ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈಲು ಅಂದರೆ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಜನಸಾಮಾನ್ಯರಿಗೆ ಅತೀ ಕಡಿಮೆ ವೆಚ್ಚದಲ್ಲಿ ಅತೀ ದೂರ ಪ್ರಯಾಣ ಮಾಡಲು ನೆರವಾಗುತ್ತಿರುವ ಸಾರಿಗೆ ಅಂದರೆ ಅದೂ ರೈಲು ಸಾರಿಗೆ ಮಾತ್ರ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಒಂದು ರೈಲು ಇಂಜಿನ್ ಬೆಲೆ ಸುಮಾರು 14 ರಿಂದ 17 ಕೋಟಿ ಇರುತ್ತದೆ, ಇನ್ನು ರೈಲುಗಳನ್ನ ಯಾರಿಗೂ ಕೂಡ ಖರೀದಿ ಮಾಡಲು ಸಾಧ್ಯವಿಲ್ಲ, ಹೌದು ರೈಲುಗಳು ಚಲಿಸಲು ಪ್ರಮುಖವಾಗಿ ಬೇಕಾಗಿರುವುದು ರೈಲುಗಳು ಹಳಿಗಳು ಮತ್ತು ಎಲ್ಲಾ ರೈಲುಗಳು ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿರುತ್ತದೆ. ನಾವು ಈಗ ಹೇಳುತ್ತಿರುವ ಘಟನೆಯನ್ನ ಕೇಳಿದರೆ ನಿಮಗೆ ಒಂದು ಕ್ಷಣ ಶಾಕ್ ಆಗುವುದು ಗ್ಯಾರೆಂಟಿ, ಹೌದು ಒಂದು ಶತಾಬ್ದಿ ಎಕ್ಸ್ಪ್ರೆಸ್ ರೈಲನ್ನ ಒಬ್ಬ ರೈತನ ಹೆಸರಿಗೆ ಬರೆದುಕೊಟ್ಟ ಪ್ರಕರಣದ ಬಗ್ಗೆ ನೀವು ತಿಳಿದರೆ ಒಮ್ಮೆ ಆಶ್ಚರ್ಯ ಪಡುತ್ತೀರಾ.

ಈ ವಿಚಿತ್ರವಾದ ಪ್ರಕರಣ ನಡೆದಿದ್ದು ಚಂಡೀಗಢದ ಲೂಧಿಯಾನ ಅನ್ನುವ ಪ್ರದೇಶದಲ್ಲಿ, ಇಲ್ಲಿನ ಜಿಲ್ಲಾ ಸೆಕ್ಷನ್ ಕೋರ್ಟ್ ಇಂತಹ ಒಂದು ಸಂಚಲವನ್ನ ಉಂಟುಮಾಡುವ ತೀರ್ಪನ್ನ ಕೊಡುತ್ತದೆ, ಹಾಗಾದರೆ ಆ ತೀರ್ಪು ಏನು ಮತ್ತು ಅಂತಹ ತೀರ್ಪು ಕೊಡಲು ಕಾರಣ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ. ರೈಲು ಹಳಿಗಳ ನಿರ್ಮಾಣದ ಸಮಯದಲ್ಲಿ ಭೂಮಿಯನ್ನ ಕಳೆದುಕೊಂಡ ರೈತರಿಗೆ ಅವರ ಭೂಮಿಗೆ ಆ ಸಮಯದಲ್ಲಿ ಇದ್ದ ಬೆಲೆಯನ್ನ ಕೊಡಲಾಗಿತ್ತು ಮತ್ತು ಆ ಕುಟುಂಬದ ಸದಸ್ಯರಿಗೆ ರೈಲ್ವೆ ಇಲಾಖೆಯನ್ನ ನೌಕರಿಯನ್ನ ಕೂಡ ಕೊಡಲಾಗಿತ್ತು.

2012 ರಲ್ಲಿ ರೈಲು ಹಳಿಗಳ ನಿರ್ಮಾಣ ಮಾಡುವ ಸಲುವಾಗಿ ಸಂಪೂರಣ್ ಸಿಂಗ್ ಅನ್ನುವ 45 ವರ್ಷದ ಒಬ್ಬ ರೈತನಿಂದ ಭೂಮಿಯನ್ನ ವಶಕ್ಕೆ ಪಡೆದುಕೊಳ್ಳಲಾಗಿತ್ತು ಮತ್ತು ರೈತನಿಗೆ ಭೂಮಿಯ ನಷ್ಟ ಭರ್ತಿಗಾಗಿ 1.45 ಕೋಟಿ ರೂಪಾಯಿಯನ್ನ ರೈಲ್ವೆ ಇಲಾಖೆಯವರು ಕೊಡಬೇಕಾಗಿತ್ತು. ರೈಲ್ವೆ ಇಲಾಖೆಯವರು ಆ ರೈತನಿಗೆ ಅಷ್ಟು ಹಣವನ್ನ ಕೊಡದೆ ಕೇವಲ 42 ಲಕ್ಷ ಹಣವನ್ನ ಕೊಟ್ಟು ಸುಮ್ಮನಾಗಿತ್ತು, ತನಗೆ ಹಣ ಸಿಗದ ಕಾರಣ ಸಂಪೂರಣ್ ಸಿಂಗ್ ನ್ಯಾಯಾಲದ ಮೊರೆ ಹೋಗಿದ್ದಾರೆ. ಇನ್ನು ಈತನ ಕೇಸ್ ವಿಚಾರಣೆ ಮಾಡಿದ ಜಿಲ್ಲಾ ನ್ಯಾಯಾಲಯ 2015 ರಲ್ಲಿ ಜಿಲ್ಲಾ ನ್ಯಾಯಾಲಯವು ರೈತನಿಗೆ ಕೊಡಬೇಕಾಗಿದ್ದ ಪೂರ್ತಿ ಹಣವನ್ನ ಕೊಡಬೇಕು ಎಂದು ರೈಲ್ವೆ ಇಲಾಖೆಗೆ ಆದೇಶವನ್ನ ಹೊರಡಿಸುತ್ತದೆ ಜಿಲ್ಲಾ ನ್ಯಾಯಾಲಯ.

ನ್ಯಾಯಾಲಯದ ಈ ಆದೇಶಕ್ಕೆ ರೈಲ್ವ ಇಲಾಖೆ ಯಾವುದೇ ರೀತಿಯ ಸ್ಪಂಧನೆಯನ್ನ ಕೊಡುವುದಿಲ್ಲ, ಈ ಸಮಯದಲ್ಲಿ ಏನು ಮಾಡಬೇಕು ಎಂದು ತೋಚದ ಸಂಪೂರಣ್ ಸಿಂಗ್ ಮತ್ತೇ ನ್ಯಾಯಾಲಯದ ಮೊರೆ ಹೋಗುತ್ತಾರೆ. ಈ ಸಮಯದಲ್ಲಿ ಆತನ ಕೇಸನ್ನು ವಿಚಾರಣೆ ಮಾಡಿದ ಜಿಲ್ಲಾ ನ್ಯಾಯಾಲದ ಹೆಚ್ಚುವರಿ ನ್ಯಾಯಾಧೀಶರಾದ ಜೈಪಾಲ್ ವರ್ಮಾ ಅವರು ಸ್ವರ್ಣ ಶತಾಬ್ದಿ ಎಕ್ಪ್ರೆಸ್ಸ್ ನಂಬರ್ 12030 ರೈಲನ್ನ ಆ ರೈತನ ಕೊಡಬೇಕು ಎಂದು ಒಂದು ಸಂಚಲನದ ತೀರ್ಪನ್ನ ಹೊರಡಿಸುತ್ತಾರೆ. ಈ ತೀರ್ಪನ್ನ ಕೇಳಿದ ರೈಲ್ವೆ ಇಲಾಖೆಗೆ ಅವರ ತಪ್ಪಿನ ಅರಿವಾಗಿ ನ್ಯಾಯಾಲದ ಬಳಿ ಕ್ಷಮೆಯನ್ನ ಕೋರಿ ಆ ರೈತನಿಗೆ ಕೊಡಬೇಕಾಗಿದ್ದ ಭಾಕಿ ಹಣವನ್ನ ಕೊಡುತ್ತಾರೆ. ನ್ಯಾಯಾಲಯ ಕೊಟ್ಟ ಆ ಸಂಚಲನ ತೀರ್ಪಿನಿಂದ ರೈಲ್ವೆ ಇಲಾಖೆಗೆ ಭಾರಿ ಮುಖಭಂಗ ಆಗಿದ್ದು ಮಾತ್ರ ನಿಜ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅಷ್ಟೇ ಅಲ್ಲ, ಅವರ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಬಂದರೂ ಭಯವಿಲ್ಲ. ಅವರನ್ನು ಸೋಲಿಸಿ ಮನೆಗೆ ಕಳುಹಿಸಲು ಕ್ಷೇತ್ರದ ಜನ ಶಪಥ ಮಾಡಿದ್ದಾರೆ! ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು. ವಕ್ಕಲೇರಿ ಗ್ರಾಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಅವರು ಮಾತನಾಡಿದರು. ‘ವರ್ತೂರು ಪ್ರಕಾಶ್ ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಹಳ್ಳಿಹಳ್ಳಿಗೂ ಹೋಗಿ ಜನರ ಕಷ್ಟ ಆಲಿಸುತ್ತಿದ್ದಾರೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಿಸುತ್ತಿದೆ. ಕೆಲಸ ಮಾಡುವವರಿಗೆ…
ಬೆಳ್ಳುಳ್ಳಿ ಕರೋನಾ ಕಿಲ್ಲರ್ ಹೌದೇ..? ಬೆಳ್ಳುಳ್ಳಿ ಎದುರು ಕರೋನಾ ಆಟ ನಡೆಯೋದಿಲ್ಲ ಅನ್ನೋದು ಸೋಶಿಯಲ್ ಮೀಡಿಯಾಗಳಲ್ಲಿ ಪ್ರಚಾರವಾಗುತ್ತಿರುವ ಲೇಟೆಸ್ಟ್ ಮನೆಮದ್ದು. ಈ ಮಾತಿನಲ್ಲಿ ಸತ್ಯ ಎಷ್ಟಿದೆ ಅನ್ನೋದನ್ನು ನಾವು ತಿಳಿದುಕೊಳ್ಳಲೇ ಬೇಕು. ಬೆಳ್ಳುಳ್ಳಿ ತಿಂದರೆ ಈ ಮಾರಕ ವೈರಸ್ ನಿಂದ ನಾವು ಬಚಾವ್ ಆಗ ಬಹುದೇ..? ಅದಕ್ಕೆ ಉತ್ತರ ಹುಡುಕೋಣ. WHO ಸ್ಪಷ್ಟವಾಗಿ ಹೇಳಿದೆ.. ಬೆಳ್ಳುಳ್ಳಿ ಒಂದು ಹೆಲ್ತಿ ಹರ್ಬ್. ಅದರಲ್ಲಿ ಎರಡು ಮಾತಿಲ್ಲ. ಇದನ್ನು ತಿಂದರೆ ಹೊಟ್ಟೆ ಸಮಸ್ಯೆ ಪರಿಹಾರವಾಗುತ್ತದೆ. ಇದರಿಂದ ಕರೋನಾ ವೈರಸ್…
ಇಂದು ಸೋಮವಾರ , 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.
ಲೋ ಬಿಪಿ ಸರ್ವೇ ಸಾಮಾನ್ಯ ಸಮಸ್ಯೆ. ಇದನ್ನು ಕಂಟ್ರೋಲ್ ಮಾಡಲು ಹಲವು ಔಷಧಗಳ ಮೊರೆ ಹೋಗುವುದು ಸಹಜ. ಆದರೆ ಮನೆಯಲ್ಲೇ ಸಿಗೋ ಕೆಲವು ಸಾಮಗ್ರಿಗಳಿಂದ ಕಡಿಮೆ ರಕ್ತದೊತ್ತಡವನ್ನು ಹತೋಟಿಯಲ್ಲಿಡಬಹುದು. ಅದು ಹೇಗೆ ಅಂತ ನೋಡಿ. ಉಪ್ಪಿನಲ್ಲಿನರುವ ಸೋಡಿಯಂ ಅಂಶ ರಕ್ತದೊತ್ತಡ ಹೆಚ್ಚುವಂತೆ ಮಾಡುತ್ತದೆ. ಹಾಗಾಗಿ ಉಪ್ಪಿನ ನೀರು ಕುಡಿಯಬೇಕು. ಅತಿಯಾದ ಉಪ್ಪಿನಂಶ ಇದ್ದರೂ ಒಳ್ಳೆಯದಲ್ಲ. ಹಾಗಾಗಿ ಮಿತವಾಗಿ ಬಳಸಿ. ರಕ್ತದೊತ್ತಡ ಕಡಿಮೆಯಾದಾಗ ಸ್ಟ್ರಾಂಗ್ ಕಾಫಿ ಕುಡಿದಲ್ಲಿ ತಕ್ಷಣ ಪ್ರಭಾವ ಬೀರುತ್ತದೆ. ಇದರ ಹೊರತಾಗಿ ಚಾಕ್ಲೆಟ್, ಕೋಲ ಮತ್ತು…
ಈ ಸೆಲೆಬ್ರೆಟಿಗಳೇ ಹೀಗೆ. ಏನಾದರೊಂದು ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವಂತೆ ಮಾಡುತ್ತಾರೆ. ಹೌದು, ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಲು ಕಾರಣ ಹಿಂದಿ ಧಾರವಾಹಿ ನಟಿಯೊಬ್ಬರು. ಈ ನಟಿ ಹಿಂದಿಯ ಕುಂಡಲಿ ಭಾಗ್ಯ ಎಂಬ ಸೀರಿಯಲ್’ನಲ್ಲಿ ನಟಿಸುತ್ತಿದ್ದಾರೆ.ಈ ಜನಪ್ರಿಯ ನಟಿಯ ಹೆಸರು ಶ್ರದ್ಧಾ ಆರ್ಯ. ಇವರು ತಮ್ಮ ಇಬ್ಬರು ಗೆಳತಿಯರ ಜೊತೆ ಟವೆಲ್ ಸುತ್ತಿಕೊಂಡು ಸೆಕ್ಸಿ ಡ್ಯಾನ್ಸ್ ಮಾಡಿದ್ದಾರೆ. ಆ ವೇಳೆ ಸಣ್ಣದೊಂದು ಎಡವಟ್ಟು ನಡೆದಿದೆ. ಅದನ್ನು ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್…