News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಎಲೆಕ್ಷನ್ ಹತ್ತಿರ ಬರುತ್ತಿದ್ದಂತೆ ಮತ್ತೊಂದು ಮಹತ್ವದ ಘೋಷಣೆ ಮಾಡಿದ ರಾಹುಲ್ ಗಾಂಧಿ..?ತಿಳಿಯಲು ಈ ಸುದ್ದಿ ನೋಡಿ…

161

ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರಿಂದ ಭರವಸೆ ಮಹಾಪೂರವೇ ಹರಿದು ಬರ್ತಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡಿದ್ದಾರೆ.

2019ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷೆಗೆ ವಿಧಿಸುವ ಅರ್ಜಿ ಶುಲ್ಕವನ್ನು ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಯಿಂದ ಸರ್ಕಾರಿ ಪರೀಕ್ಷೆಗೆ ಅರ್ಜಿ ಶುಲ್ಕವನ್ನು ಪಡೆಯುವುದಿಲ್ಲವೆಂದು ಅವ್ರು ಸ್ಪಷ್ಟಪಡಿಸಿದ್ದಾರೆ,

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸಾಕಷ್ಟು ಘೋಷಣೆಗಳನ್ನು ಮಾಡಿದೆ. ಶಿಕ್ಷಣ ಕ್ಷೇತ್ರಕ್ಕೆ ಮೂಲಭೂತ ಸೌಕರ್ಯ ಒದಗಿಸಲು ಒತ್ತು ನೀಡಲಾಗುವುದು. ಶೇಕಡಾ 6 ಜಿಡಿಪಿಯನ್ನು ಶಿಕ್ಷಣ ವ್ಯವಸ್ಥೆಗೆ ಖರ್ಚು ಮಾಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ಹೇಳಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ರೋಗಮುಕ್ತ ಜೀವನಕ್ಕಾಗಿ ಯೋಗಾಭ್ಯಾಸ ಮಾಡಿ

    ಯೋಗಾಭ್ಯಾಸದಿಂದ ವ್ಯಕ್ತಿಯ ಆತ್ಮಗೌರವ, ಹಾಗೂ ಆತ್ಮವಿಶ್ವಾಸವು ವೃದ್ಧಿಸುತ್ತದೆ. ನಿರಂತರವಾಗಿ ಯೋಗಾಭ್ಯಾಸವನ್ನು ರೂಢಿಸಿಕೊಂಡವರು ರೋಗಮುಕ್ತವಾದ ಜೀವನವನ್ನು ನಡೆಸಬಹುದು ಎಂದು ಪತಂಜಲಿ ಯೋಗ ಶಿಕ್ಷಣ ಸಮಿತಿಯ ಬೆಂಗಳೂರು ಪಶ್ಚಿಮ ವಲಯದ ಸಂಚಾಲಕ ಜಯರಾಮ್ ರವರು ಅಭಿಪ್ರಾಯಪಟ್ಟರು. ತಾಲ್ಲೂಕಿನ ಶ್ರೀಕ್ಷೇತ್ರ ಕೈವಾರದ ಶ್ರೀ ಯೋಗಿನಾರೇಯಣ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಯೋಗಾಭ್ಯಾಸ ಶಿಬಿರದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಯೋಗಾಭ್ಯಾಸವನ್ನು ಎಲ್ಲಿ ಬೇಕಾದರೂ ಮಾಡಬಹುದು. ಅದಕ್ಕೆ ವಿಶೇಷ ತಯಾರಿ ಅಥವಾ ಪರಿಕರಗಳೇನೂ ಬೇಕಾಗಿಲ್ಲ. ಯೋಗದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಪ್ರಸ್ತುತ…

  • ಗ್ಯಾಜೆಟ್

    ನಿಮ್ಮ ಮೊಬೈಲ್ ನೀರಿಗೆ ಬಿದ್ರೆ,ಏನ್ ಮಾಡಬೇಕು..?ಏನ್ ಮಾಡಬಾರದು..?ತಿಳಿಯಲು ಈ ಲೇಖನ ನೋಡಿ…

    ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ. ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ.

  • ಸುದ್ದಿ

    ಮೊದಲ ದಿನದ ಪ್ರದರ್ಶನದಲ್ಲೇ ದಾಖಲೆ ಬರೆದ ‘ಪೈಲ್ವಾನ್’…!

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೆಳಗಿನ ಜಾವದಿಂದಲೇ ಪ್ರದರ್ಶನ ಆರಂಭವಾಗುವ ಮೂಲಕ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಚಿತ್ರದ ಮೊದಲ ದಿನದ ಗಳಿಕೆ ಕುರಿತಾಗಿ ಲೆಕ್ಕಾಚಾರ ನಡೆದಿದೆ. ಕರ್ನಾಟಕದ 450 ಸ್ಕ್ರೀನ್ ಗಳು, ಅಮೆರಿಕದ 50 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ‘ಪೈಲ್ವಾನ್’ ತೆರೆಕಂಡಿದೆ. ರಾಜ್ಯ ಮಾತ್ರವಲ್ಲದೇ, ದೇಶ, ವಿದೇಶಗಳಲ್ಲಿಯೂ ‘ಪೈಲ್ವಾನ್’ ಅಬ್ಬರ ಜೋರಾಗಿದೆ. ಕನ್ನಡ, ತೆಲುಗು ಸೇರಿ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಪೈಲ್ವಾನ್’ 3000 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ…

  • ಜೀವನಶೈಲಿ, ಜ್ಯೋತಿಷ್ಯ

    ಊಟದ ನಂತರ ಹೀಗೆ ಮಾಡಿದರೆ ದಾರಿದ್ಯ ಆವರಿಸಿ ಒಂದು ಹೊತ್ತು ಊಟಕ್ಕೂ ಕಷ್ಟ ಪಡುವಂತಹ ಸ್ಥಿತಿ ಬರುತ್ತದೆ..!

    ನಮ್ಮ ಹಿಂದೂ ಧರ್ಮದಲ್ಲಿ ಎಲ್ಲಾ ಶಾಸ್ತ್ರ ಸಂಪ್ರದಾಯಗಳ ಹಿಂದಿಯು ಒಂದು ವೈಜ್ಞಾನಿಕ ಕಾರಣ ಅಥವಾ ಒಂದು ಮಹತ್ತರವಾದ ಉದ್ದೇಶ ಇರುತ್ತದೆ.  ಹಾಗೆಯೇ ನಾವು ಊಟ ಮಾಡುವುದಕ್ಕೂ ಒಂದಷ್ಟು ವಿಧಿ-ವಿಧಾನ  ಪದ್ಧತಿಗಳಿವೆ. ನಮ್ಮ ಸಂಪ್ರದಾಯದಲ್ಲಿ ನೆಲದ ಮೇಲೆ ಕುಳಿತು ಊಟ ಮಾಡುವುದು ರೂಢಿ. ಊಟಕ್ಕಾಗಿ ಬಾಳೆ ಎಲೆ ಇಲ್ಲವೇ ಬೆಳ್ಳಿಯ ಅಥವಾ ಚಿನ್ನದ ತಟ್ಟೆಯನ್ನು ಬಳಸುತ್ತಾರೆ. ಇದರ ಹಿಂದೆಲ್ಲ ಒಂದು ಮಹತ್ವವಿದೆ. ಹಾಗೆಯೇ, ನಾವು ಊಟ ಮಾಡಿದ ಬಳಿಕ ಕೆಲವೊಂದು ತಪ್ಪುಗಳನ್ನು ಮಾಡ ಬಾರದು. ಹೀಗೆ ಮಾಡಿದಲ್ಲಿ ನಮಗೆ ಕೆಡುಕು…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಶಿಕ್ಷೆ

    ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಕೆಜಿಎಫ್ ಟೌನ್, ರಾಬರ್ಟ್ಸನ್ ಪೇಟೆಯ ವಾಸಿ ಉಮೇಶ್ ಬಿನ್ ಪಿ.ರಾಜಾ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಬಂಗಾರಪೇಟೆ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಸುನೀಲ್ ಕುಮಾರ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.11/2021ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ…

  • ವಿಚಿತ್ರ ಆದರೂ ಸತ್ಯ

    ನಿಮ್ಮಲ್ಲಿ ಈ 5 ಲಕ್ಷಣಗಳಿದ್ರೆ, ವಿಜ್ಞಾನದ ಪ್ರಕಾರ ನೀವು ಜಾಸ್ತಿ ಬುದ್ಧಿವಂತರು!ಹೇಗೆ ಗೊತ್ತಾ???

    ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ ನಮ್ಮನ್ನ ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ ಅಂತೆಲ್ಲಾ ಬೈತಿರ್ತರೆ.