ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಅವರು ಸೀಮಂತ ಮಾಡಿಸಿಕೊಂಡಿದ್ದು, ಕಾರ್ಯಕ್ರಮದಲ್ಲಿ ಸಿಂಡ್ರೆಲ್ಲಾರಂತೆ ಮಿಂಚಿದ್ದಾರೆ.ರಾಕಿಂಗ್ ಸ್ಟಾರ್ ಪತ್ನಿ ಸೀಮಂತ ಸಂಭ್ರಮದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ ಅಂತಾನೆ ಖ್ಯಾತಿಗಳಿಸಿರುವ ರಾಧಿಕಾ ಸೀಮಂತ ಸಂಭ್ರಮದಲ್ಲಿ ಸಿಂಡ್ರೆಲ್ಲಾ ಕಾಸ್ಟ್ಯೂಮ್ ನಲ್ಲಿ ಮಿಂಚಿದ್ದಾರೆ. ಇತ್ತೀಚಿಗೆ ರಾಧಿಕಾ ಪಂಡಿತ್ ಸ್ನೇಹಿತರು ರಾಧಿಕಾಗೆ ಸೀಮಂತ ಶಾಸ್ತ್ರವನ್ನು ಮಾಡಿದ್ದಾರೆ. ಈ ಬಗ್ಗೆ ರಾಧಿಕಾ ಸಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
“ನನ್ನ ಸ್ನೇಹಿತರು ನನಗೆ ಅದ್ಭುತವಾದ ಬೇಬಿ ಶವರ್ ನೀಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಮತ್ತು ಇನ್ನು ಹೆಚ್ಚಿನ ಫೋಟೋಗಳು ಸಧ್ಯದಲ್ಲೇ ಹಂಚಿಕೊಳ್ಳುತ್ತೇನೆ” ಎಂದು ಹೇಳಿದ್ದಾರೆ. ಇದು ಸ್ನೇಹಿತರು ಮಾಡಿರುವ ಸೀಮಂತ ಕಾರ್ಯಕ್ರಮ. ಇನ್ನು ಕುಟುಂಬದ ಕಡೆಯಿಂದನೂ ಅದ್ದೂರಿ ಸೀಮಂತ ಸಂಭ್ರಮ ಕಾರ್ಯಕ್ರಮ ಸಧ್ಯದಲ್ಲೇ ಇರಬಹುದು.
ರಾಧಿಕಾ ತಮ್ಮ ಇನ್ಸ್ಟಾಗ್ರಾಂನಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. “ನನ್ನ ಆತ್ಮೀಯ ಸ್ನೇಹಿತರು ನನಗೆ ನೀಡಿದ ಅದ್ಭುತ ಸೀಮಂತ ಕಾರ್ಯಕ್ರಮದ ಒಂದು ಇಣುಕು ನೋಟ. ಹೆಚ್ಚಿನ ಫೋಟೋಗಳು ಹಾಗೂ ವಿವರಗಳು ಶೀಘ್ರದಲ್ಲೇ ಬರಲಿದೆ” ಎಂದು ಬರೆದು ಪೋಸ್ಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ದುರ್ಗಾ ದೇವಿ ಜ್ಯೋತಿಷ್ಯ ಕೇಂದ್ರ ಗುರೂಜಿ. ವಸ್ತು ತಜ್ಞರು ನಿಮ್ಮ ಜೀವನದ ಭವಿಷ್ಯ ವನ್ನು ನಿಖರವಾಗಿ ತಿಳಿಸುತ್ತಾರೆ ಹಾಗೂ ನಿಮ್ಮ ಜೀವನದ ಸರ್ವ ಸಮಸ್ಯೆಗೆ ಅತಿ ಶೀಘ್ರ ಶಾಶ್ವತ 9901077772 ಮಂತ್ರಗಳನ್ನು ಪಠಿಸುವುದು ಮುಖ್ಯವಾದುದು .. ನಮ್ಮ ಬ್ರಹ್ಮಾಂಡದ ಆದಿಸ್ವರೂಪದ ಶಬ್ದವು ಓಂ ಎಂಬ ಶಬ್ದವಾಗಿದೆ. ಸ್ವಾಮಿ ಪರಮಹಂಸ ಯೋಗಾನಂದ ಅವರ ಒಂದು ಉಲ್ಲೇಖ ಇಲ್ಲಿದೆ. “ಸೌಂಡ್ ಅಥವಾ ಕಂಪನ ಯುನಿವರ್ಸ್ನಲ್ಲಿ ಅತ್ಯಂತ ಶಕ್ತಿಯುತವಾದ ಶಕ್ತಿಯಾಗಿದ್ದು, ಸಂಗೀತವು ಒಂದು ದೈವಿಕ ಕಲೆಯಾಗಿದ್ದು, ಸಂತೋಷಕ್ಕಾಗಿ ಮಾತ್ರವಲ್ಲದೆ ದೇವರಿಗೆ-ಸಾಕ್ಷಾತ್ಕಾರಕ್ಕೆ ಮಾರ್ಗವಾಗಿಯೂ…
ಭಾರತೀಯ ಸೇನೆ ಮತ್ತೊಮ್ಮೆ ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ.ಕದನ ವಿರಾಮ ಉಲ್ಲಂಘಿಸಿ ಭಾರತದ ತಾಳ್ಮೆ ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮತ್ತೊಮ್ಮೆ ತಕ್ಕ ತಿರುಗೇಟು ನೀಡಿದೆ.
ಇನ್ನೇನು ಚುನಾವಣಾ ಹತ್ತಿರ ಸಮೀಪಿಸುತ್ತಿದೆ.ಈಗಂತೂ ಎಲ್ಲಿ ನೋಡಿದರೂ ಚುನಾವಣಾ ಬಗ್ಗೆಯೇ ಮಾತುಗಳು.ಯಾರು ಗೆಲ್ತಾರೆ,ಯಾರು ಸೋಲ್ತಾರೆ ಎಂಬುದೇ ಚರ್ಚೆ ಒಂದು ಕಡೆ ಆಗಿದ್ದರೆ, ಮತ್ತೊಂದು ಕಡೆ ವೋಟರ್ IDಗೆ ಸಂಬಂದಪಟ್ಟ ಕೆಲಸಗಳು ಭರದಿಂದಲೇ ನಡೆಯುತ್ತಿದೆ.
ಶ್ರೀ ಕಟೀಲು ದುರ್ಗಾಪರಮೇಶ್ವರಿ ತಾಯಿಯ ಆಶೀರ್ವಾದದೊಂದಿಗೆ ಈ ರಾಶಿಗಳಿಗೆ ಶುಭಯೋಗ.! ನಿಮ್ಮ ರಾಶಿಯೂ ಇದೆಯಾ ನೋಡಿ.. ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ : (21 ಅಕ್ಟೋಬರ್, 2019)ಅನಂತ ಚೈತನ್ಯ ಮತ್ತು ಉತ್ಸಾಹ ನಿಮ್ಮನ್ನು ಆವರಿಸುತ್ತದೆ ಮತ್ತು ನೀವು ಯಾವುದೇ ಅವಕಾಶವನ್ನು ನಿಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತೀರಿ. ಆರ್ಥಿಕ ನಿರ್ಬಂಧಗಳನ್ನು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅಮೂಲ್ಯವಾದುದನ್ನು ಸಂರಕ್ಷ ಣೆ ಮಾಡಿಕೊಳ್ಳಿ. ಏಕಾಗ್ರತೆ ಕೊರತೆಯಿಂದ ನಷ್ಟಕ್ಕೆ ದಾರಿ ಮಾಡಿಕೊಳ್ಳದಿರಿ. ಯಾವುದೇ ಗುರುವಿನ ಮಂತ್ರವನ್ನು ಮನಸ್ಸಿನಲ್ಲಿ ಏಕಾಗ್ರತೆಯಿಂದ ನೆನಪಿಸಿಕೊಳ್ಳಿ. ಒಳಿತಾಗುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…
ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು…