ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು ರಾಗಿ ತಿಂದವ ಯೋಗಿ ಎನ್ನುವ ಮಾತಿನಂತೆ ರಾಗಿ ನಮ್ಮ ಪುರಾತನ ಆಹಾರ ಧಾನ್ಯಗಳಲ್ಲಿ ಒಂದಾಗಿದೆ ಅತಿ ಹೆಚ್ಚು ಪೋಷಕಾಂಶಗಳನ್ನು ಒಳಗೊಂಡಿರುವ ಇದನ್ನು ಸೇವಿಸಿದರೆ ನಮ್ಮ ದೇಹವು ಸದಾಕಾಲ ಸಮೃದ್ಧತೆಯಿಂದ ಕೂಡಿರುತ್ತದೆ ರಾಗಿಯಲ್ಲಿ ಹಲವಾರು ವಿಧದ ರೆಸಿಪಿಗಳನ್ನು ತಯಾರಿಸುವುದು ಉಂಟು ಆ ಪ್ರದೇಶದ ಅನುಕೂಲಕ್ಕೆ ತಕ್ಕಂತೆ ಕೆಲವರು ರಾಗಿಮುದ್ದೆ ರಾಗಿರೊಟ್ಟಿ ರಾಗಿ ಗಂಜಿಯನ್ನು ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ ಇನ್ನೂ ನೀವು ರಾಗಿ ಗಂಜಿಯನ್ನು ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದು ನಿಮಗೆ ಗೊತ್ತಾ ಇದನ್ನು ತಿಳಿದರೆ ಇಂದಿನಿಂದಲೇ ಪ್ರತಿದಿನ ರಾಗಿಗಂಜಿ ಕುಡಿಯುವುದಕ್ಕೆ ಅಭ್ಯಾಸವನ್ನು ಮಾಡಿಕೊಳ್ಳುತ್ತೀರಾ ಹಾಗಾದರೆ ರಾಗಿ ಗಂಜಿಯ ಪ್ರಯೋಜನವೇನು ಎಂಬುದನ್ನು ತಿಳಿದುಕೊಳ್ಳೋಣ.

ರಾಗಿ ಅಥವಾ ರಾಗಿ ಗಂಜಿ ರಾಗಿಯಲ್ಲಿ ಯಾವುದೇ ಆಹಾರದಲ್ಲಿ ಲಭಿಸದ ನಮಗೆ ತುಂಬಾ ಉಪಯೋಗ ಆಗುವ ಮೆಕ್ಯುನೈನ್ ಅಮೈನೋ ಆಮ್ಲವು ರಾಗಿಯಲ್ಲಿ ತುಂಬಾ ಹೆಚ್ಚಾಗಿ ಇರುತ್ತದೆ ಅದಕ್ಕೆ ರಾಗಿಗೆ ಹೆಚ್ಚು ಪ್ರಾಮುಖ್ಯತೆಯನ್ನು ನೀಡುತ್ತಾರೆ ಅಷ್ಟೆ ಅಲ್ಲದೆ ರಾಗಿ ಗಂಜಿಯನ್ನು ಕುಡಿಯುವುದರಿಂದ ನಮ್ಮ ಶರೀರಕ್ಕೆ ತುಂಬಾ ಒಳ್ಳೆಯದು ಆಗುತ್ತದೆ ಅದೇನು ಎಂದು ಈಗ ಈ ಲೇಖನದಲ್ಲಿ ತಿಳಿಯೋಣ. ರಾಗಿಯನ್ನು ಅನೇಕ ರೀತಿಯಲ್ಲಿ ಅಡುಗೆಗಳಲ್ಲಿ ಉಪಯೋಗಿಸಿ ತಿನ್ನಬಹುದು ಎಲ್ಲದಕ್ಕಿಂತಲೂ ರಾಗಿ ಗಂಜಿ ಫೇಮಸ್ ರಾಗಿಯಲ್ಲಿ ಕ್ಯಾಲ್ಸಿಯಂ ಹೆಚ್ಚಿನ ಪ್ರಮಾಣದಲ್ಲಿ ಇರುತ್ತದೆ ಈ ಕ್ಯಾಲ್ಸಿಯಂ ಮೂಲೆಗಳಿಗೆ ಹೆಚ್ಚು ಬಲವನ್ನು ತಂದುಕೊಡುತ್ತದೆ ಮುಖ್ಯವಾಗಿ ಬೆಳೆಯುವ ಮಕ್ಕಳಿಗೆ ವೃದ್ಧರಿಗೆ ರಾಗಿ ತುಂಬಾ ಉಪಯೋಗ ಆಗುತ್ತದೆ.

ಕ್ಯಾನ್ಸರ್ನ್ನು ತಡೆಗಟ್ಟುವಲ್ಲಿ ಸಹಾಯಕಾರಿಯಾಗಿದೆ: ರಾಗಿಯಲ್ಲಿ ಕ್ವೆರ್ಸೆಟಿನ್, ಸೆಲೆನಿಯಮ್ ಮತ್ತು ಪ್ಯಾಂಟೋಥೆನಿಕ್ ಆಮ್ಲದ ಅಂಶಗಳಿರುವುದರಿಂದ ಇದು ದೇಹದಲ್ಲಿ ಕ್ಯಾನ್ಸರ್ ಕೋಶಗಳನ್ನು ಉತ್ಪಾದಿಸುವುದನ್ನು ಕಡಿಮೆಗೊಳಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಜಾಸ್ತಿಯಾಗಿರುವುದರಿಂದ ರಾಗಿಯಲ್ಲಿರುವ ಫೈಬರ್ ಅಂಶವು 30% ರಷ್ಟು ಸ್ತನ ಕ್ಯಾನ್ಸರ್ ತಡೆಗಟ್ಟುವಲ್ಲಿ ಸಹಕಾರಿಯಾಗಿದೆ ಎಂದು ಹೇಳಲಾಗುತ್ತದೆ.
ರಕ್ತಹೀನತೆಯನ್ನು ತಡೆಯುತ್ತದೆ: ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುವ ರಕ್ತಹೀನತೆಯು ಬಹಳ ಅಪಾಯಕಾರಿ ಹಾಗೂ ಮಾರಣಾಂತಿಕವೂ ಹೌದು. ರಾಗಿಯಲ್ಲಿ ಕೆಂಪು ರಕ್ತ ಕಣಗಳ ರಚನೆಗೆ ಬೇಕಾದ ಹಿಮೋಗ್ಲೋಬಿನ್ ಅಂಶವು ಜಾಸ್ತಿ ಇರುವುದರಿಂದ ರಾಗಿಯು ರಕ್ತಹೀನತೆಯನ್ನು ತಡೆಯುವಲ್ಲಿ ಸಹಕಾರಿಯಾಗಿದೆ.
ವಿಷ ಆಮ್ಲವನ್ನು ತೆಗೆದುಹಾಕುತ್ತದೆ: ನಮ್ಮ ದೇಹದಲ್ಲಿರುವ ವಿಷ ಆಮ್ಲವನ್ನು ತೆಗೆದುಹಾಕಲು ರಾಗಿ ಒಂದು ಉತ್ತಮವಾದ ಆಹಾರ ಎಂದೇ ಹೇಳಬಹುದು. ಇದರಲ್ಲಿರುವ ಕ್ವೆರ್ಸೆಟಿನ್ ಎಂಬ ಅಂಶವು ವಿಷ ಆಮ್ಲದ ವಿರುದ್ಧ ಹೋರಾಡಿ ಅದು ನಮ್ಮ ದೇಹದಲ್ಲಿ ಉತ್ಪತ್ತಿ ಆಗದಂತೆ ತಡೆಯುತ್ತದೆ ಇದರಿಂದ ದೇಹ ಆರೋಗ್ಯಯುತವಾಗಿರುತ್ತದೆ.

ಹೃದಯದ ಆರೋಗ್ಯ ಕಾಪಾಡುತ್ತದೆ : ಇದರಲ್ಲಿರುವ ಮೆಗ್ನೀಷಿಯಂ ಅಂಶವು ಅಧಿಕ ರಕ್ತದ ಒತ್ತಡವನ್ನು ಕಡಿಮೆ ಮಾಡುವುದಷ್ಟೇ ಅಲ್ಲ ಹೃದಯಾಘಾತದಿಂದ ಉಂಟಾಗುವ ಪಾರ್ಶ್ವವಾಯುಗಳ ಅಪಾಯವನ್ನು ಇದು ತಗ್ಗಿಸುತ್ತದೆ.
ಜೀರ್ಣಕ್ರಿಯೆಯನ್ನು ಸರಾಗಗೊಳಿಸುತ್ತದೆ : ಕಡಿಮೆ ಫೈಬರ್ಯುಕ್ತ ಆಹಾರದ ಸೇವನೆಯಿಂದಾಗಿ ಅತಿಸಾರ, ಮಲಬದ್ಧತೆ, ಗ್ಯಾಸ್ ಮುಂತಾದ ಜೀರ್ಣಕಾರಿ ಸಮಸ್ಯೆಯಾಗುತ್ತದೆ. ರಾಗಿಯಲ್ಲಿರುವ ಫೈಬರ್ ಅಂಶವು ಜೀರ್ಣಕ್ರಿಯೆ ಪ್ರಕ್ರಿಯೆಯನ್ನು ನಿಯಂತ್ರಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್ನಲ್ಲೂ ಹಲವು ಮಾಲ್ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್ ಈಗಾಗಲೆ ಬಹಳಷ್ಟು ಮಾಲ್ವೇರ್ ಇರುವ ಆಪ್ಸನ್ನು ಪ್ಲೇಸ್ಟೋರ್ನಿಂದ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಅನುಭವಿಗಳ ಸಲಹೆಪಡೆದು ಷೇರು ಬಜಾರಿನಲ್ಲಿ ಹಣ ಹೂಡುವುದು ಒಳಿತು. ಸಮಾಜವು ನಿಮ್ಮ ಸೇವೆಯನ್ನು ಗುರುತಿಸಿ ಗೌರವಿಸಲಿದೆ. ಸರ್ಕಾರಿ ನೌಕರರು ಮೇಲಧಿಕಾರಿಗಳೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳುವರು. .ನಿಮ್ಮ ಸಮಸ್ಯೆ.ಏನೇ .ಇರಲಿ…
ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಜ.2 ರ ಗೆಜೆಟಿಯರ್ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ. ಕೋಲಾರ ಜಿಲ್ಲೆಯ ಕೆಜಿಎಫ್ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6,…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಏಪ್ರಿಲ್, 2019) ಧ್ಯಾನ ಪರಿಹಾರ ತರುತ್ತದೆ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ –…
ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…
ಸೋಮವಾರ, 23/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ದೂರದ ಗೆಳೆಯರನ್ನು ಅನಿರೀಕ್ಷಿತವಾಗಿ ಭೇಟಿ ಮಾಡುವಿರಿ. ಇದರಿಂದ ನಿಮ್ಮ ಬಾಳಿಗೆ ಹೊಸ ತಿರುವೊಂದು ದೊರೆಯಲಿದೆ. ಧರ್ಮಕಾರ್ಯಗಳಿಗೆ ಹಣವನ್ನು ಖರ್ಚು ಮಾಡುವಿರಿ. ಆರೋಗ್ಯದ ಕಡೆ ಗಮನ…