ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈಲು ಅಂದರೆ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಜನಸಾಮಾನ್ಯರಿಗೆ ಅತೀ ಕಡಿಮೆ ವೆಚ್ಚದಲ್ಲಿ ಅತೀ ದೂರ ಪ್ರಯಾಣ ಮಾಡಲು ನೆರವಾಗುತ್ತಿರುವ ಸಾರಿಗೆ ಅಂದರೆ ಅದೂ ರೈಲು ಸಾರಿಗೆ ಮಾತ್ರ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಒಂದು ರೈಲು ಇಂಜಿನ್ ಬೆಲೆ ಸುಮಾರು 14 ರಿಂದ 17 ಕೋಟಿ ಇರುತ್ತದೆ, ಇನ್ನು ರೈಲುಗಳನ್ನ ಯಾರಿಗೂ ಕೂಡ ಖರೀದಿ ಮಾಡಲು ಸಾಧ್ಯವಿಲ್ಲ, ಹೌದು ರೈಲುಗಳು ಚಲಿಸಲು ಪ್ರಮುಖವಾಗಿ ಬೇಕಾಗಿರುವುದು ರೈಲುಗಳು ಹಳಿಗಳು ಮತ್ತು ಎಲ್ಲಾ ರೈಲುಗಳು ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿರುತ್ತದೆ. ನಾವು ಈಗ ಹೇಳುತ್ತಿರುವ ಘಟನೆಯನ್ನ ಕೇಳಿದರೆ ನಿಮಗೆ ಒಂದು ಕ್ಷಣ ಶಾಕ್ ಆಗುವುದು ಗ್ಯಾರೆಂಟಿ, ಹೌದು ಒಂದು ಶತಾಬ್ದಿ ಎಕ್ಸ್ಪ್ರೆಸ್ ರೈಲನ್ನ ಒಬ್ಬ ರೈತನ ಹೆಸರಿಗೆ ಬರೆದುಕೊಟ್ಟ ಪ್ರಕರಣದ ಬಗ್ಗೆ ನೀವು ತಿಳಿದರೆ ಒಮ್ಮೆ ಆಶ್ಚರ್ಯ ಪಡುತ್ತೀರಾ.

ಈ ವಿಚಿತ್ರವಾದ ಪ್ರಕರಣ ನಡೆದಿದ್ದು ಚಂಡೀಗಢದ ಲೂಧಿಯಾನ ಅನ್ನುವ ಪ್ರದೇಶದಲ್ಲಿ, ಇಲ್ಲಿನ ಜಿಲ್ಲಾ ಸೆಕ್ಷನ್ ಕೋರ್ಟ್ ಇಂತಹ ಒಂದು ಸಂಚಲವನ್ನ ಉಂಟುಮಾಡುವ ತೀರ್ಪನ್ನ ಕೊಡುತ್ತದೆ, ಹಾಗಾದರೆ ಆ ತೀರ್ಪು ಏನು ಮತ್ತು ಅಂತಹ ತೀರ್ಪು ಕೊಡಲು ಕಾರಣ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ. ರೈಲು ಹಳಿಗಳ ನಿರ್ಮಾಣದ ಸಮಯದಲ್ಲಿ ಭೂಮಿಯನ್ನ ಕಳೆದುಕೊಂಡ ರೈತರಿಗೆ ಅವರ ಭೂಮಿಗೆ ಆ ಸಮಯದಲ್ಲಿ ಇದ್ದ ಬೆಲೆಯನ್ನ ಕೊಡಲಾಗಿತ್ತು ಮತ್ತು ಆ ಕುಟುಂಬದ ಸದಸ್ಯರಿಗೆ ರೈಲ್ವೆ ಇಲಾಖೆಯನ್ನ ನೌಕರಿಯನ್ನ ಕೂಡ ಕೊಡಲಾಗಿತ್ತು.

2012 ರಲ್ಲಿ ರೈಲು ಹಳಿಗಳ ನಿರ್ಮಾಣ ಮಾಡುವ ಸಲುವಾಗಿ ಸಂಪೂರಣ್ ಸಿಂಗ್ ಅನ್ನುವ 45 ವರ್ಷದ ಒಬ್ಬ ರೈತನಿಂದ ಭೂಮಿಯನ್ನ ವಶಕ್ಕೆ ಪಡೆದುಕೊಳ್ಳಲಾಗಿತ್ತು ಮತ್ತು ರೈತನಿಗೆ ಭೂಮಿಯ ನಷ್ಟ ಭರ್ತಿಗಾಗಿ 1.45 ಕೋಟಿ ರೂಪಾಯಿಯನ್ನ ರೈಲ್ವೆ ಇಲಾಖೆಯವರು ಕೊಡಬೇಕಾಗಿತ್ತು. ರೈಲ್ವೆ ಇಲಾಖೆಯವರು ಆ ರೈತನಿಗೆ ಅಷ್ಟು ಹಣವನ್ನ ಕೊಡದೆ ಕೇವಲ 42 ಲಕ್ಷ ಹಣವನ್ನ ಕೊಟ್ಟು ಸುಮ್ಮನಾಗಿತ್ತು, ತನಗೆ ಹಣ ಸಿಗದ ಕಾರಣ ಸಂಪೂರಣ್ ಸಿಂಗ್ ನ್ಯಾಯಾಲದ ಮೊರೆ ಹೋಗಿದ್ದಾರೆ. ಇನ್ನು ಈತನ ಕೇಸ್ ವಿಚಾರಣೆ ಮಾಡಿದ ಜಿಲ್ಲಾ ನ್ಯಾಯಾಲಯ 2015 ರಲ್ಲಿ ಜಿಲ್ಲಾ ನ್ಯಾಯಾಲಯವು ರೈತನಿಗೆ ಕೊಡಬೇಕಾಗಿದ್ದ ಪೂರ್ತಿ ಹಣವನ್ನ ಕೊಡಬೇಕು ಎಂದು ರೈಲ್ವೆ ಇಲಾಖೆಗೆ ಆದೇಶವನ್ನ ಹೊರಡಿಸುತ್ತದೆ ಜಿಲ್ಲಾ ನ್ಯಾಯಾಲಯ.

ನ್ಯಾಯಾಲಯದ ಈ ಆದೇಶಕ್ಕೆ ರೈಲ್ವ ಇಲಾಖೆ ಯಾವುದೇ ರೀತಿಯ ಸ್ಪಂಧನೆಯನ್ನ ಕೊಡುವುದಿಲ್ಲ, ಈ ಸಮಯದಲ್ಲಿ ಏನು ಮಾಡಬೇಕು ಎಂದು ತೋಚದ ಸಂಪೂರಣ್ ಸಿಂಗ್ ಮತ್ತೇ ನ್ಯಾಯಾಲಯದ ಮೊರೆ ಹೋಗುತ್ತಾರೆ. ಈ ಸಮಯದಲ್ಲಿ ಆತನ ಕೇಸನ್ನು ವಿಚಾರಣೆ ಮಾಡಿದ ಜಿಲ್ಲಾ ನ್ಯಾಯಾಲದ ಹೆಚ್ಚುವರಿ ನ್ಯಾಯಾಧೀಶರಾದ ಜೈಪಾಲ್ ವರ್ಮಾ ಅವರು ಸ್ವರ್ಣ ಶತಾಬ್ದಿ ಎಕ್ಪ್ರೆಸ್ಸ್ ನಂಬರ್ 12030 ರೈಲನ್ನ ಆ ರೈತನ ಕೊಡಬೇಕು ಎಂದು ಒಂದು ಸಂಚಲನದ ತೀರ್ಪನ್ನ ಹೊರಡಿಸುತ್ತಾರೆ. ಈ ತೀರ್ಪನ್ನ ಕೇಳಿದ ರೈಲ್ವೆ ಇಲಾಖೆಗೆ ಅವರ ತಪ್ಪಿನ ಅರಿವಾಗಿ ನ್ಯಾಯಾಲದ ಬಳಿ ಕ್ಷಮೆಯನ್ನ ಕೋರಿ ಆ ರೈತನಿಗೆ ಕೊಡಬೇಕಾಗಿದ್ದ ಭಾಕಿ ಹಣವನ್ನ ಕೊಡುತ್ತಾರೆ. ನ್ಯಾಯಾಲಯ ಕೊಟ್ಟ ಆ ಸಂಚಲನ ತೀರ್ಪಿನಿಂದ ರೈಲ್ವೆ ಇಲಾಖೆಗೆ ಭಾರಿ ಮುಖಭಂಗ ಆಗಿದ್ದು ಮಾತ್ರ ನಿಜ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಬರಲಿರುವ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಅವರು ಅಮೆರಿಕದ ಮಾಧ್ಯಮವೊಂದಕ್ಕೆ ಅಧಿಕೃತವಾಗಿ ಹೇಳಿದ್ದಾರೆ. ಇವರು ಅಮೇರಿಕದ ಕಾಂಗ್ರೆಸ್ ನಮಹ ಮೊದಲ ಮಹಿಳಾ ಹಿಂದೂ ಕಾರ್ಯಕರ್ತೆ ಯಾಗಿದ್ದಾರೆ. ಹೆಸರು ತುಳಸಿ ಗಬ್ಬಾರ್ಡ್. ಈಗ ಇವರು ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದಾರೆ. ತುಳಸಿ ಅವರು ಸದ್ಯ ಅಮೆರಿಕ ವಿದೇಶಾಂಗ ಇಲಾಖೆಯ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಇವರ ನಿರ್ಧಾರವು ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದೆ. ಗಬ್ಬಾರ್ಡ್ ಇರಾಕ್…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ವಿರಾಟ್ ಮತ್ತು ಶ್ರೀಲೀಲಾ ಜೋಡಿಯಾಗಿ ನಟಿಸಿರೋ ಕಿಸ್ ಸಿನಿಮ ಬಿಡುಗಡೆಯಾಗಿದೆ.ತುಂಟ ತುಟಿಗಳ ಆಟೋಗ್ರಾಫ್ ಅಂತ ಟ್ಯಾಗ್ಲೈನ್ ಇಟ್ಕೊಂಡು ,ರಾಜ್ಯಾದ್ಯಂತ ಸಿನಿಪ್ರಿಯರಿಂದ ಮುತ್ತಿನ ಸುರಿಮಳೆನೇ ಪಡೆದುಕೊಳ್ತಿರೋ ಈ ಹೊಸ ಜೋಡಿಗೆ,ಸಾಥ್ ಕೊಡಲು ಬರ್ತಿದಾರೆ ನಮ್ಮ ನಿಮ್ಮೆಲ್ಲರ ಮೆಚ್ಚಿನ ಸ್ಟಾರ್ ನಟ. ನರಾಚಿಯಿಂದ ಪ್ರೇಮಿಗಳತ್ತ ಪಯಣ ಬೆಳೆಸಿದ ನಮ್ಮ ರಾಕಿಂಗ್ ಸ್ಟಾರ್, ರಾಕಿಭಾಯ್ ಯಶ್ ಈ ಹೊಸ ಜೋಡಿಗೆ, ಇದೀಗ ರಾಕಿಂಗ್ ಸ್ಟಾರ್ ಯಶ್ ಸಾಥ್ ಕೊಡ್ತಿದ್ದಾರೆ. ಕೆಜಿಎಫ್ ಸೆಟ್ನಿಂದ ಡೈರೆಕ್ಟಾಗಿ ಕಿಸ್ ಜೋಡಿಯನ್ನ ನೋಡೋಕ್ಕೆ ಥಿಯೇಟರ್ಗೆ ಬರ್ತಿದ್ದಾರೆ. ಕಿಸ್..ಟೈಟಲ್ ಮತ್ತು…
ಶ್ರೀ ದುರ್ಗಾ ದೇವಿ ಜ್ಯೋತಿಷ್ಯ ಕೇಂದ್ರ ಗುರೂಜಿ. ವಸ್ತು ತಜ್ಞರು ನಿಮ್ಮ ಜೀವನದ ಭವಿಷ್ಯ ವನ್ನು ನಿಖರವಾಗಿ ತಿಳಿಸುತ್ತಾರೆ ಹಾಗೂ ನಿಮ್ಮ ಜೀವನದ ಸರ್ವ ಸಮಸ್ಯೆಗೆ ಅತಿ ಶೀಘ್ರ ಶಾಶ್ವತ 9901077772 ಮಂತ್ರಗಳನ್ನು ಪಠಿಸುವುದು ಮುಖ್ಯವಾದುದು .. ನಮ್ಮ ಬ್ರಹ್ಮಾಂಡದ ಆದಿಸ್ವರೂಪದ ಶಬ್ದವು ಓಂ ಎಂಬ ಶಬ್ದವಾಗಿದೆ. ಸ್ವಾಮಿ ಪರಮಹಂಸ ಯೋಗಾನಂದ ಅವರ ಒಂದು ಉಲ್ಲೇಖ ಇಲ್ಲಿದೆ. “ಸೌಂಡ್ ಅಥವಾ ಕಂಪನ ಯುನಿವರ್ಸ್ನಲ್ಲಿ ಅತ್ಯಂತ ಶಕ್ತಿಯುತವಾದ ಶಕ್ತಿಯಾಗಿದ್ದು, ಸಂಗೀತವು ಒಂದು ದೈವಿಕ ಕಲೆಯಾಗಿದ್ದು, ಸಂತೋಷಕ್ಕಾಗಿ ಮಾತ್ರವಲ್ಲದೆ ದೇವರಿಗೆ-ಸಾಕ್ಷಾತ್ಕಾರಕ್ಕೆ ಮಾರ್ಗವಾಗಿಯೂ…
2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ. ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು….
ಈ ಬಾರಿಯ ಐಸಿಸಿ ಚಾಂಪಿಯನ್ ಟ್ರೋಫಿ ವಿಜೇತ ತಂಡಕ್ಕೆ 2.2 ದಶಲಕ್ಷ ಡಾಲರ್ ಹಣ(ಅಂದಾಜು 14 ಕೋಟಿ ರೂ.) ಬಹುಮಾನ ರೂಪದಲ್ಲಿ ಸಿಗಲಿದೆ.