ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈತ್ರಿ ಸರ್ಕಾರದ ಪರವಾಗಿ ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಯಾಯ್ವರು ಸಾಕಷ್ಟು ಏಳು ಬೀಳುಗಳ ನಡುವೆಯೂ ಸರ್ಕಾರವನ್ನು ನಡೆಸಿಕೊಂಡು ಹೋಗುತ್ತಿರುವ ಮುಖ್ಯಮಂತ್ರಿಗಳಿಗೆ ಈಗೊಂದು ಸಂಕಷ್ಟ ಎದುರಾಗಿದೆ.

ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಕಳೆದ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿಟ್ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ.

ಈ ದೂರು ಪುರಸ್ಕರಿಸಿರುವ ನ್ಯಾಯಾಲಯ, ದೂರಿನ ವಿಚಾರಣೆಯನ್ನು ಬರುವ ಮೇ 2ಕ್ಕೆ ಮುಂದೂಡುವಂತೆ ಮಂಗಳವಾರ ಆದೇಶಿಸಿದೆ.ಕಳೆದ 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಹಾಗೂ ಚನ್ನಪಟ್ಟಣ ವಿಧಾನಸಭಾದ ಎರಡು ಕ್ಷೇತ್ರದಿಂದಲೂ ಕುಮಾರಸ್ವಾಮಿ ಕಣಕ್ಕೆ ಇಳಿದಿದ್ದರು.

ಚುನಾವಣಾಧಿಕಾರಿಗೆ ಸಲ್ಲಿಸಿದ್ದ ಅಫಿಡವಿಟ್ನಲ್ಲಿ ಕುಮಾರಸ್ವಾಮಿ ಅವರು 2ನೇ ಪತ್ನಿ ನಟಿ ರಾಧಿಕಾ, ಪುತ್ರಿ ಶಮಿಕಾ ಹಾಗೂ ಪುತ್ರ ನಿಖಿಲ್ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ಆರೋಪಿಸಿ ಪ್ರಜ್ಞಾವಂತ ನಾಗರಿಕ ಸಮಿತಿ ಅಧ್ಯಕ್ಷ ಆನಂದ್ ಎಂಬುವರು ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ನಗರದಲ್ಲಿ ವಿದ್ಯುತ್ ತಗಲಿ ಮಕ್ಕಳು ಸೇರಿದಂತೆ ವಯಸ್ಕರು ಮೃತಪಟ್ಟಿದ್ದಾರೆ. ಇಂದು ಕೂಡ ವಿದ್ಯುತ್ ತಗಲಿ ಮತ್ತೊಬ್ಬ ಬಾಲಕ ಮೃತಪಟ್ಟಿದ್ದಾನೆ. ಬೆಂಗಳೂರಿನ ಜೆ.ಪಿ ನಗರದ ಜಂಬೂಸವಾರಿ ದಿಣ್ಣೆ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮುನಿರಾಜು ಎಂಬವರ ಪುತ್ರ ಅಕ್ಷಯ್ (8) ಮೃತ ದುರ್ದೈವಿ. ಬಾಲಕ ಸೆಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಸ್ನೇಹಿತರ ಜೊತೆ ಆಟವಾಡುತ್ತಿದ್ದನು. ಈ ವೇಳೆ ಸ್ಟೇರ್ ಕೇಸ್ ಹತ್ತುವಾಗ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…
ಗುರು ಅಂದರೆ ಬರಿ ಶಿಕ್ಷಣವನ್ನು ನೀಡುವವರು ಮಾತ್ರ ಅಲ್ಲ. ತಂದೆ ತಾಯಿಗಳ ರೀತಿಯಲ್ಲಿ ಸಹಕರಿಸುವವರು ಎನ್ನಲಾಗುತ್ತದೆ. ಪ್ರತಿಯೊಂದು ಹಂತಕ್ಕೂ ದಾರಿಯನ್ನು ತೋರಿಸುವವರು ಹಾಗು ಸಮಾಜದಲ್ಲಿ ಯಾವ ರೀತಿಯಲ್ಲಿ ಬದುಕ ಬೇಕು ಅನ್ನೋದನ್ನ ಕಲಿಸಿ ಕೊಡುವವರು. ಈ ಪ್ರಪಂಚದಲ್ಲಿ ಶಿಕ್ಷಕರಿಗೆ ಒಂದು ಸ್ಥಾನವಿದೆ.
ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.
ಎಲ್ಲರೂ ಎಲ್ಲೆಂದರಲ್ಲೇ ತಮಗಿಷ್ಟ ಬಂದಂತೆ ಫೋಟೋಗಳನ್ನು ತೆಗೆಯುತ್ತಾರೆ. ಆ ಫೋಟೋಗಳಲ್ಲಿ ತಮಗಿಷ್ಟವಾದ ಕೆಲುವು ಫೋಟೋಗಳನ್ನು ತಮ್ಮ ಮೊಬೈಲ್ ಗ್ಯಾಲರಿಯಲ್ಲಿ ಸೇವ್ ಮಾಡಿರುತ್ತಾರೆ. ತಮ್ಮ ಸವಿ ನೆನುಪು ಗಳಿಗೋಸ್ಕರ ಆ ಫೋಟೋಗಳನ್ನು ತುಂಬಾ ಜಾಗರೂಕತೆಯಿಂದ ಕಾಪಾಡಿಕೊಂಡು ಬಂದಿರುತ್ತಾರೆ.
60 ವಸಂತಗಳನ್ನು ಕಂಡ ಕರ್ನಾಟಕಕ್ಕೆ ನಮ್ಮ ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ..
ಪೋಲೀಸರ ಕಾಟಕ್ಕೆ ಕಳಪೆಮಟ್ಟದ, ಬಿಐಎಸ್ ಅಥವಾ ಐಎಸ್’ಐ ಮಾರ್ಕ್ ಇಲ್ಲದ ಹೆಲ್ಮೆಟ್’ಗಳನ್ನು ಕೊಂಡು ಬೈಕ್ ಸವಾರಿ ಮಾಡುತ್ತಿದ್ದವರಿಗೆ ಇಲ್ಲೊಂದು ಶಾಕಿಂಗ್ ನ್ಯೂಸ್ ಇದೆ.ಬೆಂಗಳೂರಿನಲ್ಲಿ ಈಗಾಗ್ಲೆ ಅರ್ಧ ಹೆಲ್ಮೆಟ್ ಹಾಕಿ ಓಡಾಡುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.