ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರಿಂದ ಭರವಸೆ ಮಹಾಪೂರವೇ ಹರಿದು ಬರ್ತಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡಿದ್ದಾರೆ.

2019ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷೆಗೆ ವಿಧಿಸುವ ಅರ್ಜಿ ಶುಲ್ಕವನ್ನು ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಯಿಂದ ಸರ್ಕಾರಿ ಪರೀಕ್ಷೆಗೆ ಅರ್ಜಿ ಶುಲ್ಕವನ್ನು ಪಡೆಯುವುದಿಲ್ಲವೆಂದು ಅವ್ರು ಸ್ಪಷ್ಟಪಡಿಸಿದ್ದಾರೆ,

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸಾಕಷ್ಟು ಘೋಷಣೆಗಳನ್ನು ಮಾಡಿದೆ. ಶಿಕ್ಷಣ ಕ್ಷೇತ್ರಕ್ಕೆ ಮೂಲಭೂತ ಸೌಕರ್ಯ ಒದಗಿಸಲು ಒತ್ತು ನೀಡಲಾಗುವುದು. ಶೇಕಡಾ 6 ಜಿಡಿಪಿಯನ್ನು ಶಿಕ್ಷಣ ವ್ಯವಸ್ಥೆಗೆ ಖರ್ಚು ಮಾಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ಹೇಳಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ. ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು…
ಇಂಡೊನೇಶಿಯದ ಸಣ್ಣ ಗ್ರಾಮ ಸೆಮರೆಂಗ್ ಇಂಟರ್ನೆಟ್ನಲ್ಲಿ ಸೆನ್ಸೇಶನ್ ನ್ಯೂಸ್ ಆಗಿದೆ. ಪ್ರತಿಯೊಬ್ಬರು ಈಗ ಈ ಗ್ರಾಮದ ಬಗ್ಗೆ ತಿಳಿಯಲು ಇಂಟರ್ನೆಟ್ನಲ್ಲಿ ಹುಡುಕುತ್ತಿದ್ದಾರೆ. ಪರ್ವತ ಪ್ರದೇಶಗಳಲ್ಲಿರುವ ಈ ಗ್ರಾಮವು ಪ್ರವಾಸಿಗರನ್ನು ಅದರಲ್ಲೂ ವಿದೇಶಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬುಧವಾರ, 18/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹಣಕಾಸಿನ ಹರಿವಿಗೆ ಇದ್ದ ತೊಂದರೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್ ಚಾತುರ್ಯದಿಂದ ನಿಮ್ಮ…
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.
ಎದೆಯುರಿಯು ಸಾಮಾನ್ಯ ಜೀರ್ಣ ಸಮಸ್ಯೆಯಾಗಿದೆ. ಅದನ್ನು ಆಮ್ಲ ಹಿಮ್ಮುಖ ಹರಿವು ಎಂದೂ ಕರೆಯಲಾಗುತ್ತದೆ ಮತ್ತು ಜಠರಾಮ್ಲವು ಅನ್ನನಾಳದಲ್ಲಿ ದೂಡಲ್ಪಟ್ಟಾಗ ಈ ಸಮಸ್ಯೆಯು ಉದ್ಭವವಾಗುತ್ತದೆ. ನಿದ್ರೆಯ ಕೊರತೆ,ಸೂಕ್ತವಲ್ಲದ ಆಹಾರ,ಧೂಮ್ರಪಾನ,ಸೋಂಕು ಇತ್ಯಾದಿಗಳು ಎದೆಯುರಿಯನ್ನುಂಟು ಮಾಡುತ್ತವೆ. ಇದರಿಂದ ಪಾರಾಗಲು ಕೆಲವು ಸರಳ ಉಪಾಯಗಳಿಲ್ಲಿವೆ. ►ಆಗಾಗ್ಗೆ ಸಣ್ಣ ಊಟಗಳನ್ನು ಮಾಡಿ ಸಣ್ಣ ಊಟಗಳನ್ನು ಆಗಾಗ್ಗೆ ಮಾಡುವುದು ಎದೆಯುರಿಯಿಂದ ಪಾರಾಗಲು ಅತ್ಯಂತ ಸರಳ ಉಪಾಯವಾಗಿದೆ. ಏಕೆಂದರೆ ನಾವು ಒಂದೇ ಬಾರಿಗೆ ಅತಿಯಾಗಿ ಆಹಾರ ಸೇವಿಸುವುದರಿಂದ ಕೆಳ ಅನ್ನನಾಳದ ಭಾಗದಲ್ಲಿರುವ ಕವಾಟದಂತಹ ಸ್ನಾಯು ‘ಸ್ಫಿಂಕ್ಟರ್ (ಎಲ್ಇಎಸ್)…
ಕನ್ನಡ ಚಿತ್ರರಂಗ ಕಂಡ ಅನೇಕ ದಿಗ್ಗಜರಲ್ಲಿ, ಈಗಲೂ ಕೂಡ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ