಧವಾಗಿದ್ದಾರೆ. ನಟಿ ರಚಿತಾ ರಾಮ್ ಹೊಸ ಕಾರಿನ ಫೋಟೋಗಳು ಫಿಲ್ಮಿಬೀಟ್ ಕನ್ನಡಕ್ಕೆ ಲಭ್ಯವಾಗಿವೆ. ಡಿಂಪಲ್ ಕ್ವೀನ್ ರಚಿತಾ ರಾಮ್ ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಿದ್ದಾರೆ. ನವೆಂಬರ್ 15 ರಂದು ಅಂದರೆ, ಕಳೆದ ಶುಕ್ರವಾರ ರಚಿತಾ ರಾಮ್ ಕಾರನ್ನು ಕೊಂಡುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಇದೀಗ ಈ ಫೋಟೋಗಳು ಸೋಷಿಯಲ್ ಮೀಡಿಯಾಗೆ ಬಂದಿವೆ. ಹೊಸ ಕಾರ್ ಜೊತೆ ನಗುತ್ತಾ ಡಿಂಪಲ್ ಕ್ವೀನ್ ಪೋಸ್ ನೀಡಿದ್ದಾರೆ.

ನಟಿ ರಚಿತಾ ರಾಮ್ ಅಕ್ಕ ನಿತ್ಯಾ ರಾಮ್ ಮದುವೆ ಸಂಭ್ರಮ ಶುರುವಾಗಿದೆ. ಡಿಸೆಂಬರ್ 5 ರಂದು ವಿವಾಹ ಮಹೋತ್ಸವ ನಡೆಯಲಿದೆ. ಆಸ್ಟೇಲಿಯಾದ ಉದ್ಯಮಿ ಜೊತೆಗೆ ನಿತ್ಯಾ ಮದುವೆ ಆಗುತ್ತಿದ್ದಾರೆ. ನಿತ್ಯಾ ‘ನಂದಿನಿ’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದಿದ್ದಾರೆ. ‘ಮುದ್ದು ಮನಸೇ’ ಸಿನಿಮಾದಲ್ಲಿಯೂ ಕಾಣಿಸಿಕೊಂಡಿದ್ದಾರೆ. ಸಿನಿಮಾದ ಕೆಲಸಗಳ ನಡುವೆ ಅಕ್ಕನ ಮದುವೆ ಸಂಭ್ರಮದಲ್ಲಿ ರಚಿತಾ ಬ್ಯುಸಿ ಇದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಮೇ 02: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆಗಳ ಏರಿಕೆ ಮಾಡದೆ ನಷ್ಟ ಅನುಭವಿಸಿದ್ದ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಈಗ ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ, ಹಂತ ಹಂತವಾಗಿ ಬೆಲೆ ಏರಿಕೆ ಮಾಡಲು ಆರಂಭಿಸಿವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮುಂದುವರೆದಿದೆ. ಈಗ ಗೃಹ ಬಳಕೆಯ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ…
ಕರ್ನಾಟಕ ಸರ್ಕಾರವು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ (CET quota) ಸೀಟುಗಳ ಶುಲ್ಕವನ್ನು 7.5% ಹೆಚ್ಚಿಸಲು ಅನುಮತಿ ನೀಡಿದೆ. ಈ ನಿರ್ಧಾರವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಶುಲ್ಕ ಎಷ್ಟು ಹೆಚ್ಚಾಗಿದೆ? CET ಮೂಲಕ ಖಾಸಗಿ ಕಾಲೇಜುಗಳಲ್ಲಿ ಸೇರುವ ವಿದ್ಯಾರ್ಥಿಗಳಿಗೆ: ಹಳೆಯ ಶುಲ್ಕ: ಸುಮಾರು ₹76,000 – ₹84,000 ಹೊಸ ಶುಲ್ಕ: ಸುಮಾರು ₹81,800 – ₹91,000 (ಕಾಲೇಜು ಪ್ರಕಾರ ಬದಲಾಗುತ್ತದೆ) ಹೆಚ್ಚುವರಿ ಯೂನಿವರ್ಸಿಟಿ ಹಾಗೂ…
ಸದ್ಯಕ್ಕೆ ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೋನಾ ವೈರಸ್ ಜಾಗತಿಕ ಮಟ್ಟದಲ್ಲಿ ಎಲ್ಲ ದೇಶದ ಜನರ ನಿದ್ದೆಗೆಡಿಸಿದೆ, ಹೌದು ಕೊರೋನಾ ತಂದಿರುವ ಸ್ಥಿತಿ ಆ ರೀತಿಯದ್ದಾಗಿದೆ. ಇನ್ನು ಕೊರೊನ ಬಗ್ಗೆ ಜನರು ನಾನಾ ರೀತಿಯ ತಪ್ಪು ತಿಳುವಳಿಕೆ ಹೊಂದಿದ್ದಾರೆ ಮತ್ತು ಈ ತಪ್ಪುಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವುದು ನಮ್ಮ ಕರ್ತವ್ಯ ಆಗಿದೆ. ಹೆಚ್ಚಿನ ಜನರು ತಾಪಮಾನ ಹೆಚ್ಚಿದರೆ ವೈರಸ್ ನಾಶವಾಗುತ್ತೆ ಎನ್ನುವ ಸುದ್ದಿಯೊಂದನ್ನು ಬಲವಾಗಿ ನಂಬಿದ್ದಾರೆ, ಆದರೆ ಈ ಸುದ್ದಿಯ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಏನು…
ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ಬದಲಾಯಿಸುವ ಮುನ್ನ ಈ ಲೇಖನವನ್ನು ಓದಲೇಬೇಕು. ಏಕೆಂದರೆ, ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದ ಮೊಬೈಲ್ ನಂಬರ್ ಅನ್ನು ಬದಲಾಯಿಸಿದ ವ್ಯಕ್ತಿಯೋರ್ವರು ತಮ್ಮದೇ ತಪ್ಪಿನಿಂದ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ಮೂಲದ ದುಬೈ ನಿವಾಸಿ ಅಶ್ರಫ್ ಎಂಬುವವರು ತನ್ನ ಬ್ಯಾಂಕ್ ಖಾತೆ ಮತ್ತು ಪೇಟಿಎಂ ವ್ಯಾಲೆಟ್ಗೆ ಲಿಂಕ್ ಮಾಡಿದ್ದ ಮೊಬೈಲ್ ನಂಬರನ್ನು ಇತ್ತೀಚೆಗೆ ಸ್ಥಗಿತ ಮಾಡಿ ಹಣ ಕಳೆದುಕೊಂಡಿದ್ದಾರೆ. ಹೌದು, ಅಶ್ರಫ್ ಅವರು…
ಅನುವಂಶೀಯವಾಗಿಯೋ, ಅಸಂಬದ್ಧ ಆಹಾರ ಕ್ರಮದಿಂದಾಗಿಯೊ ಅಥವಾ ಆರೋಗ್ಯ ಏರುಪೇರಿನಿಂದಲೋ ನೀವು ತುಂಬಾ ದಪ್ಪಗಾಗಿರುತ್ತೀರಿ. ಮತ್ತು ಸಣ್ಣಗೆ ಆಗಲು ಹಲವು ಪ್ರಯತ್ನ ಮಾಡಿ ವಿಫಲರಾಗಿದ್ದಿರಿ. ಈಗ ಈ ಒಂದು ಪ್ರಯತ್ನವನ್ನೂ ಮಾಡಿಬಿಡಿ. ಏಕೆಂದರೆ ಇದು ತುಂಬಾ ಸುಲಭ ವಿಧಾನ ಮತ್ತು ಇದರಿಂದ ತುಂಬಾ ಜನ ಪ್ರಯೋಜನ ಪಡೆದುಕೊಂಡಿದ್ದಾರೆ. ಬೇಕಾಗುವ ಪಾರ್ಥಗಳು ನಿಂಬೆ ರಸ ಎರಡು ಚಮಚ, ಬಿಸಿ ನೀರು ಒಂದು ಕಪ್, ಅರ್ಧ ಇಂಚು ಶುಂಠಿ ಮಾಡುವ ವಿಧಾನ ಒಂದು ಕಪ್ ಬಿಸಿ ನೀರಿಗೆ ಎರಡು ಚಮಚ ನಿಂಬೆ ರಸ ಮಿಶ್ರಣ…
ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…