ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು ರಾಗಿ ತಿಂದವ ಯೋಗಿ ಎನ್ನುವ ಮಾತಿನಂತೆ ರಾಗಿ ನಮ್ಮ ಪುರಾತನ ಆಹಾರ ಧಾನ್ಯಗಳಲ್ಲಿ ಒಂದಾಗಿದೆ ಅತಿ ಹೆಚ್ಚು ಪೋಷಕಾಂಶಗಳನ್ನು ಒಳಗೊಂಡಿರುವ ಇದನ್ನು ಸೇವಿಸಿದರೆ ನಮ್ಮ ದೇಹವು ಸದಾಕಾಲ ಸಮೃದ್ಧತೆಯಿಂದ ಕೂಡಿರುತ್ತದೆ ರಾಗಿಯಲ್ಲಿ ಹಲವಾರು ವಿಧದ ರೆಸಿಪಿಗಳನ್ನು ತಯಾರಿಸುವುದು ಉಂಟು ಆ ಪ್ರದೇಶದ ಅನುಕೂಲಕ್ಕೆ ತಕ್ಕಂತೆ ಕೆಲವರು ರಾಗಿಮುದ್ದೆ ರಾಗಿರೊಟ್ಟಿ ರಾಗಿ ಗಂಜಿಯನ್ನು ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ ಇನ್ನೂ ನೀವು ರಾಗಿ ಗಂಜಿಯನ್ನು ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದು ನಿಮಗೆ ಗೊತ್ತಾ ಇದನ್ನು ತಿಳಿದರೆ ಇಂದಿನಿಂದಲೇ ಪ್ರತಿದಿನ ರಾಗಿಗಂಜಿ ಕುಡಿಯುವುದಕ್ಕೆ ಅಭ್ಯಾಸವನ್ನು ಮಾಡಿಕೊಳ್ಳುತ್ತೀರಾ ಹಾಗಾದರೆ ರಾಗಿ ಗಂಜಿಯ ಪ್ರಯೋಜನವೇನು ಎಂಬುದನ್ನು ತಿಳಿದುಕೊಳ್ಳೋಣ.

ರಾಗಿ ಅಥವಾ ರಾಗಿ ಗಂಜಿ ರಾಗಿಯಲ್ಲಿ ಯಾವುದೇ ಆಹಾರದಲ್ಲಿ ಲಭಿಸದ ನಮಗೆ ತುಂಬಾ ಉಪಯೋಗ ಆಗುವ ಮೆಕ್ಯುನೈನ್ ಅಮೈನೋ ಆಮ್ಲವು ರಾಗಿಯಲ್ಲಿ ತುಂಬಾ ಹೆಚ್ಚಾಗಿ ಇರುತ್ತದೆ ಅದಕ್ಕೆ ರಾಗಿಗೆ ಹೆಚ್ಚು ಪ್ರಾಮುಖ್ಯತೆಯನ್ನು ನೀಡುತ್ತಾರೆ ಅಷ್ಟೆ ಅಲ್ಲದೆ ರಾಗಿ ಗಂಜಿಯನ್ನು ಕುಡಿಯುವುದರಿಂದ ನಮ್ಮ ಶರೀರಕ್ಕೆ ತುಂಬಾ ಒಳ್ಳೆಯದು ಆಗುತ್ತದೆ ಅದೇನು ಎಂದು ಈಗ ಈ ಲೇಖನದಲ್ಲಿ ತಿಳಿಯೋಣ. ರಾಗಿಯನ್ನು ಅನೇಕ ರೀತಿಯಲ್ಲಿ ಅಡುಗೆಗಳಲ್ಲಿ ಉಪಯೋಗಿಸಿ ತಿನ್ನಬಹುದು ಎಲ್ಲದಕ್ಕಿಂತಲೂ ರಾಗಿ ಗಂಜಿ ಫೇಮಸ್ ರಾಗಿಯಲ್ಲಿ ಕ್ಯಾಲ್ಸಿಯಂ ಹೆಚ್ಚಿನ ಪ್ರಮಾಣದಲ್ಲಿ ಇರುತ್ತದೆ ಈ ಕ್ಯಾಲ್ಸಿಯಂ ಮೂಲೆಗಳಿಗೆ ಹೆಚ್ಚು ಬಲವನ್ನು ತಂದುಕೊಡುತ್ತದೆ ಮುಖ್ಯವಾಗಿ ಬೆಳೆಯುವ ಮಕ್ಕಳಿಗೆ ವೃದ್ಧರಿಗೆ ರಾಗಿ ತುಂಬಾ ಉಪಯೋಗ ಆಗುತ್ತದೆ.

ಕ್ಯಾನ್ಸರ್ನ್ನು ತಡೆಗಟ್ಟುವಲ್ಲಿ ಸಹಾಯಕಾರಿಯಾಗಿದೆ: ರಾಗಿಯಲ್ಲಿ ಕ್ವೆರ್ಸೆಟಿನ್, ಸೆಲೆನಿಯಮ್ ಮತ್ತು ಪ್ಯಾಂಟೋಥೆನಿಕ್ ಆಮ್ಲದ ಅಂಶಗಳಿರುವುದರಿಂದ ಇದು ದೇಹದಲ್ಲಿ ಕ್ಯಾನ್ಸರ್ ಕೋಶಗಳನ್ನು ಉತ್ಪಾದಿಸುವುದನ್ನು ಕಡಿಮೆಗೊಳಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಜಾಸ್ತಿಯಾಗಿರುವುದರಿಂದ ರಾಗಿಯಲ್ಲಿರುವ ಫೈಬರ್ ಅಂಶವು 30% ರಷ್ಟು ಸ್ತನ ಕ್ಯಾನ್ಸರ್ ತಡೆಗಟ್ಟುವಲ್ಲಿ ಸಹಕಾರಿಯಾಗಿದೆ ಎಂದು ಹೇಳಲಾಗುತ್ತದೆ.
ರಕ್ತಹೀನತೆಯನ್ನು ತಡೆಯುತ್ತದೆ: ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುವ ರಕ್ತಹೀನತೆಯು ಬಹಳ ಅಪಾಯಕಾರಿ ಹಾಗೂ ಮಾರಣಾಂತಿಕವೂ ಹೌದು. ರಾಗಿಯಲ್ಲಿ ಕೆಂಪು ರಕ್ತ ಕಣಗಳ ರಚನೆಗೆ ಬೇಕಾದ ಹಿಮೋಗ್ಲೋಬಿನ್ ಅಂಶವು ಜಾಸ್ತಿ ಇರುವುದರಿಂದ ರಾಗಿಯು ರಕ್ತಹೀನತೆಯನ್ನು ತಡೆಯುವಲ್ಲಿ ಸಹಕಾರಿಯಾಗಿದೆ.
ವಿಷ ಆಮ್ಲವನ್ನು ತೆಗೆದುಹಾಕುತ್ತದೆ: ನಮ್ಮ ದೇಹದಲ್ಲಿರುವ ವಿಷ ಆಮ್ಲವನ್ನು ತೆಗೆದುಹಾಕಲು ರಾಗಿ ಒಂದು ಉತ್ತಮವಾದ ಆಹಾರ ಎಂದೇ ಹೇಳಬಹುದು. ಇದರಲ್ಲಿರುವ ಕ್ವೆರ್ಸೆಟಿನ್ ಎಂಬ ಅಂಶವು ವಿಷ ಆಮ್ಲದ ವಿರುದ್ಧ ಹೋರಾಡಿ ಅದು ನಮ್ಮ ದೇಹದಲ್ಲಿ ಉತ್ಪತ್ತಿ ಆಗದಂತೆ ತಡೆಯುತ್ತದೆ ಇದರಿಂದ ದೇಹ ಆರೋಗ್ಯಯುತವಾಗಿರುತ್ತದೆ.

ಹೃದಯದ ಆರೋಗ್ಯ ಕಾಪಾಡುತ್ತದೆ : ಇದರಲ್ಲಿರುವ ಮೆಗ್ನೀಷಿಯಂ ಅಂಶವು ಅಧಿಕ ರಕ್ತದ ಒತ್ತಡವನ್ನು ಕಡಿಮೆ ಮಾಡುವುದಷ್ಟೇ ಅಲ್ಲ ಹೃದಯಾಘಾತದಿಂದ ಉಂಟಾಗುವ ಪಾರ್ಶ್ವವಾಯುಗಳ ಅಪಾಯವನ್ನು ಇದು ತಗ್ಗಿಸುತ್ತದೆ.
ಜೀರ್ಣಕ್ರಿಯೆಯನ್ನು ಸರಾಗಗೊಳಿಸುತ್ತದೆ : ಕಡಿಮೆ ಫೈಬರ್ಯುಕ್ತ ಆಹಾರದ ಸೇವನೆಯಿಂದಾಗಿ ಅತಿಸಾರ, ಮಲಬದ್ಧತೆ, ಗ್ಯಾಸ್ ಮುಂತಾದ ಜೀರ್ಣಕಾರಿ ಸಮಸ್ಯೆಯಾಗುತ್ತದೆ. ರಾಗಿಯಲ್ಲಿರುವ ಫೈಬರ್ ಅಂಶವು ಜೀರ್ಣಕ್ರಿಯೆ ಪ್ರಕ್ರಿಯೆಯನ್ನು ನಿಯಂತ್ರಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:-ನಿಮ್ಮ ಯಾವುದೇ ಕೆಲಸಗಳು ಸುಲಭವಾಗಿ ಕೈಗೂಡುವುದಿಲ್ಲ. ಆದರೆ ಪ್ರಯತ್ನಶೀಲತೆ ಗುರಿ ತಲುಪಿಸುತ್ತದೆ. ಕೆಲವು ದಿನಗಳವರೆಗೂ ಮಹತ್ವದ ನಿರ್ಧಾರ ತಳೆಯಬೇಡಿ. ಹಣಕಾಸಿನ ವಿಷಯದಲ್ಲಿ ಜಾಗರೂಕತೆಯಿಂದ ಇರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಇದೊಂದು ಪಾಗಲ್ ಪ್ರೇಮಿಯ ಕಥೆ. ಮ್ಯಾಟ್ರಿಮೋನಿಯಲ್ಲಿ ಹುಡುಗಿಯ ಭಾವಚಿತ್ರ ನೋಡಿಕೊಂಡು ಮದುವೆಯಾದರೆ ಅವಳನ್ನೇ ಆಗುತ್ತೇನೆ. ಬೇಕೇ ಬೇಕು ಅವಳೇ ಬೇಕೆಂದು ಯುವತಿಯ ಮನೆ ಎದುರು ಕಳೆದ ನಾಲ್ಕು ದಿನಗಳಿಂದ ಸಾಫ್ಟ್ವೇರ್ ಎಂಜಿನಿಯರ್ನೊಬ್ಬ ಧರಣಿ ನಡೆಸು. ನಡೆಸುತ್ತಿರುವ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ಪ್ರಸ್ತುತ ಪ್ರೀತಿಗಾಗಿ ಆಸ್ಟ್ರೇಲಿಯಾದಲ್ಲಿ ವಾಸವಾಗಿರುವ ಅನಿವಾಸಿ ಭಾರತೀಯ ಆಂಧ್ರ ಮೂಲದ ಚಕ್ರವರ್ತಿ ಎಂಬ ಯುವನೋರ್ವ ರಾಜ್ಯದ ಹುಬ್ಬಳ್ಳಿ ಮೂಲದ ಶ್ವೇತಾ ಎಂಬ ಹುಡುಗಿ ಬೇಕು. ‘ನೀನು ಇಲ್ಲ ಅಂದ್ರೆ ಬೇರೇನು ಇಲ್ಲ. ನನ್ನ ಮದುವೆ ಮಾಡಿಕೊಳ್ಳಿ…
ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…
ಶ್ರಾವಣ ಶುಕ್ರವಾರ ನಡೆಯುವ ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಲು ಪ್ರತಿ ವರ್ಷ ಬಳ್ಳಾರಿಗೆ ಬರುತ್ತಿದ್ದ ಭಾರತ ಸರಕಾರದ ಸಚಿವೆಯಾಗಿರುವ ಸುಷ್ಮಾ ಸ್ವರಾಜ್’ರವರು ಈ ವರ್ಷವಾದರೂ ಬಳ್ಳಾರಿಗೆ ಬರುತ್ತಾರೆಯೇ?
ಈಗಂತೂ ಮನೆಯಲ್ಲಿ ಮಾಡಿದ ಅಡುಗೆಗಿಂತ ಹೊರಗಡೆ ಸಿಗುವ ಫಾಸ್ಟ್ ಫುಡ್, ಸ್ನಾಕ್ಸ್ ಗಳನ್ನು ತಿನ್ನುವುದೇ ಹೆಚ್ಚು.ಅದರಲ್ಲೂ ಹೊರಗಡೆ ಸಿಗುವ ಕಬಾಬ್, ಬಜ್ಜಿ, ಮಂಚೂರಿ, ಪುರಿ, ಬೋಂಡಾ ಹೆಸರು ಕೇಳ್ತಿದ್ರೆ ಬಾಯಲ್ಲಿ ನೀರು ಬರುತ್ತೆ. ಮನೆಯಲ್ಲಿ ಈ ಸ್ಪೈಸಿ ತಿಂಡಿ ಮಾಡಿ ತಿನ್ನೋದು ಸ್ವಲ್ಪ ಕಷ್ಟ. ಹಾಗಾಗಿ ನಾವೆಲ್ಲ ಹೊಟೇಲ್ ಆಯ್ಕೆ ಮಾಡಿಕೊಳ್ತೇವೆ. ಹೊಟೇಲ್ ಇರಲಿ, ಮನೆಯಿರಲಿ, ಒಮ್ಮೆ ಕರಿದ ಎಣ್ಣೆಯನ್ನು ಎತ್ತಿಟ್ಟು ಮತ್ತೊಮ್ಮೆ ಅಡುಗೆಗೆ ಬಳಸ್ತೇವೆ. ಮನೆಯಲ್ಲಿ ನಾಲ್ಕೈದು ಬಾರಿ ಬಳಸಿದ್ರೆ ಹೊಟೇಲ್ ನಲ್ಲಿ ಅದೆಷ್ಟು ಬಾರಿ ಒಂದೇ…
ಜಾಮ್ ಬಾಟ್ಲಿಯ ಮುಚ್ಚಳ ತೆಗೆಯುವುದು ಸಾಹಸದ ಕೆಲಸ. ಎರಡೂ ಕೈಗಳನ್ನು ಚೆನ್ನಾಗಿ ಸೋಪು ನೀರಿನಲ್ಲಿ ತೊಳೆದು ಒಣ ಬಟ್ಟೆಯಲ್ಲಿ ಒರೆಸಿ. ಈಗ ಒಣಗಿದ ಕೈಗಳಿಂದ ಬಾಟ್ಲಿಯ ಮುಚ್ಚಳವನ್ನು ತಿರುಗಿಸಿದರೆ ಸುಲಭವಾಗಿ ತೆರೆಯುವುದು.