ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟಿ ರಾಧಿಕಾ ಕುಮಾರಸ್ವಾಮಿ ಭೈರಾದೇವಿ ಚಿತ್ರೀಕರಣದ ವೇಳೆ ಸ್ಮಶಾನದಲ್ಲಿ ಬಿದ್ದು ಏಟು ಮಾಡಿಕೊಂಡಿದ್ದು ಇದೀಗ ಶೂಟಿಂಗ್ ಸೆಟ್ ನಲ್ಲೇ ಕುರಿಬಲಿ ನೀಡಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ.

ಚಿತ್ರದಲ್ಲಿ ಕಾಳಿಮಾತೆಯ ಅವತಾರ ತಾಳಿದ್ದ ರಾಧಿಕಾ ಶಾಂತಿನಗರದ ಸ್ಮಶಾನದಲ್ಲಿ ಚಿತ್ರೀಕರಣ ನಡೆಯುವ ವೇಳೆ ಗೋರಿ ಮೇಲಿಂದ ಬಿದ್ದು ಸ್ಪೈನಲ್ ಕಾರ್ಡ್ ಗೆ ಏಟು ಮಾಡಿಕೊಂಡಿದ್ದರು. ಅಂದು ಅಮಾವಾಸ್ಯೆಯಾಗಿದ್ದು ರಾಧಿಕಾ ಕುಮಾರಸ್ವಾಮಿ ಬಿದ್ದು ಪೆಟ್ಟು ಮಾಡಿಕೊಂಡ ಬಳಿಕ ಚಿತ್ರತಂಡಕ್ಕೆ ಅಡ್ಡಿಯಾಗಿದೆ.

ಹೀಗಾಗಿ ಚಿತ್ರೀಕರಣದ ಸೆಟ್ ನಲ್ಲೇ ಕುರಿಬಲಿ ನೀಡಲಾಗಿದೆ ಎಂಬ ಸುದ್ದಿ ಲಭ್ಯವಾಗಿದೆ.ಆದರೆ ಈ ಸುದ್ದಿ ಬಗ್ಗೆ ಚಿತ್ರತಂಡ ಯಾವುದೇ ಮಾಹಿತಿ ನೀಡಿಲ್ಲ. ಬದಲಿಗೆ ನಾವೇನೂ ಕುರಿಬಲಿ ಕೊಟ್ಟಿಲ್ಲ, ಚಿತ್ರತಂಡಕ್ಕೆ ಅಡಚಣೆಯಾಗುತ್ತಿರುವುದು ನಿಜ.

ಅದಕ್ಕಾಗಿ ಮುಂದಿನ ದಿನಗಳಲ್ಲಿ ಕುರಿಬಲಿ ನೀಡಲು ಉದ್ದೇಶಿಸಿದ್ದೇವೆ ಎಂದೂ ಹೇಳಿದೆ.ಇತ್ತ ಸ್ಮಶಾನದಲ್ಲಿ ಬಿದ್ದು ಪೆಟ್ಟಾಗಿರುವ ರಾಧಿಕಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿಯಲ್ಲಿದ್ದಾರೆ. ಕನ್ನಡ, ತೆಲುಗು, ತಮಿಳಿನಲ್ಲಿ “ಭೈರಾದೇವಿ” ಚಿತ್ರ ತಯಾರಾಗುತ್ತಿದ್ದು ಶ್ರೀಜೈ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್ಗಡದ ರಾಜ್ನಂದ್ಗಾಂವ್ನಲ್ಲಿ ನಡೆದಿದೆ. 22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ…
ದೇಶದ ಮಹತ್ವದ ಚಂದ್ರಯಾನ-2 ದ ವಿಕ್ರಂ ಲ್ಯಾಂಡರ್ ಸಂಪರ್ಕ ಕಡಿತಗೊಂಡಿದ್ದರೂ ನೀರಿಕ್ಷೆಗಳು ಮುಗಿದಿಲ್ಲ. ಹೌದು ಇಸ್ರೋ ಚಂದ್ರಾನ್ವೇಷಣೆ ಯತ್ನದಲ್ಲಿ ಇನ್ನೂ ಕೊನೆಯ ನಿರೀಕ್ಷೆಗಳು ಇದ್ದೇ ಇವೆ. ಕೊನೆ ಹಂತದಲ್ಲಿ ಸಂಪರ್ಕ ಕಡಿದುಕೊಂಡ ವಿಕ್ರಮ್ ಲ್ಯಾಂಡರ್ ಬಗ್ಗೆ ಇಸ್ರೋ ಅಧ್ಯಯನ ಮುಂದುವರೆಸಿದ್ದು, ಯಾವುದೇ ಕ್ಷಣದಲ್ಲಾದರೂ ವಿಕ್ರಮ್ ಲ್ಯಾಂಡರ್ ಮಾಹಿತಿ ರವಾನಿಸಬಹುದೆಂಬ ನೀರಿಕ್ಷೆಯಲ್ಲಿದೆ ಇಸ್ರೋ. ಚಂದ್ರನ ದಕ್ಷಿಣ ಧ್ರುವಕ್ಕೆ ಸ್ಪರ್ಶ ಮಾಡುವ ಹಂತದಲ್ಲಿ ವಿಕ್ರಂ ಲ್ಯಾಂಡರ್ ಸಂಪರ್ಕ ಕಡಿತಕೊಂಡಿತ್ತು. 2.1 ಕಿಲೋ ಮೀಟರ್ ದೂರದಲ್ಲಿ ಇಸ್ರೋ ಹಿಡಿತಕ್ಕೆ ಸಿಗದೇ ಮುಂಜಾನೆ 1.55ರ…
ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ 12 ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. ‘ಮಣ್ಣಿನ ಮಗ’ ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.
ನಾವು ಹುಟ್ಟುವಾಗ ಒಬ್ಬರಾಗಿ ಈ ಪ್ರಪಂಚಕ್ಕೆ ಬರುತ್ತೇವೆ ಮತ್ತು ಸಾಯುವಾಗ ಒಬ್ಬರಾಗಿ ಸಾಯುತ್ತೇವೆ ಮತ್ತು ನಮ್ಮ ಸಾವನ್ನ ಯಾರಿಂದಲೂ ಕೂಡ ತಪ್ಪಿಸಲು ಸಾಧ್ಯವಿಲ್ಲ ಹಾಗೆ ನಮ್ಮ ನೋವನ್ನ ಯಾರು ಭರಿಸಲು ಕೂಡ ಸಾಧ್ಯವಿಲ್ಲ. ನಾವು ಕಷ್ಟದಲ್ಲಿ ಇದ್ದಾಗ ಒಂದು ಹಂತದ ತನಕ ಮಾತ್ರ ಯಾರಾದರೂ ಸಹಾಯ ಮಾಡಬಲ್ಲರು ಆದರೆ ಅದರಿಂದ ಆಚೆ ನಾವೇ ಹೋರಾಡಬೇಕು ಮತ್ತು ನಾವೇ ಬದುಕುವ ದಾರಿಯನ್ನ ಹುಡುಕಾಡಬೇಕು ಯಾಕೆ ಅಂದರೆ ಜೀವನ ಅನ್ನುವುದು ಪ್ರತಿ ಕ್ಷಣದ ಹೋರಾಟ. ಎಲ್ಲಾ ದಾರಿಗಳು ಮುಚ್ಚಿ ಹೋದಾಗ…
ಟೆಕ್ ವಲಯದಲ್ಲಿ ಭಾರೀ ಹೆಸರು ಮಾಡಿರುವ ‘ಆಸೂಸ್’ ಕಂಪನಿಯು ಇತ್ತೀಚಿಗೆ ವಿಶ್ವ ಮೊಬೈಲ್ ಮಾರುಕಟ್ಟೆಗೆ ‘ಝೆನ್ಫೋನ್ 6’ ಸ್ಮಾರ್ಟ್ಫೋನ್ ಅನ್ನು ಬಿಡುಗಡೆ ಮಾಡಿ ಸಖತ್ ಸುದ್ದಿ ಮಾಡಿತ್ತು. ವಿಶೇಷ ಫ್ಲಿಪ್ ಸೆಲ್ಫಿ ಕ್ಯಾಮೆರಾ ಫೀಚರ್ ಹೊಂದಿರುವ ಈ ಸ್ಮಾರ್ಟ್ಫೋನ್ ಅನ್ನು ಕಂಪನಿಯು ಈಗ ಭಾರತೀಯ ಮಾರುಕಟ್ಟೆಗೂ ಬಿಡುಗಡೆ ಮಾಡಲು ಮುಂದಾಗಿದ್ದು, ಆದರೆ ದೇಶಿಯ ಮಾರುಕಟ್ಟೆಯಲ್ಲಿ ಅದರ ಹೆಸರು ಬದಲಾಗಲಿದೆ. ಅದಕ್ಕಾಗಿ ಬಿಡುಗಡೆಯ ದಿನಾಂಕವನ್ನು ಫಿಕ್ಸ್ ಮಾಡಿಕೊಂಡಿದೆ ಹೌದು, ಆಸೂಸ್ ಕಂಪನಿಯು ತನ್ನ ಹೊಸ ‘ಝೆನ್ಫೋನ್ 6’ ಸ್ಮಾರ್ಟ್ಫೋನ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಡಿಸೆಂಬರ್, 2018) ನೀವು ನಂತರ ಪಶ್ಚಾತ್ತಾಪಪಡುವಷ್ಟು ಕೆಟ್ಟದಾಗಿ ನೀವೇನಾದರೂ ಮಾಡುವಷ್ಟು ನೀವು ಕೋಪಗೊಳ್ಳುವಂತೆ ಮಾಡಲು ಯಾರಿಗೂ ಅವಕಾಶ ನೀಡಬೇಡಿ. ಮನರಂಜನೆಅಥವಾ ಹೊರನೋಟದ…