ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು ರಾಗಿ ತಿಂದವ ಯೋಗಿ ಎನ್ನುವ ಮಾತಿನಂತೆ ರಾಗಿ ನಮ್ಮ ಪುರಾತನ ಆಹಾರ ಧಾನ್ಯಗಳಲ್ಲಿ ಒಂದಾಗಿದೆ ಅತಿ ಹೆಚ್ಚು ಪೋಷಕಾಂಶಗಳನ್ನು ಒಳಗೊಂಡಿರುವ ಇದನ್ನು ಸೇವಿಸಿದರೆ ನಮ್ಮ ದೇಹವು ಸದಾಕಾಲ ಸಮೃದ್ಧತೆಯಿಂದ ಕೂಡಿರುತ್ತದೆ ರಾಗಿಯಲ್ಲಿ ಹಲವಾರು ವಿಧದ ರೆಸಿಪಿಗಳನ್ನು ತಯಾರಿಸುವುದು ಉಂಟು ಆ ಪ್ರದೇಶದ ಅನುಕೂಲಕ್ಕೆ ತಕ್ಕಂತೆ ಕೆಲವರು ರಾಗಿಮುದ್ದೆ ರಾಗಿರೊಟ್ಟಿ ರಾಗಿ ಗಂಜಿಯನ್ನು ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ ಇನ್ನೂ ನೀವು ರಾಗಿ ಗಂಜಿಯನ್ನು ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದು ನಿಮಗೆ ಗೊತ್ತಾ ಇದನ್ನು ತಿಳಿದರೆ ಇಂದಿನಿಂದಲೇ ಪ್ರತಿದಿನ ರಾಗಿಗಂಜಿ ಕುಡಿಯುವುದಕ್ಕೆ ಅಭ್ಯಾಸವನ್ನು ಮಾಡಿಕೊಳ್ಳುತ್ತೀರಾ ಹಾಗಾದರೆ ರಾಗಿ ಗಂಜಿಯ ಪ್ರಯೋಜನವೇನು ಎಂಬುದನ್ನು ತಿಳಿದುಕೊಳ್ಳೋಣ.

ರಾಗಿ ಅಥವಾ ರಾಗಿ ಗಂಜಿ ರಾಗಿಯಲ್ಲಿ ಯಾವುದೇ ಆಹಾರದಲ್ಲಿ ಲಭಿಸದ ನಮಗೆ ತುಂಬಾ ಉಪಯೋಗ ಆಗುವ ಮೆಕ್ಯುನೈನ್ ಅಮೈನೋ ಆಮ್ಲವು ರಾಗಿಯಲ್ಲಿ ತುಂಬಾ ಹೆಚ್ಚಾಗಿ ಇರುತ್ತದೆ ಅದಕ್ಕೆ ರಾಗಿಗೆ ಹೆಚ್ಚು ಪ್ರಾಮುಖ್ಯತೆಯನ್ನು ನೀಡುತ್ತಾರೆ ಅಷ್ಟೆ ಅಲ್ಲದೆ ರಾಗಿ ಗಂಜಿಯನ್ನು ಕುಡಿಯುವುದರಿಂದ ನಮ್ಮ ಶರೀರಕ್ಕೆ ತುಂಬಾ ಒಳ್ಳೆಯದು ಆಗುತ್ತದೆ ಅದೇನು ಎಂದು ಈಗ ಈ ಲೇಖನದಲ್ಲಿ ತಿಳಿಯೋಣ. ರಾಗಿಯನ್ನು ಅನೇಕ ರೀತಿಯಲ್ಲಿ ಅಡುಗೆಗಳಲ್ಲಿ ಉಪಯೋಗಿಸಿ ತಿನ್ನಬಹುದು ಎಲ್ಲದಕ್ಕಿಂತಲೂ ರಾಗಿ ಗಂಜಿ ಫೇಮಸ್ ರಾಗಿಯಲ್ಲಿ ಕ್ಯಾಲ್ಸಿಯಂ ಹೆಚ್ಚಿನ ಪ್ರಮಾಣದಲ್ಲಿ ಇರುತ್ತದೆ ಈ ಕ್ಯಾಲ್ಸಿಯಂ ಮೂಲೆಗಳಿಗೆ ಹೆಚ್ಚು ಬಲವನ್ನು ತಂದುಕೊಡುತ್ತದೆ ಮುಖ್ಯವಾಗಿ ಬೆಳೆಯುವ ಮಕ್ಕಳಿಗೆ ವೃದ್ಧರಿಗೆ ರಾಗಿ ತುಂಬಾ ಉಪಯೋಗ ಆಗುತ್ತದೆ.

ಕ್ಯಾನ್ಸರ್ನ್ನು ತಡೆಗಟ್ಟುವಲ್ಲಿ ಸಹಾಯಕಾರಿಯಾಗಿದೆ: ರಾಗಿಯಲ್ಲಿ ಕ್ವೆರ್ಸೆಟಿನ್, ಸೆಲೆನಿಯಮ್ ಮತ್ತು ಪ್ಯಾಂಟೋಥೆನಿಕ್ ಆಮ್ಲದ ಅಂಶಗಳಿರುವುದರಿಂದ ಇದು ದೇಹದಲ್ಲಿ ಕ್ಯಾನ್ಸರ್ ಕೋಶಗಳನ್ನು ಉತ್ಪಾದಿಸುವುದನ್ನು ಕಡಿಮೆಗೊಳಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಜಾಸ್ತಿಯಾಗಿರುವುದರಿಂದ ರಾಗಿಯಲ್ಲಿರುವ ಫೈಬರ್ ಅಂಶವು 30% ರಷ್ಟು ಸ್ತನ ಕ್ಯಾನ್ಸರ್ ತಡೆಗಟ್ಟುವಲ್ಲಿ ಸಹಕಾರಿಯಾಗಿದೆ ಎಂದು ಹೇಳಲಾಗುತ್ತದೆ.
ರಕ್ತಹೀನತೆಯನ್ನು ತಡೆಯುತ್ತದೆ: ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುವ ರಕ್ತಹೀನತೆಯು ಬಹಳ ಅಪಾಯಕಾರಿ ಹಾಗೂ ಮಾರಣಾಂತಿಕವೂ ಹೌದು. ರಾಗಿಯಲ್ಲಿ ಕೆಂಪು ರಕ್ತ ಕಣಗಳ ರಚನೆಗೆ ಬೇಕಾದ ಹಿಮೋಗ್ಲೋಬಿನ್ ಅಂಶವು ಜಾಸ್ತಿ ಇರುವುದರಿಂದ ರಾಗಿಯು ರಕ್ತಹೀನತೆಯನ್ನು ತಡೆಯುವಲ್ಲಿ ಸಹಕಾರಿಯಾಗಿದೆ.
ವಿಷ ಆಮ್ಲವನ್ನು ತೆಗೆದುಹಾಕುತ್ತದೆ: ನಮ್ಮ ದೇಹದಲ್ಲಿರುವ ವಿಷ ಆಮ್ಲವನ್ನು ತೆಗೆದುಹಾಕಲು ರಾಗಿ ಒಂದು ಉತ್ತಮವಾದ ಆಹಾರ ಎಂದೇ ಹೇಳಬಹುದು. ಇದರಲ್ಲಿರುವ ಕ್ವೆರ್ಸೆಟಿನ್ ಎಂಬ ಅಂಶವು ವಿಷ ಆಮ್ಲದ ವಿರುದ್ಧ ಹೋರಾಡಿ ಅದು ನಮ್ಮ ದೇಹದಲ್ಲಿ ಉತ್ಪತ್ತಿ ಆಗದಂತೆ ತಡೆಯುತ್ತದೆ ಇದರಿಂದ ದೇಹ ಆರೋಗ್ಯಯುತವಾಗಿರುತ್ತದೆ.

ಹೃದಯದ ಆರೋಗ್ಯ ಕಾಪಾಡುತ್ತದೆ : ಇದರಲ್ಲಿರುವ ಮೆಗ್ನೀಷಿಯಂ ಅಂಶವು ಅಧಿಕ ರಕ್ತದ ಒತ್ತಡವನ್ನು ಕಡಿಮೆ ಮಾಡುವುದಷ್ಟೇ ಅಲ್ಲ ಹೃದಯಾಘಾತದಿಂದ ಉಂಟಾಗುವ ಪಾರ್ಶ್ವವಾಯುಗಳ ಅಪಾಯವನ್ನು ಇದು ತಗ್ಗಿಸುತ್ತದೆ.
ಜೀರ್ಣಕ್ರಿಯೆಯನ್ನು ಸರಾಗಗೊಳಿಸುತ್ತದೆ : ಕಡಿಮೆ ಫೈಬರ್ಯುಕ್ತ ಆಹಾರದ ಸೇವನೆಯಿಂದಾಗಿ ಅತಿಸಾರ, ಮಲಬದ್ಧತೆ, ಗ್ಯಾಸ್ ಮುಂತಾದ ಜೀರ್ಣಕಾರಿ ಸಮಸ್ಯೆಯಾಗುತ್ತದೆ. ರಾಗಿಯಲ್ಲಿರುವ ಫೈಬರ್ ಅಂಶವು ಜೀರ್ಣಕ್ರಿಯೆ ಪ್ರಕ್ರಿಯೆಯನ್ನು ನಿಯಂತ್ರಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿನಿಮಾಗಳಲ್ಲಿ ಸ್ಟಾರ್ಗಳು ಬಳಸುವ ಬಟ್ಟೆಗಳೆಂದರೆ ಅಭಿಮಾನಿಗಳಿಗೆ ತುಂಬಾ ಕ್ರೇಜ್ ಇರುತ್ತದೆ. ಮಾರುಕಟ್ಟೆಗೆ ಬಂದ ಹೊಸ ಡಿಸೈನ್ ಹಾಕಿಕೊಂಡರೆ ಇನ್ನಷ್ಟು ಕ್ರೇಜ್ ಬೆಳೆಯುತ್ತದೆ. ಸದ್ಯಕ್ಕೆ ಹೀರೋಗಳು ಸಹ ಟ್ರೆಂಡ್ ಸೆಟ್ ಮಾಡಬೇಕೆಂಬ ಉದ್ದೇಶದಿಂದ ಟ್ರೆಂಡಿ ಬಟ್ಟೆಗಳನ್ನು ಹಾಕಿಕೊಂಡು ಅವಕ್ಕೆ ಕ್ರೇಜ್ ತರುತ್ತಿರುತ್ತಾರೆ. ಆಗಿನ ಕಾಲದಲ್ಲಿ ಆರತಿ, ಭಾರತಿ, ಕಲ್ಪನಾರ ಸೀರೆ ಅವರಿಟ್ಟುಕೊಳ್ಳುವ ಕುಂಕುಮವನ್ನು ಫಾಲೋ ಆಗುತ್ತಿದ್ದರು.
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 6 ದಿನಗಳು ಬಾಕಿ ಉಳಿದಿವೆ. ಕೆಲ ವೀಕ್ಷಕರಿಂದ ‘ಡ್ರಾಮಾ ಕ್ವೀನ್’ ಅಂತಲೇ ಕರೆಯಿಸಿಕೊಂಡಿದ್ದ ಅನುಪಮಾ ಗೌಡ ಭಾನುವಾರ ನಡೆದ ಎಲಿಮಿನೇಷನ್ ಪಂಚಾಯ್ತಿಯಲ್ಲಿ ಮನೆಗೆ ಕಳುಹಿಸಲಾಗಿತ್ತು.
ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ. ಪಿತೋರ್ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು…
ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ. ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು.. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್…
ಈ ಲೋಕದಲ್ಲಿ ಕಷ್ಟವಿಲ್ಲದೇ ಬದುಕುವ ಮನುಷ್ಯನನ್ನ ಎಲ್ಲಿಯೂ ಸಹ ಕಾಣಲು ಸಾಧ್ಯವಾಗುವುದಿಲ್ಲ ಯಾಕೆಂದರೆ ಪ್ರತಿಯೊಬ್ಬರಿಗೂ ಕೂಡ ಜೀವನದಲ್ಲಿ ತಮ್ಮದೇ ಆದ ನೂರಾರು ಕಷ್ಟ ಇದ್ದೆ ಇರುತ್ತದೆ. ಹಾಗೆಯೇ ಸ್ನೇಹಿತರೆ ನಮಗೆ ಕಷ್ಟಗಳು ಬಂದಾಗ ಯಾವುದೇ ಕಾರಣಕ್ಕೂ ತಲೆ ಮೇಲೆ ಕೈಹಾಕಿ ಕುಳಿತುಕೊಳ್ಳಬಾರದು ಅದಕ್ಕೊಂದು ಪರಿಹಾರ ಇದ್ದೇ ಇರುತ್ತದೆ ನಾವು ಪರಿಹಾರವನ್ನು ಉಡುಕಬೇಕು ಆಗ ನಮ್ಮ ಕಷ್ಟಕ್ಕೆ ಪರಿಹಾರ ಸಿಗುತ್ತದೆ. ಹಾಗೆಯೇ ನಾನೊಂದು ಸಲಹೆ ಕೊಡಲು ಇಷ್ಟ ಪಡುತ್ತೇನೆ ಕಷ್ಟದ ದಿನಗಳು ಬಂದಾಗ ನಮ್ಮ ಮನಸ್ಸು ದೃಢವಾಗಿರಬೇಕು ಮತ್ತು…
ಕಾವೇರಿ ಕೊಡವರ ಕುಲದೇವಿ,ಕಾವೇರಿ ಜನ್ಮಸ್ಥಳ ತಲಕಾವೇರಿಯಲ್ಲಿ ಅರ್ಚಕರ ಮಂತ್ರಘೋಷ ,ಮಂಗಳವಾದ್ಯ ನಡುವೆ ತಡರಾತ್ರಿ ಸರಿಯಾಗಿ 12 ಗಂಟೆ 57 ನಿಮಿಷಕ್ಕೆ ಕರ್ಕಾಟಕಲಗ್ನ, ರೋಹಿಣಿ ನಕ್ಷತ್ರದಲ್ಲಿ ಘಟಿಸಿದ ಪವಿತ್ರ ತೀರ್ಥೋದ್ಭವವನ್ನು ರಾಜ್ಯ ಮತ್ತು ಹೊರರಾಜ್ಯದಿಂದಬಂದ ನೂರಾರು ಭಕ್ತರು ಕಣ್ತುಂಬಿಕೊಂಡರು. 12:59ಕ್ಕೆ ತೀರ್ಥೋದ್ಭವ ಘಟಿಸಲಿದೆ ಎಂದು ಹೇಳಲಾಗಿತ್ತಾದರೂ 2 ನಿಮಿಷ ಮುನ್ನವೇ ತೀರ್ಥೋದ್ಭವಾಯಿತು. 30 ಕ್ಕೂ ಹೆಚ್ಚು ಅರ್ಚಕರ ಮಂತ್ರಘೋಷ, ಮಂಗಳವಾದ್ಯದ ನಡುವೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ಈ ವಿಸ್ಮಯಕ್ಕೆ ಅಪಾರ ಭಕ್ತ…