ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ರೈಲ್ವೆ ಸೇವೆಯನ್ನು ಇನ್ನಷ್ಟು ದಕ್ಷ ಹಾಗೂ ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಹೊಸ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಈಗ ಖಾಸಗಿ ಕಂಪನಿಗಳಿಗೆ ರೈಲು ನಿರ್ವಹಣೆ ಜವಾಬ್ದಾರಿಯನ್ನು ವರ್ಗಾಯಿಸುವ ಬಗ್ಗೆ ಚಿಂತನೆ ನಡೆಸಿದೆ. ಯೋಜನೆಯ ಪ್ರಕಾರ, ಈ ಬಗ್ಗೆ ಮುಂದಿನ 100 ದಿನಗಳಲ್ಲಿ ಟೆಂಡರ್ ಆಹ್ವಾನಿಸಲು ನಿರ್ಧರಿಸಲಾಗಿದೆ. ಕಡಿಮೆ ದಟ್ಟಣೆ ಇರುವ ಮತ್ತು ಪ್ರವಾಸಿ ಸ್ಥಳಗಳಿಗೆ ಸಾಗುವ ರೈಲುಗಳನ್ನು ಮಾತ್ರ ಆರಂಭದಲ್ಲಿ ಖಾಸಗಿ ಕಂಪನಿಗಳಿಗೆ ನೀಡಲಾಗುತ್ತದೆ.

ಐಆರ್ಸಿಟಿಸಿ ಜೊತೆಗೆ ಪ್ರಯೋಗ: ರೈಲುಗಳನ್ನು ಖಾಸಗಿಗೆ ನಿರ್ವಹಣೆಗಾಗಿ ನೀಡುವುದಕ್ಕೂ ಮುನ್ನ ಇದರ ಸಾಧ್ಯಾಸಾಧ್ಯತೆಯನ್ನು ಪರಿಶೀಲಿಸಲು ಎರಡು ರೈಲುಗಳನ್ನು ಐಆರ್ಸಿಟಿಸಿಗೆ ಬಿಟ್ಟುಕೊಡಲಾಗುತ್ತದೆ. ಅವುಗಳ ಟಿಕೆಟ್, ಇತರ ಸೇವೆಗಳನ್ನು ಐಆರ್ಸಿಟಿಸಿ ನಿರ್ವಹಿಸಲಿದೆ. ಪ್ರಮುಖ ನಗರಗಳನ್ನು ಸಂಪರ್ಕಿಸುವ ಮಾರ್ಗಗಳಲ್ಲೇ ಈ ರೈಲುಗಳು ಸಂಚರಿಸಲಿದ್ದು, ಇದಕ್ಕಾಗಿ ರೇಕ್ಗಳನ್ನು ಐಆರ್ಸಿಟಿಸಿಗೆ ಹಸ್ತಾಂತರಿಸಲಾಗುತ್ತದೆ. ಇದಕ್ಕೆ ವಾರ್ಷಿಕ ಭೋಗ್ಯ ಶುಲ್ಕವನ್ನು ಐಆರ್ಸಿಟಿಸಿ ಪಾವತಿ ಮಾಡಲಿದೆ.

ಪ್ರಯೋಗ ಯಶಸ್ವಿಯಾದರೆ ಬಿಡ್: ಐಆರ್ಸಿಟಿಸಿ ಎರಡು ರೈಲುಗಳನ್ನು ನಿರ್ವಹಿಸಿದ ನಂತರ ಅದರ ಸಾಧ್ಯಾಸಾಧ್ಯತೆಗಳನ್ನು ಪರಿಶೀಲಿಸಿ ಟೆಂಡರ್ ಆಹ್ವಾನಿಸಲಾಗುತ್ತದೆ. ಇದಕ್ಕೂ ಮೊದಲು ರೈಲುಗಳ ನಿರ್ವಹಣೆಗೆ ಆಸಕ್ತಿ ಇರುವವರನ್ನು ಗುರುತಿಸಲಾಗುತ್ತದೆ. ಆಗ ಯಾವ ಯಾವ ಕಂಪನಿಗಳು ಆಸಕ್ತಿ ತೋರಿಸುತ್ತವೆ ಎಂಬುದನ್ನು ಆಧರಿಸಿ ಮುಂದುವರಿಯಲಾಗುತ್ತದೆ.

ಸಂಘಟನೆಗಳ ಸಲಹೆ: ರೈಲ್ವೆ ಖಾಸಗೀಕರಣಕ್ಕೆ ಭಾರಿ ವಿರೋಧ ವ್ಯಕ್ತವಾಗಬಹುದಾದ ಸಾಧ್ಯತೆಯ ಹಿನ್ನೆಲೆಯಲ್ಲಿ, ಈ ಪ್ರಕ್ರಿಯೆ ಆರಂಭಕ್ಕೂ ಮುನ್ನ ರೈಲ್ವೆ ನೌಕರರು ಹಾಗೂ ಇತರ ಸಂಘಟನೆಗಳ ಮುಖಂಡರ ಸಲಹೆ ಪಡೆದು, ಅಂತಿಮಗೊಳಿಸಲಾಗುತ್ತದೆ. ಕೋಚ್ ಫ್ಯಾಕ್ಟರಿಯೂ ಖಾಸಗಿಗೆ: ರೈಲ್ವೆ ಮಂಡಳಿ ಪ್ರಸ್ತಾಪಿಸಿದ ಇನ್ನೊಂದು ಮಹತ್ವದ ಯೋಜನೆಯೆಂದರೆ, ಕೋಚ್ ಹಾಗೂ ಇತರ ಭಾಗಗಳ ಉತ್ಪಾದನೆ ಯೂನಿಟ್ಗಳನ್ನೂ ಖಾಸಗಿಯವರಿಗೆ ನೀಡುವುದು. ದೇಶದಲ್ಲಿ ಒಟ್ಟು 7 ಉತ್ಪಾದನಾ ಘಟಕಗಳಿವೆ. ಉತ್ಪಾದನಾ ಘಟಕಗಳು ಮತ್ತು ವರ್ಕ್ಶಾಪ್ಗ್ಳನ್ನು ಹೊಸ ಸಂಸ್ಥೆಗೆ ವರ್ಗಾಯಿಸಲಾಗುತ್ತದೆ. ಇದಕ್ಕಾಗಿ ಇಂಡಿಯನ್ ರೈಲ್ವೇಸ್ ರೋಲಿಂಗ್ ಸ್ಟಾಕ್ ಕಂಪನಿ ಸ್ಥಾಪಿಸಲಾಗುತ್ತದೆ. ಪ್ರತಿ ಉತ್ಪಾದನಾ ಘಟಕದ ಸಿಇಒ ಲಾಭ ನಷ್ಟದ ವರದಿ ಸಿದ್ಧಪಡಿಸಿ, ಅದನ್ನು ಹೊಸ ಸಂಸ್ಥೆಯ ಮೇಲ್ವಿಚಾರಕರಿಗೆ ವರದಿ ಮಾಡಬೇಕಾಗುತ್ತದೆ. ಈಗಾಗಲೇ ಈ ಸಂಬಂಧ ಕಾರ್ಮಿಕ ಸಂಘಟನೆಗಳ ಜೊತೆಗೆ ಮಾತುಕತೆ ನಡೆದಿದ್ದು, ರಾಯ್ಬರೇಲಿಯಲ್ಲಿರುವ ಮಾಡರ್ನ್ ಕೋಚ್ ಫ್ಯಾಕ್ಟರಿಯಿಂದಲೇ ಈ ಪ್ರಕ್ರಿಯೆ ಆರಂಭಿಸಲು ನಿರ್ಧರಿಸಲಾಗಿದೆ.
ಸಬ್ಸಿಡಿ ಬಿಡುವಂತೆ ಪ್ರಚಾರ
ಎಲ್ಪಿಜಿ ಸಬ್ಸಿಡಿಯನ್ನು ತೊರೆಯಲು ಕ್ಯಾಂಪೇನ್ ಮಾಡಿದಂತೆಯೇ ರೈಲು ಟಿಕೆಟ್ ದರದಲ್ಲೂ ಸಬ್ಸಿಡಿಯನ್ನು ಸ್ವಯಂಪ್ರೇರಿತವಾಗಿ ತೊರೆಯಲು ಪ್ರಚಾರ ಆರಂಭಿಸಲಾಗುತ್ತದೆ. ಪ್ರಯಾಣಿಕರಿಗೆ ಸಬ್ಸಿಡಿ ಸಹಿತ ಹಾಗೂ ಸಬ್ಸಿಡಿ ರಹಿತ ಟಿಕೆಟ್ಗಳನ್ನು ಖರೀದಿಸುವ ಅವಕಾಶ ಇರುತ್ತದೆ. ರೈಲ್ವೆ ಮೂಲಗಳ ಪ್ರಕಾರ, ಪ್ರಯಾಣಿಕರ ಸಾಗಣೆ ವಹಿವಾಟಿನಲ್ಲಿ ಶೇ. 53 ರಷ್ಟು ವೆಚ್ಚವಷ್ಟೇ ಟಿಕೆಟ್ ದರದ ಮೂಲಕ ಸಂಗ್ರಹವಾಗುತ್ತದೆ. ಹೀಗಾಗಿ ಸಬ್ಸಿಡಿ ಹೊರತುಪಡಿಸಿ ಟಿಕೆಟ್ ನೀಡುವ ಮೂಲಕ ಈ ಅಂತರವನ್ನು ಕಡಿಮೆ ಮಾಡಲು ರೈಲ್ವೆ ಮಂಡಳಿ ಚಿಂತನೆ ನಡೆಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಾಲಿವುಡ್ ನ ಮೋಸ್ಟ್ ಹ್ಯಾಂಡ್ ಸಮ್ ಹಾಗೂ ಎಲಿಜಿಬಲ್ ಬ್ಯಾಚುಲರ್ ನಟ ಪ್ರಭಾಸ್ ಮದುವೆ ಯಾವಾಗ ಯಾವಾಗ ಎಂದು ಕೇಳುತ್ತಿದ್ದ, ಟಾಲಿವುಡ್ ಮಂದಿಗೆ ಡಾರ್ಲಿಂಗ್ ಪ್ರಭಾಸ್ ಮದುವೆ ವಿಚಾರವಾಗಿ ಸಣ್ಣದೊಂದು ಕ್ಲೂ ಸಿಕ್ಕಿದೆ ಹೌದು ಬಾಹುಬಲಿ ಸಿನಿಮಾದ ನಂತರ ನಟ ಪ್ರಭಾಸ್ ನಟಿ ಅನುಷ್ಕಾ ಶೆಟ್ಟಿಯನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು, ಜೊತೆಗೆ ಇದಕ್ಕೆ ಪುಷ್ಠಿ ನೀಡುವಂತೆ ಈ ಬಾಹುಬಲಿ ಜೋಡಿ ಹಲವು ಸಮಾರಂಭಗಳಲ್ಲಿ, ಅಲ್ಲಿ ಇಲ್ಲಿ ಒಟ್ಟಾಗಿ ಸುತ್ತಾಡಿದ್ದರು. ಅಷ್ಟೇಲ್ಲದೆ ಕೆಲ ದಿನಗಳ ಹಿಂದೆ…
ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ.. ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು… ಯುಗಾದಿ ಅಂದ್ರೆ ಏನು… ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು….
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಚಕ್ರವರ್ತಿ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಚಿತ್ರಮಂದಿರಕ್ಕೆ ಅಪ್ಪಳಿಸಲು ತಯಾರಾಗಿದೆ. ಈಗಾಗಲೇ ರಿಲೀಸ್ ಡೇಟ್ ಅನೌನ್ಸ್ ಮಾಡಿರುವ ‘ಚಕ್ರವರ್ತಿ’ ಅಭಿಮಾನಿಗಳಲ್ಲಿ ಈಗೊಂದು ಗೊಂದಲ ಕಾಡುತ್ತಿದೆ.[‘ಬಾಹುಬಲಿ’ ಮೀರಿಸಿದ ದರ್ಶನ್ ‘ಚಕ್ರವರ್ತಿ’] ಗಾಂಧಿನಗರದಲ್ಲಿ ‘ಚಕ್ರವರ್ತಿ’ ಚಿತ್ರಕ್ಕೆ ಯಾವುದು ಪ್ರಮುಖ ಚಿತ್ರಮಂದಿರವೆಂಬುದು ಈಗ ಪ್ರಶ್ನೆಯಾಗಿದೆ. ಸದ್ಯ, ದರ್ಶನ್ ಸಿನಿಮಾಗಳ ನೆಚ್ಚಿನ ಚಿತ್ರಮಂದಿರಗಳಲ್ಲಿ ಸುದೀಪ್ ಅಭಿನಯದ ‘ಹೆಬ್ಬುಲಿ’ ಮತ್ತು ಪುನೀತ್ ರಾಜ್ ಕುಮಾರ್ ಅಭಿನಯದ ‘ರಾಜಕುಮಾರ’ ಪ್ರದರ್ಶನವಾಗುತ್ತಿದೆ. ಹೀಗಿರುವಾಗ ‘ಚಕ್ರವರ್ತಿ’ಯ ಎಂಟ್ರಿ ಎಲ್ಲಿ ಎಂಬುದು ಕುತೂಹಲ…
ಸೀತಾಫಲ… ಈ ಕಾಲದಲ್ಲಿ ನಮಗೆ ಲಭಿಸುವ ಹಣ್ಣುಗಳಲ್ಲಿ ಇದೂ ಒಂದು. ಇದರಲ್ಲಿ ವಿಟಮಿನ್ ಎ, ಮೆಗ್ನಿಷಿಯಮ್, ಪೊಟ್ಯಾಷಿಯಂ, ಫೈಬರ್, ವಿಟಮಿನ್ ಬಿ6, ಕ್ಯಾಲ್ಸಿಯಂ,ವಿಟಮಿನ್ ಸಿ, ಐರನ್ನಂತಹ ಅತ್ಯಂತ ಮುಖ್ಯವಾದ ಪೋಷಕಗಳು ಅದೆಷ್ಟೋ ಇವೆ.
ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 11 ಜನವರಿ, 2019 ಹಣಕಾಸಿನಲ್ಲಿಸುಧಾರಣೆ ದೀರ್ಘಕಾಲದಿಂದ ಬಾಕಿಯಿರುವ ನಿಮ್ಮ ಬಾಕಿಗಳು ಮತ್ತು ಬಿಲ್ಲುಗಳನ್ನು ಪಾವತಿಸುವುದನ್ನು ಅನುಕೂಲಕರವಾಗಿಸುತ್ತದೆ….