News

DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ರಾಜಕೀಯ

ಬ್ರೆಕಿಂಗ್ ನ್ಯೂಸ್!ಬಡವರಿಗೆ ಸಿಗಲಿದೆಯಂತೆ ಪ್ರತೀ ತಿಂಗಳು 6000.!ರಾಹುಲ್ ಗಾಂಧಿ ಘೋಷಣೆ…

80

ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬಡವರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 72 ಸಾವಿರ ರೂಪಾಯಿ ಜಮಾ ಆಗಲಿದೆಯಂತೆ.

ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಕನಿಷ್ಠ ಆದಾಯ ಯೋಜನೆ ಘೋಷಣೆ ಮಾಡಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ‘ನ್ಯಾಯ್ ಸ್ಕೀಂ’ ಎಂದು ಹೆಸರಿಟ್ಟಿದ್ದಾರೆ. ಈ ಯೋಜನೆಯಿಂದ 25 ಕೋಟಿ ಜನರಿಗೆ ಸಹಾಯವಾಗಲಿದೆ ಎಂದು ರಾಹುಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಇದ್ರ ಲಾಭ ಹೇಗೆ ಬಡವರಿಗೆ ಸಿಗಲಿದೆ ಎಂಬುದನ್ನು ವಿವರಿಸಿದ್ದಾರೆ.

ದೇಶದ ಬಡವರ ಖಾತೆಗೆ ಪ್ರತಿ ವರ್ಷ 75 ಸಾವಿರ ರೂಪಾಯಿ ಜಮಾ ಆಗಲಿದೆ. ದೇಶದ ಶೇಕಡಾ 20ರಷ್ಟು ಜನರು ಇದ್ರ ಲಾಭ ಪಡೆಯಲಿದ್ದಾರೆ. ಪ್ರತಿ ವ್ಯಕ್ತಿಯ ಆದಾಯವನ್ನು 12 ಸಾವಿರಕ್ಕೆ ಹೆಚ್ಚಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಅಂದ್ರೆ ಒಬ್ಬ ವ್ಯಕ್ತಿಯ ತಿಂಗಳ ಸಂಬಳ 8 ಸಾವಿರ ರೂಪಾಯಿಯಿದೆ ಎಂದ್ರೆ ಸರ್ಕಾರ ಆತನಿಗೆ ಹೆಚ್ಚುವರಿ 4 ಸಾವಿರ ರೂಪಾಯಿ ನೀಡಲಿದೆ.

ವ್ಯಕ್ತಿ ತಿಂಗಳಿಗೆ 2 ಸಾವಿರ ರೂಪಾಯಿ ಗಳಿಸುತ್ತಿದ್ದರೆ ಸರ್ಕಾರ ಆತನಿಗೆ 10 ಸಾವಿರ ರೂಪಾಯಿ ಪ್ರತಿ ತಿಂಗಳು ನೀಡಲಿದೆ. ರಾಹುಲ್ ಗಾಂಧಿ ಪ್ರಕಾರ, ಈ ಯೋಜನೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಗೆ 72 ಸಾವಿರ ರೂಪಾಯಿ ಮೀಸಲಿಡಲಾಗುವುದು. 21ನೇ ಶತಮಾನದಲ್ಲಿ ದೇಶದಲ್ಲಿ ಬಡವರಿರಲು ಸಾಧ್ಯವಿಲ್ಲ. ಕಾಂಗ್ರೆಸ್ ಪರ ಬಡವರಿಗೆ ನೀಡ್ತಿರುವ ದೊಡ್ಡ ಉಡುಗೊರೆ ಇದು ಎಂದಿದ್ದಾರೆ ರಾಹುಲ್.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ