ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟಿ ರಾಧಿಕಾ ಕುಮಾರಸ್ವಾಮಿ ಭೈರಾದೇವಿ ಚಿತ್ರೀಕರಣದ ವೇಳೆ ಸ್ಮಶಾನದಲ್ಲಿ ಬಿದ್ದು ಏಟು ಮಾಡಿಕೊಂಡಿದ್ದು ಇದೀಗ ಶೂಟಿಂಗ್ ಸೆಟ್ ನಲ್ಲೇ ಕುರಿಬಲಿ ನೀಡಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ.

ಚಿತ್ರದಲ್ಲಿ ಕಾಳಿಮಾತೆಯ ಅವತಾರ ತಾಳಿದ್ದ ರಾಧಿಕಾ ಶಾಂತಿನಗರದ ಸ್ಮಶಾನದಲ್ಲಿ ಚಿತ್ರೀಕರಣ ನಡೆಯುವ ವೇಳೆ ಗೋರಿ ಮೇಲಿಂದ ಬಿದ್ದು ಸ್ಪೈನಲ್ ಕಾರ್ಡ್ ಗೆ ಏಟು ಮಾಡಿಕೊಂಡಿದ್ದರು. ಅಂದು ಅಮಾವಾಸ್ಯೆಯಾಗಿದ್ದು ರಾಧಿಕಾ ಕುಮಾರಸ್ವಾಮಿ ಬಿದ್ದು ಪೆಟ್ಟು ಮಾಡಿಕೊಂಡ ಬಳಿಕ ಚಿತ್ರತಂಡಕ್ಕೆ ಅಡ್ಡಿಯಾಗಿದೆ.

ಹೀಗಾಗಿ ಚಿತ್ರೀಕರಣದ ಸೆಟ್ ನಲ್ಲೇ ಕುರಿಬಲಿ ನೀಡಲಾಗಿದೆ ಎಂಬ ಸುದ್ದಿ ಲಭ್ಯವಾಗಿದೆ.ಆದರೆ ಈ ಸುದ್ದಿ ಬಗ್ಗೆ ಚಿತ್ರತಂಡ ಯಾವುದೇ ಮಾಹಿತಿ ನೀಡಿಲ್ಲ. ಬದಲಿಗೆ ನಾವೇನೂ ಕುರಿಬಲಿ ಕೊಟ್ಟಿಲ್ಲ, ಚಿತ್ರತಂಡಕ್ಕೆ ಅಡಚಣೆಯಾಗುತ್ತಿರುವುದು ನಿಜ.

ಅದಕ್ಕಾಗಿ ಮುಂದಿನ ದಿನಗಳಲ್ಲಿ ಕುರಿಬಲಿ ನೀಡಲು ಉದ್ದೇಶಿಸಿದ್ದೇವೆ ಎಂದೂ ಹೇಳಿದೆ.ಇತ್ತ ಸ್ಮಶಾನದಲ್ಲಿ ಬಿದ್ದು ಪೆಟ್ಟಾಗಿರುವ ರಾಧಿಕಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿಯಲ್ಲಿದ್ದಾರೆ. ಕನ್ನಡ, ತೆಲುಗು, ತಮಿಳಿನಲ್ಲಿ “ಭೈರಾದೇವಿ” ಚಿತ್ರ ತಯಾರಾಗುತ್ತಿದ್ದು ಶ್ರೀಜೈ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.
ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಳಿಕ ಸೆರೆಯಾದರೂ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆಯಲ್ಲದೆ ಇದರ ಜೊತೆಗೆ ಕತ್ತಿಗೆ ಬಿಜೆಪಿ ಚಿನ್ಹೆಯುಳ್ಳ ವಸ್ತ್ರವನ್ನು ಹಾಕಿರುವ ಅಭಿನಂದನ್ ರನ್ನೇ ಹೋಲುವ ಫೋಟೋ ಒಂದನ್ನು ಹಾಕಲಾಗಿದೆ. ವೈರಲ್ ಆದ ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿರುವ ಸುದ್ದಿ ಸಂಸ್ಥೆಯೊಂದು ಇದು ಫೇಕ್ ಎಂದು ಹೇಳಿದೆ. ಫೋಟೋವನ್ನು ಬಹು ಸೂಕ್ಷ್ಮವಾಗಿ…
ಪ್ರಪಂಚವೇ ಒಂತರಾ ವಿಚಿತ್ರ. ಯಾಕಂದ್ರೆ ಈ ಪರಪಂಚದಲ್ಲಿರುವ ಜನಗಳು ವಿಚಿತ್ರ. ಜನರು ಏನೇನೋ ವಿಚಿತ್ರ ಕೆಲಸಗಳನ್ನು ಮಾಡಿರುವುದು ಕೇಳಿದ್ದೇವೆ. ಅಂತಹವರಲ್ಲಿ ಅಮೆರಿಕದ ಜ್ಯಾಕ್ ಲ್ಯಾಂಡ್ಸ್ಬರ್ಗ್ ಅನ್ನುವ ವ್ಯೆಕ್ತಿಯೂ ಕೂಡ ಸೇರಿಕೊಂಡಿದ್ದಾರೆ. ಏಕೆಂದರೆ ಇವನು ಮಾಡಿರುವ ಅಚ್ಚರಿದಾಯಕ ಕೆಲಸ ಏನು ಗೊತ್ತಾ..
ಒಂದೆಕರೆ ಕ್ಷಣದಲ್ಲೇ ಪರಿಹಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಸ್ಥೆ ಉತ್ತಮವಾಗಿರುವುದರಿಂದ ಬಹು ಬಂಡವಾಳದ ಉದ್ಯಮವನ್ನು ಆರಂಭಿಸಲು ತೊಡಗುವಿರಿ. ಇದಕ್ಕೆ ನಿಮ್ಮ ಸಂಗಾತಿಯ ಮತ್ತು ಸ್ನೇಹಿತರ ಬೆಂಬಲ ದೊರೆಯುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
57 ವರ್ಷದ ಪುರುಷೋತ್ತಮ್ ಎಂಬಾತ 8 ಮದುವೆಯಾಗಿ ಮೋಸ ಮಾಡಿ ಕೋಟಿ ಕೋಟಿ ಹಣ ಪಂಗನಾಮ ಹಾಕಿದ್ದಾನೆ. ಈತನ ನಾಲ್ಕನೆ ಪತ್ನಿ ಉಪನ್ಯಾಸಕಿಯಾಗಿದ್ದು, ಚೆನ್ನೈನ ಕಾಲೇಜೊಂದರಲ್ಲಿ ಪ್ರಾಧ್ಯಾಪಕಿಯಾಗಿರುವ ಇಂದಿರಾ ಗಾಂಧಿ ಎಂಬವರು ಈ ಕುರಿತು ದೂರು ನೀಡಿದ ಬಳಿಕ ಉದ್ಯಮಿಯ ನಿಜ ಬಣ್ಣ ಈಗ ಬೆಳಕಿಗೆ ಬಂದಿದೆ ಚೆನ್ನೈನಲ್ಲಿ ಪೊಲೀಸ್ ಕಂಪ್ಲೆಂಟ್ ನೀಡಿದ ಮೇಲೆ ಪುರುಷೋತ್ತಮ ಬಂಡವಾಳ ಬಯಲಾಗಿದೆ.
ಭಾರತವು ವಿಭಿನ್ನ ಧರ್ಮಗಳ, ನಂಬಿಕೆಗಳು, ಆಚರಣೆಗಳ ನೆಲೆಬೀಡಾಗಿದ್ದು, ಇಲ್ಲಿ ಎಷ್ಟೋ ಸಾಧು,ಸಂತರು,ಮಹಾನ್ ದಾರ್ಶನಿಕರು ಜನಿಸಿದ್ದಾರೆ. ತಮ್ಮ ಸಾಮಾನ್ಯ ಜೀವನ ಕ್ರಮದಿಂದ ಧರ್ಮವನ್ನು ಭೋದಿಸಿ,ಪವಾಡಗಳನ್ನು ಮಾಡಿ ಜನಮಾನಸದಲ್ಲಿ ಸ್ಥಾಯಿಯಾಗಿ ವಿರಾಜಮಾನರಾಗಿದ್ದಾರೆ.