ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈಲು ಅಂದರೆ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಜನಸಾಮಾನ್ಯರಿಗೆ ಅತೀ ಕಡಿಮೆ ವೆಚ್ಚದಲ್ಲಿ ಅತೀ ದೂರ ಪ್ರಯಾಣ ಮಾಡಲು ನೆರವಾಗುತ್ತಿರುವ ಸಾರಿಗೆ ಅಂದರೆ ಅದೂ ರೈಲು ಸಾರಿಗೆ ಮಾತ್ರ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಒಂದು ರೈಲು ಇಂಜಿನ್ ಬೆಲೆ ಸುಮಾರು 14 ರಿಂದ 17 ಕೋಟಿ ಇರುತ್ತದೆ, ಇನ್ನು ರೈಲುಗಳನ್ನ ಯಾರಿಗೂ ಕೂಡ ಖರೀದಿ ಮಾಡಲು ಸಾಧ್ಯವಿಲ್ಲ, ಹೌದು ರೈಲುಗಳು ಚಲಿಸಲು ಪ್ರಮುಖವಾಗಿ ಬೇಕಾಗಿರುವುದು ರೈಲುಗಳು ಹಳಿಗಳು ಮತ್ತು ಎಲ್ಲಾ ರೈಲುಗಳು ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿರುತ್ತದೆ. ನಾವು ಈಗ ಹೇಳುತ್ತಿರುವ ಘಟನೆಯನ್ನ ಕೇಳಿದರೆ ನಿಮಗೆ ಒಂದು ಕ್ಷಣ ಶಾಕ್ ಆಗುವುದು ಗ್ಯಾರೆಂಟಿ, ಹೌದು ಒಂದು ಶತಾಬ್ದಿ ಎಕ್ಸ್ಪ್ರೆಸ್ ರೈಲನ್ನ ಒಬ್ಬ ರೈತನ ಹೆಸರಿಗೆ ಬರೆದುಕೊಟ್ಟ ಪ್ರಕರಣದ ಬಗ್ಗೆ ನೀವು ತಿಳಿದರೆ ಒಮ್ಮೆ ಆಶ್ಚರ್ಯ ಪಡುತ್ತೀರಾ.

ಈ ವಿಚಿತ್ರವಾದ ಪ್ರಕರಣ ನಡೆದಿದ್ದು ಚಂಡೀಗಢದ ಲೂಧಿಯಾನ ಅನ್ನುವ ಪ್ರದೇಶದಲ್ಲಿ, ಇಲ್ಲಿನ ಜಿಲ್ಲಾ ಸೆಕ್ಷನ್ ಕೋರ್ಟ್ ಇಂತಹ ಒಂದು ಸಂಚಲವನ್ನ ಉಂಟುಮಾಡುವ ತೀರ್ಪನ್ನ ಕೊಡುತ್ತದೆ, ಹಾಗಾದರೆ ಆ ತೀರ್ಪು ಏನು ಮತ್ತು ಅಂತಹ ತೀರ್ಪು ಕೊಡಲು ಕಾರಣ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ. ರೈಲು ಹಳಿಗಳ ನಿರ್ಮಾಣದ ಸಮಯದಲ್ಲಿ ಭೂಮಿಯನ್ನ ಕಳೆದುಕೊಂಡ ರೈತರಿಗೆ ಅವರ ಭೂಮಿಗೆ ಆ ಸಮಯದಲ್ಲಿ ಇದ್ದ ಬೆಲೆಯನ್ನ ಕೊಡಲಾಗಿತ್ತು ಮತ್ತು ಆ ಕುಟುಂಬದ ಸದಸ್ಯರಿಗೆ ರೈಲ್ವೆ ಇಲಾಖೆಯನ್ನ ನೌಕರಿಯನ್ನ ಕೂಡ ಕೊಡಲಾಗಿತ್ತು.

2012 ರಲ್ಲಿ ರೈಲು ಹಳಿಗಳ ನಿರ್ಮಾಣ ಮಾಡುವ ಸಲುವಾಗಿ ಸಂಪೂರಣ್ ಸಿಂಗ್ ಅನ್ನುವ 45 ವರ್ಷದ ಒಬ್ಬ ರೈತನಿಂದ ಭೂಮಿಯನ್ನ ವಶಕ್ಕೆ ಪಡೆದುಕೊಳ್ಳಲಾಗಿತ್ತು ಮತ್ತು ರೈತನಿಗೆ ಭೂಮಿಯ ನಷ್ಟ ಭರ್ತಿಗಾಗಿ 1.45 ಕೋಟಿ ರೂಪಾಯಿಯನ್ನ ರೈಲ್ವೆ ಇಲಾಖೆಯವರು ಕೊಡಬೇಕಾಗಿತ್ತು. ರೈಲ್ವೆ ಇಲಾಖೆಯವರು ಆ ರೈತನಿಗೆ ಅಷ್ಟು ಹಣವನ್ನ ಕೊಡದೆ ಕೇವಲ 42 ಲಕ್ಷ ಹಣವನ್ನ ಕೊಟ್ಟು ಸುಮ್ಮನಾಗಿತ್ತು, ತನಗೆ ಹಣ ಸಿಗದ ಕಾರಣ ಸಂಪೂರಣ್ ಸಿಂಗ್ ನ್ಯಾಯಾಲದ ಮೊರೆ ಹೋಗಿದ್ದಾರೆ. ಇನ್ನು ಈತನ ಕೇಸ್ ವಿಚಾರಣೆ ಮಾಡಿದ ಜಿಲ್ಲಾ ನ್ಯಾಯಾಲಯ 2015 ರಲ್ಲಿ ಜಿಲ್ಲಾ ನ್ಯಾಯಾಲಯವು ರೈತನಿಗೆ ಕೊಡಬೇಕಾಗಿದ್ದ ಪೂರ್ತಿ ಹಣವನ್ನ ಕೊಡಬೇಕು ಎಂದು ರೈಲ್ವೆ ಇಲಾಖೆಗೆ ಆದೇಶವನ್ನ ಹೊರಡಿಸುತ್ತದೆ ಜಿಲ್ಲಾ ನ್ಯಾಯಾಲಯ.

ನ್ಯಾಯಾಲಯದ ಈ ಆದೇಶಕ್ಕೆ ರೈಲ್ವ ಇಲಾಖೆ ಯಾವುದೇ ರೀತಿಯ ಸ್ಪಂಧನೆಯನ್ನ ಕೊಡುವುದಿಲ್ಲ, ಈ ಸಮಯದಲ್ಲಿ ಏನು ಮಾಡಬೇಕು ಎಂದು ತೋಚದ ಸಂಪೂರಣ್ ಸಿಂಗ್ ಮತ್ತೇ ನ್ಯಾಯಾಲಯದ ಮೊರೆ ಹೋಗುತ್ತಾರೆ. ಈ ಸಮಯದಲ್ಲಿ ಆತನ ಕೇಸನ್ನು ವಿಚಾರಣೆ ಮಾಡಿದ ಜಿಲ್ಲಾ ನ್ಯಾಯಾಲದ ಹೆಚ್ಚುವರಿ ನ್ಯಾಯಾಧೀಶರಾದ ಜೈಪಾಲ್ ವರ್ಮಾ ಅವರು ಸ್ವರ್ಣ ಶತಾಬ್ದಿ ಎಕ್ಪ್ರೆಸ್ಸ್ ನಂಬರ್ 12030 ರೈಲನ್ನ ಆ ರೈತನ ಕೊಡಬೇಕು ಎಂದು ಒಂದು ಸಂಚಲನದ ತೀರ್ಪನ್ನ ಹೊರಡಿಸುತ್ತಾರೆ. ಈ ತೀರ್ಪನ್ನ ಕೇಳಿದ ರೈಲ್ವೆ ಇಲಾಖೆಗೆ ಅವರ ತಪ್ಪಿನ ಅರಿವಾಗಿ ನ್ಯಾಯಾಲದ ಬಳಿ ಕ್ಷಮೆಯನ್ನ ಕೋರಿ ಆ ರೈತನಿಗೆ ಕೊಡಬೇಕಾಗಿದ್ದ ಭಾಕಿ ಹಣವನ್ನ ಕೊಡುತ್ತಾರೆ. ನ್ಯಾಯಾಲಯ ಕೊಟ್ಟ ಆ ಸಂಚಲನ ತೀರ್ಪಿನಿಂದ ರೈಲ್ವೆ ಇಲಾಖೆಗೆ ಭಾರಿ ಮುಖಭಂಗ ಆಗಿದ್ದು ಮಾತ್ರ ನಿಜ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ.!!!!
The most inspiring person for every citizen who never saw success till half of his age and later he is universally regarded as one of the greatest man ever to occupy the presidency in the US history. The former president of USA, Abraham Lincoln.
ಈ ಬಾರಿ ಚಂದ್ರಗ್ರಹಣ ಧನಸ್ಸು ಮತ್ತು ಮಕರ ರಾಶಿಯವರಿಗೆ ಹೆಚ್ಚು ದೋಷಕರವಾಗಲಿದೆ. ವೃಷಭ ಲಗ್ನ ಮತ್ತು ಮಿಥುನ ಲಗ್ನದಲ್ಲಿ ಚಂದ್ರಗ್ರಹಣ ಸಂಭವಿಸುತ್ತಿದೆ. ಹಾಗಾಗಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರಿಗೆ ಸ್ವಲ್ಪ ಮಟ್ಟದ ದೋಷ ಎದುರಾಗಲಿದೆ ಎಂದು ಜೋತಿಷ್ಯಶಾಸ್ತ್ರಜ್ಞರು ಹೇಳುತ್ತಾರೆ. ದೋಷ ನಿವಾರಣೆ: ಗ್ರಹಣ ಕಾಲದಲ್ಲಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರು ನಿದ್ರೆ ಮಾಡದೇ ಕೆಳಗೆ ನೀಡಲಾಗಿರುವ ಶ್ಲೋಕವನ್ನು ಕ್ರಮಬದ್ಧವಾಗಿ ಹೇಳುತ್ತಾ ಪಾರಾಯಣ ಮಾಡಬೇಕು. ಯೋ ಸೌ ವ್ರಜಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ…
ಸರ್ಕಾರಿ ಒಡೆತನದ ಬಿಎಸ್ಎನ್ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.
ಒಬ್ಬೊಬ್ಬರಿಗೆ ಒಂದೊಂದು ರೀತಿಯ ದುಶ್ಚಟವಿರುವುದು ಸಾಮಾನ್ಯ. ಕೆಲವರು ತೀವ್ರ ಒತ್ತಡವಿರುವಾಗ ಉಗುರು ಕಚ್ಚುವ ಕೆಟ್ಟ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಇದನ್ನು ಬಿಡಬೇಕೆಂದರೂ ಸಾಧ್ಯವಾಗುವುದಿಲ್ಲ. ಸಣ್ಣವರಿದ್ದಾಗ, ಅಷ್ಟೇ ಏಕೆ ದೊಡ್ಡವರೂ ಕೂಡ ಆಗಾಗ ಉಗುರು ಕಚ್ಚುವುದನ್ನು ನೋಡಿರುತ್ತೇವೆ. ಒತ್ತಡದಲ್ಲಿ ಅಥವಾ ಕೆಲವೊಮ್ಮೆ ಅದನ್ನೇ ರೂಢಿ ಮಾಡಿಕೊಂಡವರು ಉಗುರು ಕಚ್ಚುತ್ತಾರೆ. ಹೀಗೆ ಉಗುರು ಕಚ್ಚುವವರು ಪರ್ಫೆಕ್ಷನಿಸ್ಟ್ ಆಗಿರುತ್ತಾರೆ ಎಂದು ವರದಿಯೊಂದು ಹೇಳಿದೆ. ಉಗುರು ಕಚ್ಚುವುದು, ತಲೆ ಕೆರೆದುಕೊಳ್ಳುವುದು, ಬೆರಳ ತುದಿಯ ಚರ್ಮ ಕಡಿಯುವುದು ಮೊದಲಾದ ಸ್ವಭಾವ ಹೊಂದಿದ್ದ ಹಾಗೂ ಹೊಂದಿರದವರನ್ನು ಅಧ್ಯಯನಕ್ಕೆ…
ಸ್ಯಾಂಡಲ್ ವುಡ್ ನಟ ಚಿರು ಅವರ ಪ್ರೀತಿಯ ಶ್ವಾನ ದ್ರೋಣ ಇದೀಗ ತನ್ನ ಯಜಮಾನನನ್ನು ಕಳೆದುಕೊಂಡು ದುಃಖದಲ್ಲಿದೆ. ಹೌದು. ದ್ರೋಣ, ಚಿರು ಅವರ ಮುದ್ದಿನ ಶ್ವಾನವಾಗಿದೆ. ಆದರೆ ಇದೀಗ ಚಿರು ಅವರು ಹೃದಯಾಘಾತಕ್ಕೆ ಒಳಗಾಗಿ ಚಿರನಿದ್ರೆಗೆ ಜಾರಿದ್ದು, ತನ್ನ ಯಜಮಾನನನ್ನ ನೋಡಲು ದ್ರೋಣ ಹಠ ಮಾಡುತ್ತಿದ್ದಾನೆ. ರೆಬೆಲ್ ಸ್ಟಾರ್ ಅಂಬರೀಶ್ ಕೊಟ್ಟಿರುವ ನಾಯಿಯೊಂದು ಚಿರು ಮನೆಯಲ್ಲಿದೆ. ಆ ಶ್ವಾನಂದರೆ ಅಂದ್ರೆ ಚಿರು ಸರ್ಜಾಗೆ ತುಂಬಾನೇ ಇಷ್ಟ. ಪ್ರಾಣಿಗಳನ್ನ ತುಂಬಾನೇ ಪ್ರೀತಿ ಮಾಡ್ತಾ ಇದ್ದ ಚಿರು, ಇತ್ತೀಚಿಗಷ್ಟೇ ದರ್ಶನ್ಗೆ…