ಸುದ್ದಿ

ರೈತನ ಹೆಸರಿಗೆ ರೈಲನ್ನ ಬರೆದುಕೊಟ್ಟ ನ್ಯಾಯಾಲಯ, ಕಾರಣ ಮಾತ್ರ ಶಾಕಿಂಗ್.

87

ರೈಲು ಅಂದರೆ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಜನಸಾಮಾನ್ಯರಿಗೆ ಅತೀ ಕಡಿಮೆ ವೆಚ್ಚದಲ್ಲಿ ಅತೀ ದೂರ ಪ್ರಯಾಣ ಮಾಡಲು ನೆರವಾಗುತ್ತಿರುವ ಸಾರಿಗೆ ಅಂದರೆ ಅದೂ ರೈಲು ಸಾರಿಗೆ ಮಾತ್ರ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಒಂದು ರೈಲು ಇಂಜಿನ್ ಬೆಲೆ ಸುಮಾರು 14 ರಿಂದ 17 ಕೋಟಿ ಇರುತ್ತದೆ, ಇನ್ನು ರೈಲುಗಳನ್ನ ಯಾರಿಗೂ ಕೂಡ ಖರೀದಿ ಮಾಡಲು ಸಾಧ್ಯವಿಲ್ಲ, ಹೌದು ರೈಲುಗಳು ಚಲಿಸಲು ಪ್ರಮುಖವಾಗಿ ಬೇಕಾಗಿರುವುದು ರೈಲುಗಳು ಹಳಿಗಳು ಮತ್ತು ಎಲ್ಲಾ ರೈಲುಗಳು ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿರುತ್ತದೆ. ನಾವು ಈಗ ಹೇಳುತ್ತಿರುವ ಘಟನೆಯನ್ನ ಕೇಳಿದರೆ ನಿಮಗೆ ಒಂದು ಕ್ಷಣ ಶಾಕ್ ಆಗುವುದು ಗ್ಯಾರೆಂಟಿ, ಹೌದು ಒಂದು ಶತಾಬ್ದಿ ಎಕ್ಸ್ಪ್ರೆಸ್ ರೈಲನ್ನ ಒಬ್ಬ ರೈತನ ಹೆಸರಿಗೆ ಬರೆದುಕೊಟ್ಟ ಪ್ರಕರಣದ ಬಗ್ಗೆ ನೀವು ತಿಳಿದರೆ ಒಮ್ಮೆ ಆಶ್ಚರ್ಯ ಪಡುತ್ತೀರಾ.

ಈ ವಿಚಿತ್ರವಾದ ಪ್ರಕರಣ ನಡೆದಿದ್ದು ಚಂಡೀಗಢದ ಲೂಧಿಯಾನ ಅನ್ನುವ ಪ್ರದೇಶದಲ್ಲಿ, ಇಲ್ಲಿನ ಜಿಲ್ಲಾ ಸೆಕ್ಷನ್ ಕೋರ್ಟ್ ಇಂತಹ ಒಂದು ಸಂಚಲವನ್ನ ಉಂಟುಮಾಡುವ ತೀರ್ಪನ್ನ ಕೊಡುತ್ತದೆ, ಹಾಗಾದರೆ ಆ ತೀರ್ಪು ಏನು ಮತ್ತು ಅಂತಹ ತೀರ್ಪು ಕೊಡಲು ಕಾರಣ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ. ರೈಲು ಹಳಿಗಳ ನಿರ್ಮಾಣದ ಸಮಯದಲ್ಲಿ ಭೂಮಿಯನ್ನ ಕಳೆದುಕೊಂಡ ರೈತರಿಗೆ ಅವರ ಭೂಮಿಗೆ ಆ ಸಮಯದಲ್ಲಿ ಇದ್ದ ಬೆಲೆಯನ್ನ ಕೊಡಲಾಗಿತ್ತು ಮತ್ತು ಆ ಕುಟುಂಬದ ಸದಸ್ಯರಿಗೆ ರೈಲ್ವೆ ಇಲಾಖೆಯನ್ನ ನೌಕರಿಯನ್ನ ಕೂಡ ಕೊಡಲಾಗಿತ್ತು.

2012 ರಲ್ಲಿ ರೈಲು ಹಳಿಗಳ ನಿರ್ಮಾಣ ಮಾಡುವ ಸಲುವಾಗಿ ಸಂಪೂರಣ್ ಸಿಂಗ್ ಅನ್ನುವ 45 ವರ್ಷದ ಒಬ್ಬ ರೈತನಿಂದ ಭೂಮಿಯನ್ನ ವಶಕ್ಕೆ ಪಡೆದುಕೊಳ್ಳಲಾಗಿತ್ತು ಮತ್ತು ರೈತನಿಗೆ ಭೂಮಿಯ ನಷ್ಟ ಭರ್ತಿಗಾಗಿ 1.45 ಕೋಟಿ ರೂಪಾಯಿಯನ್ನ ರೈಲ್ವೆ ಇಲಾಖೆಯವರು ಕೊಡಬೇಕಾಗಿತ್ತು. ರೈಲ್ವೆ ಇಲಾಖೆಯವರು ಆ ರೈತನಿಗೆ ಅಷ್ಟು ಹಣವನ್ನ ಕೊಡದೆ ಕೇವಲ 42 ಲಕ್ಷ ಹಣವನ್ನ ಕೊಟ್ಟು ಸುಮ್ಮನಾಗಿತ್ತು, ತನಗೆ ಹಣ ಸಿಗದ ಕಾರಣ ಸಂಪೂರಣ್ ಸಿಂಗ್ ನ್ಯಾಯಾಲದ ಮೊರೆ ಹೋಗಿದ್ದಾರೆ. ಇನ್ನು ಈತನ ಕೇಸ್ ವಿಚಾರಣೆ ಮಾಡಿದ ಜಿಲ್ಲಾ ನ್ಯಾಯಾಲಯ 2015 ರಲ್ಲಿ ಜಿಲ್ಲಾ ನ್ಯಾಯಾಲಯವು ರೈತನಿಗೆ ಕೊಡಬೇಕಾಗಿದ್ದ ಪೂರ್ತಿ ಹಣವನ್ನ ಕೊಡಬೇಕು ಎಂದು ರೈಲ್ವೆ ಇಲಾಖೆಗೆ ಆದೇಶವನ್ನ ಹೊರಡಿಸುತ್ತದೆ ಜಿಲ್ಲಾ ನ್ಯಾಯಾಲಯ.

ನ್ಯಾಯಾಲಯದ ಈ ಆದೇಶಕ್ಕೆ ರೈಲ್ವ ಇಲಾಖೆ ಯಾವುದೇ ರೀತಿಯ ಸ್ಪಂಧನೆಯನ್ನ ಕೊಡುವುದಿಲ್ಲ, ಈ ಸಮಯದಲ್ಲಿ ಏನು ಮಾಡಬೇಕು ಎಂದು ತೋಚದ ಸಂಪೂರಣ್ ಸಿಂಗ್ ಮತ್ತೇ ನ್ಯಾಯಾಲಯದ ಮೊರೆ ಹೋಗುತ್ತಾರೆ. ಈ ಸಮಯದಲ್ಲಿ ಆತನ ಕೇಸನ್ನು ವಿಚಾರಣೆ ಮಾಡಿದ ಜಿಲ್ಲಾ ನ್ಯಾಯಾಲದ ಹೆಚ್ಚುವರಿ ನ್ಯಾಯಾಧೀಶರಾದ ಜೈಪಾಲ್ ವರ್ಮಾ ಅವರು ಸ್ವರ್ಣ ಶತಾಬ್ದಿ ಎಕ್ಪ್ರೆಸ್ಸ್ ನಂಬರ್ 12030 ರೈಲನ್ನ ಆ ರೈತನ ಕೊಡಬೇಕು ಎಂದು ಒಂದು ಸಂಚಲನದ ತೀರ್ಪನ್ನ ಹೊರಡಿಸುತ್ತಾರೆ. ಈ ತೀರ್ಪನ್ನ ಕೇಳಿದ ರೈಲ್ವೆ ಇಲಾಖೆಗೆ ಅವರ ತಪ್ಪಿನ ಅರಿವಾಗಿ ನ್ಯಾಯಾಲದ ಬಳಿ ಕ್ಷಮೆಯನ್ನ ಕೋರಿ ಆ ರೈತನಿಗೆ ಕೊಡಬೇಕಾಗಿದ್ದ ಭಾಕಿ ಹಣವನ್ನ ಕೊಡುತ್ತಾರೆ. ನ್ಯಾಯಾಲಯ ಕೊಟ್ಟ ಆ ಸಂಚಲನ ತೀರ್ಪಿನಿಂದ ರೈಲ್ವೆ ಇಲಾಖೆಗೆ ಭಾರಿ ಮುಖಭಂಗ ಆಗಿದ್ದು ಮಾತ್ರ ನಿಜ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ದೇಶ ಕಾಯೋ ಈ ಸೈನಿಕ ತನ್ನ ಊರಿಗಾಗಿ ಮಾಡಿದ ಕೆಲಸ ಕೇಳಿದ್ರೆ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ನೀವು ಈ ರೀತಿಯ ಸ್ಟೋರಿಯನ್ನು ಸಿನಿಮಾದಲ್ಲಿ ಅಥವಾ ಕಥೆ ಬರಹಗಳಲ್ಲಿ ನೋಡಿರುತ್ತೀರಿ ಆದರೆ ನಿಜ ಜೀವನದಲ್ಲಿ ಇವರು ಮಾಡಿರುವಂತ ಕೆಲಸಕ್ಕೆ ನೀವು ಹೆಮ್ಮೆ ಪಡುತ್ತೀರ. ಪ್ರಸ್ತುತ ದಿನಗಳಲ್ಲಿ ಜನರು ತಮ್ಮ ಬಗ್ಗೆ ಹಾಗು ತಮ್ಮ ಕುಟುಂಬದ ಬಗ್ಗೆ ಮಾತ್ರ ಯೋಚಿಸುತ್ತಾರೆ ವಿನಃ ತಾವು ವಾಸಿಸುವಂತ ಅಕ್ಕ ಪಕ್ಕದ ವಾತಾವರಣದ ಬಗ್ಗೆ ತಲೆ ಕೆಡಿಸಿ ಕೊಳ್ಳುವುದಿಲ್ಲ ಅಂತಹದರಲ್ಲಿ ಇವರು ಮಾಡಿರುವಂತ ಕೆಲಸ ನಿಜಕ್ಕೂ ಅದ್ಭುತವಾದದ್ದು ಅನ್ನಬಹುದು. 4 ಲಕ್ಷ ರೂಗಳ ದಾನ… ಹೆಸರು ಭಗೂರಾಮ್ ಮೌರ್ಯ ವಾರಣಾಸಿಯಿಂದ 20…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ ಈ ದಿನದ ರಾಶಿ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ನೋಡಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(7 ನವೆಂಬರ್, 2018) ನಿಮ್ಮ ನಿರ್ಧಾರದಲ್ಲಿ ಪೋಷಕರ ಸಹಾಯ ನಿಮಗೆ ತುಂಬ ಸಹಾಯ ಮಾಡುತ್ತದೆ….

  • ಆರೋಗ್ಯ

    10 ಸಾವಿರ ಮಂದಿಯಿಂದ ಗಿನ್ನೀಸ್ ದಾಖಲೆಯ ಬೃಹತ್ ಯೋಗ ಪ್ರದರ್ಶನ

    ಜಿಲ್ಲಾಡಳಿತ, ಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ,ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಿನ್ನೀಸ್ ದಾಖಲೆಯ ಯೋಗಾಥಾನ್ ಅಂಗವಾಗಿ ನಡೆದ 10 ಸಾವಿರಕ್ಕೂ ಹೆಚ್ಚು ಮಂದಿಯೋಗ ಪ್ರದರ್ಶನದಲ್ಲಿ ಪಾಲ್ಗೊಂಡಿದರು. ನಡುಗುವ ಚಳಿಯಲ್ಲೂ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಯುವಜನರು ಜಿಲ್ಲಾ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೇರಿದರು. ವಿವಿಧ ಶಾಲೆ,ಕಾಲೇಜುಗಳಿಂದ ಆಗಮಿಸಿದ್ದ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗ ಪ್ರದರ್ಶನದಲ್ಲಿ ಗಮನ ಸೆಳೆದರು.ನಗರ ಮಾತ್ರವಲ್ಲದೇ ತಾಲ್ಲೂಕಿನ ವಿವಿಧ ಶಾಲೆಗಳ ಮಕ್ಕಳು ಪಾಲ್ಗೊಂಡಿದ್ದರು. ಯೋಗ ಪ್ರದರ್ಶನಕ್ಕೆ 1100 ಮಕ್ಕಳನ್ನು ಕರೆತಂದಿದ್ದ…

  • ರೆಸಿಪಿ

    ಚಳಿಗಾಲಕ್ಕೆ ಬಿಸಿ ಬಿಸಿ ಹಳ್ಳಿ ಶೈಲಿಯ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಮಾಡುವ ವಿಧಾನ ನೋಡಿ…

    ಈಗಂತೂ ಚಳಿಗಾಲ. ಏನಾದರೂ ಸ್ಪೈಸಿ ಸ್ಪೈಸಿ ತಿನ್ನಲೇ ಬೇಕು ಅನ್ನಿಸದೆ ಇರೋದಿಲ್ಲ. ಅದರಲ್ಲೂ ನಾನ್ವೆಜ್ ತಿನ್ನುವವರು ಚಿಕನ್ ನಲ್ಲಿ ವಿಧ ವಿಧವಾದ ಸ್ಪೈಸಿಯಾದ ಕಬಾಬ್, ಚಿಕನ್ ಫ್ರೈ ಮಾಡಿ ತಿನ್ನುತ್ತಾರೆ. ಆದರೆ ಇನ್ನೂ ಏನಾದರೂ ಸ್ಪೆಷಲ್ ಮಾಡಬೇಕು ಎನ್ನಿಸಿದರೆ ಈ ಚಳಿಗಾಲದಲ್ಲಿ ಅದೂ ಹಳ್ಳಿ ಶೈಲಿಯಲ್ಲಿ ಚಿಕನ್ ಚಾಪ್ಸ್ ಮಾಡಿ ತಿನ್ನಿ.. ಆದರೆ ಮಾಡೋದು ಹೇಗೆ ಗೊತ್ತಿಲ್ಲ ಎಂದರೆ ಚಿಕನ್ ಚಾಪ್ಸ್ ಮಾಡುವ ವಿಧಾನ ಇಲ್ಲಿದೆ ನೋಡಿ… ಚಿಕನ್ ಚಾಪ್ಸ್ ಮಾಡಲು ಬೇಕಾಗುವ ಸಾಮಾಗ್ರಿಗಳು ಈರುಳ್ಳಿ –…

  • ಆರೋಗ್ಯ

    ಹಾರ್ಟ್ ಅಟ್ಯಾಕ್ ಆಗೋ ಮುಂಚೆ ಏನಾಗುತ್ತೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ….

    ಹಾರ್ಟ್ ಅಟ್ಯಾಕ್ ಯಾರಿಗೆ ಯಾವಾಗ ಆಗುತ್ತೋ ಗೊತ್ತಿಲ್ಲ.ಇದ್ದಕ್ಕಿದ್ದಂತೆ ಹಾರ್ಟ್ ಅಟ್ಯಾಕ್ ಆಗಿ ಹೋಗಿಬಿಟ್ಟ ಎಂದು ಹೇಳುವ ಮಾತನ್ನ ಕೇಳಿರುತ್ತೇವೆ. ಹಾರ್ಟ್ ಅಟ್ಯಾಕ್ ಆಗುವುದೇ ಹಾಗೆ.

  • ಆಧ್ಯಾತ್ಮ, ಜ್ಯೋತಿಷ್ಯ

    ದೇವಸ್ಥಾನದಲ್ಲಿ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಇಟ್ಟುಕೊಳ್ಳಬೇಕಾ?ಬಿಸಾಡಬೇಕಾ?

    ದೇವಸ್ಥಾನಗಳಿಗೆ ಹೋದಾಗ ದೇವರಿಗೆ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ. ಜೊತೆಗೆ ಹೂ ಅಥವಾ ಹೂವಿನ ಮಾಲೆಯನ್ನು ಸಹ ಕೊಡುತ್ತಾರೆ. ಪೂಜಾರಿಗಳು ಪ್ರಸಾದದ ರೂಪದಲ್ಲಿ ಕೊಟ್ಟ ಹೂವನ್ನು ಭಕ್ತರು ಸ್ವಿಕಾರ ಮಾಡುತ್ತಾರೆ. ಆದರೆ ಹೀಗೆ ಕೊಟ್ಟ ಹೂವನ್ನು ಏನು ಮಾಡಬೇಕೆಂದು ಎಷ್ಟೋ ಮಂದಿಗೆ ಗೊತ್ತಿಲ್ಲ. ಹಾಗಾದ್ರೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಏನು ಮಾಡಬೇಕು..? ದೂರದ ಊರುಗಳಿಗೆ ಹೋಗಿದ್ದರೆ, ಅಲ್ಲಿನ ದೇವಸ್ಥಾನದಲ್ಲಿ ಸಿಕ್ಕ ಹೂಗಳು ಮನೆಗೆ ಬರುವ ಮೊದಲೇ ಬಾಡಿರುತ್ತದೆ. ಸಾಮಾನ್ಯವಾಗಿ ಬಾಡಿದ ಹೂಗಳನ್ನು ಮನೆಯಲ್ಲಿ…