ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಅವರು ಸೀಮಂತ ಮಾಡಿಸಿಕೊಂಡಿದ್ದು, ಕಾರ್ಯಕ್ರಮದಲ್ಲಿ ಸಿಂಡ್ರೆಲ್ಲಾರಂತೆ ಮಿಂಚಿದ್ದಾರೆ.ರಾಕಿಂಗ್ ಸ್ಟಾರ್ ಪತ್ನಿ ಸೀಮಂತ ಸಂಭ್ರಮದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ ಅಂತಾನೆ ಖ್ಯಾತಿಗಳಿಸಿರುವ ರಾಧಿಕಾ ಸೀಮಂತ ಸಂಭ್ರಮದಲ್ಲಿ ಸಿಂಡ್ರೆಲ್ಲಾ ಕಾಸ್ಟ್ಯೂಮ್ ನಲ್ಲಿ ಮಿಂಚಿದ್ದಾರೆ. ಇತ್ತೀಚಿಗೆ ರಾಧಿಕಾ ಪಂಡಿತ್ ಸ್ನೇಹಿತರು ರಾಧಿಕಾಗೆ ಸೀಮಂತ ಶಾಸ್ತ್ರವನ್ನು ಮಾಡಿದ್ದಾರೆ. ಈ ಬಗ್ಗೆ ರಾಧಿಕಾ ಸಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

“ನನ್ನ ಸ್ನೇಹಿತರು ನನಗೆ ಅದ್ಭುತವಾದ ಬೇಬಿ ಶವರ್ ನೀಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಮತ್ತು ಇನ್ನು ಹೆಚ್ಚಿನ ಫೋಟೋಗಳು ಸಧ್ಯದಲ್ಲೇ ಹಂಚಿಕೊಳ್ಳುತ್ತೇನೆ” ಎಂದು ಹೇಳಿದ್ದಾರೆ. ಇದು ಸ್ನೇಹಿತರು ಮಾಡಿರುವ ಸೀಮಂತ ಕಾರ್ಯಕ್ರಮ. ಇನ್ನು ಕುಟುಂಬದ ಕಡೆಯಿಂದನೂ ಅದ್ದೂರಿ ಸೀಮಂತ ಸಂಭ್ರಮ ಕಾರ್ಯಕ್ರಮ ಸಧ್ಯದಲ್ಲೇ ಇರಬಹುದು.

ರಾಧಿಕಾ ತಮ್ಮ ಇನ್ಸ್ಟಾಗ್ರಾಂನಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. “ನನ್ನ ಆತ್ಮೀಯ ಸ್ನೇಹಿತರು ನನಗೆ ನೀಡಿದ ಅದ್ಭುತ ಸೀಮಂತ ಕಾರ್ಯಕ್ರಮದ ಒಂದು ಇಣುಕು ನೋಟ. ಹೆಚ್ಚಿನ ಫೋಟೋಗಳು ಹಾಗೂ ವಿವರಗಳು ಶೀಘ್ರದಲ್ಲೇ ಬರಲಿದೆ” ಎಂದು ಬರೆದು ಪೋಸ್ಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು ಎಲ್ಲರ ಟ್ವೀಟ್ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ. ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ…
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಾಸನಕ್ಕೆ ಮೊದಲ ಸ್ಥಾನ ಬಂದಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾರಣ ಯಾರೆಂಬುವುದಕ್ಕೆ ಸಚಿವ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ಪ್ರತಿಕ್ರಿಯಿಸಿದ್ದಾರೆ. ಇತ್ತಿಚೆಗಷ್ಟೇ ಬಂದ sslc ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿದ್ದು, ನನ್ನ ಪತ್ನಿ ಜಿಲ್ಲಾ ಪಂಚಾಯಿತಿ ಶಿಕ್ಷಣಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಪ್ರಯತ್ನ ಕೂಡ ಸಫಲವಾಗಿದೆ. ಇದರಲ್ಲಿ ಜಿಲಾಧಿಕಾರಿಯಾಗಿದ್ದ ರೋಹಿಣಿ ಸಿಂಧುರಿಯವರ ಪಾತ್ರ ಏನಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಇತ್ತೀಚೆಗೆ ಹೇಳಿದ್ದರು….
ಇದು ಬಯಲುಸೀಮೆಯ ಗಡಿನಾಡು ಕೋಲಾರ ಜಿಲ್ಲೆಯ ಸ್ಥಿತಿ. ಒಂದು ಕಾಲದಲ್ಲಿ ಅತಿ ಹೆಚ್ಚು ಕೆರೆಗಳ ನಾಡು ಎಂದು ಪ್ರಸಿದ್ಧಿ ಪಡೆದು ಸದಾ ಹಸಿರಿನಿಂದ ಕೂಡಿದ್ದ ಜಿಲ್ಲೆಯಾಗಿತ್ತು ಕೋಲಾರ. ಕಾಲಾಂತರ ಮಳೆರಾಯನ ಮುನಿಸು ಜಿಲ್ಲೆಯ ಮೇಲೆ ಬಂದಿದ್ರಿಂದ ಇಲ್ಲಿನ ರೈತರು ಪರ್ಯಾಯ ಹಾಗೂ ಆಧುನಿಕ ಕೃಷಿಯತ್ತ ಮುಂದಾದ್ರು. ಇದ್ರಿಂದ ಹೆಚ್ಚು ಲಾಭ ಹಾಗೂ ಕಡಿಮೆ ಶ್ರಮವುಳ್ಳ ನೀಲಗಿರಿ ಸಸಿಗಳನ್ನು ನೆಡಲು ರೈತ್ರು ಮುಂದಾದ್ರು. ಇದ್ರಿಂದ ಭೂಮಿಯಲ್ಲಿ ಇರುವ ನೀರಿನ ಪ್ರಮಾಣವನ್ನು ಈ ಮರಗಳು ತೆಗೆದುಕೊಂಡು ನೆಲವನ್ನು ಬರಡುಗೊಳಿಸಿತು. ಇದರಿಂದ ಅಂತರ್ಜಲಮಟ್ಟ ತೀವ್ರ ಕುಸಿದಿದೆ.
ಹಣ ಡ್ರಾ ಮಾಡಲು ಸಾಮಾನ್ಯವಾಗಿ ಎಲ್ಲರೂ ಎಟಿಎಂ ಬಳಸ್ತಾರೆ. ಬೇರೆ ಬ್ಯಾಂಕ್ ಎಟಿಎಂನಿಂದ ಹಣ ಡ್ರಾ ಮಾಡುವವರ ಸಂಖ್ಯೆಯೇ ಜಾಸ್ತಿ ಇದೆ. ಹೀಗೆ ಮಾಡುವಾಗ ಕೆಲವೊಂದು ಸಮಸ್ಯೆಗಳು ಎದುರಾಗುತ್ತವೆ.ಮಾನಸಿಕ ಹಾಗೂ ಆರ್ಥಿಕ ನಷ್ಟ ಎದುರಿಸಬೇಕಾಗುತ್ತದೆ. ಹಾಗಾಗಿ ಬೇರೆ ಬ್ಯಾಂಕ್ ಎಟಿಎಂಗೆ ಹೋದಾಗ ಕೆಲವೊಂದು ವಿಷಯಗಳ ಬಗ್ಗೆ ಗಮನ ನೀಡಬೇಕಾಗುತ್ತದೆ. ಬೇರೆ ಎಟಿಎಂಗೆ ಹೋದಾಗ ನೀವು ಈ ಕೆಲಸವನ್ನು ಅವಶ್ಯವಾಗಿ ಮಾಡಬೇಕಾಗುತ್ತದೆ. ಹಣ ಡ್ರಾ ಮಾಡಿದ ನಂತ್ರ ಬರುವ ಸ್ಲಿಪ್ ನ್ನು ಜೋಪಾನವಾಗಿ ತೆಗೆದಿಟ್ಟುಕೊಂಡಿರಬೇಕಾಗುತ್ತದೆ. ಕೆಲವೊಮ್ಮೆ ಹಣ ಡ್ರಾ…
ನೆರೆ ಸಂತ್ರಸ್ತ ಕುಟುಂಬಗಳಿಗೆ ಒಂದೇ ಕಂತಿನಲ್ಲಿ ಮನೆ ಬಾಡಿಗೆ ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. 5 ತಿಂಗಳ ಮನೆಯ ಬಾಡಿಗೆಯನ್ನು ಒಂದೇ ಕಂತಿನಲ್ಲಿ ನೀಡಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ನೆರೆ ಸಂತ್ರಸ್ಥರಿಗಾಗಿ ಮನೆ ಬಾಡಿಗೆಗೆ ಮಾಸಿಕ 5000 ರೂ. ನೀಡಲಾಗಿದೆ. ಮಾಲೀಕರು ಮುಂಗಡ ಹಣ ಕೊಡುವಂತೆ ಕೇಳುವುದರಿಂದ 5 ತಿಂಗಳ ಬಾಡಿಗೆ 25 ಸಾವಿರ ರೂ.ಗಳನ್ನು ಒಂದೇ ಕಂತಿನಲ್ಲಿ ನೀಡಲು ಯೋಜಿಸಲಾಗಿದೆ ಎಂದು ಹೇಳಿದ್ದಾರೆ. ಪ್ರವಾಹಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ…
ಇಂದು ಮಂಗಳವಾರ, 20/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…