ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈಲು ಅಂದರೆ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಜನಸಾಮಾನ್ಯರಿಗೆ ಅತೀ ಕಡಿಮೆ ವೆಚ್ಚದಲ್ಲಿ ಅತೀ ದೂರ ಪ್ರಯಾಣ ಮಾಡಲು ನೆರವಾಗುತ್ತಿರುವ ಸಾರಿಗೆ ಅಂದರೆ ಅದೂ ರೈಲು ಸಾರಿಗೆ ಮಾತ್ರ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಒಂದು ರೈಲು ಇಂಜಿನ್ ಬೆಲೆ ಸುಮಾರು 14 ರಿಂದ 17 ಕೋಟಿ ಇರುತ್ತದೆ, ಇನ್ನು ರೈಲುಗಳನ್ನ ಯಾರಿಗೂ ಕೂಡ ಖರೀದಿ ಮಾಡಲು ಸಾಧ್ಯವಿಲ್ಲ, ಹೌದು ರೈಲುಗಳು ಚಲಿಸಲು ಪ್ರಮುಖವಾಗಿ ಬೇಕಾಗಿರುವುದು ರೈಲುಗಳು ಹಳಿಗಳು ಮತ್ತು ಎಲ್ಲಾ ರೈಲುಗಳು ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿರುತ್ತದೆ. ನಾವು ಈಗ ಹೇಳುತ್ತಿರುವ ಘಟನೆಯನ್ನ ಕೇಳಿದರೆ ನಿಮಗೆ ಒಂದು ಕ್ಷಣ ಶಾಕ್ ಆಗುವುದು ಗ್ಯಾರೆಂಟಿ, ಹೌದು ಒಂದು ಶತಾಬ್ದಿ ಎಕ್ಸ್ಪ್ರೆಸ್ ರೈಲನ್ನ ಒಬ್ಬ ರೈತನ ಹೆಸರಿಗೆ ಬರೆದುಕೊಟ್ಟ ಪ್ರಕರಣದ ಬಗ್ಗೆ ನೀವು ತಿಳಿದರೆ ಒಮ್ಮೆ ಆಶ್ಚರ್ಯ ಪಡುತ್ತೀರಾ.

ಈ ವಿಚಿತ್ರವಾದ ಪ್ರಕರಣ ನಡೆದಿದ್ದು ಚಂಡೀಗಢದ ಲೂಧಿಯಾನ ಅನ್ನುವ ಪ್ರದೇಶದಲ್ಲಿ, ಇಲ್ಲಿನ ಜಿಲ್ಲಾ ಸೆಕ್ಷನ್ ಕೋರ್ಟ್ ಇಂತಹ ಒಂದು ಸಂಚಲವನ್ನ ಉಂಟುಮಾಡುವ ತೀರ್ಪನ್ನ ಕೊಡುತ್ತದೆ, ಹಾಗಾದರೆ ಆ ತೀರ್ಪು ಏನು ಮತ್ತು ಅಂತಹ ತೀರ್ಪು ಕೊಡಲು ಕಾರಣ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ. ರೈಲು ಹಳಿಗಳ ನಿರ್ಮಾಣದ ಸಮಯದಲ್ಲಿ ಭೂಮಿಯನ್ನ ಕಳೆದುಕೊಂಡ ರೈತರಿಗೆ ಅವರ ಭೂಮಿಗೆ ಆ ಸಮಯದಲ್ಲಿ ಇದ್ದ ಬೆಲೆಯನ್ನ ಕೊಡಲಾಗಿತ್ತು ಮತ್ತು ಆ ಕುಟುಂಬದ ಸದಸ್ಯರಿಗೆ ರೈಲ್ವೆ ಇಲಾಖೆಯನ್ನ ನೌಕರಿಯನ್ನ ಕೂಡ ಕೊಡಲಾಗಿತ್ತು.

2012 ರಲ್ಲಿ ರೈಲು ಹಳಿಗಳ ನಿರ್ಮಾಣ ಮಾಡುವ ಸಲುವಾಗಿ ಸಂಪೂರಣ್ ಸಿಂಗ್ ಅನ್ನುವ 45 ವರ್ಷದ ಒಬ್ಬ ರೈತನಿಂದ ಭೂಮಿಯನ್ನ ವಶಕ್ಕೆ ಪಡೆದುಕೊಳ್ಳಲಾಗಿತ್ತು ಮತ್ತು ರೈತನಿಗೆ ಭೂಮಿಯ ನಷ್ಟ ಭರ್ತಿಗಾಗಿ 1.45 ಕೋಟಿ ರೂಪಾಯಿಯನ್ನ ರೈಲ್ವೆ ಇಲಾಖೆಯವರು ಕೊಡಬೇಕಾಗಿತ್ತು. ರೈಲ್ವೆ ಇಲಾಖೆಯವರು ಆ ರೈತನಿಗೆ ಅಷ್ಟು ಹಣವನ್ನ ಕೊಡದೆ ಕೇವಲ 42 ಲಕ್ಷ ಹಣವನ್ನ ಕೊಟ್ಟು ಸುಮ್ಮನಾಗಿತ್ತು, ತನಗೆ ಹಣ ಸಿಗದ ಕಾರಣ ಸಂಪೂರಣ್ ಸಿಂಗ್ ನ್ಯಾಯಾಲದ ಮೊರೆ ಹೋಗಿದ್ದಾರೆ. ಇನ್ನು ಈತನ ಕೇಸ್ ವಿಚಾರಣೆ ಮಾಡಿದ ಜಿಲ್ಲಾ ನ್ಯಾಯಾಲಯ 2015 ರಲ್ಲಿ ಜಿಲ್ಲಾ ನ್ಯಾಯಾಲಯವು ರೈತನಿಗೆ ಕೊಡಬೇಕಾಗಿದ್ದ ಪೂರ್ತಿ ಹಣವನ್ನ ಕೊಡಬೇಕು ಎಂದು ರೈಲ್ವೆ ಇಲಾಖೆಗೆ ಆದೇಶವನ್ನ ಹೊರಡಿಸುತ್ತದೆ ಜಿಲ್ಲಾ ನ್ಯಾಯಾಲಯ.

ನ್ಯಾಯಾಲಯದ ಈ ಆದೇಶಕ್ಕೆ ರೈಲ್ವ ಇಲಾಖೆ ಯಾವುದೇ ರೀತಿಯ ಸ್ಪಂಧನೆಯನ್ನ ಕೊಡುವುದಿಲ್ಲ, ಈ ಸಮಯದಲ್ಲಿ ಏನು ಮಾಡಬೇಕು ಎಂದು ತೋಚದ ಸಂಪೂರಣ್ ಸಿಂಗ್ ಮತ್ತೇ ನ್ಯಾಯಾಲಯದ ಮೊರೆ ಹೋಗುತ್ತಾರೆ. ಈ ಸಮಯದಲ್ಲಿ ಆತನ ಕೇಸನ್ನು ವಿಚಾರಣೆ ಮಾಡಿದ ಜಿಲ್ಲಾ ನ್ಯಾಯಾಲದ ಹೆಚ್ಚುವರಿ ನ್ಯಾಯಾಧೀಶರಾದ ಜೈಪಾಲ್ ವರ್ಮಾ ಅವರು ಸ್ವರ್ಣ ಶತಾಬ್ದಿ ಎಕ್ಪ್ರೆಸ್ಸ್ ನಂಬರ್ 12030 ರೈಲನ್ನ ಆ ರೈತನ ಕೊಡಬೇಕು ಎಂದು ಒಂದು ಸಂಚಲನದ ತೀರ್ಪನ್ನ ಹೊರಡಿಸುತ್ತಾರೆ. ಈ ತೀರ್ಪನ್ನ ಕೇಳಿದ ರೈಲ್ವೆ ಇಲಾಖೆಗೆ ಅವರ ತಪ್ಪಿನ ಅರಿವಾಗಿ ನ್ಯಾಯಾಲದ ಬಳಿ ಕ್ಷಮೆಯನ್ನ ಕೋರಿ ಆ ರೈತನಿಗೆ ಕೊಡಬೇಕಾಗಿದ್ದ ಭಾಕಿ ಹಣವನ್ನ ಕೊಡುತ್ತಾರೆ. ನ್ಯಾಯಾಲಯ ಕೊಟ್ಟ ಆ ಸಂಚಲನ ತೀರ್ಪಿನಿಂದ ರೈಲ್ವೆ ಇಲಾಖೆಗೆ ಭಾರಿ ಮುಖಭಂಗ ಆಗಿದ್ದು ಮಾತ್ರ ನಿಜ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂಡೀಗಢ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು ಸುಮಾರು 109 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆಸಿದರೂ ಆತ ಮೃತಪಟ್ಟ ಘಟನೆ ಇಂದು ನಡೆದಿದೆ. ಫಥೇವೀರ್ ಸಿಂಗ್ ಬಳಕೆ ಮಾಡದ ಕೊಳವೆ ಬಾವಿಗೆ ¸ಬಿದ್ದ ಬಾಲಕ. ಈತ ಸಂಗೂರ್ ಜಿಲ್ಲೆಯ ಭಗವಾನ್ ಪುರ ಗ್ರಾಮದಲ್ಲಿ ತಮ್ಮ ಮನೆಯ ಹತ್ತಿರವೇ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಆಟವಾಡುತ್ತಿದ್ದನು. ಈ ವೇಳೆ ಬಳಕೆ ಮಾಡದೇ ಇರುವ ಬೋರ್ ವೆಲ್ ಒಳಗೆ ಆಯತಪ್ಪಿ…
ನಿಮ್ಮ ಮಕ್ಕಳು ಕೂಡ ವಸ್ತು ಅಥವಾ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಅಸಮರ್ಥರಾಗಿದ್ದಾರೆಯೇ? ಹೌದು ಎಂದಾದರೆ ಅದರ ಬಗ್ಗೆ ಟೆನ್ಶನ್ ಮಾಡಬೇಡಿ. ಈ ಸಮಸ್ಯೆಗೆ ಪರಿಹಾರವನ್ನು ಸಂಶೋಧಕರು ಕಂಡುಹಿಡಿದಿದ್ದಾರೆ. ಒಂದು ವೇಳೆ ನಿಮ್ಮ ಮಕ್ಕಳಿಗೆ ಯಾವುದೆ ವಿಷಯವನ್ನು ಅರ್ಥಮಾಡಿಕೊಳ್ಳಲು ಅಥವಾ ಅದನ್ನು ನೆನಪು ಮಾಡಿಕೊಳ್ಳಲು ಕಷ್ಟವಾದರೆ, ಅವರಿಗೆ ಅದನ್ನು ಸ್ವಲ್ಪ ಜೋರಾಗಿ ಓದಲು ಹೇಳಿ.
ನಗರದಲ್ಲಿ ಎಲ್ಲೆಲ್ಲಿ ಟ್ರಾಫಿಕ್ ಸಮಸ್ಯೆ ಇದೆ ಎನ್ನುವ ಮಾಹಿತಿ ನೀಡುವ ಗೂಗಲ್ ಕಂಪನಿಗೆ ವ್ಯಕ್ತಿಯೊಬ್ಬ ಚಮಕ್ ಕೊಟ್ಟ ಘಟನೆ ಜರ್ಮನಿಯಲ್ಲಿ ನಡೆದಿದೆ. ಗೂಗಲ್ ಮ್ಯಾಪ್ ಸಂಚಾರದ ಸಂದರ್ಭದಲ್ಲಿ ಜಿಪಿಎಸ್ ಸಾಧನಗಳು ಎಷ್ಟು ಆನ್ ಆಗಿದೆ ಎನ್ನುವುದನ್ನು ತಿಳಿದುಕೊಂಡು ಜನರಿಗೆ ಪ್ರದೇಶದಲ್ಲಿ ಎಷ್ಟು ಸಂಚಾರ ದಟ್ಟಣೆಯಿದೆ ಎನ್ನುವ ವಿವರ ಇರುವ ಸಂದೇಶವನ್ನು ನೀಡುತ್ತಿರುತ್ತದೆ. ಈ ವಿಚಾರವನ್ನು ತಿಳಿದ ವ್ಯಕ್ತಿಯೊಬ್ಬ ಗೂಗಲ್ ಕಂಪನಿ ಮುಂದೆ ಕೃತಕವಾಗಿ ಟ್ರಾಫಿಕ್ ಜಾಮ್ ಸೃಷ್ಟಿಸಿ ಸುದ್ದಿ ಮಾಡಿದ್ದಾನೆ. ಜರ್ಮನಿಯ ಕಲಾವಿದ ಸೈಮನ್ ವೆಕರ್ಟ್ ಬರ್ಲಿನ್…
ನೀಲ್ಸನ್ ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಈ ತಿಂಡಿಗಳನ್ನು ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಈ ತಿಂಡಿಗಳನ್ನು ಸೇವಿಸುತ್ತಿದ್ದಾರೆ ಇದಕ್ಕೆ ತಜ್ಞರು ಏನು ಹೇಳುತ್ತಾರೆ ನೋಡಿ.
ಮದುವೆ ನಿಶ್ಚಯವಾದ ಬಳಿಕ, ವಧು- ವರರು ಮಂಟಪಕ್ಕೆ ಬರಲಾರದೆ , ಊಟದ ವಿಚಾರವಾಗಿ, ಅಥವಾ ಮಂಟಪದಲ್ಲಿಯೇ ಮುರಿದ ಮದುವೆಗಳು, ಹೀಗೆ ಮದುವೆ ನಿಂತು ಹೋದ ಅನೇಕ ಘಟನೆಗಳು ನಡೆದಿರುವುದನ್ನು ಕೇಳಿರ್ತೀರಿ
ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.