ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು ರಾಗಿ ತಿಂದವ ಯೋಗಿ ಎನ್ನುವ ಮಾತಿನಂತೆ ರಾಗಿ ನಮ್ಮ ಪುರಾತನ ಆಹಾರ ಧಾನ್ಯಗಳಲ್ಲಿ ಒಂದಾಗಿದೆ ಅತಿ ಹೆಚ್ಚು ಪೋಷಕಾಂಶಗಳನ್ನು ಒಳಗೊಂಡಿರುವ ಇದನ್ನು ಸೇವಿಸಿದರೆ ನಮ್ಮ ದೇಹವು ಸದಾಕಾಲ ಸಮೃದ್ಧತೆಯಿಂದ ಕೂಡಿರುತ್ತದೆ ರಾಗಿಯಲ್ಲಿ ಹಲವಾರು ವಿಧದ ರೆಸಿಪಿಗಳನ್ನು ತಯಾರಿಸುವುದು ಉಂಟು ಆ ಪ್ರದೇಶದ ಅನುಕೂಲಕ್ಕೆ ತಕ್ಕಂತೆ ಕೆಲವರು ರಾಗಿಮುದ್ದೆ ರಾಗಿರೊಟ್ಟಿ ರಾಗಿ ಗಂಜಿಯನ್ನು ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ ಇನ್ನೂ ನೀವು ರಾಗಿ ಗಂಜಿಯನ್ನು ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದು ನಿಮಗೆ ಗೊತ್ತಾ ಇದನ್ನು ತಿಳಿದರೆ ಇಂದಿನಿಂದಲೇ ಪ್ರತಿದಿನ ರಾಗಿಗಂಜಿ ಕುಡಿಯುವುದಕ್ಕೆ ಅಭ್ಯಾಸವನ್ನು ಮಾಡಿಕೊಳ್ಳುತ್ತೀರಾ ಹಾಗಾದರೆ ರಾಗಿ ಗಂಜಿಯ ಪ್ರಯೋಜನವೇನು ಎಂಬುದನ್ನು ತಿಳಿದುಕೊಳ್ಳೋಣ.

ರಾಗಿ ಅಥವಾ ರಾಗಿ ಗಂಜಿ ರಾಗಿಯಲ್ಲಿ ಯಾವುದೇ ಆಹಾರದಲ್ಲಿ ಲಭಿಸದ ನಮಗೆ ತುಂಬಾ ಉಪಯೋಗ ಆಗುವ ಮೆಕ್ಯುನೈನ್ ಅಮೈನೋ ಆಮ್ಲವು ರಾಗಿಯಲ್ಲಿ ತುಂಬಾ ಹೆಚ್ಚಾಗಿ ಇರುತ್ತದೆ ಅದಕ್ಕೆ ರಾಗಿಗೆ ಹೆಚ್ಚು ಪ್ರಾಮುಖ್ಯತೆಯನ್ನು ನೀಡುತ್ತಾರೆ ಅಷ್ಟೆ ಅಲ್ಲದೆ ರಾಗಿ ಗಂಜಿಯನ್ನು ಕುಡಿಯುವುದರಿಂದ ನಮ್ಮ ಶರೀರಕ್ಕೆ ತುಂಬಾ ಒಳ್ಳೆಯದು ಆಗುತ್ತದೆ ಅದೇನು ಎಂದು ಈಗ ಈ ಲೇಖನದಲ್ಲಿ ತಿಳಿಯೋಣ. ರಾಗಿಯನ್ನು ಅನೇಕ ರೀತಿಯಲ್ಲಿ ಅಡುಗೆಗಳಲ್ಲಿ ಉಪಯೋಗಿಸಿ ತಿನ್ನಬಹುದು ಎಲ್ಲದಕ್ಕಿಂತಲೂ ರಾಗಿ ಗಂಜಿ ಫೇಮಸ್ ರಾಗಿಯಲ್ಲಿ ಕ್ಯಾಲ್ಸಿಯಂ ಹೆಚ್ಚಿನ ಪ್ರಮಾಣದಲ್ಲಿ ಇರುತ್ತದೆ ಈ ಕ್ಯಾಲ್ಸಿಯಂ ಮೂಲೆಗಳಿಗೆ ಹೆಚ್ಚು ಬಲವನ್ನು ತಂದುಕೊಡುತ್ತದೆ ಮುಖ್ಯವಾಗಿ ಬೆಳೆಯುವ ಮಕ್ಕಳಿಗೆ ವೃದ್ಧರಿಗೆ ರಾಗಿ ತುಂಬಾ ಉಪಯೋಗ ಆಗುತ್ತದೆ.

ಕ್ಯಾನ್ಸರ್ನ್ನು ತಡೆಗಟ್ಟುವಲ್ಲಿ ಸಹಾಯಕಾರಿಯಾಗಿದೆ: ರಾಗಿಯಲ್ಲಿ ಕ್ವೆರ್ಸೆಟಿನ್, ಸೆಲೆನಿಯಮ್ ಮತ್ತು ಪ್ಯಾಂಟೋಥೆನಿಕ್ ಆಮ್ಲದ ಅಂಶಗಳಿರುವುದರಿಂದ ಇದು ದೇಹದಲ್ಲಿ ಕ್ಯಾನ್ಸರ್ ಕೋಶಗಳನ್ನು ಉತ್ಪಾದಿಸುವುದನ್ನು ಕಡಿಮೆಗೊಳಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಜಾಸ್ತಿಯಾಗಿರುವುದರಿಂದ ರಾಗಿಯಲ್ಲಿರುವ ಫೈಬರ್ ಅಂಶವು 30% ರಷ್ಟು ಸ್ತನ ಕ್ಯಾನ್ಸರ್ ತಡೆಗಟ್ಟುವಲ್ಲಿ ಸಹಕಾರಿಯಾಗಿದೆ ಎಂದು ಹೇಳಲಾಗುತ್ತದೆ.
ರಕ್ತಹೀನತೆಯನ್ನು ತಡೆಯುತ್ತದೆ: ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುವ ರಕ್ತಹೀನತೆಯು ಬಹಳ ಅಪಾಯಕಾರಿ ಹಾಗೂ ಮಾರಣಾಂತಿಕವೂ ಹೌದು. ರಾಗಿಯಲ್ಲಿ ಕೆಂಪು ರಕ್ತ ಕಣಗಳ ರಚನೆಗೆ ಬೇಕಾದ ಹಿಮೋಗ್ಲೋಬಿನ್ ಅಂಶವು ಜಾಸ್ತಿ ಇರುವುದರಿಂದ ರಾಗಿಯು ರಕ್ತಹೀನತೆಯನ್ನು ತಡೆಯುವಲ್ಲಿ ಸಹಕಾರಿಯಾಗಿದೆ.
ವಿಷ ಆಮ್ಲವನ್ನು ತೆಗೆದುಹಾಕುತ್ತದೆ: ನಮ್ಮ ದೇಹದಲ್ಲಿರುವ ವಿಷ ಆಮ್ಲವನ್ನು ತೆಗೆದುಹಾಕಲು ರಾಗಿ ಒಂದು ಉತ್ತಮವಾದ ಆಹಾರ ಎಂದೇ ಹೇಳಬಹುದು. ಇದರಲ್ಲಿರುವ ಕ್ವೆರ್ಸೆಟಿನ್ ಎಂಬ ಅಂಶವು ವಿಷ ಆಮ್ಲದ ವಿರುದ್ಧ ಹೋರಾಡಿ ಅದು ನಮ್ಮ ದೇಹದಲ್ಲಿ ಉತ್ಪತ್ತಿ ಆಗದಂತೆ ತಡೆಯುತ್ತದೆ ಇದರಿಂದ ದೇಹ ಆರೋಗ್ಯಯುತವಾಗಿರುತ್ತದೆ.

ಹೃದಯದ ಆರೋಗ್ಯ ಕಾಪಾಡುತ್ತದೆ : ಇದರಲ್ಲಿರುವ ಮೆಗ್ನೀಷಿಯಂ ಅಂಶವು ಅಧಿಕ ರಕ್ತದ ಒತ್ತಡವನ್ನು ಕಡಿಮೆ ಮಾಡುವುದಷ್ಟೇ ಅಲ್ಲ ಹೃದಯಾಘಾತದಿಂದ ಉಂಟಾಗುವ ಪಾರ್ಶ್ವವಾಯುಗಳ ಅಪಾಯವನ್ನು ಇದು ತಗ್ಗಿಸುತ್ತದೆ.
ಜೀರ್ಣಕ್ರಿಯೆಯನ್ನು ಸರಾಗಗೊಳಿಸುತ್ತದೆ : ಕಡಿಮೆ ಫೈಬರ್ಯುಕ್ತ ಆಹಾರದ ಸೇವನೆಯಿಂದಾಗಿ ಅತಿಸಾರ, ಮಲಬದ್ಧತೆ, ಗ್ಯಾಸ್ ಮುಂತಾದ ಜೀರ್ಣಕಾರಿ ಸಮಸ್ಯೆಯಾಗುತ್ತದೆ. ರಾಗಿಯಲ್ಲಿರುವ ಫೈಬರ್ ಅಂಶವು ಜೀರ್ಣಕ್ರಿಯೆ ಪ್ರಕ್ರಿಯೆಯನ್ನು ನಿಯಂತ್ರಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೊಜ್ಜು ಸದ್ಯ ಎಲ್ಲರ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕು, ಹೊಟ್ಟೆ ಕರಗಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಕೆಲವೊಮ್ಮೆ ಈ ಕಸರತ್ತು ಫಲ ನೀಡಿದ್ರೆ ಹೆಚ್ಚು ಬಾರಿ ವಿಫಲವಾಗೋದೇ ಹೆಚ್ಚು. ನಾವು ಹೇಳುವ ಸುಲಭ ಉಪಾಯ ಮೂರೇ ದಿನದಲ್ಲಿ ತೂಕ ಇಳಿಸಿಕೊಳ್ಳಲು ನೆರವಾಗುತ್ತೆ. ಒಮ್ಮೆ ಪ್ರಯತ್ನಿಸಿ ನೋಡಿ ಎನ್ನುತ್ತಾರೆ ತಜ್ಞರು. ಬೇಕಾಗುವ ಸಾಮಗ್ರಿ : ಒಂದು ಇಂಚು ತುರಿದ ಶುಂಠಿ, ಕತ್ತರಿಸಿದ ನಿಂಬೆ ಹೋಳು,ಒಂದು ಕಪ್ ನೀರು,ಒಂದು ಚಮಚ ಜೇನುತುಪ್ಪ ಮಾಡುವ ವಿಧಾನ : ಒಂದು ಪಾತ್ರೆಗೆ ನೀರನ್ನು…
ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…
ಮಕ್ಕಳು ಎಂದರೆ ಎಲ್ಲರಿಗೂ ಕೂಡ ಬಹಳನೇ ಪ್ರೀತಿ ಪ್ರತಿಯೊಬ್ಬರ ಮನೆಯಲ್ಲಿ ಕೂಡ ಸಣ್ಣ ಪುಟ್ಟ ಮಕ್ಕಳು ಇರುತ್ತಾರೆ ನಾವು ಬೆಳಿಗ್ಗೆ ಎದ್ದಾಗಿನಿಂದ ಹಿಡಿದು ಸಂಜೆವರೆಗೂ ಒಂದಲ್ಲ ಒಂದು ಕೆಲಸದಲ್ಲಿ ತೊಡಗಿ ಆಯಾಸ ಬೇಜಾರು ಬೇಸರ ಇದರಲ್ಲಿ ಮುಳುಗಿ ಹೋಗಿರುತ್ತದೆ ಇಂತಹ ಸಂದರ್ಭದಲ್ಲಿ ಮನೆಯಲ್ಲಿ ಪುಟ್ಟ ಮಕ್ಕಳು ಜೊತೆ ಒಂದಷ್ಟು ಸಮಯ ಕಳೆದರೆ ಆಯಾಸ ಹೋಗುತ್ತದೆ ಮನೆಯಲ್ಲಿರುವ ಮಕ್ಕಳು ದೇವರಿಗೆ ಸಮಾನ ಅವು ಯಾವಾಗಲೂ ನಗುನಗುತ್ತಾ ಖುಷಿಯಿಂದ ಇರಬೇಕು. ಆದರೆ ಸಾಮಾನ್ಯವಾಗಿ ಪುಟ್ಟಮಕ್ಕಳು ರಾತ್ರಿಯ ವೇಳೆ ಚಿಕ್ಕ ಪುಟ್ಟ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಏಪ್ರಿಲ್, 2019) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…
ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಪ್ರಸಕ್ತ ಸಾಲಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ನಗರದಲ್ಲಿಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ಬಾರಿ 1.90 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆಗೆ ಹೆಸರು ನೋಂದಣಿ ಮಾಡಿಕೊಂಡಿದ್ದು, ಶೇ 92ರಷ್ಟು ಮಂದಿ ಪರೀಕ್ಷೆ ಬರೆದಿದ್ದರು. ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು (ಪ್ರಥಮ) ಪಡೆದಿದ್ದಾರೆ. ಇವರು ಬೆಂಗಳೂರಿನ ಚೈತನ್ಯ ಟೆಕ್ನೋ…
ಮಂಡಿ ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದ ವ್ಯಕ್ತಿಯೊಬ್ಬನನ್ನು ಪರೀಕ್ಷಿಸಿದ ವೈದ್ಯರು ಆತನ ಹೊಟ್ಟೆಯಲ್ಲಿರುವ ವಸ್ತುಗಳನ್ನು ಕಂಡು ಬೆಚ್ಚಿ ಬಿದ್ದ ಪ್ರಸಂಗ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. 35 ವರ್ಷದ ವ್ಯಕ್ತಿ ಕಳೆದ ಕೆಲವು ದಿನಗಳಿಂದ ಸಹಿಸಲಾಗದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು ಮಂಡಿಯಲ್ಲಿರುವ ಶ್ರೀ ಲಾಲ್ ಬಹಾದ್ದೂರ್ ಶಾಸ್ತ್ರೀ ಸರಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಾಗಿದ್ದ. ಎಕ್ಸ್ರೇ ಮಾಡಿ ನೋಡಿದಾಗ ಆತನ ಹೊಟ್ಟೆಯಲ್ಲಿ ಚಮಚ, ಚಾಕು ಸೇರಿದಂತೆ ಏನೇನೋ ಕಂಡಿವೆ. ಗಾಬರಿ ಬಿದ್ದ ವೈದ್ಯರು ತಕ್ಷಣ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಆಪರೇಶನ್ ನಡೆಸಿದಾಗ…