ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ರೈಲ್ವೆ ಸೇವೆಯನ್ನು ಇನ್ನಷ್ಟು ದಕ್ಷ ಹಾಗೂ ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಹೊಸ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಈಗ ಖಾಸಗಿ ಕಂಪನಿಗಳಿಗೆ ರೈಲು ನಿರ್ವಹಣೆ ಜವಾಬ್ದಾರಿಯನ್ನು ವರ್ಗಾಯಿಸುವ ಬಗ್ಗೆ ಚಿಂತನೆ ನಡೆಸಿದೆ. ಯೋಜನೆಯ ಪ್ರಕಾರ, ಈ ಬಗ್ಗೆ ಮುಂದಿನ 100 ದಿನಗಳಲ್ಲಿ ಟೆಂಡರ್ ಆಹ್ವಾನಿಸಲು ನಿರ್ಧರಿಸಲಾಗಿದೆ. ಕಡಿಮೆ ದಟ್ಟಣೆ ಇರುವ ಮತ್ತು ಪ್ರವಾಸಿ ಸ್ಥಳಗಳಿಗೆ ಸಾಗುವ ರೈಲುಗಳನ್ನು ಮಾತ್ರ ಆರಂಭದಲ್ಲಿ ಖಾಸಗಿ ಕಂಪನಿಗಳಿಗೆ ನೀಡಲಾಗುತ್ತದೆ.
ಐಆರ್ಸಿಟಿಸಿ ಜೊತೆಗೆ ಪ್ರಯೋಗ: ರೈಲುಗಳನ್ನು ಖಾಸಗಿಗೆ ನಿರ್ವಹಣೆಗಾಗಿ ನೀಡುವುದಕ್ಕೂ ಮುನ್ನ ಇದರ ಸಾಧ್ಯಾಸಾಧ್ಯತೆಯನ್ನು ಪರಿಶೀಲಿಸಲು ಎರಡು ರೈಲುಗಳನ್ನು ಐಆರ್ಸಿಟಿಸಿಗೆ ಬಿಟ್ಟುಕೊಡಲಾಗುತ್ತದೆ. ಅವುಗಳ ಟಿಕೆಟ್, ಇತರ ಸೇವೆಗಳನ್ನು ಐಆರ್ಸಿಟಿಸಿ ನಿರ್ವಹಿಸಲಿದೆ. ಪ್ರಮುಖ ನಗರಗಳನ್ನು ಸಂಪರ್ಕಿಸುವ ಮಾರ್ಗಗಳಲ್ಲೇ ಈ ರೈಲುಗಳು ಸಂಚರಿಸಲಿದ್ದು, ಇದಕ್ಕಾಗಿ ರೇಕ್ಗಳನ್ನು ಐಆರ್ಸಿಟಿಸಿಗೆ ಹಸ್ತಾಂತರಿಸಲಾಗುತ್ತದೆ. ಇದಕ್ಕೆ ವಾರ್ಷಿಕ ಭೋಗ್ಯ ಶುಲ್ಕವನ್ನು ಐಆರ್ಸಿಟಿಸಿ ಪಾವತಿ ಮಾಡಲಿದೆ.
ಪ್ರಯೋಗ ಯಶಸ್ವಿಯಾದರೆ ಬಿಡ್: ಐಆರ್ಸಿಟಿಸಿ ಎರಡು ರೈಲುಗಳನ್ನು ನಿರ್ವಹಿಸಿದ ನಂತರ ಅದರ ಸಾಧ್ಯಾಸಾಧ್ಯತೆಗಳನ್ನು ಪರಿಶೀಲಿಸಿ ಟೆಂಡರ್ ಆಹ್ವಾನಿಸಲಾಗುತ್ತದೆ. ಇದಕ್ಕೂ ಮೊದಲು ರೈಲುಗಳ ನಿರ್ವಹಣೆಗೆ ಆಸಕ್ತಿ ಇರುವವರನ್ನು ಗುರುತಿಸಲಾಗುತ್ತದೆ. ಆಗ ಯಾವ ಯಾವ ಕಂಪನಿಗಳು ಆಸಕ್ತಿ ತೋರಿಸುತ್ತವೆ ಎಂಬುದನ್ನು ಆಧರಿಸಿ ಮುಂದುವರಿಯಲಾಗುತ್ತದೆ.
ಸಂಘಟನೆಗಳ ಸಲಹೆ: ರೈಲ್ವೆ ಖಾಸಗೀಕರಣಕ್ಕೆ ಭಾರಿ ವಿರೋಧ ವ್ಯಕ್ತವಾಗಬಹುದಾದ ಸಾಧ್ಯತೆಯ ಹಿನ್ನೆಲೆಯಲ್ಲಿ, ಈ ಪ್ರಕ್ರಿಯೆ ಆರಂಭಕ್ಕೂ ಮುನ್ನ ರೈಲ್ವೆ ನೌಕರರು ಹಾಗೂ ಇತರ ಸಂಘಟನೆಗಳ ಮುಖಂಡರ ಸಲಹೆ ಪಡೆದು, ಅಂತಿಮಗೊಳಿಸಲಾಗುತ್ತದೆ. ಕೋಚ್ ಫ್ಯಾಕ್ಟರಿಯೂ ಖಾಸಗಿಗೆ: ರೈಲ್ವೆ ಮಂಡಳಿ ಪ್ರಸ್ತಾಪಿಸಿದ ಇನ್ನೊಂದು ಮಹತ್ವದ ಯೋಜನೆಯೆಂದರೆ, ಕೋಚ್ ಹಾಗೂ ಇತರ ಭಾಗಗಳ ಉತ್ಪಾದನೆ ಯೂನಿಟ್ಗಳನ್ನೂ ಖಾಸಗಿಯವರಿಗೆ ನೀಡುವುದು. ದೇಶದಲ್ಲಿ ಒಟ್ಟು 7 ಉತ್ಪಾದನಾ ಘಟಕಗಳಿವೆ. ಉತ್ಪಾದನಾ ಘಟಕಗಳು ಮತ್ತು ವರ್ಕ್ಶಾಪ್ಗ್ಳನ್ನು ಹೊಸ ಸಂಸ್ಥೆಗೆ ವರ್ಗಾಯಿಸಲಾಗುತ್ತದೆ. ಇದಕ್ಕಾಗಿ ಇಂಡಿಯನ್ ರೈಲ್ವೇಸ್ ರೋಲಿಂಗ್ ಸ್ಟಾಕ್ ಕಂಪನಿ ಸ್ಥಾಪಿಸಲಾಗುತ್ತದೆ. ಪ್ರತಿ ಉತ್ಪಾದನಾ ಘಟಕದ ಸಿಇಒ ಲಾಭ ನಷ್ಟದ ವರದಿ ಸಿದ್ಧಪಡಿಸಿ, ಅದನ್ನು ಹೊಸ ಸಂಸ್ಥೆಯ ಮೇಲ್ವಿಚಾರಕರಿಗೆ ವರದಿ ಮಾಡಬೇಕಾಗುತ್ತದೆ. ಈಗಾಗಲೇ ಈ ಸಂಬಂಧ ಕಾರ್ಮಿಕ ಸಂಘಟನೆಗಳ ಜೊತೆಗೆ ಮಾತುಕತೆ ನಡೆದಿದ್ದು, ರಾಯ್ಬರೇಲಿಯಲ್ಲಿರುವ ಮಾಡರ್ನ್ ಕೋಚ್ ಫ್ಯಾಕ್ಟರಿಯಿಂದಲೇ ಈ ಪ್ರಕ್ರಿಯೆ ಆರಂಭಿಸಲು ನಿರ್ಧರಿಸಲಾಗಿದೆ.
ಸಬ್ಸಿಡಿ ಬಿಡುವಂತೆ ಪ್ರಚಾರ
ಎಲ್ಪಿಜಿ ಸಬ್ಸಿಡಿಯನ್ನು ತೊರೆಯಲು ಕ್ಯಾಂಪೇನ್ ಮಾಡಿದಂತೆಯೇ ರೈಲು ಟಿಕೆಟ್ ದರದಲ್ಲೂ ಸಬ್ಸಿಡಿಯನ್ನು ಸ್ವಯಂಪ್ರೇರಿತವಾಗಿ ತೊರೆಯಲು ಪ್ರಚಾರ ಆರಂಭಿಸಲಾಗುತ್ತದೆ. ಪ್ರಯಾಣಿಕರಿಗೆ ಸಬ್ಸಿಡಿ ಸಹಿತ ಹಾಗೂ ಸಬ್ಸಿಡಿ ರಹಿತ ಟಿಕೆಟ್ಗಳನ್ನು ಖರೀದಿಸುವ ಅವಕಾಶ ಇರುತ್ತದೆ. ರೈಲ್ವೆ ಮೂಲಗಳ ಪ್ರಕಾರ, ಪ್ರಯಾಣಿಕರ ಸಾಗಣೆ ವಹಿವಾಟಿನಲ್ಲಿ ಶೇ. 53 ರಷ್ಟು ವೆಚ್ಚವಷ್ಟೇ ಟಿಕೆಟ್ ದರದ ಮೂಲಕ ಸಂಗ್ರಹವಾಗುತ್ತದೆ. ಹೀಗಾಗಿ ಸಬ್ಸಿಡಿ ಹೊರತುಪಡಿಸಿ ಟಿಕೆಟ್ ನೀಡುವ ಮೂಲಕ ಈ ಅಂತರವನ್ನು ಕಡಿಮೆ ಮಾಡಲು ರೈಲ್ವೆ ಮಂಡಳಿ ಚಿಂತನೆ ನಡೆಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಎಲ್ಲಾ ಕಾಲದಲ್ಲೂ ಸುಲಭವಾಗಿ ದೊರೆಯುವ ಖರ್ಜೂರ ವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.ಡ್ರೈಫ್ರುಟ್ಗಳು ನಮ್ಮ ದೈನಂದಿನ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿರುವ ವಿಟಮಿನ್ ಮತ್ತು ಮಿನರಲ್ಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಅತ್ಯವಶ್ಯಕವಾದುದು. ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಅಸಿಡಿಟಿ ಮತ್ತು ಎದೆ ಉರಿ ಇದ್ದರೆ ಒಂದು ಖರ್ಜೂರ ತಿಂದರೆ ಸಾಕು ಕಡಿಮೆಯಾಗುತ್ತದೆ. ಇದರಲ್ಲಿ…
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಸಾರ್ವಭೌಮ ಚಿತ್ರದ ಟಿ ಶರ್ಟ್
ಈಗಂತೂ ಜನರು ತಮ್ಮ ಮನುಷ್ಯತ್ವವನ್ನೇ ಮರೆತುಬಿಟ್ಟಿದ್ದಾರೆ.ರಾಕ್ಷಸರು ಅಂದ್ರೆ ಹೀಗೆ ಇದ್ರ ಅಂತ ಅನ್ನಿಸೋದಕ್ಕೆ ಶುರುವಾಗಿದೆ.ಸಾಧು ಪ್ರಾಣಿಗಳನ್ನು ಹಿಡಿದು ಹಿಂಸಿಸುವುದು, ಅವಕ್ಕೆ ನರಕ ಯಾತನೆ ಕೊಟ್ಟು ಸಾಯಿಸುವುದು ಕೆಲವರಿಗೆ ಮಾಮೂಲಾಗಿದೆ.ಇದರಿಂದ ಅಂತಹ ಜನಗಳಿಗೆ ಏನು ಆನಂದ ಸಿಗುತ್ತೋ ಗೊತ್ತಿಲ್ಲಾ.. ಈತ್ತಿಚೆಗೆಷ್ಟೇ ಕೋತಿಯನ್ನು ಮರಕ್ಕೆ ನೇತು ಹಾಕಿ ಕರುಣೆ ಇಲ್ಲದೆ ಹಿಗ್ಗಾ ಮುಗ್ಗಾ ಹೊಡೆಯುತ್ತಿದ್ದ ರಾಕ್ಷಸನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಅವನಿಗೆ ತಕ್ಕ ಶಿಕ್ಷ್ಗೆ ಕೂಡ ಆಯಿತು. ಇಲ್ಲಿ ಓದಿ:-ಭಾರತದಲ್ಲಿ ಇದೇ ಮೊದಲ ಬಾರಿಗೆ ಕೋತಿಯನ್ನು ಹಿಂಸಿಸಿ…
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2022 ರ ವೇಳೆಗೆ ದೇಶದ ಎಲ್ಲ ಬಡವರಿಗೆ ಮನೆ ಸೌಲಭ್ಯ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಪ್ರಧಾನಮಂತ್ರಿ ಗ್ರಾಮ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ಕಾರ್ಯ ನಡೆಯಲಿದ್ದು, ನಿರ್ಮಾಣದ ಅವಧಿಯನ್ನು ಕಡಿಮೆ ಮಾಡಲಾಗಿದೆ. ಪ್ರತಿಯೊಂದು ಮನೆಗೂ ಶೌಚಾಲಯ, ವಿದ್ಯುತ್ ಹಾಗೂ ಎಲ್.ಪಿ.ಜಿ. ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. 2022 ರ ವೇಳೆಗೆ ಎಲ್ಲಾ ಬಡವರಿಗೂ ಕಂಡಿತವಾಗಿ ಸ್ವಂತ ಮನೆ ಸೌಲಬ್ಯ ಒದಗಿಸಿಕೊಡುತ್ತೆನೆಂದು ಹೇಳಿ…
ಜೀವನದಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಮುಂದೆ ಸಾಗಬೇಕೆ ಹೊರತು ಹಿಂದಡಿ ಇಡಬಾರದು. ಅಂಗವೈಕಲ್ಯ ಇದೆ ಎಂದು ನೋವನುಭವಿಸಬಾರುದು. ಅದನ್ನು ಜಯಿಸಬೇಕು. ಯಶಸ್ಸಿನಿಂದ ಮುಂದೆ ಸಾಗಬೇಕು. ಮಾಳವಿಕಾ ಅಯ್ಯರ್ ಯುವತಿ ತನ್ನ 13ನೇ ವರ್ಷ ಬಾಂಬ್ ಬ್ಲಾಸ್ಟ್ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಗ ಪಿಎಚ್ಡಿ ಮಾಡಿದ್ದಾರೆ. ತನ್ನಂತಹ ಅದೆಷ್ಟೋ ಮಂದಿಗೆ ಪ್ರೇರಣೆಯಾಗಿದ್ದಾರೆ. ಆಕೆ ಬಿಕನೀರ್ ಮೂಲದವರು. ಮಾಳವಿಕಾ ಅಯ್ಯರ್ದು ತಮಿಳುನಾಡಿನ ಕುಂಭಕೋಣ ಪ್ರದೇಶ. ಅಲ್ಲೇ ಬೆಳದಳು. ಆದರೆ ತಂದೆಗೆ ಬಿಕನೀರ್ಗೆ ಟ್ರಾನ್ಸ್ಫರ್ ಆಯಿತು. ಆತ ವಾಟರ್ ವರ್ಕ್ಸ್ ಇಲಾಖೆಯಲ್ಲಿ…