ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಾಪ್ ವಿಲನ್ ಗಳಲ್ಲಿ ಇವರು ಒಬ್ಬರು. ತೆಲುಗು, ತಮಿಳು, ಮಲೆಯಾಳಂ, ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ನಟಿಸಿದ್ದಾರೆ ಈ ನಟ. ತೆಲುಗಿನ ಪೌರ್ಣಮಿ, ತುಳಸಿ, ಮುನ್ನ, ಅರುಂಧತಿ ಕನ್ನಡದ ಶ್ರೀ, ಯೋಧ ಸೇರಿದಂತೆ ಹಲವಾರು ಚಿತ್ರಗಳಲ್ಲಿ ವಿಲನ್ ಆಗಿ ನಟಿಸಿದ್ದಾರೆ. ಆದರೆ ಈತನ ಸುಂದರ ಸಂಸಾರ 10 ವರ್ಷಗಳ ಹಿಂದೆ ಛಿದ್ರ ಛಿದ್ರವಾಯಿತು. ಅದಕ್ಕೆ ಕಾರಣ ಏನು? ಆನಂತರ ಏನಾಯಿತು? ಗೊತ್ತಾ?? 1998 ರಲ್ಲಿ ರೀನಾ ಎನ್ನುವವರನ್ನು ಮದುವೆಯಾದ ರಾಹುಲ್ ಗೆ ಒಂದು ಮುದ್ದಾದ ಮಗು ಹುಟ್ಟಿತು. ಹೆಂಡತಿಯೆಂದರೆ ಹುಚ್ಚು ಪ್ರೀತಿ ಬೆಳೆಸಿಕೊಂಡಿದ್ದರು ರಾಹುಲ್. ಆದರೆ ಮಗು ಹುಟ್ಟಿದ ಏಳು ವರ್ಷಕ್ಕೆ ಈತನ ಹೃದಯ ಛಿದ್ರವಾಯಿತು.
ತನ್ನ ಹೆಂಡತಿ ರೀನಾ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ತಿಳಿಯಿತು. ಇದನ್ನು ತಿಳಿದ ರಾಹುಲ್ ಮನೆಯಿಂದ ಹೊರಗೆ ಕೂಡ ಬರಲಿಲ್ಲ. ಹಲವಾರು ದಿನ ಸೂರ್ಯನ ಮುಖವನ್ನು ಕೂಡ ನೋಡಿರಲಿಲ್ಲ. ಏಕೆಂದರೆ ಹೆಂಡತಿಗೆ ಕ್ಯಾನ್ಸರ್ ಇದೆ ಅನ್ನುವುದು ಈತನಿಗೆ ಅರಗಿಸಿಕೊಳ್ಳಲಾಗಲಿಲ್ಲ. ತನ್ನ ಹೆಂಡತಿಯನ್ನು ಹೇಗಾದರೂ ಉಳಿಸಿಕೊಳ್ಳಬೇಕೆಂದು ತುಂಬಾನೇ ಕಷ್ಟ ಪಟ್ಟರು ರಾಹುಲ್.
ಆದರೆ ಅದು ಸಾಧ್ಯವಾಗದೇ 2009ರಲ್ಲಿ ರಾಹುಲ್ ತನ್ನ ಹೆಂಡತಿ ರೀನಾರನ್ನು ಕಳೆದುಕೊಂಡರು. ಆಗ ಮಗುವಿಗೆ ಇನ್ನೂ ಏಳು ವರ್ಷ ವಯಸ್ಸು. ತಾಯಿಯ ಸಾವಿನ ಬಗ್ಗೆ ಅರಿವಿಲ್ಲದೆ ಆ ಮಗು ಪ್ರತಿದಿನ ಅಮ್ಮ ಅಮ್ಮ ಎಂದು ಅಳುತ್ತಿದ್ದಾಗ ಆ ನೋವನ್ನು ಭರಿಸಲಾಗದೆ ರಾಹುಲ್ ರವರ ದುಃಖದ ಕಟ್ಟೆ ಒಡೆಯುತ್ತಿತ್ತು.
ನನ್ನ ಹೆಂಡತಿ ತುಂಬಾ ಸುಂದರವಾಗಿದ್ದಳು. ನಾನು 17 ವರ್ಷವಿದ್ದಾಗಲೇ ಆಕೆಯನ್ನು ಪ್ರೀತಿಸಲು ಶುರುಮಾಡಿದೆ. ನನಗಿಂತ ಒಂದು ವರ್ಷ ದೊಡ್ಡವಾಳಾಗಿದ್ದ ಆಕೆ ತುಂಬಾ ಬುದ್ಧಿವಂತೆ. ನನ್ನನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದಳು. ನನ್ನ ಹೆಂಡತಿ ನನ್ನಿಂದ ದೂರ ಆದ ಮೇಲೆ ನನ್ನ ಮತ್ತು ನನ್ನ ಮಗನ ಜೀವನ ಅಲ್ಲೋಲ ಕಲ್ಲೋಲವಾಯಿತು.
ತಾಯಿಗಾಗಿ ಅಳುತ್ತಿದ್ದ ನನ್ನ ಮಗನನ್ನು ನೋಡಿ ನನ್ನ ಹೃದಯ ಹಿಂಡುತ್ತಿತ್ತು. ನಾವಿಬ್ಬರು ಆಕೆಯ ಸವಿನೆನಪಿನಲ್ಲೇ ಬದುಕುತ್ತಿದ್ದೇವೆ ಎಂದು ಹೇಳಿ ಕಣ್ಣೀರು ಹಾಕುತ್ತಾರೆ ರಾಹುಲ್. ಮಗನನ್ನು ತುಂಬಾ ಪ್ರೀತಿಯಿಂದ ಸಾಕಿದ ರಾಹುಲ್ ಆತನನ್ನು ಓದಿಸಿ ದೊಡ್ಡವನನ್ನಾಗಿ ಮಾಡಿದ್ದಾರೆ. ಇನ್ನೊಂದು ಮದುವೆಯ ಬಗ್ಗೆ ಆಲೋಚಿಸದೆ ಮಗನ ಬೆಳವಣಿಗೆ ಬಗ್ಗೆ ಆಲೋಚಿಸಿದಂತಹ ರಾಹುಲ್ ರವರ ವ್ಯಕ್ತಿತ್ವವನ್ನ ನೋಡಿ ಮೆಚ್ಚಿಕೊಳ್ಳಲೇಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪೇಂದ್ರ ಅವರ ಮಾತು ನಿಜಕ್ಕೂ ಸತ್ಯ? ಲೇಖನ ಓದಿ
ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.
ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್ಗಳನ್ನು ಕೋಲಾರ ಜಿಲ್ಲೆÀಯ ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ನೇರವಾಗಿ ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಸೆಂಟ್ರ್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘ ಅಧ್ಯಕ್ಷರಾದ ನವೀನ್ ಕುಮಾರ್…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ರಿಲಾಯನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಕೇವಲ ಡೇಟಾ-ಉಚಿತ ಕರೆಗಳ ಸೇವೆಯನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯಲಿಲ್ಲ. ಇದರ ಬದಲಿಗೆ ಹೊಸ ಮಾದರಿಯ ಆಪ್ ಸೇವೆಗಳನ್ನು ನೀಡುವ ಮೂಲಕ ಹೊಸ ಹಾದಿಯನ್ನು ಟೆಲಿಕಾಂ ಕಂಪನಿಗಳಿಗೆ ತೋರಿಸಿಕೊಟ್ಟಿತ್ತು.
ನವದೆಹಲಿ: ಪ್ರತಿ ದಿನ ಬೈಯುತ್ತಿದ್ದಾರೆ ಎಂದು ಕೋಪದಲ್ಲಿ ಮಗನೊಬ್ಬ ತನ್ನ ತಂದೆಯನ್ನು ಕೊಲೆಗೈದು ದೇಹವನ್ನು 25 ಪೀಸ್ ಮಾಡಿ ಬ್ಯಾಗಿನಲ್ಲಿ ತುಂಬಿಸಿದ ಘಟನೆ ನವದೆಹಲಿಯಲ್ಲಿ ನಡೆದಿದೆ. ಅಮನ್(22) ತಂದೆಯನ್ನೇ ಕೊಲೆ ಮಾಡಿದ ಮಗ. ಕೆಫೆ ಮಾಲೀಕನಾಗಿರುವ ಅಮನ್ ತಂದೆ ಸಂದೇಶ್ ಅಗರ್ ವಾಲ್(48) ದಿನ ಬೈಯುತ್ತಿದ್ದರು ಎಂದು ಕೊಲೆ ಮಾಡಿದ್ದಾನೆ. ಅಮನ್ ತನ್ನ ತಂದೆ ಸಂದೇಶ್ರನ್ನು ಕೊಲೆ ಮಾಡಿದ ನಂತರ ಅವರ ದೇಹವನ್ನು 25 ಪೀಸ್ ಮಾಡಿ ನಾಲ್ಕು ಬ್ಯಾಗ್ನಲ್ಲಿ ತುಂಬಿಸಿದ್ದಾನೆ. ಈ ವಿಷಯ ತಿಳಿದ ಪೊಲೀಸರು…