ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರಿಂದ ಭರವಸೆ ಮಹಾಪೂರವೇ ಹರಿದು ಬರ್ತಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡಿದ್ದಾರೆ.

2019ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷೆಗೆ ವಿಧಿಸುವ ಅರ್ಜಿ ಶುಲ್ಕವನ್ನು ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಯಿಂದ ಸರ್ಕಾರಿ ಪರೀಕ್ಷೆಗೆ ಅರ್ಜಿ ಶುಲ್ಕವನ್ನು ಪಡೆಯುವುದಿಲ್ಲವೆಂದು ಅವ್ರು ಸ್ಪಷ್ಟಪಡಿಸಿದ್ದಾರೆ,

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸಾಕಷ್ಟು ಘೋಷಣೆಗಳನ್ನು ಮಾಡಿದೆ. ಶಿಕ್ಷಣ ಕ್ಷೇತ್ರಕ್ಕೆ ಮೂಲಭೂತ ಸೌಕರ್ಯ ಒದಗಿಸಲು ಒತ್ತು ನೀಡಲಾಗುವುದು. ಶೇಕಡಾ 6 ಜಿಡಿಪಿಯನ್ನು ಶಿಕ್ಷಣ ವ್ಯವಸ್ಥೆಗೆ ಖರ್ಚು ಮಾಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ಹೇಳಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
https://kolarnewsepaper.blogspot.com
ಪ್ರತಿಯೊಂದು ಕೆಲಸ ಯಶಸ್ವಿಯಾಗಬೇಕೆಂದ್ರೆ ಶ್ರಮದ ಜೊತೆ ಅದೃಷ್ಟವಿರಬೇಕು. ಅದೃಷ್ಟ ಕೈಕೊಟ್ಟರೆ ಯಾವುದೇ ಕೆಲಸ ಯಶಸ್ಸು ಕಾಣುವುದಿಲ್ಲ. ದಿನವಿಡಿ ದುಡಿದ್ರೂ ಪರ್ಸ್ ನಲ್ಲಿ ಹಣ ನಿಲ್ಲುವುದಿಲ್ಲ. ಸದಾ ಹಣ ನಿಮ್ಮ ಬಳಿ ಇರಬೇಕು, ರಾತ್ರೋರಾತ್ರಿ ಶ್ರೀಮಂತರಾಗಬೇಕೆಂದ್ರೆ ಈ ಸುಲಭ ಉಪಾಯ ಅನುಸರಿಸಿ. ಏಲಕ್ಕಿಯನ್ನು ಸಾಮಾನ್ಯವಾಗಿ ಅಡುಗೆಗೆ ಬಳಸ್ತಾರೆ. ವಾಸ್ತು ಶಾಸ್ತ್ರದಲ್ಲೂ ಏಲಕ್ಕಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಸದಾ ಆರ್ಥಿಕ ಸಂಕಷ್ಟದಿಂದ ಬಳಲುವ ವ್ಯಕ್ತಿ ಪರ್ಸ್ ನಲ್ಲಿ ಐದರಿಂದ ಏಳು ಏಲಕ್ಕಿಯನ್ನು ಇಟ್ಟುಕೊಳ್ಳಬೇಕು. ಏಲಕ್ಕಿ ಪರ್ಸ್ ನಲ್ಲಿದ್ದರೆ ಹಣದ ಅಭಾವ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿರಾಶಾದಾಯಕ ಸಮೀಕ್ಷೆ ಅಥವಾ ವರದಿಗಳು ನಿಮ್ಮನ್ನು ಅಸ್ತವ್ಯಸ್ತಗೊಳಿಸುವ ಸಾಧ್ಯತೆ ಇದೆ. ಆದರೆ ಸ್ಥೈರ್ಯ ಕಳೆದುಕೊಳ್ಳದೆ ಧೈರ್ಯವಾಗಿ ಅವನ್ನು ಸ್ವೀಕರಿಸಿ. ಕೆಲವೊಮ್ಮೆ ಸಮೀಕ್ಷೆಗಳು ಕೂಡಾ ತಪ್ಪಾಗುವ ಸಾಧ್ಯತೆ ಇದೆ. .ನಿಮ್ಮ…
ಇಂದು ಬುಧವಾರ 07/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮತದಾನ ಪ್ರತಿಯೊಬ್ಬರ ಹಕ್ಕು. ಆದರೆ ಎಲ್ಲಾ ಸರಿಯಿದ್ದರೂ ತಮ್ಮ ಹಕ್ಕು ಚಲಾಯಿಸದೇ ಅವರು ಸರಿ ಇಲ್ಲ ಇವರು ಸರಿ ಇಲ್ಲ ಅಂತ ಮಾತನಾಡುವವರೇ ಹೆಚ್ಚು. ಆದರೆ ತನ್ನ ಎರಡೂ ಕೈ ಇಲ್ಲದಿದ್ದರೂ ಕಾಲಿನಿಂದಲೇ ಯುವತಿಯೊಬ್ಬರು ಮತದಾನ ಮಾಡಿದ್ದಾರೆ. ಹೌದು, ಕಾನಹೊಸಳ್ಳಿಯ ಲಕ್ಷ್ಮಿಯವರಿಗೆ ಎರಡೂ ಕೈಗಳಿಲ್ಲ. ಆದ್ರೆ ಆ ಬಗ್ಗೆ ತಲೆಕೆಡಿಸಿಕೊಳ್ಳದ ಲಕ್ಷ್ಮಿ ಕಾಲುಗಳಿಂದಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ. ಗುಂಡಮುಣುಗಿಯ ಮತಗಟ್ಟೆ ಸಂಖ್ಯೆ 118 ರಲ್ಲಿ ಮತ ಚಲಾಯಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಎರಡೂ ಕೈಯಿಲ್ಲದ ಲಕ್ಷ್ಮಿಯವರಿಗೆ ಚುನಾವಣಾ ಸಿಬ್ಬಂದಿ…
ಈ ಸುದ್ದಿಯ ಶೀರ್ಷಿಕೆ ಓದುವಾಗಲೇ ಓದುಗರಿಗೆ ಗೊಂದಲವಾಗಿರಬಹುದು. ಹೌದು ಇಂತಹದ್ದೊಂದು ಘಟನೆಯು ಉತ್ತರಪ್ರದೇಶ ರಾಜ್ಯದ ಬದೌನ್ ಎಂಬ ನಗರದಲ್ಲಿ ನಡೆದಿದೆ. ಆದರೆ ನೆರೆಮನೆಯ ವ್ಯಕ್ತಿಗಳು ಜಗಳವಾಡಿದರೆ ನಾಯಿ ಹೇಗೆ ಜೈಲು ಸೇರುತ್ತದೆ ಎಂಬುವುದರ ಕುರಿತು ಕುತೂಹಲವಿರಬಹುದು.