ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈಲು ಅಂದರೆ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಜನಸಾಮಾನ್ಯರಿಗೆ ಅತೀ ಕಡಿಮೆ ವೆಚ್ಚದಲ್ಲಿ ಅತೀ ದೂರ ಪ್ರಯಾಣ ಮಾಡಲು ನೆರವಾಗುತ್ತಿರುವ ಸಾರಿಗೆ ಅಂದರೆ ಅದೂ ರೈಲು ಸಾರಿಗೆ ಮಾತ್ರ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಒಂದು ರೈಲು ಇಂಜಿನ್ ಬೆಲೆ ಸುಮಾರು 14 ರಿಂದ 17 ಕೋಟಿ ಇರುತ್ತದೆ, ಇನ್ನು ರೈಲುಗಳನ್ನ ಯಾರಿಗೂ ಕೂಡ ಖರೀದಿ ಮಾಡಲು ಸಾಧ್ಯವಿಲ್ಲ, ಹೌದು ರೈಲುಗಳು ಚಲಿಸಲು ಪ್ರಮುಖವಾಗಿ ಬೇಕಾಗಿರುವುದು ರೈಲುಗಳು ಹಳಿಗಳು ಮತ್ತು ಎಲ್ಲಾ ರೈಲುಗಳು ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿರುತ್ತದೆ. ನಾವು ಈಗ ಹೇಳುತ್ತಿರುವ ಘಟನೆಯನ್ನ ಕೇಳಿದರೆ ನಿಮಗೆ ಒಂದು ಕ್ಷಣ ಶಾಕ್ ಆಗುವುದು ಗ್ಯಾರೆಂಟಿ, ಹೌದು ಒಂದು ಶತಾಬ್ದಿ ಎಕ್ಸ್ಪ್ರೆಸ್ ರೈಲನ್ನ ಒಬ್ಬ ರೈತನ ಹೆಸರಿಗೆ ಬರೆದುಕೊಟ್ಟ ಪ್ರಕರಣದ ಬಗ್ಗೆ ನೀವು ತಿಳಿದರೆ ಒಮ್ಮೆ ಆಶ್ಚರ್ಯ ಪಡುತ್ತೀರಾ.

ಈ ವಿಚಿತ್ರವಾದ ಪ್ರಕರಣ ನಡೆದಿದ್ದು ಚಂಡೀಗಢದ ಲೂಧಿಯಾನ ಅನ್ನುವ ಪ್ರದೇಶದಲ್ಲಿ, ಇಲ್ಲಿನ ಜಿಲ್ಲಾ ಸೆಕ್ಷನ್ ಕೋರ್ಟ್ ಇಂತಹ ಒಂದು ಸಂಚಲವನ್ನ ಉಂಟುಮಾಡುವ ತೀರ್ಪನ್ನ ಕೊಡುತ್ತದೆ, ಹಾಗಾದರೆ ಆ ತೀರ್ಪು ಏನು ಮತ್ತು ಅಂತಹ ತೀರ್ಪು ಕೊಡಲು ಕಾರಣ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ. ರೈಲು ಹಳಿಗಳ ನಿರ್ಮಾಣದ ಸಮಯದಲ್ಲಿ ಭೂಮಿಯನ್ನ ಕಳೆದುಕೊಂಡ ರೈತರಿಗೆ ಅವರ ಭೂಮಿಗೆ ಆ ಸಮಯದಲ್ಲಿ ಇದ್ದ ಬೆಲೆಯನ್ನ ಕೊಡಲಾಗಿತ್ತು ಮತ್ತು ಆ ಕುಟುಂಬದ ಸದಸ್ಯರಿಗೆ ರೈಲ್ವೆ ಇಲಾಖೆಯನ್ನ ನೌಕರಿಯನ್ನ ಕೂಡ ಕೊಡಲಾಗಿತ್ತು.

2012 ರಲ್ಲಿ ರೈಲು ಹಳಿಗಳ ನಿರ್ಮಾಣ ಮಾಡುವ ಸಲುವಾಗಿ ಸಂಪೂರಣ್ ಸಿಂಗ್ ಅನ್ನುವ 45 ವರ್ಷದ ಒಬ್ಬ ರೈತನಿಂದ ಭೂಮಿಯನ್ನ ವಶಕ್ಕೆ ಪಡೆದುಕೊಳ್ಳಲಾಗಿತ್ತು ಮತ್ತು ರೈತನಿಗೆ ಭೂಮಿಯ ನಷ್ಟ ಭರ್ತಿಗಾಗಿ 1.45 ಕೋಟಿ ರೂಪಾಯಿಯನ್ನ ರೈಲ್ವೆ ಇಲಾಖೆಯವರು ಕೊಡಬೇಕಾಗಿತ್ತು. ರೈಲ್ವೆ ಇಲಾಖೆಯವರು ಆ ರೈತನಿಗೆ ಅಷ್ಟು ಹಣವನ್ನ ಕೊಡದೆ ಕೇವಲ 42 ಲಕ್ಷ ಹಣವನ್ನ ಕೊಟ್ಟು ಸುಮ್ಮನಾಗಿತ್ತು, ತನಗೆ ಹಣ ಸಿಗದ ಕಾರಣ ಸಂಪೂರಣ್ ಸಿಂಗ್ ನ್ಯಾಯಾಲದ ಮೊರೆ ಹೋಗಿದ್ದಾರೆ. ಇನ್ನು ಈತನ ಕೇಸ್ ವಿಚಾರಣೆ ಮಾಡಿದ ಜಿಲ್ಲಾ ನ್ಯಾಯಾಲಯ 2015 ರಲ್ಲಿ ಜಿಲ್ಲಾ ನ್ಯಾಯಾಲಯವು ರೈತನಿಗೆ ಕೊಡಬೇಕಾಗಿದ್ದ ಪೂರ್ತಿ ಹಣವನ್ನ ಕೊಡಬೇಕು ಎಂದು ರೈಲ್ವೆ ಇಲಾಖೆಗೆ ಆದೇಶವನ್ನ ಹೊರಡಿಸುತ್ತದೆ ಜಿಲ್ಲಾ ನ್ಯಾಯಾಲಯ.

ನ್ಯಾಯಾಲಯದ ಈ ಆದೇಶಕ್ಕೆ ರೈಲ್ವ ಇಲಾಖೆ ಯಾವುದೇ ರೀತಿಯ ಸ್ಪಂಧನೆಯನ್ನ ಕೊಡುವುದಿಲ್ಲ, ಈ ಸಮಯದಲ್ಲಿ ಏನು ಮಾಡಬೇಕು ಎಂದು ತೋಚದ ಸಂಪೂರಣ್ ಸಿಂಗ್ ಮತ್ತೇ ನ್ಯಾಯಾಲಯದ ಮೊರೆ ಹೋಗುತ್ತಾರೆ. ಈ ಸಮಯದಲ್ಲಿ ಆತನ ಕೇಸನ್ನು ವಿಚಾರಣೆ ಮಾಡಿದ ಜಿಲ್ಲಾ ನ್ಯಾಯಾಲದ ಹೆಚ್ಚುವರಿ ನ್ಯಾಯಾಧೀಶರಾದ ಜೈಪಾಲ್ ವರ್ಮಾ ಅವರು ಸ್ವರ್ಣ ಶತಾಬ್ದಿ ಎಕ್ಪ್ರೆಸ್ಸ್ ನಂಬರ್ 12030 ರೈಲನ್ನ ಆ ರೈತನ ಕೊಡಬೇಕು ಎಂದು ಒಂದು ಸಂಚಲನದ ತೀರ್ಪನ್ನ ಹೊರಡಿಸುತ್ತಾರೆ. ಈ ತೀರ್ಪನ್ನ ಕೇಳಿದ ರೈಲ್ವೆ ಇಲಾಖೆಗೆ ಅವರ ತಪ್ಪಿನ ಅರಿವಾಗಿ ನ್ಯಾಯಾಲದ ಬಳಿ ಕ್ಷಮೆಯನ್ನ ಕೋರಿ ಆ ರೈತನಿಗೆ ಕೊಡಬೇಕಾಗಿದ್ದ ಭಾಕಿ ಹಣವನ್ನ ಕೊಡುತ್ತಾರೆ. ನ್ಯಾಯಾಲಯ ಕೊಟ್ಟ ಆ ಸಂಚಲನ ತೀರ್ಪಿನಿಂದ ರೈಲ್ವೆ ಇಲಾಖೆಗೆ ಭಾರಿ ಮುಖಭಂಗ ಆಗಿದ್ದು ಮಾತ್ರ ನಿಜ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಗಾರು ಆಗಮನಕ್ಕೂ ಮೊದಲು ಎಲ್ಲೂ ಮಳೆಯಾಗುತ್ತಿಲ್ಲವಲ್ಲ ಎನ್ನುವ ಆತಂಕ ಈಗ ಮುಂಗಾರು ಆರಂಭವಾದ ಬಳಿಕ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಯಾವಾಗ ಮಳೆ ನಿಲ್ಲುತ್ತೋ ಎನ್ನುವಂತಾಗಿದೆ. ಹೌದು ಬಿಹಾರದ ಜನತೆ ಪ್ರವಾಹದಿಂದ ತತ್ತರಿಸಿದೆ. ಈಗಾಗಲೇ 31 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಷ್ಟು ಮಂದಿಯನ್ನು ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲಾಗಿದೆ. ನದಿಗಳಲ್ಲಿ ನೀರಿನ ಮಟ್ಟವೂ ಕೂಡ ಹೆಚ್ಚಾಗುತ್ತಿದೆ. ಅರಾರಿಯಾ, ಕಿಶನ್ಗಂಜ್, ದರ್ಬಾಂಗಾ, ಮಧುಬನಿ, ಮುಜಾಫರ್ಪುರ್ ಜಿಲ್ಲೆಗಳಿಗೆ ಅಪಾಯ ಉಂಟಾಗಿದೆ. ಸೀತಾಮರಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅರಾರಿಯಾದಲ್ಲಿ 11 ಮಂದಿ, ಕಿಶನ್ಗಂಜ್ನಲ್ಲಿ ನಾಲ್ಕು…
ಇವುಗಳನ್ನು ಸೇವಿಸುವುದರಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ ಕಾಯಿಲೆಗಳು, ಕಿಡ್ನಿಯ ಸಮಸ್ಯೆಗಳು ಸೇರಿದಂತೆ ಸಕ್ಕರೆ ಅಂಶವಿರುವ ಪದಾರ್ಥಗಳ ಸೇವನೆಯಿಂದ ಬರುವ ಯಾವುದೇ ರೋಗಗಳು ಬರುವುದಿಲ್ಲ.
ಆತ ಸಾಫ್ಟವೇರ್ ಟೆಕ್ಕಿ. ಒಳ್ಳೆಯ ಪ್ಯಾಕೇಜ್ನ ಸಂಬಳ. ಪ್ರತಿಷ್ಠಿತ ಶಾಲೆಯಲ್ಲಿ ಓದುವ ಇಬ್ಬರು ಮುದ್ದಾದ ಮಕ್ಕಳ ಸಂಸಾರ. ಸಕಲ ಆಧುನಿಕ ಸೌಲಭ್ಯಗಳಿರುವ ಅಪಾರ್ಟ್ಮೆಂಟ್ನಲ್ಲಿ ಬ್ಯಾಂಕ್ ಸಾಲದಿಂದ ಖರೀದಿಸಿದ ಮೂರು ಬೆಡ್ ರೂಮ್ನ ಐಷಾರಾಮಿ ಫ್ಲ್ಯಾಟ್. ಸದಾ ಚಟುವಟಿಕೆಯಿಂದ, ನಗುವಿನಿಂದ ತುಂಬಿರುತ್ತಿದ್ದ ಮನೆಯಲ್ಲಿ ಇತ್ತೀಚೆಗೆ ಸ್ವಲ್ಪ ಆತಂಕ ಕಾಣುತ್ತಿದೆ. ಮಕ್ಕಳ ವಿದ್ಯಾಭ್ಯಾಸ, 30-40 ಲಕ್ಷದಷ್ಟಿರುವ ಗೃಹಸಾಲ ಅವನನ್ನು ಅಣಕಿಸುತ್ತಿವೆ. ಸಹೋದ್ಯೋಗಿಗಳು ಬಿಟ್ಟು ಹೋದ ತಿರುಗುವ ಕುರ್ಚಿಗಳು ಅವನನ್ನು ಬೆವರಿಸುತ್ತವೆ. ತನ್ನ ಕುರ್ಚಿಯೂ ಹೀಗೆ ಬರಿದಾಗಬಹುದೇನೋ ಎನ್ನುವ ಅವ್ಯಕ್ತ ಭಯ ಅವನನ್ನು ಕಾಡಲು ಶುರು ಮಾಡಿದೆ. ಸಂಜೆ ಆಫೀಸು ಮುಗಿಯುವಾಗ ಬರುವ ಇ ಮೇಲ್ ತೆರೆಯುವಾಗ ಕೈ ನಡುಗುತ್ತದೆ. ಹಾಗೆಯೇ ಮುಂಜಾನೆ ಆಫೀಸಿನಲ್ಲಿ ಲಾಗ್ ಇನ್ ಮಾಡುವಾಗ ಎಸಿ ಕ್ಯಾಬಿನ್ನಲ್ಲಿಯೂ ಬೆವರುತ್ತಾನೆ.
ಪಂಡಿತ್ ಶ್ರೀ ರಾಮ್ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9535503456ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ9 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9535503456 call/ whatsapp ಮೇಷ : ಪ್ರೀತಿಯ ಶಕ್ತಿ…
ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಪುತ್ರಿ ಗೀತಾಂಜಲಿಯವರ ಮದುವೆಗೆ ವಿಶೇಷ ಉಡುಗೊರೆಯೊಂದನ್ನು ಸಿದ್ಧಪಡಿಸಿಟ್ಟುಕೊಂಡಿದ್ದು, ಮೇ 29ರಂದು ನಡೆಯುವ ಮದುವೆಯಲ್ಲಿ ಅದನ್ನು ನೀಡಲಿದ್ದಾರೆ. ಹೌದು…ಮದುವೆಯಾಗಲಿರುವ ಮಗಳಿಗಾಗಿ ಸ್ವತಃ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಹಾಡೊಂದನ್ನು ಬರೆದು ಸಂಗೀತ ಸಂಯೋಜಿಸಿದ್ದಾರೆ. “ಬೆಳೆದ ಮೇಲೆ ನೀನು ನಾನು ಮಗುವಾದೆ, ಯಾಕೋ ಏನೋ ತಿಳಿಯದೇನೇ ಚಡಪಡಿಸಿದೆ ಮನಸು, ನೋವು-ನಲಿವು ಜೊತೆಗೆ ಸಂಭ್ರಮ ಅಡಗಿದೆ, ಓ ನನ್ನ ಮಗಳೇ…..” ಎಂಬ ಸಾಹಿತ್ಯ ಇರುವ ಈ ಗೀತೆಯನ್ನು ಗೌತಮ್ ಶ್ರೀವತ್ಸ ಹಾಡಿದ್ದಾರೆ. ಉದ್ಯಮಿ ಅಜಯ್ ಜೊತೆ ಗೀತಾಂಜಲಿಯ ನಿಶ್ಚಿತಾರ್ಥ…
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು