News

ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ಸುದ್ದಿ

ಎಲೆಕ್ಷನ್ ಹತ್ತಿರ ಬರುತ್ತಿದ್ದಂತೆ ಮತ್ತೊಂದು ಮಹತ್ವದ ಘೋಷಣೆ ಮಾಡಿದ ರಾಹುಲ್ ಗಾಂಧಿ..?ತಿಳಿಯಲು ಈ ಸುದ್ದಿ ನೋಡಿ…

158

ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರಿಂದ ಭರವಸೆ ಮಹಾಪೂರವೇ ಹರಿದು ಬರ್ತಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡಿದ್ದಾರೆ.

2019ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷೆಗೆ ವಿಧಿಸುವ ಅರ್ಜಿ ಶುಲ್ಕವನ್ನು ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಯಿಂದ ಸರ್ಕಾರಿ ಪರೀಕ್ಷೆಗೆ ಅರ್ಜಿ ಶುಲ್ಕವನ್ನು ಪಡೆಯುವುದಿಲ್ಲವೆಂದು ಅವ್ರು ಸ್ಪಷ್ಟಪಡಿಸಿದ್ದಾರೆ,

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸಾಕಷ್ಟು ಘೋಷಣೆಗಳನ್ನು ಮಾಡಿದೆ. ಶಿಕ್ಷಣ ಕ್ಷೇತ್ರಕ್ಕೆ ಮೂಲಭೂತ ಸೌಕರ್ಯ ಒದಗಿಸಲು ಒತ್ತು ನೀಡಲಾಗುವುದು. ಶೇಕಡಾ 6 ಜಿಡಿಪಿಯನ್ನು ಶಿಕ್ಷಣ ವ್ಯವಸ್ಥೆಗೆ ಖರ್ಚು ಮಾಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ಹೇಳಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ವಿಜ್ಞಾನಿಗಳಿಂದ ಕಡೆಗೊ ಬಯಲಾಯ್ತು ಉತ್ತರ; ಕೋಳಿ ಮೊದಲೋ..? ಮೊಟ್ಟೆ ಮೊದಲೋ..? ತಿಳಿಯಲು ಈ ಲೇಖನ ಓದಿ …

    ಈ ಜಗತ್ತಿನಲ್ಲಿ ಉತ್ತರ ಸಿಗದಂತಹ ಪ್ರಶ್ನೆಗಳು ಹಲವಾರಿವೆ ಅವುಗಳಲ್ಲೊಂದು ಕೋಳಿ ಮೊಟ್ಟ ಮೊದಲು ಬಂದಿದ್ದು? ಅಥವಾ ಮೊಟ್ಟೆ ಮೊಟ್ಟ ಮೊದಲು ಬಂದಿದ್ದು ? ಕೊನೆಗೂ ಇದಕ್ಕೆ ವಿಜ್ಞಾನಿಗಳಿಂದ ಉತ್ತರ ಲಭ್ಯವಾಗಿದೆ.

  • Health

    ಸ್ಮಾರ್ಟ್‌ಫೋನ್‌ನಿಂದ ನಿಮ್ಮ ಸುಖ ನಿದ್ದೆಗೆ ತೊಂದರೆಯಾಗದಂತೆ ತಡೆಯುವುದು ಹೇಗೆ? ಇದನ್ನೊಮ್ಮೆ ಓದಿ..

    ಹಗಲಿಡಿ ಸ್ಮಾರ್ಟ್‌ ಫೋನ್‌ ಬಳಸಿ ಮತ್ತು ರಾತ್ರಿ ಹೊತ್ತು ಮಲಗುವ ಮುಂಚೆಯೂ ಸ್ಮಾರ್ಟ್‌ ಫೋನ್‌ ಬಳಸುವುದರಿಂದ ನಿಮ್ಮ ಸುಖ ನಿದ್ದೆಗೆ ಭಂಗ ಖಂಡಿತ ಬರುತ್ತದೆ. ನಮ್ಮ ಜೀವನ ಶೈಲಿಯೇ ಹಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರಿಗೆ ಅತ್ಯುತ್ತಮವಾದ ನಿದ್ದೆ ಬೇಕು. ಆದರೆ,ಹೆಚ್ಚುತ್ತಿರುವ ಸ್ಮಾರ್ಟ್‌ಫೋನ್‌ ಬಳಕೆಯಿಂದ ನಮ್ಮ ನಿದ್ರೆಯ ಪ್ಯಾಟರ್ನ್‌ ಕೂಡ ಬದಲಾಗುತ್ತದೆ. ಉತ್ತಮ ಆರೋಗ್ಯಕ್ಕಾಗಿ ಕನಿಷ್ಠ 9 ಗಂಟೆಯಾದರೂ ನಿದ್ರೆ ಮಾಡಬೇಕು.  ಕೆಲಸ ಮಾಡುವಾಗ ನಾವು ಬಹುತೇಕ ಸಮಯವನ್ನು ಕಂಪ್ಯೂಟರ್‌ ಸ್ಕ್ರೀನ್‌ ನೋಡಿಕೊಂಡೇ ಇರುತ್ತೇವೆ ಮತ್ತು ಕೆಲಸ ಇಲ್ಲದಿದ್ದಾಗ…

  • ಹಣ

    ಇವುಗಳನ್ನು ಪಾಲಿಸಿದ್ರೆ ನೀವೂ ಸಹ ಕೋಟ್ಯಾಧಿಪತಿ ಆಗಬಹುದು!ಹೇಗೆ ಅಂತೀರಾ?ಈ ಲೇಖನಿ ಓದಿ…

    ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.

  • ಸುದ್ದಿ

    ಅಪ್ಪಿತಪ್ಪಿಯೂ ಈ 4 ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಡಿ; ಸೇವಿಸಿದರೆ ಕಿಡ್ನಿ ಸ್ಟೋನ್ ಗ್ಯಾರಂಟಿ,ಇಷ್ಟಕ್ಕೂ ಆ ಆಹಾರ ಯಾವುದೆಂದು ತಿಳಿಯುವುದಕ್ಕೆ ಇದನ್ನೊಮ್ಮೆ ಓದಿ,.!

    ಅಪ್ಪಿತಪ್ಪಿಯೂ ಈ ನಾಲ್ಕು ಆಹಾರ ಸೇವಿಸಬೇಡಿ,ಕಿಡ್ನಿ ಸ್ಟೋನ್ ಗ್ಯಾರೆಂಟಿ.ಈಗಲೆ ನೋಡಿ. ನಮಸ್ಕಾರ ವೀಕ್ಷಕರೇ ಕೆಲವೊಂದು ಆಹಾರ ಪದಾರ್ಥಗಳನ್ನು ತಿಂದರೆ ಕಿಡ್ನಿ ಸ್ಟೋನ್ ಆಗುತ್ತದೆ ಮಾಹಿತಿಯನ್ನು ತಿಳಿದುಕೊಳ್ಳೋಣ ಮನುಷ್ಯನ ಶರೀರದಲ್ಲಿ ಮೂತ್ರಪಿಂಡಗಳು ತುಂಬ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ ಇವು ರಕ್ತವನ್ನು ಹಾಳು ಮಾಡುವ ಕೆಟ್ಟ ಪದಾರ್ಥಗಳನ್ನು ಬೇರ್ಪಡಿಸಿ ಮೂತ್ರದ ಮೂಲಕ ವರ ಹಾಕಿ ಆಹಾರಗಳ ಸಮತೋಲನವನ್ನು ಕಾಪಾಡುತ್ತವೆ ಯಾವಾಗ ಮೂತ್ರದಲ್ಲಿ ಅಧಿಕವಾಗಿರುವ ಲವಣಗಳು ಸ್ಪಟಿಕ ರೂಪದಲ್ಲಿ ಮಾರ್ಪಟ್ಟು ಗಣವನ್ನು ವಸ್ತುವಾಗಿ ಪರಿವರ್ತನೆಯಾಗುತ್ತದೆ ಅದನ್ನು ಮೂತ್ರಕೋಶದ ಕಲ್ಲು ಅಥವಾ ಕಿಡ್ನಿಸ್ಟೋನ್…

  • ಆರೋಗ್ಯ

    ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು

    ದೇವರ ನೈವೇದ್ಯಕ್ಕೆ ಅರ್ಪಿಸುವ ಹಣ್ಣುಗಳಲ್ಲಿ ಬಾಳೆಹಣ್ಣಿಗೆ  ಮೊದಲ ಸ್ಥಾನ. ಬಾಳೆ ಹಣ್ಣು ಎಲ್ಲಾ ಕಾಲಕ್ಕೂ ಎಲ್ಲಾ ಕಡೆ, ಎಲ್ಲಾ ವರ್ಗದವರಿಗೆ ಸುಲಭವಾಗಿ ಸಿಗುವ ಫಲ. ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ ಆಗುತ್ತದೆ ಹಲವು ಪ್ರಬೇಧ ಹೊಂದಿರುವ ಬಾಳೆ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಬಾಳೆ ನಿಯಮಿತವಾಗಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು ಹೈ ಫೈಬರ್ ಬಾಳೆಹಣ್ಣನ್ನು ಕರಗಬಲ್ಲ ಮತ್ತು ಕರಗದಂತಹ ನಾರಿನಿಂದ ತುಂಬಿಸಲಾಗುತ್ತದೆ. ಕರಗಬಲ್ಲ ಫೈಬರ್…

  • ಸರ್ಕಾರದ ಯೋಜನೆಗಳು

    “ವಾಸಿಸುವವನೇ ಮನೆ ಒಡೆಯ” ಯೋಜನೆಗೆ ರಾಷ್ಟ್ರಪತಿಗಳಿಂದ ಸಿಕ್ಕ ಅಂಕಿತದ ಬಗ್ಗೆ ತಿಳಿಯಬೇಕೆ…? ಹಾಗಾದ್ರೆ ಈ ಲೇಖನ ಓದಿ….!

    ವಾಸಿಸುವವನೇ ಮನೆ ಒಡೆಯ ಎಂಬ ಐತಿಹಾಸಿಕ ಕಾಯ್ದೆ ಜಾರಿಗೆ ರಾಷ್ಟ್ರಪತಿಯವರ ಅಂಕಿತ ವಷ್ಟೇ ಬಾಕಿ. ಭೂ ಸುಧಾರಣೆಗಳ ತಿದ್ದುಪಡಿ ಕಾಯ್ದೆಯಲ್ಲಿ ‘ಯಾವುದೇ ಇತರ ಕಾನೂನು ಏನೇ ಇದ್ದರೂ, 1979ರ ಜನವರಿ ಮೊದಲ ದಿನಕ್ಕೆ ನಿಕಟಪೂರ್ವದಲ್ಲಿ ಯಾವುದೇ ಕೃಷಿ ಕಾರ್ಮಿಕನು, ಯಾವುದೇ ಗ್ರಾಮದಲ್ಲಿ ತನಗೆ ಸೇರಿರದ ಭೂಮಿಯಲ್ಲಿರುವ ವಾಸದ ಮನೆಯಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಲ್ಲಿ, ಅಂಥ ವಾಸದ ಮನೆಯನ್ನು, ಅದು ಇರುವ ನಿವೇಶನದ ಸಹಿತವಾಗಿ ಮತ್ತು ಅದಕ್ಕೆ ನಿಕಟವಾಗಿ ತಾಗಿಕೊಂಡಿರುವ ಮತ್ತು ಅದರ ಅನುಭೋಗಕ್ಕೆ ಅವಶ್ಯವಾಗಿರುವ ಭೂಮಿಯು ಅದರ ಮಾಲೀಕನಾಗಿ ನೋಂದಾಯಿಸಿಕೊಳ್ಳಲು ಹಕ್ಕುಳ್ಳವನಾಗಿರತಕ್ಕದ್ದು’ ಎಂದು ಹೇಳಿದೆ.