News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಎಲೆಕ್ಷನ್ ಹತ್ತಿರ ಬರುತ್ತಿದ್ದಂತೆ ಮತ್ತೊಂದು ಮಹತ್ವದ ಘೋಷಣೆ ಮಾಡಿದ ರಾಹುಲ್ ಗಾಂಧಿ..?ತಿಳಿಯಲು ಈ ಸುದ್ದಿ ನೋಡಿ…

158

ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರಿಂದ ಭರವಸೆ ಮಹಾಪೂರವೇ ಹರಿದು ಬರ್ತಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡಿದ್ದಾರೆ.

2019ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷೆಗೆ ವಿಧಿಸುವ ಅರ್ಜಿ ಶುಲ್ಕವನ್ನು ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಯಿಂದ ಸರ್ಕಾರಿ ಪರೀಕ್ಷೆಗೆ ಅರ್ಜಿ ಶುಲ್ಕವನ್ನು ಪಡೆಯುವುದಿಲ್ಲವೆಂದು ಅವ್ರು ಸ್ಪಷ್ಟಪಡಿಸಿದ್ದಾರೆ,

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸಾಕಷ್ಟು ಘೋಷಣೆಗಳನ್ನು ಮಾಡಿದೆ. ಶಿಕ್ಷಣ ಕ್ಷೇತ್ರಕ್ಕೆ ಮೂಲಭೂತ ಸೌಕರ್ಯ ಒದಗಿಸಲು ಒತ್ತು ನೀಡಲಾಗುವುದು. ಶೇಕಡಾ 6 ಜಿಡಿಪಿಯನ್ನು ಶಿಕ್ಷಣ ವ್ಯವಸ್ಥೆಗೆ ಖರ್ಚು ಮಾಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ಹೇಳಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಯುಗಾದಿಯ ಹಬ್ಬದ ಮಹತ್ವವೇನು.?ಸಾಂಪ್ರದಾಯಿಕವಾಗಿ ಆಚರಿಸುವುದು ಹೇಗೆ.?ಹಬ್ಬದ ಹಿಂದಿರುವ ಪುರಾಣ ಕತೆ ಏನು.?ತಿಳಿಯಲು ಈ ಲೇಖನಿ ಓದಿ ಮರೆಯದೇ ಶೇರ್ ಮಾಡಿ…

    ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ  ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ.. ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು… ಯುಗಾದಿ ಅಂದ್ರೆ ಏನು… ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು….

  • inspirational, ಜ್ಯೋತಿಷ್ಯ

    ಇಂದು ಭಾನುವಾರ, ಇಂದಿನ ನಿಮ್ಮ ಭವಿಷ್ಯ ಶುಭವೋ ಅಶುಭವೋ, ಹೇಗಿದೆ ನೋಡಿ ತಿಳಿಯಿರಿ

    ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ….

  • ಜ್ಯೋತಿಷ್ಯ

    ನರಸಿಂಹ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಕುಟುಂಬ…

  • ಜ್ಯೋತಿಷ್ಯ

    ಈ ಡೇಟ್ ನಂದು ಹುಟ್ಟಿದ ಹೆಣ್ಣುಮಕ್ಕಳು ತುಂಬಾ ಭಾಗ್ಯಶಾಲಿಯಾಗಿರುತ್ತಾರೆ!ಹಾಗಾದ್ರೆ ನೀವು ಹುಟ್ಟಿದ ದಿನ ಯಾವುದು ನೋಡಿ?

    ಜಗತ್ತಿನಲ್ಲಿ ಅನೇಕ ಹುಡುಗಿಯರು ತುಂಬಾ ಅದೃಷ್ಟವಂತರಾಗಿದ್ದಾರೆ. ಮತ್ತೆ ಕೆಲ ಹುಡುಗಿಯರು ದುರಾದೃಷ್ಟಕ್ಕೆ ಕಣ್ಣೀರು ಹಾಕ್ತಾರೆ. ಅದೃಷ್ಟವಂತರಾಗಲು ಅವ್ರ ಜನ್ಮ ದಿನಾಂಕ ಕಾರಣ. ಜ್ಯೋತಿಷ್ಯ ಶಾಸ್ತ್ರದಲ್ಲಿ ಜನ್ಮ ದಿನಾಂಕ ಹಾಗೂ ಹುಡುಗಿಯರ ಅದೃಷ್ಟ, ದುರಾದೃಷ್ಟದ ಬಗ್ಗೆ ವಿವರಿಸಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಯಾವುದೇ ತಿಂಗಳ 5 ನೇ ತಾರೀಕಿನಂದು ಜನಿಸಿದ ಹುಡುಗಿಯರು ಅದೃಷ್ಟವಂತರಾಗಿರುತ್ತಾರೆ. ಈ ದಿನ ಗ್ರಹದಲ್ಲಿ ಬದಲಾವಣೆಯಾಗುತ್ತದೆ. ಈ ದಿನ ಹುಟ್ಟಿದ ಹುಡುಗಿಯರು ಸುಲಭವಾಗಿ ಯಶಸ್ಸು ಗಳಿಸ್ತಾರೆ. ಸಾಧನೆ ಶಿಖರಕ್ಕೇರುತ್ತಾರೆ. ಸುಖ-ಸಮೃದ್ಧಿ ನೆಲೆಸಿರುತ್ತದೆ. ಎಲ್ಲ ಕೆಲಸ ಯಶಸ್ವಿಯಾಗಿ…

  • ಸುದ್ದಿ

    ನಿಶ್ಚಿತಾರ್ಥ ಮಾಡಿಕೊಂಡ ಕಾಮಿಡಿ ಕಿಲಾಡಿ ಜೋಡಿಗಳು…

    ಬೆಂಗಳೂರು ಮುದ್ದಿನಪಾಳ್ಯ ದ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ಇಂದು ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಸ್ಪರ್ಧಿಗಳಾದ ಗೋವಿಂದೇಗೌಡ ಮತ್ತು ದಿವ್ಯಾ ಅವರ ನಿಶ್ಚಿತಾರ್ಥ ನೆರವೇರಿದೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋನ ಕ್ಯೂಟ್ ಕಪಲ್ ಗೋವಿಂದೇ ಗೌಡ ಹಾಗೂ ದಿವ್ಯಾಶ್ರೀ ಭಾನುವಾರ ಒಬ್ಬರನೊಬ್ಬರು ತಮ್ಮ ಉಂಗುರವನ್ನು ಬದಲಾಯಿಸಿಕೊಂಡಿದ್ದಾರೆ. ಇವರಿಬ್ಬರ ನಿಶ್ಚಿತಾರ್ಥ ಸರಳವಾಗಿ ನಡೆದಿದ್ದು, ಕುಟುಂಬಸ್ಥರು ಹಾಗೂ ಆಪ್ತ ಸಂಬಂಧಿಕರು ಮಾತ್ರ ಆಗಮಿಸಿದ್ದರು. ಜೀ ಕನ್ನಡ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಸ್ಪರ್ಧಿಗಳಾಗಿದ್ದ ಗೋವಿಂದೇಗೌಡ ಮತ್ತು ದಿವ್ಯಾ ಸ್ನೇಹಿತರಾಗಿದ್ದರು….

  • ಸುದ್ದಿ

    ಟೀ ಕುಡಿಯಲು ಬಂದಾಗ ಹುಚ್ಚ ವೆಂಕಟ್ ಮೇಲೆ ಹಲ್ಲೆ. ಯುವಕರ ವಿರುದ್ಧಐಪಿಸಿ ಸೆಕ್ಷನ್ ಪ್ರಕರಣ.

    ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧಿಸಿದಂತೆ ಈಗ ಆರೋಪಿಗಳ ಮೇಲೆ ಆಕ್ಷನ್ ತೆಗೆದುಕೊಳ್ಳಲಾಗಿದೆ. ಇದರ ಹಿನ್ನೆಲೆ ನಟ ನವರಸನಾಯಕ ಜಗ್ಗೇಶ್ ಪೊಲೀಸರಿಗೆ ಧನ್ಯವಾದವನ್ನು ತಿಳಿಸಿದ್ದಾರೆ. ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಮಂಡ್ಯದ ಗ್ರಾಮಾಂತರ ಪೊಲೀಸರು ಇದರ ವಿರುದ್ಧ ಕ್ರಮವನ್ನು ತೆಗೆದುಕೊಂಡಿದ್ದಾರೆ. ಇದರ ಬಗ್ಗೆ ಟ್ವೀಟ್ ಮಾಡಿದ ನವರಸ ನಾಯಕ ಜಗ್ಗೇಶ್ ಅವರು, ವೆಂಕಟ್ ಮೇಲೆ ಕೈಮಾಡಿದವರ ಮೇಲೆ ದಾಖಲು ಮಾಡಿದ ಮಂಡ್ಯ ರವರಿಗೆ ಕಲಾಪ್ರೇಮಿಗಳು ಧನ್ಯವಾದ…