ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ರೈಲ್ವೆ ಸೇವೆಯನ್ನು ಇನ್ನಷ್ಟು ದಕ್ಷ ಹಾಗೂ ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಹೊಸ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಈಗ ಖಾಸಗಿ ಕಂಪನಿಗಳಿಗೆ ರೈಲು ನಿರ್ವಹಣೆ ಜವಾಬ್ದಾರಿಯನ್ನು ವರ್ಗಾಯಿಸುವ ಬಗ್ಗೆ ಚಿಂತನೆ ನಡೆಸಿದೆ. ಯೋಜನೆಯ ಪ್ರಕಾರ, ಈ ಬಗ್ಗೆ ಮುಂದಿನ 100 ದಿನಗಳಲ್ಲಿ ಟೆಂಡರ್ ಆಹ್ವಾನಿಸಲು ನಿರ್ಧರಿಸಲಾಗಿದೆ. ಕಡಿಮೆ ದಟ್ಟಣೆ ಇರುವ ಮತ್ತು ಪ್ರವಾಸಿ ಸ್ಥಳಗಳಿಗೆ ಸಾಗುವ ರೈಲುಗಳನ್ನು ಮಾತ್ರ ಆರಂಭದಲ್ಲಿ ಖಾಸಗಿ ಕಂಪನಿಗಳಿಗೆ ನೀಡಲಾಗುತ್ತದೆ.

ಐಆರ್ಸಿಟಿಸಿ ಜೊತೆಗೆ ಪ್ರಯೋಗ: ರೈಲುಗಳನ್ನು ಖಾಸಗಿಗೆ ನಿರ್ವಹಣೆಗಾಗಿ ನೀಡುವುದಕ್ಕೂ ಮುನ್ನ ಇದರ ಸಾಧ್ಯಾಸಾಧ್ಯತೆಯನ್ನು ಪರಿಶೀಲಿಸಲು ಎರಡು ರೈಲುಗಳನ್ನು ಐಆರ್ಸಿಟಿಸಿಗೆ ಬಿಟ್ಟುಕೊಡಲಾಗುತ್ತದೆ. ಅವುಗಳ ಟಿಕೆಟ್, ಇತರ ಸೇವೆಗಳನ್ನು ಐಆರ್ಸಿಟಿಸಿ ನಿರ್ವಹಿಸಲಿದೆ. ಪ್ರಮುಖ ನಗರಗಳನ್ನು ಸಂಪರ್ಕಿಸುವ ಮಾರ್ಗಗಳಲ್ಲೇ ಈ ರೈಲುಗಳು ಸಂಚರಿಸಲಿದ್ದು, ಇದಕ್ಕಾಗಿ ರೇಕ್ಗಳನ್ನು ಐಆರ್ಸಿಟಿಸಿಗೆ ಹಸ್ತಾಂತರಿಸಲಾಗುತ್ತದೆ. ಇದಕ್ಕೆ ವಾರ್ಷಿಕ ಭೋಗ್ಯ ಶುಲ್ಕವನ್ನು ಐಆರ್ಸಿಟಿಸಿ ಪಾವತಿ ಮಾಡಲಿದೆ.

ಪ್ರಯೋಗ ಯಶಸ್ವಿಯಾದರೆ ಬಿಡ್: ಐಆರ್ಸಿಟಿಸಿ ಎರಡು ರೈಲುಗಳನ್ನು ನಿರ್ವಹಿಸಿದ ನಂತರ ಅದರ ಸಾಧ್ಯಾಸಾಧ್ಯತೆಗಳನ್ನು ಪರಿಶೀಲಿಸಿ ಟೆಂಡರ್ ಆಹ್ವಾನಿಸಲಾಗುತ್ತದೆ. ಇದಕ್ಕೂ ಮೊದಲು ರೈಲುಗಳ ನಿರ್ವಹಣೆಗೆ ಆಸಕ್ತಿ ಇರುವವರನ್ನು ಗುರುತಿಸಲಾಗುತ್ತದೆ. ಆಗ ಯಾವ ಯಾವ ಕಂಪನಿಗಳು ಆಸಕ್ತಿ ತೋರಿಸುತ್ತವೆ ಎಂಬುದನ್ನು ಆಧರಿಸಿ ಮುಂದುವರಿಯಲಾಗುತ್ತದೆ.

ಸಂಘಟನೆಗಳ ಸಲಹೆ: ರೈಲ್ವೆ ಖಾಸಗೀಕರಣಕ್ಕೆ ಭಾರಿ ವಿರೋಧ ವ್ಯಕ್ತವಾಗಬಹುದಾದ ಸಾಧ್ಯತೆಯ ಹಿನ್ನೆಲೆಯಲ್ಲಿ, ಈ ಪ್ರಕ್ರಿಯೆ ಆರಂಭಕ್ಕೂ ಮುನ್ನ ರೈಲ್ವೆ ನೌಕರರು ಹಾಗೂ ಇತರ ಸಂಘಟನೆಗಳ ಮುಖಂಡರ ಸಲಹೆ ಪಡೆದು, ಅಂತಿಮಗೊಳಿಸಲಾಗುತ್ತದೆ. ಕೋಚ್ ಫ್ಯಾಕ್ಟರಿಯೂ ಖಾಸಗಿಗೆ: ರೈಲ್ವೆ ಮಂಡಳಿ ಪ್ರಸ್ತಾಪಿಸಿದ ಇನ್ನೊಂದು ಮಹತ್ವದ ಯೋಜನೆಯೆಂದರೆ, ಕೋಚ್ ಹಾಗೂ ಇತರ ಭಾಗಗಳ ಉತ್ಪಾದನೆ ಯೂನಿಟ್ಗಳನ್ನೂ ಖಾಸಗಿಯವರಿಗೆ ನೀಡುವುದು. ದೇಶದಲ್ಲಿ ಒಟ್ಟು 7 ಉತ್ಪಾದನಾ ಘಟಕಗಳಿವೆ. ಉತ್ಪಾದನಾ ಘಟಕಗಳು ಮತ್ತು ವರ್ಕ್ಶಾಪ್ಗ್ಳನ್ನು ಹೊಸ ಸಂಸ್ಥೆಗೆ ವರ್ಗಾಯಿಸಲಾಗುತ್ತದೆ. ಇದಕ್ಕಾಗಿ ಇಂಡಿಯನ್ ರೈಲ್ವೇಸ್ ರೋಲಿಂಗ್ ಸ್ಟಾಕ್ ಕಂಪನಿ ಸ್ಥಾಪಿಸಲಾಗುತ್ತದೆ. ಪ್ರತಿ ಉತ್ಪಾದನಾ ಘಟಕದ ಸಿಇಒ ಲಾಭ ನಷ್ಟದ ವರದಿ ಸಿದ್ಧಪಡಿಸಿ, ಅದನ್ನು ಹೊಸ ಸಂಸ್ಥೆಯ ಮೇಲ್ವಿಚಾರಕರಿಗೆ ವರದಿ ಮಾಡಬೇಕಾಗುತ್ತದೆ. ಈಗಾಗಲೇ ಈ ಸಂಬಂಧ ಕಾರ್ಮಿಕ ಸಂಘಟನೆಗಳ ಜೊತೆಗೆ ಮಾತುಕತೆ ನಡೆದಿದ್ದು, ರಾಯ್ಬರೇಲಿಯಲ್ಲಿರುವ ಮಾಡರ್ನ್ ಕೋಚ್ ಫ್ಯಾಕ್ಟರಿಯಿಂದಲೇ ಈ ಪ್ರಕ್ರಿಯೆ ಆರಂಭಿಸಲು ನಿರ್ಧರಿಸಲಾಗಿದೆ.
ಸಬ್ಸಿಡಿ ಬಿಡುವಂತೆ ಪ್ರಚಾರ
ಎಲ್ಪಿಜಿ ಸಬ್ಸಿಡಿಯನ್ನು ತೊರೆಯಲು ಕ್ಯಾಂಪೇನ್ ಮಾಡಿದಂತೆಯೇ ರೈಲು ಟಿಕೆಟ್ ದರದಲ್ಲೂ ಸಬ್ಸಿಡಿಯನ್ನು ಸ್ವಯಂಪ್ರೇರಿತವಾಗಿ ತೊರೆಯಲು ಪ್ರಚಾರ ಆರಂಭಿಸಲಾಗುತ್ತದೆ. ಪ್ರಯಾಣಿಕರಿಗೆ ಸಬ್ಸಿಡಿ ಸಹಿತ ಹಾಗೂ ಸಬ್ಸಿಡಿ ರಹಿತ ಟಿಕೆಟ್ಗಳನ್ನು ಖರೀದಿಸುವ ಅವಕಾಶ ಇರುತ್ತದೆ. ರೈಲ್ವೆ ಮೂಲಗಳ ಪ್ರಕಾರ, ಪ್ರಯಾಣಿಕರ ಸಾಗಣೆ ವಹಿವಾಟಿನಲ್ಲಿ ಶೇ. 53 ರಷ್ಟು ವೆಚ್ಚವಷ್ಟೇ ಟಿಕೆಟ್ ದರದ ಮೂಲಕ ಸಂಗ್ರಹವಾಗುತ್ತದೆ. ಹೀಗಾಗಿ ಸಬ್ಸಿಡಿ ಹೊರತುಪಡಿಸಿ ಟಿಕೆಟ್ ನೀಡುವ ಮೂಲಕ ಈ ಅಂತರವನ್ನು ಕಡಿಮೆ ಮಾಡಲು ರೈಲ್ವೆ ಮಂಡಳಿ ಚಿಂತನೆ ನಡೆಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಾರ್ವಜನಿಕ ಸ್ಥಳದಲ್ಲಿ ಖಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆದೇಶ ಹೊರಡಿಸಿದೆ. ಆದರೂ ಬೆಂಗಳೂರಿನ ವಿವಿಧೆಡೆ ಅನೇಕರು ಮಾಸ್ಕ್ ಧರಿಸದೇ ರಸ್ತೆಯಲ್ಲಿ ಹೊಡಾಡುತಿದ್ದರೆ ಇದನ್ನು ಕಂಡು ದಂಡವನ್ನು ವಿಧಿಸಿದ್ದಾರೆ. ಬೆಂಗಳೂರು ಪೂರ್ವ, ಪಶ್ಚಿಮ, ದಕ್ಷಿಣ ವಲಯಗಳಲ್ಲಿ ಆರ್.ಆರ್ ನಗರ, ದಾಸರಹಳ್ಳಿ, ಯಲಹಂಕ, ಬೊಮ್ಮನಹಳ್ಳಿ ಸೇರಿದಂತೆ ಹಲವು ಕಡೆ ಒಂದೇ ದಿನದಲ್ಲಿ 69,400 ರೂ ದಂಡ ವಸೂಲಿ ಮಾಡಲಾಗಿದೆ. ಈ ರೀತಿ ಮಾಸ್ಕ್ ಧರಿಸದೇ ರಸ್ತೆಯಲ್ಲಿ ಓಡಾಡುವವರಿಗೆ ಬಿಸಿ…
ಇತ್ತೀಚಿಗಷ್ಟೇ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಇದರ ಬೆನ್ನಲ್ಲೆ ಈಗ ಸಿಬಿಎಸ್ಇ 12ನೇ ತರಗತಿಯ ಫಲಿತಾಂಶ ಕೂಡ ಹೊರಬಿದ್ದಿದೆ. ಈ ಪರೀಕ್ಷೆಯಲ್ಲಿ ನಟಿ ಸುಧಾರಾಣಿ ಪುತ್ರಿ ಅತಿಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಸುಧಾರಾಣಿ ಮಗಳು ನಿಧಿ ಸಿಬಿಎಸ್ಇ ಪರೀಕ್ಷೆಯಲ್ಲಿ 96.4% ಮಾರ್ಕ್ಸ್ ಪಡೆದಿದ್ದು, ಈ ಮೂಲಕ ಪೋಷಕರಿಗೆ ಹೆಮ್ಮೆ ತಂದಿದ್ದಾರೆ. ಈ ಸಂತೋಷವನ್ನು ನಟಿ ಸುಧಾರಾಣಿ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಇದು ನಮ್ಮ ಜೀವನದಲ್ಲಿ ತುಂಬಾ ಸಂತೋಷದ ಸಮಯವಾಗಿದೆ. ನಮ್ಮ ಸುಬ್ಬಿಕುಟ್ಟಿ…
– MAYOON N ಮೆದುಳಿನ ಕ್ಯಾನ್ಸರ್ ಮೆದುಳಿನಲ್ಲಿ ಅಸಹಜವಾಗಿ ಬೆಳೆಯುವ ಜೀವಕೋಶಗಳು,ಇವು ಕ್ಯಾನ್ಸರ್ ಅಥವಾ (ಮಾಲಿಗಂಟ) ಇಲ್ಲವೆ ಕ್ಯಾನ್ಸರ್ ರಹಿತ ಗೆಡ್ಡೆ(ಬೆನಿಗ್ನ್ ) ಗಳಾಗಿ ಮಾರ್ಪಾಡಗಬಹುದು. ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ ಎಂದು ಹೇಳಲಾಗುತ್ತದೆ.ಮೆದುಳು ಅಲ್ಲದೇ (ನ್ಯುರಾನ್ಗಳು, ಗ್ಲಿಯಾಲ್ ಕೋಶಗಳು(ಅಸ್ಟ್ರಿಸೈಟ್ಗಳು, ಒಲಿಗೊದೆಂಡ್ರೊಸೈಟ್ಗಳು, ಎಪೆಂಡಿಮಲ್ ಕೋಶಗಳು , ಮೈಲಿನ್-ಉತ್ಪಾದನೆಯ ಸ್ಕಾನ್ ಕೋಶಗಳು), ಲಿಂಫ್ಅಟಿಕ್ ಅಂಗಾಂಶ, ರಕ್ತ ನಾಳಗಳು ), ಕ್ರೇನಿಯಲ್ ನರಗಳಲ್ಲಿರುವವಗಳು , ಮೆದುಳಿನಲ್ಲಿ ಆವರಿಸಿದ (ಮೆನಿಂಗ್ಸ್), ಬುರುಡೆ, ಪಿಟ್ಯುಟರಿ ಮತ್ತು ಪೈನಿಯಲ್ ಗ್ಲಾಂಡ್, ಅಥವಾ ಕ್ಯಾನ್ಸರ್ಗಳ ಮೂಲಕ ಹರಡಿದ್ದು (ಮೆಟಾಸ್ಟಿಕ್ ಗೆಡೈಗಳು).ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ…
ದೇವಸಖ – ಓಂ ದೇವಸಖಾಯ ನಮಃ, ಚಿಕ್ಲೀತ – ಓಂ ಚಿಕ್ಲೀತಾಯ ನಮಃ, ಆನಂದ – ಓಂ ಆನಂದಾಯ ನಮಃ ಕರ್ದಮ – ಓಂ ಕರ್ದಮಾಯ ನಮಃ , ಶ್ರೀಪ್ರದ – ಓಂ ಶ್ರೀಪ್ರದಾಯ ನಮಃ, ಜಾತವೇದ – ಓಂ ಜಾತವೇದಾಯ ನಮಃ, ಅನುರಾಗ – ಓಂ ಅನುರಾಗಾಯ ನಮಃ, ಸಂವಾದ – ಓಂ ಸಂವಾದಾಯ ನಮಃ, ವಿಜಯ – ಓಂ ವಿಜಯಾಯ ನಮಃ, ವಲ್ಲಭ – ಓಂ ವಲ್ಲಭಾಯ ನಮಃ, ಮದ – ಓಂ ಮದಾಯ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವೆಲ್ಲಾ ಸಿನಿಮಾದಲ್ಲಿ ಸಿನಿಮಾ ನಾಯಕರು ತಮ್ಮ ಎರಡೂ ಕೈ ಗಳಲ್ಲಿ ಬರೆಯುವದನ್ನು ನೋಡಿರುತ್ತೇವೆ.ಆದ್ರೆ ನಿಜ ಜೀವನದಲ್ಲಿ ಸಾಧ್ಯವೇ..?ಹೌದು, ಸಾಧ್ಯ ತಿಳಿಯಲು ಮುಂದೆ ಓದಿ… ಸಾಮಾನ್ಯವಾಗಿ ನಾವೆಲ್ಲರೂ ಒಂದು ಕೈನಲ್ಲಿ ಬರೆಯುವುದನ್ನು ರೂಢಿಸಿಕೊಂಡಿರುತ್ತೇವೆ, ಆದರೆ ಈ ಶಾಲೆಯಲ್ಲಿನ ಮಕ್ಕಳು ತಮ್ಮ ಎರಡೂ ಕೈಗಳಲ್ಲಿ ಬರೆಯುವುದನ್ನು ರೂಡಿಸಿಕೊಂಡಿವೆಯಂತೆ! ಈ ವರದಿ ನಿಮಗೆ ಆಶ್ಚರ್ಯ ಉಂಟು ಮಾಡಿದರೂ ಸತ್ಯ..! ಇದು ನಡೆಯುತ್ತಿರುವುದು ಮಹಾರಾಷ್ಟ್ರದ ಸಿಂಗ್ರೌಲಿ ಎಂಬ ಪುಟ್ಟ ಗ್ರಾಮದ ವೀಣಾ ವಂದಿನಿ ಶಾಲೆ. ಈ ಶಾಲೆಯ…
ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…