ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರಿಂದ ಭರವಸೆ ಮಹಾಪೂರವೇ ಹರಿದು ಬರ್ತಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡಿದ್ದಾರೆ.

2019ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷೆಗೆ ವಿಧಿಸುವ ಅರ್ಜಿ ಶುಲ್ಕವನ್ನು ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಯಿಂದ ಸರ್ಕಾರಿ ಪರೀಕ್ಷೆಗೆ ಅರ್ಜಿ ಶುಲ್ಕವನ್ನು ಪಡೆಯುವುದಿಲ್ಲವೆಂದು ಅವ್ರು ಸ್ಪಷ್ಟಪಡಿಸಿದ್ದಾರೆ,

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸಾಕಷ್ಟು ಘೋಷಣೆಗಳನ್ನು ಮಾಡಿದೆ. ಶಿಕ್ಷಣ ಕ್ಷೇತ್ರಕ್ಕೆ ಮೂಲಭೂತ ಸೌಕರ್ಯ ಒದಗಿಸಲು ಒತ್ತು ನೀಡಲಾಗುವುದು. ಶೇಕಡಾ 6 ಜಿಡಿಪಿಯನ್ನು ಶಿಕ್ಷಣ ವ್ಯವಸ್ಥೆಗೆ ಖರ್ಚು ಮಾಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ಹೇಳಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಸುರಕ್ಷತೆಗೋಸ್ಕರ ಟ್ರಾಫಿಕ್ ರೂಲ್ಸ್ ಗಳನ್ನು ಪಾಲಿಸಿ ನಾವು ವಾಹನ ಚಲಾಯಿಸಬೇಕಾಗುತ್ತದೆ. ಆದರೆ ಕೆಲವೊಂದು ಸಮಯಗಳಲ್ಲಿ ಮಾತ್ರ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸದೇ ಬೇರೆ ವಿದಿಯೇ ಇಲ್ಲ. ಇದೇ ರೀತಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿಧ್ಯಾರ್ಥಿಯೊಬ್ಬಳು ಪರೀಕ್ಷೆಗೆ ತಡವಾಗುತ್ತದೆ ಎಂಬ ಕಾರಣದಿಂದ ರಸ್ತೆ ನಿಯಮ ಉಲ್ಲಂಘಿಸಿ ಗಾಡಿ ಚಲಾಯಿಸಿದ ಕಾರಣ ಪೊಲೀಸರು ತಡೆದಿದ್ದಾರೆ. ಈ ಘಟನೆ ಬೆಳಗಾವಿಯಲ್ಲಿ ನಡೆದಿದ್ದು ಪರೀಕ್ಷೆಗೆ ವಿಳಂಬವಾಗುತ್ತದೆ ಎಂಬ ಕಾರಣದಿಂದ ಓನ್ ವೇನಲ್ಲಿ ಬೈಕ್ ಚಲಾಯಿಸಿಕೊಂಡು ಹೋಗಿದ್ದಾಳೆ. ಇದನ್ನು ಗಮನಿಸಿದ ರಸ್ತೆ ಸಂಚಾರ…
ಪ್ರತಿ ಸಂಡೇ, ಚಿಕನ್, ಮಟನ್, ಫಿಶ್ ತಿನ್ನುತ್ತೀರಾ. ಹೀಗಾಗಿ ಈ ವಾರ ಆರೋಗ್ಯಕ್ಕೆ ಉತ್ತಮವಾದ ಕಾಲ್ ಸೂಪ್ ಮಾಡಿ ಸವಿಯಿರಿ. ಮಕ್ಕಳಿಂದ ವೃದ್ಧರವೆಗೂ ಕಾಲ್ ಸೂಪನ್ನು ಕುಡಿಯುತ್ತಾರೆ. ಆದರೆ ಮಕ್ಕಳು ಕುಡಿಯಲು ಇಷ್ಟಪಡುವುದಿಲ್ಲ. ಅದಕ್ಕೆ ಮಸಲಾ ಹಾಕಿ ರುಚಿಕರವಾಗಿ ಮಾಡಿಕೊಟ್ಟರೆ ಕುಡಿಯುತ್ತಾರೆ. ಆದ್ದರಿಂದ ಎರಡು ವಿಧಾನದಲ್ಲಿ ಕಾಲ್ ಸೂಪ್ ಮಾಡುವ ವಿಧಾನ ನಿಮಗಾಗಿ… ಬೇಕಾಗುವ ಸಾಮಾಗ್ರಿಗಳು 1. ಮೇಕೆ ಕಾಲು – 2, 2. ಈರುಳ್ಳಿ – ಮೀಡಿಯಂ, 3. ಬೆಳ್ಳುಳ್ಳಿ – 2-3 ಎಸಳು4. ಶುಂಠಿ –…
ಬೆಳ್ಳಂಬೆಳಗ್ಗೆ ತಿಂಡಿ ಏನ್ಮಾಡೋದಪ್ಪಾ ಅಂತಾ ಯೋಚಿಸ್ತಿದ್ದೀರಾ? ಈಗ ಸೀಸನ್ ಚೇಂಜ್ ಆಗ್ತಿದೆ. ಕಫ ನೆಗಡಿ ಸಮಸ್ಯೆ ಇದ್ದದ್ದೇ. ಈಗಿನ ಬದಲಾಗುತ್ತಿರುವ ಹವಾಗುಣಕ್ಕೆ ಬೆಳಗಿನ ತಿಂಡಿಗೆ ಇದನ್ನು ಮಾಡಿ ಮನೆಮಂದಿಯ ಆರೋಗ್ಯ ಕಾಪಾಡಿ. ಹುರುಳಿಕಾಳು ಈ ಹವಾಗುಣಕ್ಕೆ ಹೇಳಿಮಾಡಿಸಿದ ಧಾನ್ಯ. ಕಫ ಹೆಚ್ಚಾಗಿ ಮೂಗು ಕಟ್ಟಿ ಕೆಮ್ಮು ಇದ್ದರೆ ಹುರುಳಿ ಕಾಳಿನ ಸೂಪ್ ಸೇವಿಸಿ. ಇದರಿಂದ ಕಫ ಬೇಗ ಕರಗುತ್ತದೆ ಮತ್ತು ಕೆಮ್ಮು ಶಮನವಾಗುತ್ತದೆ. ನೆನೆಸಿದ ಹುರುಳಿಕಾಳನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಬೇಯಿಸದೆ ಹಾಗೆ ಸೇವಿಸಿದರೆ ಮಲವಿಸರ್ಜನೆ ಸುಲಭವಾಗುತ್ತದೆ….
ಮೇಷನಂಬಿಕೆಯೆ ದೇವರು. ನಂಬಿ ಕೆಟ್ಟವರಿಲ್ಲವೋ ರಂಗಯ್ಯನ ಎಂಬ ದಾಸವಾಣಿಯನ್ನು ನಿಮ್ಮ ವ್ಯಾಪಾರ, ವ್ಯವಹಾರದ ಬಂಡವಾಳ ಮಾಡಿಕೊಳ್ಳಿ. ಹಾಗಾಗಿ ಕೆಲಸಗಾರರನ್ನು ನಂಬಿ. ಮತ್ತು ಅವರೂ ಕೂಡಾ ನಿಮ್ಮನ್ನು ನಂಬುವಂತೆ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ವೃಷಭನಿಮ್ಮ ಪಾಲುಗಾರಿಕೆ ವ್ಯವಹಾರದಲ್ಲಿ ಅತಿ ಹೆಚ್ಚಿನ ಲಾಭಾಂಶವನ್ನು ನಿರೀಕ್ಷಿಸಬಹುದು. ಪಾಲುದಾರರು ನಿಷ್ಠೆಯಿಂದ ಬಂದ ಲಾಭಾಂಶದಲ್ಲಿ ನಿಮ್ಮ ಪಾಲನ್ನು ನೀಡುವರು. ಇದರಿಂದ ಮುಂದಿನ ವ್ಯವಹಾರಗಳು ಸುಗಮವಾಗುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಕಾರ್ಖಾನೆಯ ಕ್ಯಾಂಟೀನ್ ಆಹಾರ ಸೇವಿಸಿದ 100ಕ್ಕೂ ಹೆಚ್ಚು ಮಹಿಳಾ ನೌಕರರು ಹೊಟ್ಟೆ ನೋವು, ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ನಡೆದಿದೆ. ತಾಲ್ಲೂಕಿನ ಕೈಗಾರಿಕಾ ವಸಾಹತು ಪ್ರದೇಶದ ಅಂಚೇಪಾಳ್ಯದ ಬಳಿ ಇರುವ ಇಂಡೋ ಸ್ಪಾನಿಶ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ನೌಕರರಿಗೆ ನಿನ್ನೆ ಮಧ್ಯಾಹ್ನ ಊಟದ ವ್ಯವಸ್ಥೆ ಇದ್ದು ಅನ್ನ ಮತ್ತು ಮೊಳಕೆಕಾಳು ಸಾಂಬಾರ್ ನೀಡಲಾಗಿತ್ತು. ಊಟ ಮುಗಿದ ಕೆಲವು ನಿಮಿಷಗಳ ನಂತರ 40ಕ್ಕೂ ಹೆಚ್ಚು ಮಹಿಳೆಯರು ಹೊಟ್ಟೆ ನೋವೆಂದು ಒದ್ದಾಡಿದ್ದಾರೆ….
ಆ ಮುದ್ದಿನ ಶ್ವಾನ ಆರು ಮಂದಿಯ ಜೀವ ಉಳಿಸಿದೆ…! ಅಚ್ಚರಿಯಾದರೂ ಇದು ನಿಜ. ಈ ಘಟನೆ ನಡೆದಿದ್ದು ಒಡಿಸ್ಸಾದ ಕೊರಪುತ್ ಜಿಲ್ಲೆಯಲ್ಲಿ. ಶಂಕರ್ ಪ್ರಸಾದ್ ತ್ರಿಪಾಠಿ ಎಂಬವರ ಮನೆಗೆ ಭಾನುವಾರ ಬೃಹತ್ ಸರ್ಪ ಎಂಟ್ರಿ ಕೊಟ್ಟಿತ್ತು. ಮನೆಯವರು ತಮ್ಮ ಕೆಲಸದಲ್ಲಿ ನಿರತರಾಗಿದ್ದ ಕಾರಣ ಈ ಹಾವನ್ನು ಯಾರೂ ಗಮನಿಸಿರಲಿಲ್ಲ. ಇದು ನೇರವಾಗಿ ಮನೆಯೊಳಗೆ ಹೋಗಿ ಬಚ್ಚಿಟ್ಟುಕೊಳ್ಳಲು ಯತ್ನಿಸಿತ್ತು. ಆದರೆ, ಅದೃಷ್ಟ ಚೆನ್ನಾಗಿತ್ತು. ಶಂಕರ್ ಪ್ರಸಾದ್ ಅವರ ಸಾಕು ನಾಯಿ `ಡಾಗಿ’ ಈ ಸರ್ಪವನ್ನು ಕಂಡಿತ್ತು. ಇದನ್ನು ನೋಡಿದ…