News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಸೀಮಂತ ಸಂಭ್ರಮದಲ್ಲಿ ಸಿಂಡ್ರೆಲ್ಲಾರಂತೆ ಸ್ಯಾಂಡಲ್ ವುಡ್ ರಾಧಿಕಾ….!

104

ಸ್ಯಾಂಡಲ್‍ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಅವರು ಸೀಮಂತ ಮಾಡಿಸಿಕೊಂಡಿದ್ದು, ಕಾರ್ಯಕ್ರಮದಲ್ಲಿ ಸಿಂಡ್ರೆಲ್ಲಾರಂತೆ ಮಿಂಚಿದ್ದಾರೆ.ರಾಕಿಂಗ್ ಸ್ಟಾರ್ ಪತ್ನಿ ಸೀಮಂತ ಸಂಭ್ರಮದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ ಅಂತಾನೆ ಖ್ಯಾತಿಗಳಿಸಿರುವ ರಾಧಿಕಾ ಸೀಮಂತ ಸಂಭ್ರಮದಲ್ಲಿ ಸಿಂಡ್ರೆಲ್ಲಾ ಕಾಸ್ಟ್ಯೂಮ್ ನಲ್ಲಿ ಮಿಂಚಿದ್ದಾರೆ. ಇತ್ತೀಚಿಗೆ ರಾಧಿಕಾ ಪಂಡಿತ್ ಸ್ನೇಹಿತರು ರಾಧಿಕಾಗೆ ಸೀಮಂತ ಶಾಸ್ತ್ರವನ್ನು ಮಾಡಿದ್ದಾರೆ. ಈ ಬಗ್ಗೆ ರಾಧಿಕಾ ಸಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

“ನನ್ನ ಸ್ನೇಹಿತರು ನನಗೆ ಅದ್ಭುತವಾದ ಬೇಬಿ ಶವರ್ ನೀಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಮತ್ತು ಇನ್ನು ಹೆಚ್ಚಿನ ಫೋಟೋಗಳು ಸಧ್ಯದಲ್ಲೇ ಹಂಚಿಕೊಳ್ಳುತ್ತೇನೆ” ಎಂದು ಹೇಳಿದ್ದಾರೆ. ಇದು ಸ್ನೇಹಿತರು ಮಾಡಿರುವ ಸೀಮಂತ ಕಾರ್ಯಕ್ರಮ. ಇನ್ನು ಕುಟುಂಬದ ಕಡೆಯಿಂದನೂ ಅದ್ದೂರಿ ಸೀಮಂತ ಸಂಭ್ರಮ ಕಾರ್ಯಕ್ರಮ ಸಧ್ಯದಲ್ಲೇ ಇರಬಹುದು.

ರಾಧಿಕಾ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. “ನನ್ನ ಆತ್ಮೀಯ ಸ್ನೇಹಿತರು ನನಗೆ ನೀಡಿದ ಅದ್ಭುತ ಸೀಮಂತ ಕಾರ್ಯಕ್ರಮದ ಒಂದು ಇಣುಕು ನೋಟ. ಹೆಚ್ಚಿನ ಫೋಟೋಗಳು ಹಾಗೂ ವಿವರಗಳು ಶೀಘ್ರದಲ್ಲೇ ಬರಲಿದೆ” ಎಂದು ಬರೆದು ಪೋಸ್ಟ್ ಮಾಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಮದುವೆಗೂ ಮುನ್ನವೇ ಗರ್ಭಿಣಿಯಾದ ಕನ್ನಡ ಚಿತ್ರದಲ್ಲಿ ನಟಿಸಿದ್ದ ಸ್ಟಾರ್ ನಟಿ..!

    ಮಾಡೆಲ್ ಮತ್ತು ನಟಿ ಆಮಿ ಜಾಕ್ಸನ್ ಅವರು ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದು, ಈ ಬಗ್ಗೆ ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸಿರುವ ‘ದಿ ವಿಲನ್’ ಚಿತ್ರದ ನಾಯಕಿ ಆಮಿ ಜಾಕ್ಸನ್ ಈ ವಿಚಾರ ಬಹಿರಂಗಗೊಳಿಸುತ್ತಿದ್ದಂತೆಯೇ ಎಲ್ಲೆಡೆ ಭಾರೀ ಸುದ್ದಿಯಾಗುತ್ತಿದೆ. ಆದರೆ, ಮದುವೆಯ ಮೊದಲೇ ಆಕೆ ಗರ್ಭಿಣಿಯಾಗಿರುವುದು ಅಭಿಮಾನಿಗಳ ತಲೆ ಸುತ್ತುವಂತೆ ಮಾಡಿದೆ.ನಟಿ ಆಮಿ ಜಾಕ್ಸನ್ ಅವರು ತಾವು ಮಗುವಿಗಾಗಿ ಕಾಯುತ್ತಿರುವ ಬಗ್ಗೆ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ.ತಾಯಂದಿರ…

  • ಸಿನಿಮಾ

    ಆ್ಯಕ್ಷನ್ ಪ್ರಿನ್ಸ್ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡುತ್ತಿರುವುದೇಕೆ ಗೊತ್ತಾ?ಆ ಬಂಗಲೆಯ ಬಾಡಿಗೆ ಎಷ್ಟು ಗೊತ್ತಾ!

    ಇನ್ನೇನು ಸ್ವಲ್ಪ ದಿನಗಳಲ್ಲೇ ತನ್ನ ಬಹುಕಾಲದ ಗೆಳತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿರುವ ಆ್ಯಕ್ಷನ್ ಪ್ರಿನ್ಸ್, ಸಿನಿಮಾದಲ್ಲಿ ವಿಲನ್ ಗಳ ಎದುರು ಖಡಕ್ ಆಗಿಯೇ ಡೈಲಾಗ್ ಹೇಳುವ ನಟ ಈಗ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಈಗ ಸ್ಯಾಂಡಲ್‍ವುಡ್‍ನಲ್ಲಿ ಹರಿದಾಡುತ್ತಿದೆ. ಡಿಸೆಂಬರ್ 9ರ ನಿಶ್ಚಿತಾರ್ಥದ ನಂತರ ಧ್ರುವ ತಮ್ಮ ಮನೆ ಶಿಫ್ಟ್ ಮಾಡಲಿದ್ದಾರೆ ಎನ್ನಲಾಗಿದ್ದು, ಈಗ ನಟ ಧ್ರುವ ಸರ್ಜಾ ಬನಶಂಕರಿಯ ಕೆ.ಆರ್ ರಸ್ತೆಯಲ್ಲಿ ವಾಸಿಸುತ್ತಿದ್ದರು. ಈಗ ವಾಸ್ತು ದೋಷದಿಂದ ಬನಶಂಕರಿಯ…

  • ಉಪಯುಕ್ತ ಮಾಹಿತಿ

    ಸಂಜೀವಿನಿಮುದ್ರೆ ಮಾಡುವುದು ಹೇಗೆ? ಈಗೆ ಮಾಡಿದರೆ ಏನಾಗುತ್ತದೆ! ಹಲವು ಜನರಿಗೆ ತಿಳಿದಿಲ್ಲ.

    ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ…

  • ಉಪಯುಕ್ತ ಮಾಹಿತಿ

    ಈ 9 ರೀತಿಯ ನಿದ್ರಾ ಭಂಗಿಗಳು ನಿಮ್ಮ ಹಲವಾರು ಖಾಯಿಲೆಗಳಿಗೆ ರಾಮಭಾಣ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಷ್ಯ ತನ್ನ ಜೀವಿತಾವಧಿಯಲ್ಲಿ ಸರಾಸರಿ ಸುಮಾರು 25 ವರ್ಷಗಳ ಕಲ ನಿದ್ರಿಸುತ್ತಾನೆ. ಮಾನವರಿಗೆ ನಿದ್ರೆ ಅಗತ್ಯ. ಮತ್ತೆ ನಿದ್ದೆ ಏಕೆ ಅಗತ್ಯವಾಗಿದೆ ಎಂದು ಸಂಶೋಧಕರು ಸಹ ತಿಳಿದುಕೊಳ್ಳಬೇಕಾದ ವಿಷಯ. ಪ್ರತಿ ರಾತ್ರಿ 7-9 ಗಂಟೆಗಳ ಕಾಲ ಅಗತ್ಯವಿರುವ ಮಾತುಗಳನ್ನು ವಿವರಿಸುತ್ತಾರೆ. ಏಕೆಂದರೆ ನಮ್ಮ ನಿದ್ರೆಯು ನಮ್ಮ ಆರೋಗ್ಯದ ಮೇಲೆ ಸಂಭಂದಪಟ್ಟಿರುತ್ತದೆ.ಬೆನ್ನುನೋವಿನಿಂದ ಸಿನಸ್ ಇನ್ಫೆಕ್ಷನ್ ಗೆ ರಕ್ತದೊತ್ತಡ, ಒಂದು ನಿರ್ದಿಷ್ಟ ಮಾರ್ಗದಲ್ಲಿ ನಿದ್ರೆ ಮಾಡುವುದರಿಂದ ಈ ಎಲ್ಲಾ ರೀತಿಯ ಲಕ್ಷಣಗಳು…

  • ಸುದ್ದಿ

    ಜಗತ್ತಿನಲ್ಲೇ ಅತಿ ದುಬಾರಿ ಡೈವೋರ್ಸ್; ಪತ್ನಿಗೆ 2.4 ಲಕ್ಷ ಕೋಟಿ ರೂ ಪರಿಹಾರ ಕೊಟ್ಟಿದ್ದು ಯಾರು ಗೊತ್ತೇ.??

    ವಿಶ್ವದ ಅತೀದೊಡ್ಡ  ಶ್ರೀಮಂತ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದ ಅಮೇಜಾನ್​​​​ ಸಂಸ್ಥಾಪಕ ಹಾಗೂ ಸಿಇಒ ಜೆಫ್​​​ ಬೆಜೋಸ್ ಈ ಬಾರಿ 2ನೇ ಸ್ಥಾನಕ್ಕಿಳಿದಿದ್ದಾರೆ. 2019-20 ವರ್ಷದ ಮೂರನೇ ತ್ರೈಮಾಸಿಕದಲ್ಲಿ ಅಮೇಜಾನ್ ಕಂಪನಿಯ ನಿವ್ವಳ ಲಾಭಾಂಶ ಕಡಿಯಾಗಿದೆ. ಹಾಗಾಗಿ ಜೆಫ್​​​ ಬೆಜೋಸ್ ಒಟ್ಟು ಆಸ್ತಿ ಮೌಲ್ಯ 103.9 ಬಿಲಿಯನ್ ಡಾಲರ್​​ಗೆ ಇಳಿಕೆಯಾಗಿದ್ದು, 2ನೇ ಸ್ಥಾನಕ್ಕಿಳಿದಿದ್ದಾರೆ. ಇದೀಗ ವಿಶ್ವದ ಅತ್ಯಂತ ದೊಡ್ಡ ಶ್ರೀಮಂತ ಸ್ಥಾನವನ್ನು ಮತ್ತೆ ಮೈಕ್ರೋಸಾಫ್ಟ್​​​ ಸಹ ಸಂಸ್ಥಾಪಕ ಬಿಲ್​​ ಗೇಟ್ಸ್​ ಅಲಂಕರಿಸಿದ್ದಾರೆ. ಫೋರ್ಬ್ಸ್​​​ ಬಿಡುಗಡೆ ಮಾಡಿರುವ ಜಗತ್ತಿನ ಶ್ರೀಮಂತರ…

  • corona, Health

    2022 ಕೋವಿಡ್ ಮುಕ್ತ ರಾಜ್ಯ:-ಮುಖ್ಯಮಂತ್ರಿ

    ರಾಜ್ಯದಲ್ಲಿ ಎಲ್ಲ  ಸಾರ್ವಜನಿಕರು ಮತ್ತು ಅರ್ಹ ಮಕ್ಕಳು ಕರೋನ ಲಸಿಕೆ ಪಡೆಯುವ ಮೂಲಕ 2022 ಅನ್ನು ಕೋವಿಡ್ ಮುಕ್ತ ರಾಜ್ಯ ಮತ್ತು ಆರೋಗ್ಯಭರಿತ ವರ್ಷವನ್ನಾಗಿ ಮಾಡುವ ಸಂಕಲ್ಪಕ್ಕೆ ಜನರು ಸಹಕರಿಸಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರೋನ ಸೋಂಕು ನಾವು ಯಾರು ನೀರಿಕ್ಷೀಸಿದಂತೆ ಇರುವುದಿಲ್ಲ.ಮೊದಲು ಕಾಣಿಸಿಕೊಂಡಾಗ ಹೇಗೆ ಹರಡುತ್ತದೆ, ಉಲ್ಬಣಗೊಳ್ಳುತ್ತದೆ,ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಗೊತ್ತಿರಲಿಲ್ಲ.ಇಂತಹ ವೇಳೆಯಲ್ಲಿಯೇ ಯಶಸ್ವಿಯಾಗಿ ನಿಯಂತ್ರಣ ಕಾರ್ಯ ನಿಭಾಯಿಸಿದ್ದೇವೆ.ಈ ಹಿಂದಿನ ಅನುಭವದಿಂದ ಸೋಂಕು ನಿಯಂತ್ರಣಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕಳೆದೊಂದು ವಾರದಿಂದ…

    Loading