ಸುದ್ದಿ

ರೈತನ ಹೆಸರಿಗೆ ರೈಲನ್ನ ಬರೆದುಕೊಟ್ಟ ನ್ಯಾಯಾಲಯ, ಕಾರಣ ಮಾತ್ರ ಶಾಕಿಂಗ್.

84

ರೈಲು ಅಂದರೆ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಜನಸಾಮಾನ್ಯರಿಗೆ ಅತೀ ಕಡಿಮೆ ವೆಚ್ಚದಲ್ಲಿ ಅತೀ ದೂರ ಪ್ರಯಾಣ ಮಾಡಲು ನೆರವಾಗುತ್ತಿರುವ ಸಾರಿಗೆ ಅಂದರೆ ಅದೂ ರೈಲು ಸಾರಿಗೆ ಮಾತ್ರ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಒಂದು ರೈಲು ಇಂಜಿನ್ ಬೆಲೆ ಸುಮಾರು 14 ರಿಂದ 17 ಕೋಟಿ ಇರುತ್ತದೆ, ಇನ್ನು ರೈಲುಗಳನ್ನ ಯಾರಿಗೂ ಕೂಡ ಖರೀದಿ ಮಾಡಲು ಸಾಧ್ಯವಿಲ್ಲ, ಹೌದು ರೈಲುಗಳು ಚಲಿಸಲು ಪ್ರಮುಖವಾಗಿ ಬೇಕಾಗಿರುವುದು ರೈಲುಗಳು ಹಳಿಗಳು ಮತ್ತು ಎಲ್ಲಾ ರೈಲುಗಳು ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿರುತ್ತದೆ. ನಾವು ಈಗ ಹೇಳುತ್ತಿರುವ ಘಟನೆಯನ್ನ ಕೇಳಿದರೆ ನಿಮಗೆ ಒಂದು ಕ್ಷಣ ಶಾಕ್ ಆಗುವುದು ಗ್ಯಾರೆಂಟಿ, ಹೌದು ಒಂದು ಶತಾಬ್ದಿ ಎಕ್ಸ್ಪ್ರೆಸ್ ರೈಲನ್ನ ಒಬ್ಬ ರೈತನ ಹೆಸರಿಗೆ ಬರೆದುಕೊಟ್ಟ ಪ್ರಕರಣದ ಬಗ್ಗೆ ನೀವು ತಿಳಿದರೆ ಒಮ್ಮೆ ಆಶ್ಚರ್ಯ ಪಡುತ್ತೀರಾ.

ಈ ವಿಚಿತ್ರವಾದ ಪ್ರಕರಣ ನಡೆದಿದ್ದು ಚಂಡೀಗಢದ ಲೂಧಿಯಾನ ಅನ್ನುವ ಪ್ರದೇಶದಲ್ಲಿ, ಇಲ್ಲಿನ ಜಿಲ್ಲಾ ಸೆಕ್ಷನ್ ಕೋರ್ಟ್ ಇಂತಹ ಒಂದು ಸಂಚಲವನ್ನ ಉಂಟುಮಾಡುವ ತೀರ್ಪನ್ನ ಕೊಡುತ್ತದೆ, ಹಾಗಾದರೆ ಆ ತೀರ್ಪು ಏನು ಮತ್ತು ಅಂತಹ ತೀರ್ಪು ಕೊಡಲು ಕಾರಣ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ. ರೈಲು ಹಳಿಗಳ ನಿರ್ಮಾಣದ ಸಮಯದಲ್ಲಿ ಭೂಮಿಯನ್ನ ಕಳೆದುಕೊಂಡ ರೈತರಿಗೆ ಅವರ ಭೂಮಿಗೆ ಆ ಸಮಯದಲ್ಲಿ ಇದ್ದ ಬೆಲೆಯನ್ನ ಕೊಡಲಾಗಿತ್ತು ಮತ್ತು ಆ ಕುಟುಂಬದ ಸದಸ್ಯರಿಗೆ ರೈಲ್ವೆ ಇಲಾಖೆಯನ್ನ ನೌಕರಿಯನ್ನ ಕೂಡ ಕೊಡಲಾಗಿತ್ತು.

2012 ರಲ್ಲಿ ರೈಲು ಹಳಿಗಳ ನಿರ್ಮಾಣ ಮಾಡುವ ಸಲುವಾಗಿ ಸಂಪೂರಣ್ ಸಿಂಗ್ ಅನ್ನುವ 45 ವರ್ಷದ ಒಬ್ಬ ರೈತನಿಂದ ಭೂಮಿಯನ್ನ ವಶಕ್ಕೆ ಪಡೆದುಕೊಳ್ಳಲಾಗಿತ್ತು ಮತ್ತು ರೈತನಿಗೆ ಭೂಮಿಯ ನಷ್ಟ ಭರ್ತಿಗಾಗಿ 1.45 ಕೋಟಿ ರೂಪಾಯಿಯನ್ನ ರೈಲ್ವೆ ಇಲಾಖೆಯವರು ಕೊಡಬೇಕಾಗಿತ್ತು. ರೈಲ್ವೆ ಇಲಾಖೆಯವರು ಆ ರೈತನಿಗೆ ಅಷ್ಟು ಹಣವನ್ನ ಕೊಡದೆ ಕೇವಲ 42 ಲಕ್ಷ ಹಣವನ್ನ ಕೊಟ್ಟು ಸುಮ್ಮನಾಗಿತ್ತು, ತನಗೆ ಹಣ ಸಿಗದ ಕಾರಣ ಸಂಪೂರಣ್ ಸಿಂಗ್ ನ್ಯಾಯಾಲದ ಮೊರೆ ಹೋಗಿದ್ದಾರೆ. ಇನ್ನು ಈತನ ಕೇಸ್ ವಿಚಾರಣೆ ಮಾಡಿದ ಜಿಲ್ಲಾ ನ್ಯಾಯಾಲಯ 2015 ರಲ್ಲಿ ಜಿಲ್ಲಾ ನ್ಯಾಯಾಲಯವು ರೈತನಿಗೆ ಕೊಡಬೇಕಾಗಿದ್ದ ಪೂರ್ತಿ ಹಣವನ್ನ ಕೊಡಬೇಕು ಎಂದು ರೈಲ್ವೆ ಇಲಾಖೆಗೆ ಆದೇಶವನ್ನ ಹೊರಡಿಸುತ್ತದೆ ಜಿಲ್ಲಾ ನ್ಯಾಯಾಲಯ.

ನ್ಯಾಯಾಲಯದ ಈ ಆದೇಶಕ್ಕೆ ರೈಲ್ವ ಇಲಾಖೆ ಯಾವುದೇ ರೀತಿಯ ಸ್ಪಂಧನೆಯನ್ನ ಕೊಡುವುದಿಲ್ಲ, ಈ ಸಮಯದಲ್ಲಿ ಏನು ಮಾಡಬೇಕು ಎಂದು ತೋಚದ ಸಂಪೂರಣ್ ಸಿಂಗ್ ಮತ್ತೇ ನ್ಯಾಯಾಲಯದ ಮೊರೆ ಹೋಗುತ್ತಾರೆ. ಈ ಸಮಯದಲ್ಲಿ ಆತನ ಕೇಸನ್ನು ವಿಚಾರಣೆ ಮಾಡಿದ ಜಿಲ್ಲಾ ನ್ಯಾಯಾಲದ ಹೆಚ್ಚುವರಿ ನ್ಯಾಯಾಧೀಶರಾದ ಜೈಪಾಲ್ ವರ್ಮಾ ಅವರು ಸ್ವರ್ಣ ಶತಾಬ್ದಿ ಎಕ್ಪ್ರೆಸ್ಸ್ ನಂಬರ್ 12030 ರೈಲನ್ನ ಆ ರೈತನ ಕೊಡಬೇಕು ಎಂದು ಒಂದು ಸಂಚಲನದ ತೀರ್ಪನ್ನ ಹೊರಡಿಸುತ್ತಾರೆ. ಈ ತೀರ್ಪನ್ನ ಕೇಳಿದ ರೈಲ್ವೆ ಇಲಾಖೆಗೆ ಅವರ ತಪ್ಪಿನ ಅರಿವಾಗಿ ನ್ಯಾಯಾಲದ ಬಳಿ ಕ್ಷಮೆಯನ್ನ ಕೋರಿ ಆ ರೈತನಿಗೆ ಕೊಡಬೇಕಾಗಿದ್ದ ಭಾಕಿ ಹಣವನ್ನ ಕೊಡುತ್ತಾರೆ. ನ್ಯಾಯಾಲಯ ಕೊಟ್ಟ ಆ ಸಂಚಲನ ತೀರ್ಪಿನಿಂದ ರೈಲ್ವೆ ಇಲಾಖೆಗೆ ಭಾರಿ ಮುಖಭಂಗ ಆಗಿದ್ದು ಮಾತ್ರ ನಿಜ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ನೀವು ಮಧ್ಯಾಹ್ನ ನಿದ್ದೆ ಮಾಡ್ತೀರಾ..!ಹಾಗಾದ್ರೆ ನಿಮ್ಗೆ ಇಲ್ಲಿದೆ ನೋಡಿ ಸಖತ್ ಸುದ್ದಿ…

    ಮಧ್ಯಾಹ್ನ ನಿದ್ದೆ ಮಾಡುವವರನ್ನು ಸಾಮಾನ್ಯವಾಗಿ ಸೋಮಾರಿಗಳು ಎಂದು ಹೇಳುತ್ತೇವೆ.ಸಾಮಾನ್ಯವಾಗಿ ಮಧ್ಯಾಹ್ನ ಊಟ ಮಾಡಿದ ಕೂಡಲೇ ಏನು ಕೆಲಸ ಮಾಡದೇ ಕುಳಿತರೆ ನಿದ್ದೆ ಬರುಹುದು ಸಹಜ.ಆದರೆ ಮುಂದುವರೆಯುತ್ತಿರುವ ಈ ಪ್ರಪಂಚದಲ್ಲಿ ನಮ್ಮ ಜನಕ್ಕೆ ಮಧ್ಯಾಹ್ನ ಅಲ್ಲ ರಾತ್ರಿ ಕೂಡ ನಿದ್ದೆ ಮಾಡಲು

  • ಜ್ಯೋತಿಷ್ಯ

    ಧರ್ಮಸ್ಥಳ ಮಂಜುನಾಥಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಏಪ್ರಿಲ್, 2019) ನಿಯಮಿತ ತೊಂದರೆ ನಿಮಗೆ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ನಿಮ್ಮ ನರಮಂಡಲದ ಕಾರ್ಯವೆಸಗುತ್ತಿರಲು ಸಂಪೂರ್ಣ ವಿಶ್ರಾಂತಿ…

  • ಸಿನಿಮಾ

    ದೊಡ್ಮನೆ ಅಮ್ಮ “ಪಾರ್ವತಮ್ಮ ರಾಜ್ ಕುಮಾರ್” ವಿಧಿವಶ

    ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ, ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (77)ಅವರು ಬುಧವಾರ ಬೆಳಗ್ಗೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

  • ಸುದ್ದಿ

    ರಣಂ ಚಿತ್ರದ ಶೂಟಿಂಗ್ ಸಮಯದಲ್ಲಿ ಇಬ್ಬರ ದುರ್ಮರಣ ಪ್ರಕರಣ- ತನಿಖೆ ನಡೆಸುವವೇಳೆ ಸ್ಫೋಟಕ ಟ್ವಿಸ್ಟ್…….!

    ನಟ ಚಿರಂಜೀವಿ ಸರ್ಜಾ ಅಭಿನಯದ `ರಣಂ’ ಚಿತ್ರದ ಶೂಟಿಂಗ್ ವೇಳೆ ಇಬ್ಬರು ದುರ್ಮರಣಕ್ಕೀಡಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸಪ್ಪನ ಹಣದ ದಾಹಕ್ಕೆ ಇಬ್ಬರು ಅಮಾಯಕರು ಬಲಿಯಾಗಿರುವುದು ಆಂತರಿಕ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.ಶೂಟಿಂಗ್ಗೆ ಅನುಮತಿ ಇಲ್ಲದೇ ಹೋದರೂ 5 ಸಾವಿರ ಹಣ ಪಡೆದು ಪೇದೆ ಶೂಟಿಂಗ್ ಮಾಡಿಸಿದ್ದನು. ತನಿಖಾ ವರದಿ ಕೈ ಸೇರುತ್ತಿದ್ದಂತೆಯೇ ಪೊಲೀಸ್ ಪೇದೆಯನ್ನು ಅಮಾನತು ಮಾಡುವಂತೆ ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ. ಬಾಗಲೂರು ಠಾಣೆಯ ಪೇದೆಯಾಗಿದ್ದ ಭೀಮಾ…

  • ಸುದ್ದಿ

    ಮಾಸ್ಕ್ ಧರಿಸದೇ ರಸ್ತೆಗೆ ಇಳಿದವರಿಗೆ ಬಿತ್ತು ದುಬಾರಿ ದಂಡ. ಒಂದೇ ದಿನದಲ್ಲಿ 69,400 ರೂ. ವಸೂಲಿ.

    ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಾರ್ವಜನಿಕ ಸ್ಥಳದಲ್ಲಿ ಖಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆದೇಶ ಹೊರಡಿಸಿದೆ. ಆದರೂ ಬೆಂಗಳೂರಿನ ವಿವಿಧೆಡೆ ಅನೇಕರು ಮಾಸ್ಕ್ ಧರಿಸದೇ ರಸ್ತೆಯಲ್ಲಿ ಹೊಡಾಡುತಿದ್ದರೆ ಇದನ್ನು ಕಂಡು ದಂಡವನ್ನು ವಿಧಿಸಿದ್ದಾರೆ. ಬೆಂಗಳೂರು ಪೂರ್ವ, ಪಶ್ಚಿಮ, ದಕ್ಷಿಣ ವಲಯಗಳಲ್ಲಿ ಆರ್.ಆರ್ ನಗರ, ದಾಸರಹಳ್ಳಿ, ಯಲಹಂಕ, ಬೊಮ್ಮನಹಳ್ಳಿ ಸೇರಿದಂತೆ ಹಲವು ಕಡೆ ಒಂದೇ ದಿನದಲ್ಲಿ 69,400 ರೂ ದಂಡ ವಸೂಲಿ ಮಾಡಲಾಗಿದೆ. ಈ ರೀತಿ ಮಾಸ್ಕ್ ಧರಿಸದೇ ರಸ್ತೆಯಲ್ಲಿ ಓಡಾಡುವವರಿಗೆ ಬಿಸಿ…

  • ಆರೋಗ್ಯ

    ಹುಷಾರ್.!ನೀವು ಕಬಾಬ್ ತಿನ್ನುತ್ತಿರಾ.? ಹಾಗಾದ್ರೆ ತಪ್ಪದೆ ಈ ಮಾಹಿತಿ ನೋಡಿ…

    ಚಿಕನ್ ಕಬಾಬ್ ಕಂಡ ತಕ್ಷಣ ಅಹಾ ಎಂದು ತಿನ್ನುವವರು ಈ ಸುದ್ದಿಯನ್ನು ನೋಡಲೇ ಬೇಕು. ಏಕೆಂದರೆ ರಸ್ತೆ ಬದಿಯಲ್ಲಿ ತಿನ್ನುವ ಕಲರ್‌ ಫುಲ್ಕಬಾಬ್ ಅನ್ನು ಕೊಳಕು ಜಾಗದಲ್ಲಿ ತಯಾರಿಸುತ್ತಾರೆ. ಹಣ ಕೊಟ್ಟು ಸಿಕ್ಕಸಿಕ್ಕ ಕಡೆ ಕಬಾಬ್ ತಿಂದರೆ ಫ್ರೀಯಾಗಿ ಕಾಯಿಲೆಗಳು ಕೂಡ ಬರುತ್ತದೆ. ಏಕೆಂದರೆ ಕಬಾಬ್ ತಯಾರಿಸುವ ವ್ಯಕ್ತಿ ಸಿಗರೇಟ್ ಸೇದಿಕೊಂಡು ಅದರ ಹೊಗೆಯನ್ನು ಕಬಾಬ್ ಮಸಾಲೆ ಪಕ್ಕ ಉಫ್ ಉಫ್ ಎಂದು ಉದುತ್ತಾನೆ.ಅಲ್ಲದೆ ಸಿಗರೇಟಿನ  ವೇಸ್ಟ್ಅನ್ನು ಕಬಾಬ್ ಮಸಾಲೆಯ ಪಕ್ಕವೇ ಹಾಕುತ್ತಾನೆ. ಸಿಗರೇಟು ಸೇದಿದ ಹಾಗೂ…