News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಿನಿಮಾ

ಚಿತ್ರೀಕರಣದ ಸೆಟ್ ನಲ್ಲೇ ಕುರಿ ಬಲಿ ನೀಡಿದ್ರಾ ರಾಧಿಕಾ ಕುಮಾರಸ್ವಾಮಿ!ಕಾರಣ ಏನು ಗೊತ್ತಾ?

324

ನಟಿ ರಾಧಿಕಾ ಕುಮಾರಸ್ವಾಮಿ ಭೈರಾದೇವಿ ಚಿತ್ರೀಕರಣದ ವೇಳೆ ಸ್ಮಶಾನದಲ್ಲಿ ಬಿದ್ದು ಏಟು ಮಾಡಿಕೊಂಡಿದ್ದು  ಇದೀಗ ಶೂಟಿಂಗ್ ಸೆಟ್ ನಲ್ಲೇ ಕುರಿಬಲಿ ನೀಡಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ.

ಚಿತ್ರದಲ್ಲಿ ಕಾಳಿಮಾತೆಯ ಅವತಾರ ತಾಳಿದ್ದ ರಾಧಿಕಾ ಶಾಂತಿನಗರದ ಸ್ಮಶಾನದಲ್ಲಿ ಚಿತ್ರೀಕರಣ ನಡೆಯುವ ವೇಳೆ ಗೋರಿ ಮೇಲಿಂದ ಬಿದ್ದು ಸ್ಪೈನಲ್ ಕಾರ್ಡ್ ಗೆ ಏಟು ಮಾಡಿಕೊಂಡಿದ್ದರು. ಅಂದು ಅಮಾವಾಸ್ಯೆಯಾಗಿದ್ದು ರಾಧಿಕಾ ಕುಮಾರಸ್ವಾಮಿ ಬಿದ್ದು ಪೆಟ್ಟು ಮಾಡಿಕೊಂಡ ಬಳಿಕ ಚಿತ್ರತಂಡಕ್ಕೆ ಅಡ್ಡಿಯಾಗಿದೆ.

ಹೀಗಾಗಿ ಚಿತ್ರೀಕರಣದ ಸೆಟ್ ನಲ್ಲೇ ಕುರಿಬಲಿ ನೀಡಲಾಗಿದೆ ಎಂಬ ಸುದ್ದಿ ಲಭ್ಯವಾಗಿದೆ.ಆದರೆ ಈ ಸುದ್ದಿ ಬಗ್ಗೆ ಚಿತ್ರತಂಡ ಯಾವುದೇ ಮಾಹಿತಿ ನೀಡಿಲ್ಲ. ಬದಲಿಗೆ ನಾವೇನೂ ಕುರಿಬಲಿ ಕೊಟ್ಟಿಲ್ಲ, ಚಿತ್ರತಂಡಕ್ಕೆ ಅಡಚಣೆಯಾಗುತ್ತಿರುವುದು ನಿಜ.

ಅದಕ್ಕಾಗಿ ಮುಂದಿನ ದಿನಗಳಲ್ಲಿ ಕುರಿಬಲಿ ನೀಡಲು ಉದ್ದೇಶಿಸಿದ್ದೇವೆ ಎಂದೂ ಹೇಳಿದೆ.ಇತ್ತ ಸ್ಮಶಾನದಲ್ಲಿ ಬಿದ್ದು ಪೆಟ್ಟಾಗಿರುವ ರಾಧಿಕಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿಯಲ್ಲಿದ್ದಾರೆ. ಕನ್ನಡ, ತೆಲುಗು, ತಮಿಳಿನಲ್ಲಿ “ಭೈರಾದೇವಿ” ಚಿತ್ರ ತಯಾರಾಗುತ್ತಿದ್ದು ಶ್ರೀಜೈ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ಜಿರಲೆಗಳ ಸೂಪರ್ ಸಂಸಾರ ನೋಡಿ ಬೆರಗಾದ ವೈದ್ಯರು..!ಯಾಕೆ ಗೊತ್ತಾ?ತಿಳಿದರೆ ನೀವು ಶಾಕ್ ಆಗುವುದು ಗ್ಯಾರಂಟಿ..

    ಸ್ವಚ್ಛತೆ ಕಾಪಾಡದ ಅಡುಗೆ ಮನೆಯಂತಹ ಸ್ಥಳಗಳಲ್ಲಿ ಜಿರಲೆಗಳು ನೆಲೆ ಕಂಡುಕೊಂಡು ಕುಟುಂಬ ಬೆಳೆಸುವುದು ಸಾಮಾನ್ಯ. ಆದರೆ ದಕ್ಷಿಣ ಚೀನಾದಲ್ಲಿ ವ್ಯಕ್ತಿಯೊಬ್ಬನ ಕಿವಿಯೊಳಗೇ ಜಿರಲೆ ಸಂಸಾರ ನಡೆಸಿದೆ.ಅದನ್ನು ಕಂಡು ವೈದ್ಯರೂ ಬೆಚ್ಚಿಬಿದ್ದಿದ್ದಾರೆ.ಎಲ್ವಿ ಎಂಬ ಹೆಸರಿನ 24 ವರ್ಷದವ್ಯಕ್ತಿ ಬೆಳಿಗ್ಗೆ ಏಳುವಾಗ ಕಿವಿಯಲ್ಲಿ ವಿಪರೀತ ನೋವುಂಟಾಗುತ್ತಿತ್ತು. ಒಳಗೆ ತೀರಾ ಕಿರಿಕಿರಿ. ಏನೋ ಓಡಾಡುತ್ತಿರುವ, ಕೊರೆಯುತ್ತಿರುವ ಸದ್ದು. ಆ ನೋವನ್ನು ಸಹಿಸಿಕೊಳ್ಳಲಾಗದೆ ಆತ ಒದ್ದಾಡತೊಡಗಿದ. ಆತನ ಮನೆಯವರು ಕಿವಿಯೊಳಗೆ ಬೆಳಕು ಹಾಯಿಸಿ ನೋಡಿದಾಗ ಏನೋ ಕೀಟವೊಂದು ಒಳಗೆ ಹರಿದಾಡುತ್ತಿದೆ ಎಂದೆನಿಸಿತ್ತು.ಕೂಡಲೇ ವೈದ್ಯರ…

  • ಸಿನಿಮಾ, ಸುದ್ದಿ

    ಕಿಚ್ಚ ಸುದೀಪ್ ಗೆ ಪತ್ನಿಯಿಂದಲೇ ಧಮ್ಕಿ, ಪತ್ನಿಗೆ ಹೆದರಿ ಹನ್ನೊಂದು ಬಾರಿ ಒಂದೇ ಸಿನಿಮಾ ನೋಡಿದ ಕಿಚ್ಚ.!

    ತಿಯೊಬ್ಬ ಸಿನಿಮಾ ಅಭಿಮಾನಿಯಾಗಲಿ ನಟನಾಗಲಿ‌ ಒಂದು ಸಿನಿಮಾವನ್ನು ಎಷ್ಟು ಬಾರಿ ನೋಡಬಹುದು ಹೇಳಿ? ಹೇಗಾದರು ಮಾಡಿ ಎರಡರಿಂದ ಮೂರು ಬಾರಿ ಸಿನಿಮಾ ವೀಕ್ಷಣೆ ಮಾಡಬಹುದು. ಅದರಲ್ಲೂ ಸ್ಟಾರ್ ನಟರಂತೂ ತಾವು ಮಾಡಿದ ಸಿನಿಮಾವನ್ನು ಒಂದು ಬಾರಿ ನೋಡುವುದೇ ಕಷ್ಟದ ಪರಿಸ್ಥಿತಿ. ಆದರೆ, ಚಿತ್ರರಂಗದ ಕಿಚ್ಚ ಮಾತ್ರ ಒಂದೇ ಸಿನಿಮಾವನ್ನು ಹತ್ತರಿಂದ ಹನ್ನೊಂದು ಬಾರಿ ನೋಡಿದ್ದಾರಂತೆ. ಅದೂ ಅವರ ಪತ್ನಿಯೊಂದಿಗೆ! ಪತ್ನಿಯ ಧಮ್ಕಿಗೆ ಹೆದರದೆ ಫೈಲ್ವಾನ್ ಈ ರೀತಿ ಮಾಡಿದ್ದಾರಂತೆ. ಕಿಚ್ಚ ಸುದೀಪ್ ಅಭಿನಯದ ದಬಾಂಗ್-3 ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ….

  • ಸುದ್ದಿ

    ಮಧ್ಯಾನ ಊಟದ ನಂತರ ಚರಂಡಿ ನೀರಿನಲ್ಲಿ ತಟ್ಟೆ ತೊಳೆಯುತ್ತಿರುವ ಶಾಲಾ ಮಕ್ಕಳು….!

    ಮಧ್ಯ ಪ್ರದೇಶದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಕೆಗೆ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವುದು ಪತ್ತೆಯಾದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಬಂದಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಮಕ್ಕಳು ಚರಂಡಿ ನೀರಿನಲ್ಲಿ ತಮ್ಮ ತಟ್ಟೆಗಳನ್ನು ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ತಲೆ ತಗ್ಗಿಸುವಂತಹ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಮಾಕ್ರೋನಿಯಾ ಪ್ರದೇಶದಲ್ಲಿ ನಡೆದಿದೆ. ಮಕ್ಕಳಿಗೆ ಬಿಸಿಯೂಟವನ್ನು ಪೂರೈಕೆ ಮಾಡುವ ಸ್ವಯಂ ಸೇವಾ ಸಂಸ್ಥೆಗಳೇ ಪಾತ್ರೆಗಳನ್ನು ತೊಳೆಯುವುದು ಸೇರಿದಂತೆ ಎಲ್ಲಾ ನೈರ್ಮಲ್ಯ ಕ್ರಮಗಳ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು….

  • ಉಪಯುಕ್ತ ಮಾಹಿತಿ

    ಪ್ರತೀದಿನ ತಪ್ಪದೆ ಈ ಕೆಲಸ ಮಾಡಿದ್ರೆ ಕೆಲವೇ ದಿನಗಳಲ್ಲಿ ನಿಮ್ಮ ಮುಖದಲ್ಲಿರುವ ಕಪ್ಪುಕಲೆ ಮಂಗಮಯವಾಗುತ್ತೆ…

    ಮುಖದ ಮೇಲೆ ಒಂದು ಕಪ್ಪು ಮಚ್ಚೆಯಿದ್ರೆ ಅದು ಸೌಂದರ್ಯವನ್ನು ವೃದ್ಧಿಸುತ್ತದೆ. ಆದ್ರೆ ಮುಖವೆಲ್ಲ ಕಲೆಯಾದ್ರೆ ಸೌಂದರ್ಯ ಹಾಳಾಗುತ್ತದೆ. ಕಲೆ ಹೋಗಲಾಡಿಸಿ ಸುಂದರ ಮುಖಕ್ಕಾಗಿ ಜನರು ಬ್ಯೂಟಿಪಾರ್ಲರ್ ಮೊರೆ ಹೋಗ್ತಾರೆ. ಅದ್ರ ಬದಲು ದಿನದಲ್ಲಿ 5 ನಿಮಿಷ ಈ ಮನೆ ಔಷಧಿ ಬಳಸಿದ್ರೆ ಮುಖ ಸುಂದರವಾಗಿ, ಆಕರ್ಷಕವಾಗಿ ಕಾಣುತ್ತದೆ. ಮೂಲಂಗಿ :-  ಮುಖದ ಮೇಲಿರುವ ಕಪ್ಪು ಕಲೆಗಳನ್ನು ಮೂಲಂಗಿ ದೂರ ಮಾಡುತ್ತದೆ. ಪ್ರತಿ ದಿನ ಮೂಲಂಗಿ ರಸವನ್ನು ಮುಖಕ್ಕೆ ಹಚ್ಚಿ. ಕೆಲ ಸಮಯ ಬಿಟ್ಟು ಮುಖ ತೊಳೆಯಿರಿ. ಮಜ್ಜಿಗೆ…

  • ಸುದ್ದಿ

    ಹುಚ್ಚ ವೆಂಕಟ್‍ಗೆ ಕಿಚ್ಚ ಸುದೀಪ್ ನೆರವು, ವೆಂಕಟ್ ಕಂಡರೆ ಈ ನಂಬರ್‌ಗೆ ಕಾಲ್ ಮಾಡಿ.

    ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್‍ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…

  • ಸುದ್ದಿ

    ಈ ವರ್ಷವೂ ಗೂಗಲ್ ಸರ್ಚ್​ನಲ್ಲಿ ನಂ 1 ಸ್ಥಾನ ಉಳಿಸಿಕೊಂಡ ಸೆಲಿಬ್ರೆಟಿ…ಯಾರು ಗೊತ್ತೇ ?

    ಪ್ರತಿವರ್ಷದ ಹಾಗೆಯೇ ಈ ವರ್ಷವು ಕೂಡ ಗೂಗಲ್ ನಲ್ಲಿ ಸರ್ಚ್​ ಆದವರು ಯಾರು ? ಎಂಬ ಪ್ರಶ್ನೆಗೆ ಅಚ್ಚರಿಯ ಉತ್ತರವೊಂದು ಸಿಕ್ಕಿದೆ ಏನಪ್ಪಾ ಅದು ಅಂತೀರಾ? ಹೌದು ಈ ವರ್ಷದ ಅರ್ಧದಷ್ಟು ಭಾಗ ಈಗಾಗಲೇ ಮುಗಿದಿದೆ. ಇನ್ನೂ ಈ ವರ್ಷದಲ್ಲಿ ಅತೀ ಹೆಚ್ಚು ಗೂಗಲ್ ನಲ್ಲಿ ಸರ್ಚ್​ ಆದವರು ಯಾರು ಎಂಬ ಕುತೂಹಲ ಎಲ್ಲರಿಗೂ ಇರುತ್ತದೆ. ಆದರೆ ಈ ಭಾರಿ ಅತಿ ಹೆಚ್ಚು ಸರ್ಚ್​ಗೊಳಗಾದವರು ಯಾರು ಎಂಬ ಪ್ರಶ್ನೆಗೆ ನಿಮ್ಮ ಉತ್ತರ ಮೋದಿ ಎಂದಾಗಿದ್ದಲ್ಲಿ ತಪ್ಪು. ಇಷ್ಟಕ್ಕೂ…