ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈಲು ಅಂದರೆ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಜನಸಾಮಾನ್ಯರಿಗೆ ಅತೀ ಕಡಿಮೆ ವೆಚ್ಚದಲ್ಲಿ ಅತೀ ದೂರ ಪ್ರಯಾಣ ಮಾಡಲು ನೆರವಾಗುತ್ತಿರುವ ಸಾರಿಗೆ ಅಂದರೆ ಅದೂ ರೈಲು ಸಾರಿಗೆ ಮಾತ್ರ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಒಂದು ರೈಲು ಇಂಜಿನ್ ಬೆಲೆ ಸುಮಾರು 14 ರಿಂದ 17 ಕೋಟಿ ಇರುತ್ತದೆ, ಇನ್ನು ರೈಲುಗಳನ್ನ ಯಾರಿಗೂ ಕೂಡ ಖರೀದಿ ಮಾಡಲು ಸಾಧ್ಯವಿಲ್ಲ, ಹೌದು ರೈಲುಗಳು ಚಲಿಸಲು ಪ್ರಮುಖವಾಗಿ ಬೇಕಾಗಿರುವುದು ರೈಲುಗಳು ಹಳಿಗಳು ಮತ್ತು ಎಲ್ಲಾ ರೈಲುಗಳು ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿರುತ್ತದೆ. ನಾವು ಈಗ ಹೇಳುತ್ತಿರುವ ಘಟನೆಯನ್ನ ಕೇಳಿದರೆ ನಿಮಗೆ ಒಂದು ಕ್ಷಣ ಶಾಕ್ ಆಗುವುದು ಗ್ಯಾರೆಂಟಿ, ಹೌದು ಒಂದು ಶತಾಬ್ದಿ ಎಕ್ಸ್ಪ್ರೆಸ್ ರೈಲನ್ನ ಒಬ್ಬ ರೈತನ ಹೆಸರಿಗೆ ಬರೆದುಕೊಟ್ಟ ಪ್ರಕರಣದ ಬಗ್ಗೆ ನೀವು ತಿಳಿದರೆ ಒಮ್ಮೆ ಆಶ್ಚರ್ಯ ಪಡುತ್ತೀರಾ.

ಈ ವಿಚಿತ್ರವಾದ ಪ್ರಕರಣ ನಡೆದಿದ್ದು ಚಂಡೀಗಢದ ಲೂಧಿಯಾನ ಅನ್ನುವ ಪ್ರದೇಶದಲ್ಲಿ, ಇಲ್ಲಿನ ಜಿಲ್ಲಾ ಸೆಕ್ಷನ್ ಕೋರ್ಟ್ ಇಂತಹ ಒಂದು ಸಂಚಲವನ್ನ ಉಂಟುಮಾಡುವ ತೀರ್ಪನ್ನ ಕೊಡುತ್ತದೆ, ಹಾಗಾದರೆ ಆ ತೀರ್ಪು ಏನು ಮತ್ತು ಅಂತಹ ತೀರ್ಪು ಕೊಡಲು ಕಾರಣ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ. ರೈಲು ಹಳಿಗಳ ನಿರ್ಮಾಣದ ಸಮಯದಲ್ಲಿ ಭೂಮಿಯನ್ನ ಕಳೆದುಕೊಂಡ ರೈತರಿಗೆ ಅವರ ಭೂಮಿಗೆ ಆ ಸಮಯದಲ್ಲಿ ಇದ್ದ ಬೆಲೆಯನ್ನ ಕೊಡಲಾಗಿತ್ತು ಮತ್ತು ಆ ಕುಟುಂಬದ ಸದಸ್ಯರಿಗೆ ರೈಲ್ವೆ ಇಲಾಖೆಯನ್ನ ನೌಕರಿಯನ್ನ ಕೂಡ ಕೊಡಲಾಗಿತ್ತು.

2012 ರಲ್ಲಿ ರೈಲು ಹಳಿಗಳ ನಿರ್ಮಾಣ ಮಾಡುವ ಸಲುವಾಗಿ ಸಂಪೂರಣ್ ಸಿಂಗ್ ಅನ್ನುವ 45 ವರ್ಷದ ಒಬ್ಬ ರೈತನಿಂದ ಭೂಮಿಯನ್ನ ವಶಕ್ಕೆ ಪಡೆದುಕೊಳ್ಳಲಾಗಿತ್ತು ಮತ್ತು ರೈತನಿಗೆ ಭೂಮಿಯ ನಷ್ಟ ಭರ್ತಿಗಾಗಿ 1.45 ಕೋಟಿ ರೂಪಾಯಿಯನ್ನ ರೈಲ್ವೆ ಇಲಾಖೆಯವರು ಕೊಡಬೇಕಾಗಿತ್ತು. ರೈಲ್ವೆ ಇಲಾಖೆಯವರು ಆ ರೈತನಿಗೆ ಅಷ್ಟು ಹಣವನ್ನ ಕೊಡದೆ ಕೇವಲ 42 ಲಕ್ಷ ಹಣವನ್ನ ಕೊಟ್ಟು ಸುಮ್ಮನಾಗಿತ್ತು, ತನಗೆ ಹಣ ಸಿಗದ ಕಾರಣ ಸಂಪೂರಣ್ ಸಿಂಗ್ ನ್ಯಾಯಾಲದ ಮೊರೆ ಹೋಗಿದ್ದಾರೆ. ಇನ್ನು ಈತನ ಕೇಸ್ ವಿಚಾರಣೆ ಮಾಡಿದ ಜಿಲ್ಲಾ ನ್ಯಾಯಾಲಯ 2015 ರಲ್ಲಿ ಜಿಲ್ಲಾ ನ್ಯಾಯಾಲಯವು ರೈತನಿಗೆ ಕೊಡಬೇಕಾಗಿದ್ದ ಪೂರ್ತಿ ಹಣವನ್ನ ಕೊಡಬೇಕು ಎಂದು ರೈಲ್ವೆ ಇಲಾಖೆಗೆ ಆದೇಶವನ್ನ ಹೊರಡಿಸುತ್ತದೆ ಜಿಲ್ಲಾ ನ್ಯಾಯಾಲಯ.

ನ್ಯಾಯಾಲಯದ ಈ ಆದೇಶಕ್ಕೆ ರೈಲ್ವ ಇಲಾಖೆ ಯಾವುದೇ ರೀತಿಯ ಸ್ಪಂಧನೆಯನ್ನ ಕೊಡುವುದಿಲ್ಲ, ಈ ಸಮಯದಲ್ಲಿ ಏನು ಮಾಡಬೇಕು ಎಂದು ತೋಚದ ಸಂಪೂರಣ್ ಸಿಂಗ್ ಮತ್ತೇ ನ್ಯಾಯಾಲಯದ ಮೊರೆ ಹೋಗುತ್ತಾರೆ. ಈ ಸಮಯದಲ್ಲಿ ಆತನ ಕೇಸನ್ನು ವಿಚಾರಣೆ ಮಾಡಿದ ಜಿಲ್ಲಾ ನ್ಯಾಯಾಲದ ಹೆಚ್ಚುವರಿ ನ್ಯಾಯಾಧೀಶರಾದ ಜೈಪಾಲ್ ವರ್ಮಾ ಅವರು ಸ್ವರ್ಣ ಶತಾಬ್ದಿ ಎಕ್ಪ್ರೆಸ್ಸ್ ನಂಬರ್ 12030 ರೈಲನ್ನ ಆ ರೈತನ ಕೊಡಬೇಕು ಎಂದು ಒಂದು ಸಂಚಲನದ ತೀರ್ಪನ್ನ ಹೊರಡಿಸುತ್ತಾರೆ. ಈ ತೀರ್ಪನ್ನ ಕೇಳಿದ ರೈಲ್ವೆ ಇಲಾಖೆಗೆ ಅವರ ತಪ್ಪಿನ ಅರಿವಾಗಿ ನ್ಯಾಯಾಲದ ಬಳಿ ಕ್ಷಮೆಯನ್ನ ಕೋರಿ ಆ ರೈತನಿಗೆ ಕೊಡಬೇಕಾಗಿದ್ದ ಭಾಕಿ ಹಣವನ್ನ ಕೊಡುತ್ತಾರೆ. ನ್ಯಾಯಾಲಯ ಕೊಟ್ಟ ಆ ಸಂಚಲನ ತೀರ್ಪಿನಿಂದ ರೈಲ್ವೆ ಇಲಾಖೆಗೆ ಭಾರಿ ಮುಖಭಂಗ ಆಗಿದ್ದು ಮಾತ್ರ ನಿಜ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೈಟಾನಿಕ್ ಸಿನಿಮಾವನ್ನ ಯಾರು ತಾನೇ ನೋಡಿಲ್ಲ ಹೇಳಿ, ಭಾರಿ ಗಾತ್ರದ ಈ ಹಡಗು ಪ್ರಯಾಣಿಸಿದ ರೀತಿ ಹಾಗು ಹೇಗೆ ಮುಳುಗಿತು ಎನ್ನುವುದನ್ನು ವಿವರವಾಗಿ ಹೇಳಿಕೊಟ್ಟ ಈ ಚಿತ್ರ ಇಂದಿಗೂ ದಾಖಲೆಯನ್ನು ಬರೆದಿದೆ. ಹಾಲಿವುಡ್ ನ ಸಿನಿಮಾ ನಿರ್ಮಾಣದ ರೂಪುರೇಷೆಯನ್ನೇ ಬದಲಿಸಿದ್ದ ಈ ಚಿತ್ರ ಅಂದಿನ ಕಾಲದ ಬಿಗ್ ಬಜೆಟ್ ಮೂವಿ ಆಗಿತ್ತು, ಚಿತ್ರ ನೋಡಿದವರು ಕೂಡ ಒಂದು ಕ್ಷಣ ದಂಗಾಗಿದ್ದರು, ಅಷ್ಟು ಎಫೆಕ್ಟ್ ನೀಡಿ ಇಡೀ ಚಿತ್ರ ತಂಡ ಇದೊಂದು ಘಟನೆಯನ್ನು ಜನರ ಮುಂದೆ ಇಡಲು ಪ್ರಯತ್ನಿಸಿದ್ದರು….
ಜಿಯೋ ಬಂದಮೇಲೆ ಮೊಬೈಲ್ ಕಂಪನಿಗಳ ನಡುವಿನ ಪೈಪೋಟಿ ಶುರುವಾಗಿದ್ದು,ಇದರಿಂದ ಗ್ರಾಹಕರಿಗೆ ಅನುಕೂಲವಾಗಿದೆ. ಜಿಯೋ ಗ್ರಾಹಕರಿಗೆ ಬಂಪರ್ ಆಫರ್ ನೀಡಲು ಮುಂದಾಗಿದ್ದು, 98 ರೂಪಾಯಿಗೆ
ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನೀವು ಹಲವು ರೀತಿಯ ಸಾಮಾಜಿಕ ಕಾರ್ಯ ಮಾಡುವವರನ್ನು ನೋಡಿರುತ್ತೀರ ಹಾಗು ಅವರ ಬಗ್ಗೆ ಕೇಳಿರುತ್ತೀರ. ಅದೇ ರೀತಿಯಲ್ಲಿ ನಾವು ನಿಮ್ಮನ್ನು ಒಬ್ಬ ಉದ್ಯಮಿ ಬಡ ಹೆಣ್ಣು ಮಕ್ಕಳಿಗಾಗಿ ತಾನು ಮಾಡಿರುವಂತ ಸಾಮಾಜಿಕ ಕಾರ್ಯದ ಬಗ್ಗೆ ತಿಳಿಸಿ ಕೊಡುತ್ತೇವೆ ನೋಡಿ. ಹೆಸರು ಮಹೇಶ್ ಸಾವನಿ ಇವರು ಮೂಲತಃ ಗುಜರಾತ್ ನವರು ಇವರು ಒಬ್ಬ ವಜ್ರದ ವ್ಯಾಪಾರೀ ಕೂಡ. ಸಾವನಿ ಅವರ ತ೦ದೆ ವಲ್ಲಭಭಾಯಿ ಅವರು ಸುಮಾರು 40 ವಷ೯ಗಳ ಹಿ೦ದೆ…
ನೆಲ್ಲಿಕಾಯಿ ಹೆಸರು ಕೇಳಿದ ಕೂಡಲೆ ನಿಮ್ಮ ಬಾಯಲ್ಲಿ ನೀರೂರಲು ಆರಂಭವಾಗದಿದ್ದರೆ ನಿಮ್ಮ ನಾಲಿಗೆಯಲ್ಲಿರುವ ಸ್ವಾದ ಗ್ರಂಥಿಗಳು ಸತ್ತಿವೆ ಎಂದೇ ಅರ್ಥ. ಉಪ್ಪು ಖಾರ ಮಿಶ್ರಣವನ್ನು ಹಚ್ಚಿ ಚುರಕ್ ಅಂತ ಕಚ್ಚಿದಾಗ ಲಾವಾರಸದ ಬುಗ್ಗೆಯುಕ್ಕಿಸುವ ಮತ್ತು ಹಲ್ಲನ್ನು ಚುಳ್ ಎನ್ನಿಸುವ ನಾಡಿನ ನೆಲ್ಲಿಕಾಯಿ ಒಂದು ಬಗೆಯದಾದರೆ. ಔಷಧೀಯ ಗುಣಗಳನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಒಗರು ಒಗರು ಬೆಟ್ಟದ ನೆಲ್ಲಿಕಾಯಿ ಮಹಿಮೆ ಹೇಳಬೇಕೆಂದರೆ ಒಂದು ಥೀಸಸ್ ಬರೆಯಬೇಕಾಗುತ್ತದೆ. ಶತಮಾನಗಳಿಂದ ಬಳಸಿಕೊಂಡು ಬರಲಾಗುತ್ತಿರುವ, ಆಯುರ್ವೇದದಲ್ಲಿ ಪ್ರಧಾನ ಗಿಡ ಮೂಲಿಕೆಯಾಗಿರುವ ಬೆಟ್ಟದ ನೆಲ್ಲಿಕಾಯಿ ಅಥವಾ…
ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.