ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬಡವರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 72 ಸಾವಿರ ರೂಪಾಯಿ ಜಮಾ ಆಗಲಿದೆಯಂತೆ.

ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಕನಿಷ್ಠ ಆದಾಯ ಯೋಜನೆ ಘೋಷಣೆ ಮಾಡಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ‘ನ್ಯಾಯ್ ಸ್ಕೀಂ’ ಎಂದು ಹೆಸರಿಟ್ಟಿದ್ದಾರೆ. ಈ ಯೋಜನೆಯಿಂದ 25 ಕೋಟಿ ಜನರಿಗೆ ಸಹಾಯವಾಗಲಿದೆ ಎಂದು ರಾಹುಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಇದ್ರ ಲಾಭ ಹೇಗೆ ಬಡವರಿಗೆ ಸಿಗಲಿದೆ ಎಂಬುದನ್ನು ವಿವರಿಸಿದ್ದಾರೆ.

ದೇಶದ ಬಡವರ ಖಾತೆಗೆ ಪ್ರತಿ ವರ್ಷ 75 ಸಾವಿರ ರೂಪಾಯಿ ಜಮಾ ಆಗಲಿದೆ. ದೇಶದ ಶೇಕಡಾ 20ರಷ್ಟು ಜನರು ಇದ್ರ ಲಾಭ ಪಡೆಯಲಿದ್ದಾರೆ. ಪ್ರತಿ ವ್ಯಕ್ತಿಯ ಆದಾಯವನ್ನು 12 ಸಾವಿರಕ್ಕೆ ಹೆಚ್ಚಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಅಂದ್ರೆ ಒಬ್ಬ ವ್ಯಕ್ತಿಯ ತಿಂಗಳ ಸಂಬಳ 8 ಸಾವಿರ ರೂಪಾಯಿಯಿದೆ ಎಂದ್ರೆ ಸರ್ಕಾರ ಆತನಿಗೆ ಹೆಚ್ಚುವರಿ 4 ಸಾವಿರ ರೂಪಾಯಿ ನೀಡಲಿದೆ.

ವ್ಯಕ್ತಿ ತಿಂಗಳಿಗೆ 2 ಸಾವಿರ ರೂಪಾಯಿ ಗಳಿಸುತ್ತಿದ್ದರೆ ಸರ್ಕಾರ ಆತನಿಗೆ 10 ಸಾವಿರ ರೂಪಾಯಿ ಪ್ರತಿ ತಿಂಗಳು ನೀಡಲಿದೆ. ರಾಹುಲ್ ಗಾಂಧಿ ಪ್ರಕಾರ, ಈ ಯೋಜನೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಗೆ 72 ಸಾವಿರ ರೂಪಾಯಿ ಮೀಸಲಿಡಲಾಗುವುದು. 21ನೇ ಶತಮಾನದಲ್ಲಿ ದೇಶದಲ್ಲಿ ಬಡವರಿರಲು ಸಾಧ್ಯವಿಲ್ಲ. ಕಾಂಗ್ರೆಸ್ ಪರ ಬಡವರಿಗೆ ನೀಡ್ತಿರುವ ದೊಡ್ಡ ಉಡುಗೊರೆ ಇದು ಎಂದಿದ್ದಾರೆ ರಾಹುಲ್.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯಸ್ಸಿಗೆ ಸಭಂದಪಟ್ಟ ವಿಷಯ ಬಂದಾಗ ಯಾರನ್ನಾದರೂ ನೋಡಿದ್ರೆ, ಅಂದಾಜು ಅವರ ವಯಸ್ಸನ್ನು ಗುರುತಿಸುವುದು ಕಷ್ಟದ ಕೆಲಸವೇನಲ್ಲ. ಆದ್ರೆ ಕೆಲವೊಬ್ಬರನ್ನು ನೋಡಿದಾಗ ಅದು ಕಷ್ಟ ಸಾಧ್ಯವೆನಿಸಬಹುದು. ಅಂತವರೇ ಆದ ಒಬ್ಬರ ಬಗ್ಗೆ ನಾವು ಹೇಳುತ್ತಿದ್ದೇವೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಶ್ರೀ ಕೃಷ್ಣನ…
ವಕೀಲ ನಾಗನಗೌಡ ಪಾಟೀಲರು ಪ್ರಾಮಾಣಿಕರೆಂದೇ ಗುರುತಿಸಿಕೊಂಡವರು. ಸಹಕಾರಿ ಕಾಯ್ದೆಗಳಿಗೆ ಸಂಬಂಧಿಸಿದ ಬ್ಯಾಂಕ್ಗಳ ಕೇಸುಗಳನ್ನು ನಡೆಸುವುದಲ್ಲಿ ನಿಪುಣರು ಅವರು. ಕಠಿಣ ಪರಿಶ್ರಮದಿಂದ ಮೇಲೆ ಬಂದು ಹಣ ಸಂಪಾದಿಸಿದರು. ಯಾವ ದುರಭ್ಯಾಸಕ್ಕೂ ಕೈಹಾಕದ ಕಾರಣ, ಬೆಂಗಳೂರಿನ ಬಸವನಗುಡಿಯಲ್ಲಿ ದೊಡ್ಡದಾದ ಬಂಗಲೆಯನ್ನೂ ಕಟ್ಟಿಸಿದರು. ಒಂದು ಹೆಣ್ಣು, ಒಂದು ಗಂಡು ಮಗುವಿನ ತಂದೆಯಾದ ಪಾಟೀಲರಿಗೆ ಎಲ್ಲ ಪೋಷಕರಂತೆ ಮಕ್ಕಳ ಉಜ್ವಲ ಭವಿಷ್ಯದ ಚಿಂತೆ. ಮಕ್ಕಳನ್ನು ಡಾಕ್ಟರ್, ಎಂಜಿನಿಯರ್ ಮಾಡಬೇಕೆಂದು ಕೊಂಡರು. ಭರ್ಜರಿಯಾಗಿ ಅವರ ಮದುವೆ ಮಾಡುವ ಕನಸು ಕಂಡರು. ಹಾಗೂ ಹೀಗೂ ಹಣ…
ಜೋಗಿ ಪ್ರೇಮ್ ನಿರ್ದೇಶನದ “ದಿ ವಿಲನ್” ಈಗಾಗಲೇ ಬಾರಿ ಸುದ್ದಿ ಮಾಡುತ್ತಿದೆ. ಇದರಲ್ಲಿ ಅಭಿನಯಿಸುತ್ತಿರುವ ಶಿವರಾಜ್ ಕುಮಾರ್ ಹಾಗೂ ಕಿಚ್ಹ ಸುದೀಪ್ ವಿಭಿನ್ನ ಹೇರ್ ಸ್ಟೈಲ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಅದಕ್ಕೆ ಕಾರಣ.
ನಮ್ಮ ಜೀವನದ ಒಂದು ಭಾಗವಾಗಿರುವ ಮೊಬೈಲ್ ಕಳೆದು ಹೋದರೆ ಏನಾಗಬಹುದು.. ಅಬ್ಬಾಬ ನೆನೆಸಿಕೊಳ್ಳುವುದು ಕೂಡ ಕಷ್ಟದ ಕೆಲಸವಾಗಿದೆ.. ಇನ್ನು ಪರ್ಸನಲ್ ಇನ್ಫಾರ್ಮೇಶನ್ ಜೊತೆಗೆ ನಮ್ಮ ಹಲವಾರು ಡೇಟಾ ಗಳು ಮೊಬೈಲ್ ನಲ್ಲಿಯೇ ಇರುತ್ತವೆ.. ಅಕಸ್ಮಾತ್ ನಮ್ಮ ಮೊಬೈಲ್ ಕಳೆದು ಹೋದರೆ.. ಮೊಬೈಲ್ ನಲ್ಲಿರುವ ಡೇಟಾ ಮಿಸ್ ಯೂಸ್ ಆದರೂ ಆಗಬಹುದು… ಕಳೆದುಹೋದ ಮೊಬೈಲ್ ನಲ್ಲಿನ ಡೇಟಾ ಇನ್ಫಾರ್ಮೇಶನ್ ಅನ್ನು ಸುಲಭವಾಗಿ ಡಿಲೀಟ್ ಮಾಡಬಹುದು ಜೊತೆಗೆ ಮೊಬೈಲ್ ಎಲ್ಲಿದೆ ಎಂಬ ಇನ್ಫಾರ್ಮೇಶನ್ ಪಡೆಯಬಹುದು. ಆದರೆ ಈಗ ನಾವು ನಿಮಗೋಸ್ಕರ…
ಈ ಹಣ್ಣನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಿರುತ್ತಾರೆ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಚಿರಪರಿಚಿತ, ಸಾಮಾನ್ಯವಾಗಿ ಈ ಹಣ್ಣು ಇದರ ಹೆಸರು ಚಳ್ಳೆಹಣ್ಣು ಎಂಬುದಾಗಿ ಇದನ್ನು ಅಡುಗೆಗೆ ಹಾಗೂ ಮತ್ತಿತರ ಕೆಲಸಕ್ಕೆ ಹಾಗೂ ಮನೆಮದ್ದುಗಳಿಗೆ ಔಷಧಿಯಾಗಿ ಕೂಡ ಬಳಸಲಾಗುತ್ತದೆ. ಅದ್ರಲ್ಲೂ ಇದರ ಉಪ್ಪಿನ ಕಾಯಿ ಸೇವನೆ ಅತಿ ಹೆಚ್ಚು ಬಳಕೆಯಲ್ಲಿದೆ ಕೆಲವು ಕಡೆ. ಈ ಚಳ್ಳೆಹಣ್ಣು ಯಾವೆಲ್ಲ ಉಪಯೋಗಕಾರಿ ಅಂಶಗಳನ್ನು ಹೊಂದಿದೆ ಹಾಗೂ ಇದರಿಂದ ದೇಹಕ್ಕೆ ಯಾವೆಲ್ಲ ಆರೋಗ್ಯಕಾರಿ ಅಂಶಗಳನ್ನು ಪಡೆಯಬಹುದಾಗಿದೆ,ಹಾಗೂ ಇದರ ಬಳಕೆಯನ್ನು ಹೇಗೆ ಮಾಡಬಹುದು ಯಾವ…